• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
Home » Featured ಸುದ್ದಿ 

ತನ್ನ ದೇಶದ ಭಿಕ್ಷುಕರನ್ನು ಅರಬ್ ರಾಷ್ಟ್ರಗಳಿಗೆ ಕಳುಹಿಸುತ್ತಿರುವ ಪಾಕ್!

Tulunadu News Posted On September 28, 2023
0


0
Shares
  • Share On Facebook
  • Tweet It

ಇಡೀ ದೇಶವೇ ಭಿಕ್ಷುಕರ ಕೇಂದ್ರದಂತೆ ಆಗಿರುವಾಗ ಆ ದೇಶದ ನಿಜವಾದ ಭಿಕ್ಷುಕರು ಏನು ಮಾಡಬೇಕು. ಎಲ್ಲರೂ ಬೇಡುವವರೇ ಆಗಿರುವಾಗ ಕೊಡುವವರು ಯಾರು? ಇಂತಹ ಒಂದು ಪರಿಸ್ಥಿತಿಯನ್ನು ಪಾಕಿಸ್ತಾನದ ಭಿಕ್ಷುಕರು ಅನುಭವಿಸುತ್ತಿದ್ದಾರೆ. ಬಹಳ ದರಿದ್ರ ಅವಸ್ಥೆಯಲ್ಲಿರುವ ಪಾಕಿಸ್ತಾನದ ಭಿಕ್ಷುಕರನ್ನು ಅಲ್ಲಿನ ಸರಕಾರ ಅರಬ್ ರಾಷ್ಟ್ರಗಳಿಗೆ ಕಳುಹಿಸಿಕೊಡುತ್ತಿದೆ.

ಅವರನ್ನು ಉಮ್ರಾ ವೀಸಾದಲ್ಲಿ ಪಾಕಿಸ್ತಾನ ಕಳುಹಿಸಿಕೊಡುತ್ತಿದೆ. ಅವರು ಅರಬ್ ರಾಷ್ಟ್ರಗಳಲ್ಲಿ ವೀಸಾ ಅವಧಿ ಮುಗಿದ ಬಳಿಕವೂ ನಿರಾಶ್ರಿತರಾಗಿ ನೆಲೆ ನಿಲ್ಲುತ್ತಿದ್ದಾರೆ. ಅವರಲ್ಲಿ ಬಹುತೇಕರು ಸಣ್ಣಪುಟ್ಟ ಕಳ್ಳತನ, ಪಿಕ್ ಪಾಕೆಟ್ ಸಹಿತ ಅಕ್ರಮ ಕೆಲಸಗಳಲ್ಲಿ ದೊರಕಿಸಿಕೊಳ್ಳುತ್ತಿದ್ದಾರೆ. ಅಂತವರು ಬಂಧಿತರಾದಾಗ ಅವರ ಮೂಲ ಹುಡುಕಿದಾಗ ಎಲ್ಲರೂ ಪಾಕಿಸ್ತಾನದಿಂದ ಅಕ್ರಮ ವೀಸಾದಲ್ಲಿ ಬಂದು ನೆಲೆ ನಿಂತವರು ಎನ್ನುವುದು ಗೊತ್ತಾಗುತ್ತಿದೆ. ಇಂತವರಿಂದಲೇ ಗಲ್ಫ್ ರಾಷ್ಟ್ರಗಳ ಜೈಲುಗಳು ತುಂಬಿವೆ.

ಇವರ ಶಿಕ್ಷೆಯ ಅವಧಿ ಮುಗಿದು ವಾಪಾಸ್ ಪಾಕಿಸ್ತಾನಕ್ಕೆ ಕಳುಹಿಸಿದ ನಂತರವವೂ ಅವರು ಮತ್ತೆ ಅರಬ್ ರಾಷ್ಟ್ರಗಳಿಗೆ ವಾಪಾಸ್ ಬರುತ್ತಿದ್ದಾರೆ. ಇದರಿಂದ ಆಕ್ರೋಶಿತಗೊಂಡಿರುವ ಅರಬ್ ರಾಷ್ಟ್ರಗಳು ಭಿಕ್ಷುಕರನ್ನು ಕಳುಹಿಸದಿರುವಂತೆ ಪಾಕಿಸ್ತಾನಕ್ಕೆ ಕಟ್ಟುನಿಟ್ಟಾಗಿ ಸೂಚಿಸಿದೆ. ಈ ವಿಷಯವನ್ನು ಪಾಕಿಸ್ತಾನದ ಟಿವಿ ಮತ್ತು ಪತ್ರಿಕಾ ಮಾಧ್ಯಮಗಳು ವರದಿ ಮಾಡಿವೆ. ಇದರಿಂದ ಪಾಕಿಸ್ತಾನದ ಮಾನ ಅಂತರಾಷ್ಟ್ರೀಯ ಮಟ್ಟದಲ್ಲಿ ಮತ್ತೊಮ್ಮೆ ಹರಾಜಾಗಿದೆ. ಪಾಕಿಸ್ತಾನದ ನಾಗರಿಕರ ಪಾಡೇ ನರಕಸದೃಶ್ಯವಾಗಿರುವಾಗ ಅಲ್ಲಿನ ಭಿಕ್ಷುಕರ ಕಥೆಯನ್ನು ಕೇಳುವವರೇ ಇಲ್ಲದ ಪರಿಸ್ಥಿತಿ ನಿರ್ಮಾಣವಾಗಿದೆ.

0
Shares
  • Share On Facebook
  • Tweet It




Trending Now
ಸರಕಾರದಿಂದಲೇ ಟಿಪ್ಪು ಜಯಂತಿ ಆಚರಿಸಬೇಕೆಂಬ ಚರ್ಚೆಗೆ ವಿಜಯಾನಂದ ಕಾಶಪ್ಪನವರ್ ನಾಂದಿ!
Tulunadu News December 10, 2025
ಏಂಬುಲೆನ್ಸ್ ಇಲ್ಲದೇ ಗೂಡ್ಸ್ ಟೆಂಪು! ಉಡುಪಿಯಲ್ಲೊಂದು ಮನಕಲಕುವ ಘಟನೆ!
Tulunadu News December 9, 2025
Leave A Reply

Leave a Reply Cancel reply

Your email address will not be published. Required fields are marked *

  • Recent Posts

    • ಸರಕಾರದಿಂದಲೇ ಟಿಪ್ಪು ಜಯಂತಿ ಆಚರಿಸಬೇಕೆಂಬ ಚರ್ಚೆಗೆ ವಿಜಯಾನಂದ ಕಾಶಪ್ಪನವರ್ ನಾಂದಿ!
    • ಏಂಬುಲೆನ್ಸ್ ಇಲ್ಲದೇ ಗೂಡ್ಸ್ ಟೆಂಪು! ಉಡುಪಿಯಲ್ಲೊಂದು ಮನಕಲಕುವ ಘಟನೆ!
    • ಕುಡುಕರ ಲಿವರ್ ಚಿಕಿತ್ಸೆಗೆ ಸರಕಾರ ಹಣ ನೀಡಲಿ ಎಂದ ಶಾಸಕರು!
    • ಸ್ಮೃತಿ ಹೊಸ ಇನ್ಸಿಂಗ್ಸ್ ಆರಂಭ!
    • ಮೋದಿಯನ್ನು ವಿಮಾನ ನಿಲ್ದಾಣದಲ್ಲಿ ಸ್ವಾಗತಿಸಿದ ಅಣ್ಣಾಮಲೈ! ಪ್ಯಾಚ್ ಅಪ್!
    • ಮನಪಾ ವ್ಯಾಪ್ತಿಯ ಸಮಸ್ಯೆಗಳಿಗೆ ಕಾಂಗ್ರೆಸ್ ಸರಕಾರದ ನಿರ್ಲಕ್ಷ್ಯದ ವಿರುದ್ಧ ಶಾಸಕ ಕಾಮತ್ ಸುದ್ದಿಗೋಷ್ಟಿ
    • ರಾಜದೀಪ್ ಸರದೇಸಾಯಿ ಕ್ಯಾನ್ಸರಿಗೆ ಚಿಕಿತ್ಸೆ ಪಡೆಯುತ್ತಿದ್ದಾಗ ಆರೋಗ್ಯ ವಿಚಾರಿಸಿದ ಮೋದಿ!
    • ಹಳೆ ವಸ್ತು ಗುಜರಿಗೆ ನೀಡಿ ಕೇಂದ್ರಕ್ಕೆ ಸಿಕ್ಕಿದೆ 800 ಕೋಟಿ ರೂ!
    • ಏಳು ತಿಂಗಳ ಗರ್ಭಿಣಿಯಾಗಿದ್ದರೂ 145 ಕೆ.ಜಿ ತೂಕ ಎತ್ತಿ ಕಂಚು ಗೆದ್ದ ಪೊಲೀಸ್ ಕಾನ್ಸ್ಟೇಬಲ್!
    • ಕರ್ನೂಲ್ ಬಸ್ ಬೆಂಕಿ ದುರಂತದಲ್ಲಿ 12 ಮಂದಿಯನ್ನು ರಕ್ಷಿಸಿದ ಬೆಂಗಳೂರು ಉದ್ಯೋಗಿ!
  • Popular Posts

    • 1
      ಸರಕಾರದಿಂದಲೇ ಟಿಪ್ಪು ಜಯಂತಿ ಆಚರಿಸಬೇಕೆಂಬ ಚರ್ಚೆಗೆ ವಿಜಯಾನಂದ ಕಾಶಪ್ಪನವರ್ ನಾಂದಿ!
    • 2
      ಏಂಬುಲೆನ್ಸ್ ಇಲ್ಲದೇ ಗೂಡ್ಸ್ ಟೆಂಪು! ಉಡುಪಿಯಲ್ಲೊಂದು ಮನಕಲಕುವ ಘಟನೆ!
    • 3
      ಕುಡುಕರ ಲಿವರ್ ಚಿಕಿತ್ಸೆಗೆ ಸರಕಾರ ಹಣ ನೀಡಲಿ ಎಂದ ಶಾಸಕರು!
    • 4
      ಸ್ಮೃತಿ ಹೊಸ ಇನ್ಸಿಂಗ್ಸ್ ಆರಂಭ!

  • Privacy Policy
  • Contact
© Tulunadu Infomedia.

Press enter/return to begin your search