• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
Home » Featured ಸುದ್ದಿ 

ಆತ್ಮಹತ್ಯೆ ಸೈಟ್ ಗೂಗಲ್ ಸರ್ಚ್ ಮಾಡಿದ್ರೆ ಪೊಲೀಸರಿಗೆ ಗೊತ್ತಾಗುತ್ತೆ!

Tulunadu News Posted On September 28, 2023
0


0
Shares
  • Share On Facebook
  • Tweet It

ನಾವು ನಮ್ಮ ಜೀವನದಲ್ಲಿ ಅನೇಕ ಸಂದರ್ಭದಲ್ಲಿ ಏನಾದರೂ ಮಾಹಿತಿಗಾಗಿ ಗೂಗಲ್ ಮೊರೆ ಹೋಗುತ್ತಾ ಇರುತ್ತೇವೆ. ಗೂಗಲ್ ನಲ್ಲಿ ಏನು ಟೈಪ್ ಮಾಡಿದರೂ ಅದರಲ್ಲಿ ನಮಗೆ ಸಾಕಷ್ಟು ಮಾಹಿತಿ ಸಿಗುತ್ತದೆ. ಹಾಗಂತ ನಾವು ಇನ್ನು ಮುಂದೆ ಆತ್ಮಹತ್ಯೆ ಮಾಡ್ಕೊಳ್ಳೋದು ಹೇಗೆ ಎಂದು ಗೂಗಲ್ ಸರ್ಚ್ ಮಾಡಿದರೆ ನೀವು ಇರುವ ಸ್ಥಳಕ್ಕೆ ಪೊಲೀಸರು ಬರುವ ಸಾಧ್ಯತೆ ಇದೆ.
ಉದ್ಯೋಗ ಕಳೆದುಕೊಂಡು ಆರ್ಥಿಕ ಸಂಕಷ್ಟವನ್ನು ಅನುಭವಿಸುತ್ತಿದ್ದ ಮುಂಬೈಯ ಅಂಧೇರಿಯ ಯುವಕನೊಬ್ಬ ಬದುಕಿನಲ್ಲಿ ಜಿಗುಪ್ಸೆಗೊಂಡು ಆತ್ಮಹತ್ಯೆಗೆ ಯೋಚಿಸಿದ್ದ. ಆದರೆ ಸಾಯುವುದಕ್ಕೆ ಯಾವ ಮಾರ್ಗ ಉತ್ತಮ ಎಂದು ತೀರ್ಮಾನಿಸಲು ಆತ ಗೂಗಲ್ ಸರ್ಚ್ ಮಾಡಿದ್ದಾನೆ. ಆದರೆ ಇಂಟರ್ ನೆಟ್ ಮೇಲೆ ನಿಗಾ ಇರಿಸಿರುವ ಇಂಟರ್ ಪೋಲ್ ತಕ್ಷಣ ಜಾಗೃತವಾಗಿದೆ. ಈ ಸಂಬಂಧ ಮುಂಬೈ ಪೊಲೀಸರಿಗೆ ಮಾಹಿತಿ ನೀಡಿದೆ. ಮುಂಬೈ ಪೊಲೀಸರ ಅಪರಾಧ ವಿಭಾಗದ ಸಿಬ್ಬಂದಿ 2 ಗಂಟೆಯೊಳಗೆ ಆ ವ್ಯಕ್ತಿಯನ್ನು ಪತ್ತೆ ಮಾಡಿ ಕೌನ್ಸೆಲಿಂಗ್ ನಡೆಸಿದ್ದಾರೆ.
ಮಂಗಳೂರಿನಲ್ಲಿಯೂ ಎರಡು ವರ್ಷಗಳ ಹಿಂದೆ ದಂಪತಿಯೊಬ್ಬರು ಮಂಗಳೂರು ಪೊಲೀಸ್ ಕಮೀಷನರ್ ಅವರಿಗೆ ವಾಟ್ಸಾಪ್ ಸಂದೇಶ ಕಳುಹಿಸಿ ತಾವು ಸಾಯುವುದಾಗಿ ತಿಳಿಸಿದ್ದರು. ಈ ಮಾಹಿತಿಯನ್ನು ಆಧರಿಸಿ ಪೊಲೀಸ್ ಕಮೀಷನರ್ ಆ ಮನೆಗೆ ತಲುಪುವಷ್ಟರಲ್ಲಿ ದಂಪತಿ ಆತ್ಮಹತ್ಯೆ ಮಾಡಿಕೊಂಡಿದ್ದರು. ಮಂಗಳೂರಿನ ಚಿತ್ರಾಪುರ ಸಮುದ್ರ ಕಿನಾರೆಯ ಬೃಹತ್ ಸಮುಚ್ಚಯದಲ್ಲಿ ಈ ಘಟನೆ ನಡೆದಿತ್ತು. ತಮ್ಮ ಅಂತಿಮ ಸಂಸ್ಕಾರಕ್ಕಾಗಿ ಹಣ ಇಟ್ಟು ಹಿಂದೂ ಸಂಘಟನೆಯೊಂದಕ್ಕೆ ಅದನ್ನು ನೆರವೇರಿಸಲು ಕೋರಿದ್ದರು. ಈ ಆಧುನಿಕ ಯುಗದಲ್ಲಿ ಅಂತರ್ಜಾಲ ಅನೇಕ ಸಂದರ್ಭದಲ್ಲಿ ಬಹಳ ಉಪಯುಕ್ತವಾಗಿದ್ದು, ಕೆಲವರ ಬದುಕನ್ನು ಉಳಿಸುತ್ತದೆ. ಕೆಲವು ಸಂದರ್ಭದಲ್ಲಿ ಜೀವವನ್ನು ಕಸಿಯುತ್ತದೆ.

0
Shares
  • Share On Facebook
  • Tweet It




Trending Now
ಸುಳ್ಯ ಶಾಸಕಿ ಪೋಟೋ ಬಳಸಿ ಶ್ರದ್ಧಾಂಜಲಿ ಪೋಸ್ಟ್! ಭಾರೀ ಆಕ್ರೋಶ..
Tulunadu News January 7, 2026
ನನಗೆ 6 ಮಕ್ಕಳು, ನಿಮಗೆ 4 ಮಕ್ಕಳನ್ನು ಮಾಡಲು ತಡೆದವರು ಯಾರು? ನವನೀತ್ ರಾಣಾಗೆ ಓವೈಸಿ ಪ್ರಶ್ನೆ!
Tulunadu News January 6, 2026
Leave A Reply

Leave a Reply Cancel reply

Your email address will not be published. Required fields are marked *

  • Recent Posts

    • ಸುಳ್ಯ ಶಾಸಕಿ ಪೋಟೋ ಬಳಸಿ ಶ್ರದ್ಧಾಂಜಲಿ ಪೋಸ್ಟ್! ಭಾರೀ ಆಕ್ರೋಶ..
    • ನನಗೆ 6 ಮಕ್ಕಳು, ನಿಮಗೆ 4 ಮಕ್ಕಳನ್ನು ಮಾಡಲು ತಡೆದವರು ಯಾರು? ನವನೀತ್ ರಾಣಾಗೆ ಓವೈಸಿ ಪ್ರಶ್ನೆ!
    • ರಾಜ್ಯ ರಾಜಕೀಯಕ್ಕೆ ಧುಮುಕಿದ ಪ್ರತಾಪ್ ಸಿಂಹ! ಕ್ಷೇತ್ರ ಯಾವುದು ಗೊತ್ತಾ?
    • ಕೊರಗಜ್ಜ ಸಿನೆಮಾದ ಹಾಡುಗಳಿಗೆ ರೀಲ್ಸ್ ಮಾಡಿ ಕೋಟಿ ಗೆಲ್ಲಿ ಎನ್ನುವ ಆಫರ್ ನೀಡಿದ ಚಿತ್ರತಂಡ! ದೈವ ನರ್ತಕರಿಂದ ಆಕ್ರೋಶ...
    • ಉಜ್ಜಯಿನಿ ಮಹಾಕಾಳೇಶ್ವರ ದೇವಸ್ಥಾನ ಭೇಟಿ: ನಟಿ ನುಶ್ರತ್ ಭರುಚ್ಚಾ ವಿರುದ್ಧ ಫತ್ವಾ – ಭಾರೀ ವಿವಾದ
    • ಐದು ದಿನಗಳಲ್ಲಿ ಏಳುನೂರಕ್ಕೂ ಹೆಚ್ಚು ಕಿ.ಮೀ. ಸೈಕಲ್ ತುಳಿದ 70 ರ ಹರೆಯದ ಶಾಸಕ!
    • ಶಿಕ್ಷಣ, ಕೈಗಾರಿಕಾ ಕ್ಷೇತ್ರದಲ್ಲಿ ಅಳಿಸಲಾರದ ಹೆಜ್ಜೆ ಗುರುತನ್ನು ಸ್ಥಾಪಿಸಿದ ನಿಟ್ಟೆ ವಿನಯ್ ಹೆಗ್ಡೆ ಎಂಬ ಮಹಾಚೇತನ ಅಸ್ತಂಗತ
    • ಬಿಜೆಪಿ ರಾಜ್ಯಾಧ್ಯಕ್ಷರ ಹೇಳಿಕೆ ಬೆನ್ನಲ್ಲೇ ದೇವೇಗೌಡರಿಂದ ಲೋಕಲ್ ಮೈತ್ರಿ ಕಟ್ ಘೋಷಣೆ!
    • ಶಾಲೆಗಳಲ್ಲಿ ಭಗವದ್ಗೀತೆ ಶ್ಲೋಕ ಪಠಣ ಕಡ್ಡಾಯಗೊಳಿಸಿ ಉತ್ತರಾಖಂಡ ಸಿಎಂ ಸೂಚನೆ!
    • ಸಂಸ್ಕೃತದಲ್ಲಿ ಪ್ರಮಾಣವಚನ ಸ್ವೀಕರಿಸಿದ ತಿರುವನಂತಪುರಂ ಪಾಲಿಕೆಯ ಬಿಜೆಪಿ ಸದಸ್ಯ!
  • Popular Posts

    • 1
      ಸುಳ್ಯ ಶಾಸಕಿ ಪೋಟೋ ಬಳಸಿ ಶ್ರದ್ಧಾಂಜಲಿ ಪೋಸ್ಟ್! ಭಾರೀ ಆಕ್ರೋಶ..
    • 2
      ನನಗೆ 6 ಮಕ್ಕಳು, ನಿಮಗೆ 4 ಮಕ್ಕಳನ್ನು ಮಾಡಲು ತಡೆದವರು ಯಾರು? ನವನೀತ್ ರಾಣಾಗೆ ಓವೈಸಿ ಪ್ರಶ್ನೆ!
    • 3
      ರಾಜ್ಯ ರಾಜಕೀಯಕ್ಕೆ ಧುಮುಕಿದ ಪ್ರತಾಪ್ ಸಿಂಹ! ಕ್ಷೇತ್ರ ಯಾವುದು ಗೊತ್ತಾ?
    • 4
      ಕೊರಗಜ್ಜ ಸಿನೆಮಾದ ಹಾಡುಗಳಿಗೆ ರೀಲ್ಸ್ ಮಾಡಿ ಕೋಟಿ ಗೆಲ್ಲಿ ಎನ್ನುವ ಆಫರ್ ನೀಡಿದ ಚಿತ್ರತಂಡ! ದೈವ ನರ್ತಕರಿಂದ ಆಕ್ರೋಶ...
    • 5
      ಉಜ್ಜಯಿನಿ ಮಹಾಕಾಳೇಶ್ವರ ದೇವಸ್ಥಾನ ಭೇಟಿ: ನಟಿ ನುಶ್ರತ್ ಭರುಚ್ಚಾ ವಿರುದ್ಧ ಫತ್ವಾ – ಭಾರೀ ವಿವಾದ

  • Privacy Policy
  • Contact
© Tulunadu Infomedia.

Press enter/return to begin your search