• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
Home » Featured ಸುದ್ದಿ 

ಹೈದ್ರಾಬಾದ್ ಬಿರಿಯಾನಿ ಎಫೆಕ್ಟ್! ಪಾಕ್ ಕಳಪೆ ಫಿಲ್ಡಿಂಗ್!

Tulunadu News Posted On October 4, 2023
0


0
Shares
  • Share On Facebook
  • Tweet It

ಹೈದ್ರಾಬಾದಿನ ಬಿರಿಯಾನಿಯ ರುಚಿಗೆ ಮನಸೋತಿರುವ ಪಾಕಿಸ್ತಾನದ ಕ್ರಿಕೆಟಿಗರು ಅದನ್ನು ಗಡದ್ದಾಗಿ ತಿಂದು ತೇಗುತ್ತಿದ್ದಾರೆ. ಇದರಿಂದ ಹೊಟ್ಟೆಭಾರವಾಗಿ ಮೈದಾನದಲ್ಲಿ ಸರಿಯಾಗಿ ಬಗ್ಗಲು ಆಗದೇ ಒದ್ದಾಡುತ್ತಿದ್ದಾರೆ. ಇದರಿಂದ ವಿಶ್ವಕಪ್ ಪಂದ್ಯಾವಳಿಯ ಮೊದಲೆರಡು ಪ್ರಾಕ್ಟೀಸ್ ಮ್ಯಾಚ್ ಗಳನ್ನು ಸೋತಿದ್ದಾರೆ. ಪಂದ್ಯಾಟದ ನಂತರ ನಿರೂಪಕ ಹರ್ಷಾ ಬೋಗ್ಳೆ ನಿಮ್ಮ ಸೋಲಿಗೆ ಕಾರಣವೇನು? ಎಂದು ಹಂಗಾಮಿ ಕಪ್ತಾನ ಶದಾಬ್ ಖಾನ್ ಅವರನ್ನು ಕೇಳಿದಾಗ ಅವರು ಹೈದ್ರಾಬಾದ್ ಬಿರಿಯಾನಿ ಎಂದು ಹೇಳಿದ್ದಾರೆ.

ಭಾರತದಲ್ಲಿ ವಿಶ್ವಕಪ್ ಆಡಲು ಬಂದಿರುವ ಪಾಕಿಸ್ತಾನಿ ಆಟಗಾರರು ಇಲ್ಲಿನ ಹೋಟೇಲುಗಳ ವೈಭವವನ್ನು ಕಂಡು ಖುಷಿಗೊಂಡಿದ್ದಾರೆ. ಶತ್ರು ರಾಷ್ಟ್ರವೇ ಆಗಿದ್ದರೂ ಅತಿಥಿ ದೇವೋಭವ ಎಂದು ಸತ್ಕರಿಸುವ ಭಾರತೀಯ ಸಂಪ್ರದಾಯದಂತೆ ಪಾಕ್ ಕ್ರಿಕೆಟಿಗರನ್ನು ಚೆನ್ನಾಗಿ ನೋಡಿಕೊಳ್ಳಲಾಗುತ್ತಿದೆ. ಐಷಾರಾಮಿ ವ್ಯವಸ್ಥೆಯಲ್ಲಿ ತಿಂದುಡು ಎಂಜಾಯ್ ಮಾಡುತ್ತಿರುವ ಪಾಕ್ ಆಟಗಾರರು ಹೈದ್ರಾಬಾದಿನ ಬಿರಿಯಾನಿಯನ್ನು ಹೊಟ್ಟೆ ತುಂಬಾ ಉಂಡು ಖುಷಿಪಟ್ಟಿದ್ದಾರೆ. ಸಾಮಾನ್ಯವಾಗಿ ಕ್ರಿಕೆಟಿಗರು ಆಹಾರದ ವಿಷಯದಲ್ಲಿ ಕಟ್ಟುನಿಟ್ಟನ್ನು ಪಾಲಿಸಬೇಕಾಗುತ್ತದೆ. ಇಲ್ಲದೇ ಹೋದರೆ ಅದು ಅವರ ಪ್ರದರ್ಶನದ ಮೇಲೆ ಪರಿಣಾಮ ಬೀರುತ್ತದೆ. ಪಾಕ್ ಆಟಗಾರರಿಗೆ ಆಟಕ್ಕಿಂತ ಆಹಾರವೇ ಮುಖ್ಯವಾಗಿರುವಂತೆ ವರ್ತಿಸುತ್ತಿದ್ದಾರೆ. ಇದರಿಂದ ನ್ಯೂಜಿಲೆಂಡ್ ಹಾಗೂ ಆಸ್ಟ್ರೇಲಿಯಾ ವಿರುದ್ಧ ಕಳಪೆ ಫಿಲ್ಡಿಂಗ್ ನಿಂದ ಸೋಲಬೇಕಾಗಿದೆ.

ನಿತ್ಯ ಹೈದ್ರಾಬಾದ್ ಬಿರಿಯಾನಿಯೊಂದಿಗೆ ಬ್ಯಾಟಿಂಗ್ ಮಾಡುತ್ತಿರುವುದರಿಂದ ಪಾಕ್ ಆಟಗಾರರ ಫಾರ್ಮ್ ಹೀಗೆ ಮುಂದುವರೆಯುತ್ತದೆಯಾ ಅಥವಾ ಅವರು ಆದಷ್ಟು ಎಚ್ಚರಗೊಳ್ಳುತ್ತಾರಾ ಎನ್ನುವುದನ್ನು ಕಾದು ನೋಡಬೇಕಾಗಿದೆ.

0
Shares
  • Share On Facebook
  • Tweet It




Trending Now
ಕರ್ನೂಲ್ ಬಸ್ ಬೆಂಕಿ ದುರಂತದಲ್ಲಿ 12 ಮಂದಿಯನ್ನು ರಕ್ಷಿಸಿದ ಬೆಂಗಳೂರು ಉದ್ಯೋಗಿ!
Tulunadu News October 31, 2025
ಸಿಎಂ ಚರ್ಚೆ- ದಲಿತರನ್ನು ಸಿಎಂ ಮಾಡುವಂತೆ ಒತ್ತಡ ಹಾಕುವ ಕೈ ನಾಯಕರ ಚಿಂತನೆ ಫಲ ಕೊಡುತ್ತಾ?
Tulunadu News October 29, 2025
Leave A Reply

Leave a Reply Cancel reply

Your email address will not be published. Required fields are marked *

  • Recent Posts

    • ಕರ್ನೂಲ್ ಬಸ್ ಬೆಂಕಿ ದುರಂತದಲ್ಲಿ 12 ಮಂದಿಯನ್ನು ರಕ್ಷಿಸಿದ ಬೆಂಗಳೂರು ಉದ್ಯೋಗಿ!
    • ಸಿಎಂ ಚರ್ಚೆ- ದಲಿತರನ್ನು ಸಿಎಂ ಮಾಡುವಂತೆ ಒತ್ತಡ ಹಾಕುವ ಕೈ ನಾಯಕರ ಚಿಂತನೆ ಫಲ ಕೊಡುತ್ತಾ?
    • ರಾಜ್ಯ ಸರಕಾರ ತಂದಿದ್ದ "ಅಂಕುಶ"ದ ನಿಯಮ! ಹೈಕೋರ್ಟ್ ತಡೆ.
    • ಭಿಕ್ಷುಕರ ಕಲ್ಯಾಣಕ್ಕೆ ಸೆಸ್ ಆಗಿ ಸಾವಿರಾರು ಕೋಟಿ ಸಂಗ್ರಹ! ಎಲ್ಲಿ ಹೋಯ್ತು ಹಣ!
    • ಮುಸ್ತಫಾಬಾದ್ ಇನ್ನು ಕಬೀರ್ ಧಾಮ್! ಮುಸ್ಲಿಮರೇ ಇಲ್ಲದ ಊರದು!
    • ಕಾಂತಾರಾ ಚಾಪ್ಟರ್ 1 ಒಟಿಟಿಯಲ್ಲಿ ರಿಲೀಸ್! ದಿನ ಫಿಕ್ಸ್!
    • ಜಿಎಸ್ಟಿ ಇಳಿಕೆ ಪರಿಣಾಮ- ದೀಪಾವಳಿಗೆ 6.05 ಲಕ್ಷ ಕೋಟಿ ವಸ್ತು ಮಾರಾಟ!
    • ಪುತ್ತೂರು: ಅಕ್ರಮ ಗೋಸಾಗಾಟ, ಪೊಲೀಸರಿಂದ ಫೈರಿಂಗ್!
    • ದೀಪಾವಳಿ ಬೋನಸ್ ಕಡಿಮೆ ಕೊಟ್ಟಿದ್ದಕ್ಕೆ ಟೋಲ್ ಸಿಬ್ಬಂದಿಗಳು ಮಾಡಿದ್ದೇನು?
    • ಭಾರತದ ಮುಖ್ಯ ನ್ಯಾಯಮೂರ್ತಿ ಬಿ.ಆರ್. ಗವಾಯಿ ಅವರ ಮೇಲೆ ಪಾದರಕ್ಷೆ ಎಸೆದ ವಕೀಲ ಬಂಧನ
  • Popular Posts

    • 1
      ಕರ್ನೂಲ್ ಬಸ್ ಬೆಂಕಿ ದುರಂತದಲ್ಲಿ 12 ಮಂದಿಯನ್ನು ರಕ್ಷಿಸಿದ ಬೆಂಗಳೂರು ಉದ್ಯೋಗಿ!
    • 2
      ಸಿಎಂ ಚರ್ಚೆ- ದಲಿತರನ್ನು ಸಿಎಂ ಮಾಡುವಂತೆ ಒತ್ತಡ ಹಾಕುವ ಕೈ ನಾಯಕರ ಚಿಂತನೆ ಫಲ ಕೊಡುತ್ತಾ?
    • 3
      ರಾಜ್ಯ ಸರಕಾರ ತಂದಿದ್ದ "ಅಂಕುಶ"ದ ನಿಯಮ! ಹೈಕೋರ್ಟ್ ತಡೆ.
    • 4
      ಭಿಕ್ಷುಕರ ಕಲ್ಯಾಣಕ್ಕೆ ಸೆಸ್ ಆಗಿ ಸಾವಿರಾರು ಕೋಟಿ ಸಂಗ್ರಹ! ಎಲ್ಲಿ ಹೋಯ್ತು ಹಣ!
    • 5
      ಮುಸ್ತಫಾಬಾದ್ ಇನ್ನು ಕಬೀರ್ ಧಾಮ್! ಮುಸ್ಲಿಮರೇ ಇಲ್ಲದ ಊರದು!

  • Privacy Policy
  • Contact
© Tulunadu Infomedia.

Press enter/return to begin your search