• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ

ತನ್ನ ದೇಶದ ಭಿಕ್ಷುಕರನ್ನು ಅರಬ್ ರಾಷ್ಟ್ರಗಳಿಗೆ ಕಳುಹಿಸುತ್ತಿರುವ ಪಾಕ್!

Tulunadu News Posted On September 28, 2023


  • Share On Facebook
  • Tweet It

ಇಡೀ ದೇಶವೇ ಭಿಕ್ಷುಕರ ಕೇಂದ್ರದಂತೆ ಆಗಿರುವಾಗ ಆ ದೇಶದ ನಿಜವಾದ ಭಿಕ್ಷುಕರು ಏನು ಮಾಡಬೇಕು. ಎಲ್ಲರೂ ಬೇಡುವವರೇ ಆಗಿರುವಾಗ ಕೊಡುವವರು ಯಾರು? ಇಂತಹ ಒಂದು ಪರಿಸ್ಥಿತಿಯನ್ನು ಪಾಕಿಸ್ತಾನದ ಭಿಕ್ಷುಕರು ಅನುಭವಿಸುತ್ತಿದ್ದಾರೆ. ಬಹಳ ದರಿದ್ರ ಅವಸ್ಥೆಯಲ್ಲಿರುವ ಪಾಕಿಸ್ತಾನದ ಭಿಕ್ಷುಕರನ್ನು ಅಲ್ಲಿನ ಸರಕಾರ ಅರಬ್ ರಾಷ್ಟ್ರಗಳಿಗೆ ಕಳುಹಿಸಿಕೊಡುತ್ತಿದೆ.

ಅವರನ್ನು ಉಮ್ರಾ ವೀಸಾದಲ್ಲಿ ಪಾಕಿಸ್ತಾನ ಕಳುಹಿಸಿಕೊಡುತ್ತಿದೆ. ಅವರು ಅರಬ್ ರಾಷ್ಟ್ರಗಳಲ್ಲಿ ವೀಸಾ ಅವಧಿ ಮುಗಿದ ಬಳಿಕವೂ ನಿರಾಶ್ರಿತರಾಗಿ ನೆಲೆ ನಿಲ್ಲುತ್ತಿದ್ದಾರೆ. ಅವರಲ್ಲಿ ಬಹುತೇಕರು ಸಣ್ಣಪುಟ್ಟ ಕಳ್ಳತನ, ಪಿಕ್ ಪಾಕೆಟ್ ಸಹಿತ ಅಕ್ರಮ ಕೆಲಸಗಳಲ್ಲಿ ದೊರಕಿಸಿಕೊಳ್ಳುತ್ತಿದ್ದಾರೆ. ಅಂತವರು ಬಂಧಿತರಾದಾಗ ಅವರ ಮೂಲ ಹುಡುಕಿದಾಗ ಎಲ್ಲರೂ ಪಾಕಿಸ್ತಾನದಿಂದ ಅಕ್ರಮ ವೀಸಾದಲ್ಲಿ ಬಂದು ನೆಲೆ ನಿಂತವರು ಎನ್ನುವುದು ಗೊತ್ತಾಗುತ್ತಿದೆ. ಇಂತವರಿಂದಲೇ ಗಲ್ಫ್ ರಾಷ್ಟ್ರಗಳ ಜೈಲುಗಳು ತುಂಬಿವೆ.

ಇವರ ಶಿಕ್ಷೆಯ ಅವಧಿ ಮುಗಿದು ವಾಪಾಸ್ ಪಾಕಿಸ್ತಾನಕ್ಕೆ ಕಳುಹಿಸಿದ ನಂತರವವೂ ಅವರು ಮತ್ತೆ ಅರಬ್ ರಾಷ್ಟ್ರಗಳಿಗೆ ವಾಪಾಸ್ ಬರುತ್ತಿದ್ದಾರೆ. ಇದರಿಂದ ಆಕ್ರೋಶಿತಗೊಂಡಿರುವ ಅರಬ್ ರಾಷ್ಟ್ರಗಳು ಭಿಕ್ಷುಕರನ್ನು ಕಳುಹಿಸದಿರುವಂತೆ ಪಾಕಿಸ್ತಾನಕ್ಕೆ ಕಟ್ಟುನಿಟ್ಟಾಗಿ ಸೂಚಿಸಿದೆ. ಈ ವಿಷಯವನ್ನು ಪಾಕಿಸ್ತಾನದ ಟಿವಿ ಮತ್ತು ಪತ್ರಿಕಾ ಮಾಧ್ಯಮಗಳು ವರದಿ ಮಾಡಿವೆ. ಇದರಿಂದ ಪಾಕಿಸ್ತಾನದ ಮಾನ ಅಂತರಾಷ್ಟ್ರೀಯ ಮಟ್ಟದಲ್ಲಿ ಮತ್ತೊಮ್ಮೆ ಹರಾಜಾಗಿದೆ. ಪಾಕಿಸ್ತಾನದ ನಾಗರಿಕರ ಪಾಡೇ ನರಕಸದೃಶ್ಯವಾಗಿರುವಾಗ ಅಲ್ಲಿನ ಭಿಕ್ಷುಕರ ಕಥೆಯನ್ನು ಕೇಳುವವರೇ ಇಲ್ಲದ ಪರಿಸ್ಥಿತಿ ನಿರ್ಮಾಣವಾಗಿದೆ.

  • Share On Facebook
  • Tweet It


- Advertisement -


Trending Now
ಮೇ 7 ರಂದು ರಾಜ್ಯಗಳಲ್ಲಿ ಅಣಕು ದಾಳಿ ರಕ್ಷಣಾ ಸಿದ್ಧತೆಗೆ ಕೇಂದ್ರ ಸೂಚನೆ!
Tulunadu News May 5, 2025
ಸುಹಾಸ್ ಮೇಲೆ 5 ಕೇಸ್ ಇದ್ದ ಕಾರಣ ಆತನ ಮನೆಗೆ ಹೋಗಿಲ್ಲ - ಗೃಹ ಸಚಿವ
Tulunadu News May 5, 2025
Leave A Reply

  • Recent Posts

    • ಮೇ 7 ರಂದು ರಾಜ್ಯಗಳಲ್ಲಿ ಅಣಕು ದಾಳಿ ರಕ್ಷಣಾ ಸಿದ್ಧತೆಗೆ ಕೇಂದ್ರ ಸೂಚನೆ!
    • ಸುಹಾಸ್ ಮೇಲೆ 5 ಕೇಸ್ ಇದ್ದ ಕಾರಣ ಆತನ ಮನೆಗೆ ಹೋಗಿಲ್ಲ - ಗೃಹ ಸಚಿವ
    • ಮಂಗಳೂರಿನಲ್ಲಿ ನೀಟ್ ಪರೀಕ್ಷೆಗೂ ತಟ್ಟಿತು ಜೈಲ್ ಜಾಮರ್ ಕಾಟ!
    • ಪಾಕ್ ವಿರುದ್ಧ ಮೋದಿ, ಶಾ ಅವಕಾಶ ಕೊಟ್ರೆ ಸೂಸೈಡ್ ಬಾಂಬರ್ ಆಗಲು ಸಿದ್ಧ- ಜಮೀರ್
    • ಉಳ್ಳಾಲದ ಕೂಲಿ ಕುಟುಂಬದ ಹೆಣ್ಣುಮಗಳು 10ನೇ ಟಾಪರ್!
    • ಕ್ಯಾನ್ಸರ್ ನಿಂದ ಚೇತರಿಸಿಕೊಂಡಿದ್ದ ತಾಯಿಗೆ ಮಗನ ಅಗಲುವಿಕೆಯ ಶಾಕ್!
    • ಬಾಂಗ್ಲಾ ಜೈಲಿನಿಂದ ಇಸ್ಕಾನ್ ಸಂತ ಚಿನ್ಮಯಿ ದಾಸ್ ಬಿಡುಗಡೆ, ಎಲ್ಲೆಡೆ ಹರ್ಷ!
    • ಹತ್ತನೇ ತರಗತಿ ದಕ್ಷಿಣ ಕನ್ನಡ ಪ್ರಥಮ, ಉಡುಪಿ ದ್ವಿತೀಯ, ಉತ್ತರ ಕನ್ನಡ ತೃತೀಯ!
    • ಹಾವೇರಿಯಲ್ಲಿ ಮಾರ್ಗ ಮಧ್ಯ ಬಸ್ ನಿಲ್ಲಿಸಿ ನಮಾಜ್ ಮಾಡಿದ ಚಾಲಕ!
    • ಪಾಕಿಸ್ತಾನದಲ್ಲಿ ಒಂದು ಲಕ್ಷಕ್ಕೆ ಸಮನಾಗಿರುವ ಒಬ್ಬ ವ್ಯಕ್ತಿಯನ್ನು ಹೊಡೆಯುತ್ತೇನೆ - ಲಾರೆನ್ಸ್ ಬಿಷ್ಣೋಯಿ
  • Popular Posts

    • 1
      ಮೇ 7 ರಂದು ರಾಜ್ಯಗಳಲ್ಲಿ ಅಣಕು ದಾಳಿ ರಕ್ಷಣಾ ಸಿದ್ಧತೆಗೆ ಕೇಂದ್ರ ಸೂಚನೆ!
    • 2
      ಸುಹಾಸ್ ಮೇಲೆ 5 ಕೇಸ್ ಇದ್ದ ಕಾರಣ ಆತನ ಮನೆಗೆ ಹೋಗಿಲ್ಲ - ಗೃಹ ಸಚಿವ
    • 3
      ಮಂಗಳೂರಿನಲ್ಲಿ ನೀಟ್ ಪರೀಕ್ಷೆಗೂ ತಟ್ಟಿತು ಜೈಲ್ ಜಾಮರ್ ಕಾಟ!
    • 4
      ಪಾಕ್ ವಿರುದ್ಧ ಮೋದಿ, ಶಾ ಅವಕಾಶ ಕೊಟ್ರೆ ಸೂಸೈಡ್ ಬಾಂಬರ್ ಆಗಲು ಸಿದ್ಧ- ಜಮೀರ್
    • 5
      ಉಳ್ಳಾಲದ ಕೂಲಿ ಕುಟುಂಬದ ಹೆಣ್ಣುಮಗಳು 10ನೇ ಟಾಪರ್!


  • Privacy Policy
  • Contact
© Tulunadu Infomedia · Tech-enabled by Ananthapuri Technologies

Press enter/return to begin your search