• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
Home » Featured ಸುದ್ದಿ 

ಹೈದ್ರಾಬಾದ್ ಬಿರಿಯಾನಿ ಎಫೆಕ್ಟ್! ಪಾಕ್ ಕಳಪೆ ಫಿಲ್ಡಿಂಗ್!

Tulunadu News Posted On October 4, 2023
0


0
Shares
  • Share On Facebook
  • Tweet It

ಹೈದ್ರಾಬಾದಿನ ಬಿರಿಯಾನಿಯ ರುಚಿಗೆ ಮನಸೋತಿರುವ ಪಾಕಿಸ್ತಾನದ ಕ್ರಿಕೆಟಿಗರು ಅದನ್ನು ಗಡದ್ದಾಗಿ ತಿಂದು ತೇಗುತ್ತಿದ್ದಾರೆ. ಇದರಿಂದ ಹೊಟ್ಟೆಭಾರವಾಗಿ ಮೈದಾನದಲ್ಲಿ ಸರಿಯಾಗಿ ಬಗ್ಗಲು ಆಗದೇ ಒದ್ದಾಡುತ್ತಿದ್ದಾರೆ. ಇದರಿಂದ ವಿಶ್ವಕಪ್ ಪಂದ್ಯಾವಳಿಯ ಮೊದಲೆರಡು ಪ್ರಾಕ್ಟೀಸ್ ಮ್ಯಾಚ್ ಗಳನ್ನು ಸೋತಿದ್ದಾರೆ. ಪಂದ್ಯಾಟದ ನಂತರ ನಿರೂಪಕ ಹರ್ಷಾ ಬೋಗ್ಳೆ ನಿಮ್ಮ ಸೋಲಿಗೆ ಕಾರಣವೇನು? ಎಂದು ಹಂಗಾಮಿ ಕಪ್ತಾನ ಶದಾಬ್ ಖಾನ್ ಅವರನ್ನು ಕೇಳಿದಾಗ ಅವರು ಹೈದ್ರಾಬಾದ್ ಬಿರಿಯಾನಿ ಎಂದು ಹೇಳಿದ್ದಾರೆ.

ಭಾರತದಲ್ಲಿ ವಿಶ್ವಕಪ್ ಆಡಲು ಬಂದಿರುವ ಪಾಕಿಸ್ತಾನಿ ಆಟಗಾರರು ಇಲ್ಲಿನ ಹೋಟೇಲುಗಳ ವೈಭವವನ್ನು ಕಂಡು ಖುಷಿಗೊಂಡಿದ್ದಾರೆ. ಶತ್ರು ರಾಷ್ಟ್ರವೇ ಆಗಿದ್ದರೂ ಅತಿಥಿ ದೇವೋಭವ ಎಂದು ಸತ್ಕರಿಸುವ ಭಾರತೀಯ ಸಂಪ್ರದಾಯದಂತೆ ಪಾಕ್ ಕ್ರಿಕೆಟಿಗರನ್ನು ಚೆನ್ನಾಗಿ ನೋಡಿಕೊಳ್ಳಲಾಗುತ್ತಿದೆ. ಐಷಾರಾಮಿ ವ್ಯವಸ್ಥೆಯಲ್ಲಿ ತಿಂದುಡು ಎಂಜಾಯ್ ಮಾಡುತ್ತಿರುವ ಪಾಕ್ ಆಟಗಾರರು ಹೈದ್ರಾಬಾದಿನ ಬಿರಿಯಾನಿಯನ್ನು ಹೊಟ್ಟೆ ತುಂಬಾ ಉಂಡು ಖುಷಿಪಟ್ಟಿದ್ದಾರೆ. ಸಾಮಾನ್ಯವಾಗಿ ಕ್ರಿಕೆಟಿಗರು ಆಹಾರದ ವಿಷಯದಲ್ಲಿ ಕಟ್ಟುನಿಟ್ಟನ್ನು ಪಾಲಿಸಬೇಕಾಗುತ್ತದೆ. ಇಲ್ಲದೇ ಹೋದರೆ ಅದು ಅವರ ಪ್ರದರ್ಶನದ ಮೇಲೆ ಪರಿಣಾಮ ಬೀರುತ್ತದೆ. ಪಾಕ್ ಆಟಗಾರರಿಗೆ ಆಟಕ್ಕಿಂತ ಆಹಾರವೇ ಮುಖ್ಯವಾಗಿರುವಂತೆ ವರ್ತಿಸುತ್ತಿದ್ದಾರೆ. ಇದರಿಂದ ನ್ಯೂಜಿಲೆಂಡ್ ಹಾಗೂ ಆಸ್ಟ್ರೇಲಿಯಾ ವಿರುದ್ಧ ಕಳಪೆ ಫಿಲ್ಡಿಂಗ್ ನಿಂದ ಸೋಲಬೇಕಾಗಿದೆ.

ನಿತ್ಯ ಹೈದ್ರಾಬಾದ್ ಬಿರಿಯಾನಿಯೊಂದಿಗೆ ಬ್ಯಾಟಿಂಗ್ ಮಾಡುತ್ತಿರುವುದರಿಂದ ಪಾಕ್ ಆಟಗಾರರ ಫಾರ್ಮ್ ಹೀಗೆ ಮುಂದುವರೆಯುತ್ತದೆಯಾ ಅಥವಾ ಅವರು ಆದಷ್ಟು ಎಚ್ಚರಗೊಳ್ಳುತ್ತಾರಾ ಎನ್ನುವುದನ್ನು ಕಾದು ನೋಡಬೇಕಾಗಿದೆ.

0
Shares
  • Share On Facebook
  • Tweet It




Trending Now
ಆಟೋದಲ್ಲಿ ಮರೆತಿದ್ದ ₹25 ಲಕ್ಷ ಮೌಲ್ಯದ ಚಿನ್ನಾಭರಣವಿದ್ದ ಬ್ಯಾಗ್ ವಾರಸುದಾರರಿಗೆ ಹಸ್ತಾಂತರ!
Tulunadu News May 12, 2026
ತಾನು ಮಾಡದ ತಪ್ಪಿಗೆ ಮೋಹನ್ ಚಂದರ್ ಬಲಿ!
Tulunadu News April 14, 2026
Leave A Reply

Leave a Reply Cancel reply

Your email address will not be published. Required fields are marked *

  • Recent Posts

    • ಆಟೋದಲ್ಲಿ ಮರೆತಿದ್ದ ₹25 ಲಕ್ಷ ಮೌಲ್ಯದ ಚಿನ್ನಾಭರಣವಿದ್ದ ಬ್ಯಾಗ್ ವಾರಸುದಾರರಿಗೆ ಹಸ್ತಾಂತರ!
    • ತಾನು ಮಾಡದ ತಪ್ಪಿಗೆ ಮೋಹನ್ ಚಂದರ್ ಬಲಿ!
    • ಫಾಸ್ಟ್‌ಟ್ಯಾಗ್ ಅಥವಾ ಯುಪಿಐ ಮೂಲಕ ಹಣ ಪಾವತಿಸಲು ನಿರಾಕರಿಸುವ ವಾಹನಗಳಿಗೆ ಇ-ನೋಟಿಸ್ ಜಾರಿ!
    • ಶಬರಿಮಲೆಗೆ ಮಹಿಳೆಯರ ಪ್ರವೇಶ ಸುಪ್ರೀಂಕೋರ್ಟ್ ವಿಚಾರಣೆ
    • ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಕಳ್ಳತನ ಪ್ರಕರಣ: ಶಂಕಿತ ವ್ಯಕ್ತಿಯ ಪತ್ತೆಗೆ ಸುಳ್ಯ ಪೊಲೀಸರಿಂದ ಸಾರ್ವಜನಿಕರಿಗೆ ಮನವಿ
    • ಸುಳ್ಯದ ಹಿಂದೂ ಬಾಂಧವರಿಗೆ ಗೋಪ್ರೇಮಿಗಳ ಬಹಿರಂಗ ಪತ್ರ!
    • ಮೂಡಬಿದ್ರೆ ಇನ್ ಸ್ಪೆಕ್ಟ‌ರ್ ಸಂದೇಶ್ ವಿರುದ್ಧದ ಆರೋಪ ಸುಳ್ಳು: ಕಮಿಷನ‌ರ್ ರೆಡ್ಡಿ ಸ್ಪಷ್ಟನೆ
    • ಪೊಲೀಸ್ ಇನ್ಸ್‌ಪೆಕ್ಟರ್ ವಿರುದ್ಧ ಲೈಂಗಿಕ ಕಿರುಕುಳ ಪ್ರಕರಣ : ಮೂಡಬಿದಿರೆ ಇನ್ಸ್ಪೆಕ್ಟರ್ ಸಂದೇಶ್ ಬಿ.ಜಿ ಅಮಾನತು.
    • ಕಾಣೆಯಾಗಿದ್ದ ವಿವೇಕ್ ಶೆಟ್ಟಿಗಾರ್ ಮೃತದೇಹ ಪತ್ತೆ
    • ಸರ್ಪ ಸಂಸ್ಕಾರ, ಆಶ್ಲೇಷ ಬಲಿ ಸೇವೆ ಸಲ್ಲಿಸಿದ ನಟ!
  • Popular Posts

    • 1
      ಆಟೋದಲ್ಲಿ ಮರೆತಿದ್ದ ₹25 ಲಕ್ಷ ಮೌಲ್ಯದ ಚಿನ್ನಾಭರಣವಿದ್ದ ಬ್ಯಾಗ್ ವಾರಸುದಾರರಿಗೆ ಹಸ್ತಾಂತರ!

  • Privacy Policy
  • Contact
© Tulunadu Infomedia.

Press enter/return to begin your search