• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
Home » Featured ಸುದ್ದಿ 

ಹೈದ್ರಾಬಾದ್ ಬಿರಿಯಾನಿ ಎಫೆಕ್ಟ್! ಪಾಕ್ ಕಳಪೆ ಫಿಲ್ಡಿಂಗ್!

Tulunadu News Posted On October 4, 2023
0


0
Shares
  • Share On Facebook
  • Tweet It

ಹೈದ್ರಾಬಾದಿನ ಬಿರಿಯಾನಿಯ ರುಚಿಗೆ ಮನಸೋತಿರುವ ಪಾಕಿಸ್ತಾನದ ಕ್ರಿಕೆಟಿಗರು ಅದನ್ನು ಗಡದ್ದಾಗಿ ತಿಂದು ತೇಗುತ್ತಿದ್ದಾರೆ. ಇದರಿಂದ ಹೊಟ್ಟೆಭಾರವಾಗಿ ಮೈದಾನದಲ್ಲಿ ಸರಿಯಾಗಿ ಬಗ್ಗಲು ಆಗದೇ ಒದ್ದಾಡುತ್ತಿದ್ದಾರೆ. ಇದರಿಂದ ವಿಶ್ವಕಪ್ ಪಂದ್ಯಾವಳಿಯ ಮೊದಲೆರಡು ಪ್ರಾಕ್ಟೀಸ್ ಮ್ಯಾಚ್ ಗಳನ್ನು ಸೋತಿದ್ದಾರೆ. ಪಂದ್ಯಾಟದ ನಂತರ ನಿರೂಪಕ ಹರ್ಷಾ ಬೋಗ್ಳೆ ನಿಮ್ಮ ಸೋಲಿಗೆ ಕಾರಣವೇನು? ಎಂದು ಹಂಗಾಮಿ ಕಪ್ತಾನ ಶದಾಬ್ ಖಾನ್ ಅವರನ್ನು ಕೇಳಿದಾಗ ಅವರು ಹೈದ್ರಾಬಾದ್ ಬಿರಿಯಾನಿ ಎಂದು ಹೇಳಿದ್ದಾರೆ.

ಭಾರತದಲ್ಲಿ ವಿಶ್ವಕಪ್ ಆಡಲು ಬಂದಿರುವ ಪಾಕಿಸ್ತಾನಿ ಆಟಗಾರರು ಇಲ್ಲಿನ ಹೋಟೇಲುಗಳ ವೈಭವವನ್ನು ಕಂಡು ಖುಷಿಗೊಂಡಿದ್ದಾರೆ. ಶತ್ರು ರಾಷ್ಟ್ರವೇ ಆಗಿದ್ದರೂ ಅತಿಥಿ ದೇವೋಭವ ಎಂದು ಸತ್ಕರಿಸುವ ಭಾರತೀಯ ಸಂಪ್ರದಾಯದಂತೆ ಪಾಕ್ ಕ್ರಿಕೆಟಿಗರನ್ನು ಚೆನ್ನಾಗಿ ನೋಡಿಕೊಳ್ಳಲಾಗುತ್ತಿದೆ. ಐಷಾರಾಮಿ ವ್ಯವಸ್ಥೆಯಲ್ಲಿ ತಿಂದುಡು ಎಂಜಾಯ್ ಮಾಡುತ್ತಿರುವ ಪಾಕ್ ಆಟಗಾರರು ಹೈದ್ರಾಬಾದಿನ ಬಿರಿಯಾನಿಯನ್ನು ಹೊಟ್ಟೆ ತುಂಬಾ ಉಂಡು ಖುಷಿಪಟ್ಟಿದ್ದಾರೆ. ಸಾಮಾನ್ಯವಾಗಿ ಕ್ರಿಕೆಟಿಗರು ಆಹಾರದ ವಿಷಯದಲ್ಲಿ ಕಟ್ಟುನಿಟ್ಟನ್ನು ಪಾಲಿಸಬೇಕಾಗುತ್ತದೆ. ಇಲ್ಲದೇ ಹೋದರೆ ಅದು ಅವರ ಪ್ರದರ್ಶನದ ಮೇಲೆ ಪರಿಣಾಮ ಬೀರುತ್ತದೆ. ಪಾಕ್ ಆಟಗಾರರಿಗೆ ಆಟಕ್ಕಿಂತ ಆಹಾರವೇ ಮುಖ್ಯವಾಗಿರುವಂತೆ ವರ್ತಿಸುತ್ತಿದ್ದಾರೆ. ಇದರಿಂದ ನ್ಯೂಜಿಲೆಂಡ್ ಹಾಗೂ ಆಸ್ಟ್ರೇಲಿಯಾ ವಿರುದ್ಧ ಕಳಪೆ ಫಿಲ್ಡಿಂಗ್ ನಿಂದ ಸೋಲಬೇಕಾಗಿದೆ.

ನಿತ್ಯ ಹೈದ್ರಾಬಾದ್ ಬಿರಿಯಾನಿಯೊಂದಿಗೆ ಬ್ಯಾಟಿಂಗ್ ಮಾಡುತ್ತಿರುವುದರಿಂದ ಪಾಕ್ ಆಟಗಾರರ ಫಾರ್ಮ್ ಹೀಗೆ ಮುಂದುವರೆಯುತ್ತದೆಯಾ ಅಥವಾ ಅವರು ಆದಷ್ಟು ಎಚ್ಚರಗೊಳ್ಳುತ್ತಾರಾ ಎನ್ನುವುದನ್ನು ಕಾದು ನೋಡಬೇಕಾಗಿದೆ.

0
Shares
  • Share On Facebook
  • Tweet It




Trending Now
ಧರ್ಮಸ್ಥಳದಲ್ಲಿ ಗೌಪ್ಯವಾಗಿ ಹೆಣಗಳನ್ನು ವಿಲೇವಾರಿ ಮಾಡುತ್ತಿದ್ದೆ ಎಂದು ಹೇಳಿಕೊಂಡಿರುವ ಮಾಜಿ ಸ್ವಚ್ಚತಾ ಸಿಬ್ಬಂದಿ ನ್ಯಾಯಾಲಯಕ್ಕೆ ಹಾಜರು!
Tulunadu News July 11, 2025
ಗಣೇಶೋತ್ಸವ ಇನ್ನು ಮಹಾರಾಷ್ಟ್ರದ ರಾಜ್ಯ ಹಬ್ಬ ಎಂದು ಸರಕಾರ ಘೋಷಣೆ!
Tulunadu News July 11, 2025
Leave A Reply

Leave a Reply Cancel reply

Your email address will not be published. Required fields are marked *

  • Recent Posts

    • ಧರ್ಮಸ್ಥಳದಲ್ಲಿ ಗೌಪ್ಯವಾಗಿ ಹೆಣಗಳನ್ನು ವಿಲೇವಾರಿ ಮಾಡುತ್ತಿದ್ದೆ ಎಂದು ಹೇಳಿಕೊಂಡಿರುವ ಮಾಜಿ ಸ್ವಚ್ಚತಾ ಸಿಬ್ಬಂದಿ ನ್ಯಾಯಾಲಯಕ್ಕೆ ಹಾಜರು!
    • ಗಣೇಶೋತ್ಸವ ಇನ್ನು ಮಹಾರಾಷ್ಟ್ರದ ರಾಜ್ಯ ಹಬ್ಬ ಎಂದು ಸರಕಾರ ಘೋಷಣೆ!
    • ನಾಯಕರು 75 ಆಗುತ್ತಿದ್ದಂತೆ ಅಧಿಕಾರದಿಂದ ಕೆಳಗಿಳಿದು ಬೇರೆಯವರಿಗೆ ದಾರಿ ಮಾಡಿಕೊಡಲಿ - ಮೋಹನ್ ಭಾಗವತ್!
    • ಲಂಚ ಪಡೆಯುವಾಗ ಲೋಕಾಯುಕ್ತ ಬಲೆಗೆ ರೆಡ್ ಹ್ಯಾಂಡ್ ಆಗಿ ಸಿಕ್ಕಿಬಿದ್ದ ಕದ್ರಿ ಸಂಚಾರ ಪೊಲೀಸ್ ಕಾನ್‌ಸ್ಟೆಬಲ್ ತಸ್ಲೀಮ್ …!
    • ಬೀದಿನಾಯಿಗಳಿಗೆ ನಿತ್ಯ ಚಿಕನ್, ಮೊಟ್ಟೆ ನೀಡಲು ಬಿಬಿಎಂಪಿ ನಿರ್ಧಾರ!
    • ಜನಸಾಮಾನ್ಯರ ಕೈಗೆಟಕುತ್ತಿಲ್ಲ ತೆಂಗಿನಕಾಯಿ ದರ... ಪುತ್ತೂರಿನಲ್ಲಿ ಹೆಚ್ಚಿದ ಕಳವು!
    • ವಿಎಚ್ ಪಿ ಶರಣ್, ನವೀನ್ ಗೆ ರಿಲೀಫ್: ಅರುಣ್ ಶ್ಯಾಮ್ ವಾದ
    • ಯುಕೆ ಪ್ರಧಾನಿ ಪದದಿಂದ ಇಳಿದ ಬಳಿಕ ಖಾಸಗಿ ಉದ್ಯೋಗಕ್ಕೆ ಮರಳಿದ ರಿಶಿ ಸುನಾಕ್!
    • ಉದಯಪುರ್ ಫೈಲ್ಸ್ ಸಿನೆಮಾಗೆ ತಡೆಯಾಜ್ಞೆ ನೀಡಲು ಸುಪ್ರೀಂಕೋರ್ಟ್ ನಕಾರ!
    • ಚರ್ಚಿನಲ್ಲಿ ಪ್ರಾರ್ಥನೆ: ಟಿಟಿಡಿ ಅಧಿಕಾರಿ ಸಸ್ಪೆಂಡ್!
  • Popular Posts

    • 1
      ಧರ್ಮಸ್ಥಳದಲ್ಲಿ ಗೌಪ್ಯವಾಗಿ ಹೆಣಗಳನ್ನು ವಿಲೇವಾರಿ ಮಾಡುತ್ತಿದ್ದೆ ಎಂದು ಹೇಳಿಕೊಂಡಿರುವ ಮಾಜಿ ಸ್ವಚ್ಚತಾ ಸಿಬ್ಬಂದಿ ನ್ಯಾಯಾಲಯಕ್ಕೆ ಹಾಜರು!
    • 2
      ಗಣೇಶೋತ್ಸವ ಇನ್ನು ಮಹಾರಾಷ್ಟ್ರದ ರಾಜ್ಯ ಹಬ್ಬ ಎಂದು ಸರಕಾರ ಘೋಷಣೆ!
    • 3
      ನಾಯಕರು 75 ಆಗುತ್ತಿದ್ದಂತೆ ಅಧಿಕಾರದಿಂದ ಕೆಳಗಿಳಿದು ಬೇರೆಯವರಿಗೆ ದಾರಿ ಮಾಡಿಕೊಡಲಿ - ಮೋಹನ್ ಭಾಗವತ್!
    • 4
      ಲಂಚ ಪಡೆಯುವಾಗ ಲೋಕಾಯುಕ್ತ ಬಲೆಗೆ ರೆಡ್ ಹ್ಯಾಂಡ್ ಆಗಿ ಸಿಕ್ಕಿಬಿದ್ದ ಕದ್ರಿ ಸಂಚಾರ ಪೊಲೀಸ್ ಕಾನ್‌ಸ್ಟೆಬಲ್ ತಸ್ಲೀಮ್ …!
    • 5
      ಬೀದಿನಾಯಿಗಳಿಗೆ ನಿತ್ಯ ಚಿಕನ್, ಮೊಟ್ಟೆ ನೀಡಲು ಬಿಬಿಎಂಪಿ ನಿರ್ಧಾರ!

  • Privacy Policy
  • Contact
© Tulunadu Infomedia.

Press enter/return to begin your search