• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ

ಅಯೋಧ್ಯೆ ರಾಮಮಂದಿರ ಪ್ರಾಣ ಪ್ರತಿಷ್ಟೆ ಡೇಟ್ ಫಿಕ್ಸ್!

Tulunadu News Posted On September 27, 2023


  • Share On Facebook
  • Tweet It

ಅಯೋಧ್ಯೆಯಲ್ಲಿ ಶ್ರೀರಾಮ ಮಂದಿರ ಪ್ರಾಣ ಪ್ರತಿಷ್ಟಾಪನೆ ನಡೆಯುವ ದಿನ ನಿಶ್ಚಯವಾಗಿದೆ. ಜನವರಿ 22 ರಂದು ಅಯೋಧ್ಯೆಯಲ್ಲಿ ರಾಮ ಮಂದಿರ ಪ್ರಾಣ ಪ್ರತಿಷ್ಟೆ ನಡೆಯುವುದಾಗಿ ಸರಕಾರ ಅಧಿಕೃತವಾಗಿ ಘೋಷಣೆ ಮಾಡಿದೆ. ಜನವರಿ 20 ರಿಂದ 24 ರವರೆಗೆ ಪ್ರಧಾನಿ ನರೇಂದ್ರ ಮೋದಿ ಅಯೋಧ್ಯೆಯಲ್ಲಿಯೇ ಇರಲಿದ್ದಾರೆ. ವಿವಿಧ ಧಾರ್ಮಿಕ ಕಾರ್ಯಗಳಲ್ಲಿ ಭಾಗಿಯಾಗಲಿದ್ದಾರೆ. ಶ್ರೀರಾಮ ಮಂದಿರದ ಗ್ರೌಂಡ್ ಫ್ಲೋರ್ 2023 ರ ಡಿಸೆಂಬರ್ ವೇಳೆಗೆ ಅಂತ್ಯಗೊಳ್ಳಲಿದೆ. ಉದ್ಘಾಟನೆ ಹಾಗೂ ಪ್ರಾಣಪ್ರತಿಷ್ಟೆ ಬಳಿಕ ಇನ್ನೂ ಕೆಲಸಗಳು ಮುಂದುವರೆಯಲಿವೆ. ಆದರೆ ಪ್ರಾಣ ಪ್ರತಿಷ್ಟಾಪನೆ ಆದ ಬಳಿಕ ಭಕ್ತಾದಿಗಳು ಮಂದಿರಕ್ಕೆ ಭೇಟಿ ನೀಡುವ ಅವಕಾಶ ನೀಡಲಾಗುತ್ತದೆ.

  • Share On Facebook
  • Tweet It


- Advertisement -


Trending Now
ಜಬ್ಬಾರ್ ನಿಂದ ರಹೀಂ ತನಕ, ದಕ್ಷಿಣ ಕನ್ನಡದ ಅಧ್ಯಾಯದಲ್ಲಿ ರಕ್ತದ ಸಹಿ ಕಂಡ ಪುಟಗಳು!
Tulunadu News May 29, 2025
ಹುಬ್ಬಳ್ಳಿ ಕ್ರಿಮಿನಲ್ ಪ್ರಕರಣ ಹಿಂದೆಗೆದುಕೊಳ್ಳುವಂತಿಲ್ಲ - ಹೈಕೋರ್ಟ್ ಆದೇಶ... ರಾಜ್ಯ ಸರಕಾರಕ್ಕೆ ಮುಖಭಂಗ!
Tulunadu News May 29, 2025
Leave A Reply

  • Recent Posts

    • ಜಬ್ಬಾರ್ ನಿಂದ ರಹೀಂ ತನಕ, ದಕ್ಷಿಣ ಕನ್ನಡದ ಅಧ್ಯಾಯದಲ್ಲಿ ರಕ್ತದ ಸಹಿ ಕಂಡ ಪುಟಗಳು!
    • ಹುಬ್ಬಳ್ಳಿ ಕ್ರಿಮಿನಲ್ ಪ್ರಕರಣ ಹಿಂದೆಗೆದುಕೊಳ್ಳುವಂತಿಲ್ಲ - ಹೈಕೋರ್ಟ್ ಆದೇಶ... ರಾಜ್ಯ ಸರಕಾರಕ್ಕೆ ಮುಖಭಂಗ!
    • ಹನಿಮೂನಿಗೆ ಶಿಲ್ಲಾಂಗಿಗೆ ಹೋದ ನವಜೋಡಿ ಕಣ್ಮರೆ! ನಾಪತ್ತೆಯಾದ ಪ್ರದೇಶ ತುಂಬಾ ಡೇಂಜರ್!
    • ತಮಿಳಿನಿಂದಲೇ ಕನ್ನಡ ಹುಟ್ಟಿದ್ದು- ಕಮಲ್ ಹಾಸನ್ ಹೇಳಿಕೆಗೆ ಕರ್ನಾಟಕದಲ್ಲಿ ವಿರೋಧ..
    • ಬೆಂಗಳೂರಿನಲ್ಲಿ ಟ್ರೋಯಿಂಗ್ ಶುರು, ಮಂಗಳೂರಿನಲ್ಲಿಯೂ ಆರಂಭವಾಗಬೇಕಾ?
    • ಸೋಮಶೇಖರ್, ಹೆಬ್ಬಾರ್ ಬಿಜೆಪಿಯಿಂದ ಕೊನೆಗೂ ಗೇಟ್ ಪಾಸ್!
    • ಕೋವಿಡ್ ಏರಿಕೆ: ಮಕ್ಕಳ, ವೃದ್ಧರ, ಗರ್ಭೀಣಿಯರ ಬಗ್ಗೆ ಸರಕಾರ ಹೇಳಿದ್ದೇನು?
    • ಬ್ರೆಡ್ ತಿಂತಿರಾ, ಬುಲೆಟ್ ತಿಂತಿರಾ ನೀವೆ ನಿರ್ಧರಿಸಿ ಎಂದು ಎಚ್ಚರಿಕೆ ಕೊಟ್ಟ ಮೋದಿ!
    • ಫೇಕ್ ಪನ್ನೀರ್ ಮಾರಿ ತಿಂಗಳಿಗೆ 42 ಲಕ್ಷ ರೂ ಸಂಪಾದಿಸುತ್ತಿದ್ದ ವ್ಯಾಪಾರಿ ಬಂಧನ!
    • ಒಬ್ಬ ಮುಗ್ಧನನ್ನು ಕೊಲ್ಲುವುದು ಇಡೀ ಮಾನವ ಜನಾಂಗವನ್ನೇ ಕೊಂದಂತೆ ಎಂದು ಕುರಾನ್ ಹೇಳಿದೆ - ಓವೈಸಿ
  • Popular Posts

    • 1
      ಜಬ್ಬಾರ್ ನಿಂದ ರಹೀಂ ತನಕ, ದಕ್ಷಿಣ ಕನ್ನಡದ ಅಧ್ಯಾಯದಲ್ಲಿ ರಕ್ತದ ಸಹಿ ಕಂಡ ಪುಟಗಳು!
    • 2
      ಹುಬ್ಬಳ್ಳಿ ಕ್ರಿಮಿನಲ್ ಪ್ರಕರಣ ಹಿಂದೆಗೆದುಕೊಳ್ಳುವಂತಿಲ್ಲ - ಹೈಕೋರ್ಟ್ ಆದೇಶ... ರಾಜ್ಯ ಸರಕಾರಕ್ಕೆ ಮುಖಭಂಗ!
    • 3
      ಹನಿಮೂನಿಗೆ ಶಿಲ್ಲಾಂಗಿಗೆ ಹೋದ ನವಜೋಡಿ ಕಣ್ಮರೆ! ನಾಪತ್ತೆಯಾದ ಪ್ರದೇಶ ತುಂಬಾ ಡೇಂಜರ್!
    • 4
      ತಮಿಳಿನಿಂದಲೇ ಕನ್ನಡ ಹುಟ್ಟಿದ್ದು- ಕಮಲ್ ಹಾಸನ್ ಹೇಳಿಕೆಗೆ ಕರ್ನಾಟಕದಲ್ಲಿ ವಿರೋಧ..
    • 5
      ಬೆಂಗಳೂರಿನಲ್ಲಿ ಟ್ರೋಯಿಂಗ್ ಶುರು, ಮಂಗಳೂರಿನಲ್ಲಿಯೂ ಆರಂಭವಾಗಬೇಕಾ?


  • Privacy Policy
  • Contact
© Tulunadu Infomedia · Tech-enabled by Ananthapuri Technologies

Press enter/return to begin your search