• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
Home » Featured ಸುದ್ದಿ 

ಮದ್ಯ: ಗೋವಾ ಕನಿಷ್ಟ, ಕರ್ನಾಟಕ ಗರಿಷ್ಟ!

Tulunadu News Posted On September 26, 2023
0


0
Shares
  • Share On Facebook
  • Tweet It

ಮದ್ಯ ನಿಷೇಧ ಇರುವ ರಾಜ್ಯಗಳನ್ನು ಬಿಟ್ಟು ಇತರೆ ರಾಜ್ಯಗಳು ಮದ್ಯದ ಮೇಲಿನ ತೆರಿಗೆಯಿಂದಲೇ ತಮ್ಮ ಬೊಕ್ಕಸವನ್ನು ತುಂಬಿಕೊಳ್ಳುತ್ತಿರುವುದು ಸುಳ್ಳಲ್ಲ. ಒಂದು ರೀತಿಯಲ್ಲಿ ಮದ್ಯಪ್ರಿಯರು ರಾಜ್ಯದ ಬೊಕ್ಕಸ ತುಂಬುವ ಕೆಲಸವನ್ನು ಪರೋಕ್ಷವಾಗಿ ಮಾಡುತ್ತಾ ಬರುತ್ತಿದ್ದಾರೆ ಎಂದರೆ ಅತಿಶಯೋಕ್ತಿ ಅಲ್ಲ. ಆದರೆ ದೇಶದ ಎಲ್ಲಾ ರಾಜ್ಯಗಳಲ್ಲಿಯೂ ಮದ್ಯಪ್ರಿಯರ ಕೊಡುಗೆ ಒಂದೇ ಪ್ರಮಾಣದಲ್ಲಿ ಇರುವುದಿಲ್ಲ. ಗೋವಾದಲ್ಲಿ ಮದ್ಯದ ದರಗಳು ಅತೀ ಕಡಿಮೆ ಪ್ರಮಾಣದಲ್ಲಿ ಇದ್ದರೆ, ಅದರ ಪಕ್ಕದ ಕರ್ನಾಟಕದಲ್ಲಿ ಮದ್ಯದ ದರಗಳು ರಾಷ್ಟ್ರದಲ್ಲಿಯೇ ಗರಿಷ್ಟ ಪ್ರಮಾಣದಲ್ಲಿವೆ ಎಂದು ವರದಿಯಾಗಿದೆ. ಇಂಟರ್ ನ್ಯಾಶನಲ್ ಸ್ಪಿರಿಟ್ ಮತ್ತು ವೈನ್ಸ್ ಅಸೋಸಿಯೇಶನ್ ಆಫ್ ಇಂಡಿಯಾ ನಡೆಸಿದ ಸರ್ವೆ ಪ್ರಕಾರ ಮದ್ಯಗಳಾದ ವಿಸ್ಕಿ, ರಮ್, ವೋಡ್ಕಾ ಮತ್ತು ಜಿನ್ ಗೋವಾದಲ್ಲಿ ಉದಾಹರಣೆಗೆ ನೂರು ರೂಪಾಯಿ ದರ ಇದ್ದರೆ ದೆಹಲಿಯಲ್ಲಿ ಅದು 134 ಮತ್ತು ಕರ್ನಾಟಕದಲ್ಲಿ 513 ಆಗಿರುತ್ತದೆ. ವಿದೇಶದಿಂದ ಆಮದು ಆಗುವ ಮದ್ಯದ ದರದ ಮೇಲಿನ ತೆರಿಗೆಗಳು ಬಹುತೇಕ ಏಕಪ್ರಕಾರವಾಗಿದ್ದರೂ, ವಿದೇಶಿ ಮಾರಾಟಗಾರರು ಆಮದು ತೆರಿಗೆಯನ್ನು ಕಡಿಮೆ ಮಾಡಬೇಕೆಂದು ಮನವಿ ಮಾಡುತ್ತಲೇ ಬರುತ್ತಿದ್ದಾರೆ.
ಜಿಎಸ್ ಟಿ ಅಡಿಯಲ್ಲಿ ಪೆಟ್ರೋಲಿಯಂ ಉತ್ಪನ್ನಗಳನ್ನು ತರಬೇಕು ಎನ್ನುವ ಆಗ್ರಹ ಹಲವು ಸಮಯದಿಂದ ಕೇಳಿಬರುತ್ತಿದ್ದರೂ ಮದ್ಯವನ್ನು ಕೂಡ ಇದೇ ಮಾನದಂಡದ ವ್ಯಾಪ್ತಿಯಲ್ಲಿ ತರಬೇಕು ಎನ್ನುವ ಆಗ್ರಹ ಮದ್ಯಪ್ರಿಯರ ಬಾಯಿಂದ ಬಂದಿಲ್ಲ ಎನ್ನುವುದೇ ಆಡಳಿತ ಮಾಡುವವರಿಗೆ ಸಮಾಧಾನದ ವಿಷಯ.

0
Shares
  • Share On Facebook
  • Tweet It




Trending Now
ಶಾಲೆಗಳಲ್ಲಿ ಪ್ರಥಮ ಭಾಷೆಯಾಗಿ ಮಲಯಾಳಂ ಕಡ್ಡಾಯ: ಕೇರಳ ಸರಕಾರದ ಹೊಸ ನೀತಿಗೆ ಕರ್ನಾಟಕ ವಿರೋಧ!
Tulunadu News January 10, 2026
ಸುಳ್ಯ ಶಾಸಕಿ ಪೋಟೋ ಬಳಸಿ ಶ್ರದ್ಧಾಂಜಲಿ ಪೋಸ್ಟ್! ಭಾರೀ ಆಕ್ರೋಶ..
Tulunadu News January 7, 2026
Leave A Reply

Leave a Reply Cancel reply

Your email address will not be published. Required fields are marked *

  • Recent Posts

    • ಶಾಲೆಗಳಲ್ಲಿ ಪ್ರಥಮ ಭಾಷೆಯಾಗಿ ಮಲಯಾಳಂ ಕಡ್ಡಾಯ: ಕೇರಳ ಸರಕಾರದ ಹೊಸ ನೀತಿಗೆ ಕರ್ನಾಟಕ ವಿರೋಧ!
    • ಸುಳ್ಯ ಶಾಸಕಿ ಪೋಟೋ ಬಳಸಿ ಶ್ರದ್ಧಾಂಜಲಿ ಪೋಸ್ಟ್! ಭಾರೀ ಆಕ್ರೋಶ..
    • ನನಗೆ 6 ಮಕ್ಕಳು, ನಿಮಗೆ 4 ಮಕ್ಕಳನ್ನು ಮಾಡಲು ತಡೆದವರು ಯಾರು? ನವನೀತ್ ರಾಣಾಗೆ ಓವೈಸಿ ಪ್ರಶ್ನೆ!
    • ರಾಜ್ಯ ರಾಜಕೀಯಕ್ಕೆ ಧುಮುಕಿದ ಪ್ರತಾಪ್ ಸಿಂಹ! ಕ್ಷೇತ್ರ ಯಾವುದು ಗೊತ್ತಾ?
    • ಕೊರಗಜ್ಜ ಸಿನೆಮಾದ ಹಾಡುಗಳಿಗೆ ರೀಲ್ಸ್ ಮಾಡಿ ಕೋಟಿ ಗೆಲ್ಲಿ ಎನ್ನುವ ಆಫರ್ ನೀಡಿದ ಚಿತ್ರತಂಡ! ದೈವ ನರ್ತಕರಿಂದ ಆಕ್ರೋಶ...
    • ಉಜ್ಜಯಿನಿ ಮಹಾಕಾಳೇಶ್ವರ ದೇವಸ್ಥಾನ ಭೇಟಿ: ನಟಿ ನುಶ್ರತ್ ಭರುಚ್ಚಾ ವಿರುದ್ಧ ಫತ್ವಾ – ಭಾರೀ ವಿವಾದ
    • ಐದು ದಿನಗಳಲ್ಲಿ ಏಳುನೂರಕ್ಕೂ ಹೆಚ್ಚು ಕಿ.ಮೀ. ಸೈಕಲ್ ತುಳಿದ 70 ರ ಹರೆಯದ ಶಾಸಕ!
    • ಶಿಕ್ಷಣ, ಕೈಗಾರಿಕಾ ಕ್ಷೇತ್ರದಲ್ಲಿ ಅಳಿಸಲಾರದ ಹೆಜ್ಜೆ ಗುರುತನ್ನು ಸ್ಥಾಪಿಸಿದ ನಿಟ್ಟೆ ವಿನಯ್ ಹೆಗ್ಡೆ ಎಂಬ ಮಹಾಚೇತನ ಅಸ್ತಂಗತ
    • ಬಿಜೆಪಿ ರಾಜ್ಯಾಧ್ಯಕ್ಷರ ಹೇಳಿಕೆ ಬೆನ್ನಲ್ಲೇ ದೇವೇಗೌಡರಿಂದ ಲೋಕಲ್ ಮೈತ್ರಿ ಕಟ್ ಘೋಷಣೆ!
    • ಶಾಲೆಗಳಲ್ಲಿ ಭಗವದ್ಗೀತೆ ಶ್ಲೋಕ ಪಠಣ ಕಡ್ಡಾಯಗೊಳಿಸಿ ಉತ್ತರಾಖಂಡ ಸಿಎಂ ಸೂಚನೆ!
  • Popular Posts

    • 1
      ಶಾಲೆಗಳಲ್ಲಿ ಪ್ರಥಮ ಭಾಷೆಯಾಗಿ ಮಲಯಾಳಂ ಕಡ್ಡಾಯ: ಕೇರಳ ಸರಕಾರದ ಹೊಸ ನೀತಿಗೆ ಕರ್ನಾಟಕ ವಿರೋಧ!
    • 2
      ಸುಳ್ಯ ಶಾಸಕಿ ಪೋಟೋ ಬಳಸಿ ಶ್ರದ್ಧಾಂಜಲಿ ಪೋಸ್ಟ್! ಭಾರೀ ಆಕ್ರೋಶ..
    • 3
      ನನಗೆ 6 ಮಕ್ಕಳು, ನಿಮಗೆ 4 ಮಕ್ಕಳನ್ನು ಮಾಡಲು ತಡೆದವರು ಯಾರು? ನವನೀತ್ ರಾಣಾಗೆ ಓವೈಸಿ ಪ್ರಶ್ನೆ!
    • 4
      ರಾಜ್ಯ ರಾಜಕೀಯಕ್ಕೆ ಧುಮುಕಿದ ಪ್ರತಾಪ್ ಸಿಂಹ! ಕ್ಷೇತ್ರ ಯಾವುದು ಗೊತ್ತಾ?

  • Privacy Policy
  • Contact
© Tulunadu Infomedia.

Press enter/return to begin your search