• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
Home » Featured ಸುದ್ದಿ 

ನನ್ನ ಹೆಸರಿನಲ್ಲಿ ಮನೆಯಿಲ್ಲ, ದೇಶದ ಲಕ್ಷಾಂತರ ಹೆಣ್ಣುಮಕ್ಕಳಿಗೆ ಮನೆ ನೀಡಿದ ತೃಪ್ತಿ ಇದೆ – ಮೋದಿ

Tulunadu News Posted On September 29, 2023
0


0
Shares
  • Share On Facebook
  • Tweet It

“ನನ್ನ ಹೆಸರಿನಲ್ಲಿ ಯಾವುದೇ ಮನೆಯಿಲ್ಲ. ಆದರೆ ಈ ದೇಶದ ಲಕ್ಷಾಂತರ ಹೆಣ್ಣುಮಕ್ಕಳಿಗೆ ಸ್ವಂತ ಮನೆ ಹೊಂದುವ ಅವಕಾಶ ನಮ್ಮ ಕೇಂದ್ರ ಸರಕಾರದ ಯೋಜನೆಗಳಿಂದ ಸಿಗುತ್ತಿದೆ. ಪರಿಶಿಷ್ಟ ಜಾತಿ/ ಪಂಗಡ, ಹಿಂದುಳಿದ ಮಹಿಳೆಯರಿಗೆ ಈಗ ಸ್ವಂತ ಮನೆಗಳು ಸಿಗುತ್ತಿವೆ. ನಮ್ಮ ಯೋಜನೆಗಳಿಂದ ಅವರು ಲಕ್ಷಾಧೀಶರಾಗುವಂತಾಗಿದೆ” ಎಂದು ಪ್ರಧಾನಿ ನರೇಂದ್ರ ಮೋದಿ ಹೇಳಿದ್ದಾರೆ.

ಅವರು ಗುಜರಾತಿನ ಚೋಟಾದೇಪುರ್ ಜಿಲ್ಲೆಯ ಬಡೋಳಿಯಲ್ಲಿ 5000 ಕೋಟಿ ರೂ ವೆಚ್ಚದಲ್ಲಿ ವಿವಿಧ ಅಭಿವೃದ್ಧಿ ಕಾರ್ಯಕ್ರಮಗಳಿಗೆ ಶಿಲಾನ್ಯಾಸ ಮತ್ತು ಲೋಕಾರ್ಪಣೆಗೊಳಿಸಿ ಮಾತನಾಡಿದರು. ಈ ಸಂದರ್ಭದಲ್ಲಿ ತಮ್ಮ ಮನಸ್ಸಿನ ಮಾತುಗಳನ್ನು ಹಂಚಿಕೊಂಡ ಮೋದಿಯವರು “ಬಡವರು ತುಂಬಾ ಸವಾಲುಗಳನ್ನು ಬದುಕಿನಲ್ಲಿ ಅನುಭವಿಸುತ್ತಾ ಬರುತ್ತಿದ್ದಾರೆ. ಈಗ ದೇಶಾದ್ಯಂತ ನಾಲ್ಕು ಕೋಟಿ ಕುಟುಂಬಗಳಿಗೆ ನಮ್ಮ ಸರಕಾರ ಸ್ವಂತ ಮನೆಗಳನ್ನು ಕಟ್ಟಿಸಿಕೊಟ್ಟಿದೆ. ಹಿಂದಿನ ಸರಕಾರಗಳಂತೆ ಮನೆ ಕಟ್ಟಿಸಿಕೊಡುವುದು ಎಂದರೆ ಕೇವಲ ಸಂಖ್ಯೆಗಳ ಕಾರಣಗಳಿಗಾಗಿ ಅಲ್ಲ. ಬಡವರು ಉತ್ತಮ ರೀತಿಯಲ್ಲಿ ವಾಸಿಸುವ ವ್ಯವಸ್ಥೆ ಕೂಡ ಮಾಡಲಾಗಿದೆ” ಎಂದು ಹೇಳಿದರು.

“ಯಾವುದೇ ಮಧ್ಯವರ್ತಿ ಇಲ್ಲದೇ, ಆದಿವಾಸಿಗಳಿಗೆ ಅವರ ಅನುಕೂಲಕ್ಕೆ ತಕ್ಕಂತೆ ಮನೆ ನಿರ್ಮಿಸಿಕೊಟ್ಟಿದ್ದೇವೆ. ನನ್ನ ಹೆಸರಿನಲ್ಲಿ ಮನೆ ಇಲ್ಲದಿದ್ದರೂ, ದೇಶದ ಲಕ್ಷಾಂತರ ಹೆಣ್ಣುಮಕ್ಕಳು ತಮ್ಮ ಸ್ವಂತ ಮನೆಗಳಲ್ಲಿ ವಾಸಿಸುವ ಹಾಗೆ ವ್ಯವಸ್ಥೆ ಮಾಡಿರುವ ನಮ್ಮ ಸರಕಾರದ ಯೋಜನೆಗಳ ಬಗ್ಗೆ ಖುಷಿ ಇದೆ” ಎಂದು ಮೋದಿ ಹೇಳಿದರು.

0
Shares
  • Share On Facebook
  • Tweet It




Trending Now
ಕಳ್ಳತನ ನಡೆದ ಅರಣ್ಯಾಧಿಕಾರಿ ಮನೆ ಹಾಗೂ ನೆರೆಮನೆಗಳಲ್ಲಿ ಸಿಸಿಟಿವಿಗಳೂ ಇಲ್ಲ!
Tulunadu News March 5, 2026
ಸಾಲ ಕೊಡಿಸುವ ಭರವಸೆ: ಕೋಟ್ಯಾಂತರ ರೂ ವಂಚನೆಯ ರೋಶನ್ ಸಲ್ದಾನ Case Update:
Tulunadu News March 3, 2026
Leave A Reply

Leave a Reply Cancel reply

Your email address will not be published. Required fields are marked *

  • Recent Posts

    • ಕಳ್ಳತನ ನಡೆದ ಅರಣ್ಯಾಧಿಕಾರಿ ಮನೆ ಹಾಗೂ ನೆರೆಮನೆಗಳಲ್ಲಿ ಸಿಸಿಟಿವಿಗಳೂ ಇಲ್ಲ!
    • ಸಾಲ ಕೊಡಿಸುವ ಭರವಸೆ: ಕೋಟ್ಯಾಂತರ ರೂ ವಂಚನೆಯ ರೋಶನ್ ಸಲ್ದಾನ Case Update:
    • ಅಲಿ ಖಮೇನಿ ಹತ್ಯೆ: ಕರ್ನಾಟಕದ 'ಮಿನಿ ಇರಾನ್' ನಲ್ಲಿ 3 ದಿನ ಶೋಕಾಚಾರಣೆ!
    • ಇರಾನ್ ನಾಯಕ‌ ಅಲಿ ಖಮೇನಿ ಆತ್ಮಕ್ಕೆ ಶಾಂತಿ ಕೋರಿದ ಸಿಎಂ ಸಿದ್ದರಾಮಯ್ಯ
    • ಅಪ್ರಾಪ್ತ ವಯಸ್ಸಿನವರ ಮೇಲೆ ಅನೈತಿಕ ಪೊಲೀಸ್ ಗಿರಿ: ತಂದೆ, ಮಗನ ಬಂಧನ
    • ಪಾಲಿಕೆಯಲ್ಲಿ ಅಧಿಕಾರಿಗಳ ಆಡಳಿತಕ್ಕೆ ಒಂದು ವರ್ಷ , ಪಾಲಿಕೆಗೆ ಚುನಾವಣೆ ಸದ್ಯಕ್ಕೆ ಅನುಮಾನ!
    • ಖಾಸಗಿ ವೀಡಿಯೋ ಮುಂದಿಟ್ಟು ಮಾಲೀಕನಿಗೆ ಬ್ಲ್ಯಾಕ್‌ಮೇಲ್: ಹೆಂಡತಿ ಅಕೌಂಟ್‌ಗೆ ಹಣ ಕೇಳಿದ್ದ ಅಭಿಷೇಕ್ ಸುರೇಂದ್ರ ಪೂಜಾರಿ!
    • ಕೇರಳ ಇನ್ನು ಮುಂದೆ ಕೇರಳಂ!
    • ಐರ್ಲೆಂಡ್‌ನಲ್ಲಿ ಕಡಬದ ಯುವಕ ನಿಗೂಢ ಸಾವು!
    • ಮೀಟರ್ ರೀಡಿಂಗಾಗಿ ಬಂದ ನೌಕರರ ಮೇಲೆ ಸಾಕು ನಾಯಿ ದಾಳಿ!
  • Popular Posts

    • 1
      ಕಳ್ಳತನ ನಡೆದ ಅರಣ್ಯಾಧಿಕಾರಿ ಮನೆ ಹಾಗೂ ನೆರೆಮನೆಗಳಲ್ಲಿ ಸಿಸಿಟಿವಿಗಳೂ ಇಲ್ಲ!
    • 2
      ಸಾಲ ಕೊಡಿಸುವ ಭರವಸೆ: ಕೋಟ್ಯಾಂತರ ರೂ ವಂಚನೆಯ ರೋಶನ್ ಸಲ್ದಾನ Case Update:

  • Privacy Policy
  • Contact
© Tulunadu Infomedia.

Press enter/return to begin your search