• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
Home » Featured ಸುದ್ದಿ 

3 ಬಂಧಿತ ಶಂಕಿತ ಐಸಿಸ್ ಉಗ್ರರು ಇಂಜಿನಿಯರ್ಸ್!

Tulunadu News Posted On October 4, 2023
0


0
Shares
  • Share On Facebook
  • Tweet It

ರಾಷ್ಟ್ರೀಯ ತನಿಖಾ ದಳ ಇತ್ತೀಚೆಗೆ ಬಂಧಿಸಿರುವ ಮೂರು ಜನ ಶಂಕಿತ ಐಸಿಸ್ ಉಗ್ರರ ಜಾತಕವನ್ನು ಬಯಲಿಗೆಳೆದಾಗ ಆಶ್ಚರ್ಯಕರ ಮಾಹಿತಿಯೊಂದು ಹೊರಗೆ ಬಂದಿದೆ. ಬಂಧಿತ ಮೂವರಲ್ಲಿ ಶಹನವಾಜ್ ಗಣಿ ಇಂಜಿನಿಯರ್ ಆಗಿದ್ದು, ನ್ಯಾಶನಲ್ ಇನ್ಸಿಟ್ಯೂಟ್ ಆಫ್ ಟೆಕ್ನಾಲಜಿಯಿಂದ ಬಿಟೆಕ್ ಪದವಿಯನ್ನು ಪಡೆದಿದ್ದಾನೆ. ಇನ್ನು ಅರ್ಷದ್ ಎನ್ನುವ ಶಂಕಿತ ಉಗ್ರ ಆಲಿಘರ್ ಮುಸ್ಲಿಂ ವಿಶ್ವವಿದ್ಯಾನಿಲಯದಿಂದ ಮೆಕಾನಿಕಲ್ ಇಂಜಿನಿಯರಿಂಗ್ ನಲ್ಲಿ ಬಿಟೆಕ್ ಪದವಿಯನ್ನು ಹೊಂದಿದ್ದಾನೆ. ಅದನ್ನು ಕಲಿತ ಬಳಿಕ ಎಂಬಿಎ ಮತ್ತು ಪಿಎಚ್ ಡಿ ಪದವಿಯನ್ನು ಜಮೀಯಾ ಮಿಲಿಯಾ ಇಸ್ಲಾಮಿಯಾ ವಿಶ್ವವಿದ್ಯಾನಿಲಯದಿಂದ ಗಳಿಸಿದ್ದಾನೆ. ಮತ್ತೊಬ್ಬ ಶಂಕಿತ ಉಗ್ರ ರಿಜ್ವಾನ್ ಮಾಹಿತಿ ತಂತ್ರಜ್ಞಾನದಲ್ಲಿ ಬಿಟೆಕ್ ಪದವಿಯನ್ನು ಗಳಿಸಿದ್ದಾನೆ.

ವಿದ್ಯೆ ವಿನಯವನ್ನು ನೀಡುತ್ತದೆ ಎಂದು ಪ್ರಾಜ್ಞರು ಹೇಳುತ್ತಾರೆ. ಆದರೆ ಇಲ್ಲಿ ವಿದ್ಯೆ ದೇಶದ್ರೋಹ ಕೃತ್ಯಕ್ಕೆ ಬಳಕೆಯಾಗುವುದನ್ನು ಕಂಡಾಗ ಇಂತವರು ಕಲಿಯುವುದೇ ಬೇರೆ ದೇಶದಲ್ಲಿ ವಿಧ್ವಂಸಕ ಕೃತ್ಯ ಮಾಡುವುದಕ್ಕೆ ಎನ್ನುವುದಕ್ಕೆ ಸಾಬೀತಾಗುತ್ತಿದೆ. ಇಲ್ಲಿಯ ತನಕ ಬಂಧಿತರಾಗಿರುವ ಬಹುತೇಕ ಉಗ್ರರು ಉತ್ತಮ ಶೈಕ್ಷಣಿಕ ಹಿನ್ನಲೆಯನ್ನು ಹೊಂದಿದ್ದಾರೆ. ಕೆಲವರು ಈ ದೇಶದ ಪ್ರಖ್ಯಾತ ಕಂಪೆನಿಗಳಲ್ಲಿ ಉನ್ನತ ಉದ್ಯೋಗವನ್ನು ಕೂಡ ಮಾಡುತ್ತಾ ಇರುತ್ತಾರೆ. ಇತ್ತೀಚೆಗೆ ಮಹಾರಾಷ್ಟ್ರದ ಖ್ಯಾತ ಆಸ್ಪತ್ರೆಯಲ್ಲಿ ವಿಭಾಗದ ಮುಖ್ಯಸ್ಥರಾಗಿದ್ದ ವೈದ್ಯರಿಗೂ ಐಸಿಸ್ ಲಿಂಕ್ ಇರುವುದು ಪತ್ತೆಯಾಗಿತ್ತು. ಕೆಲವರು ಹೊರನೋಟಕ್ಕೆ ವೈಟ್ ಕಾಲರ್ ಕೆಲಸವನ್ನು ಮಾಡುತ್ತಾ ಒಳಗೊಳಗೆ ಸ್ಲೀಪರ್ ಸೆಲ್ ಗಳಾಗಿ ಕೆಲಸ ಮಾಡುತ್ತಾ ಇರುತ್ತಾರೆ. ಎಲ್ಲೋ ಒಂದು ಸಣ್ಣ ಕ್ಲೂ ಹಿಡಿದು ತನಿಖಾ ಸಂಸ್ಥೆಗಳು ಇವರ ಕದ ತಟ್ಟಿದಾಗ ಇವರ ಬಂಡವಾಳ ಬಯಲಿಗೆ ಬರುತ್ತದೆ

0
Shares
  • Share On Facebook
  • Tweet It




Trending Now
ಏಂಬುಲೆನ್ಸ್ ಇಲ್ಲದೇ ಗೂಡ್ಸ್ ಟೆಂಪು! ಉಡುಪಿಯಲ್ಲೊಂದು ಮನಕಲಕುವ ಘಟನೆ!
Tulunadu News December 9, 2025
ಕುಡುಕರ ಲಿವರ್ ಚಿಕಿತ್ಸೆಗೆ ಸರಕಾರ ಹಣ ನೀಡಲಿ ಎಂದ ಶಾಸಕರು!
Tulunadu News December 9, 2025
Leave A Reply

Leave a Reply Cancel reply

Your email address will not be published. Required fields are marked *

  • Recent Posts

    • ಏಂಬುಲೆನ್ಸ್ ಇಲ್ಲದೇ ಗೂಡ್ಸ್ ಟೆಂಪು! ಉಡುಪಿಯಲ್ಲೊಂದು ಮನಕಲಕುವ ಘಟನೆ!
    • ಕುಡುಕರ ಲಿವರ್ ಚಿಕಿತ್ಸೆಗೆ ಸರಕಾರ ಹಣ ನೀಡಲಿ ಎಂದ ಶಾಸಕರು!
    • ಸ್ಮೃತಿ ಹೊಸ ಇನ್ಸಿಂಗ್ಸ್ ಆರಂಭ!
    • ಮೋದಿಯನ್ನು ವಿಮಾನ ನಿಲ್ದಾಣದಲ್ಲಿ ಸ್ವಾಗತಿಸಿದ ಅಣ್ಣಾಮಲೈ! ಪ್ಯಾಚ್ ಅಪ್!
    • ಮನಪಾ ವ್ಯಾಪ್ತಿಯ ಸಮಸ್ಯೆಗಳಿಗೆ ಕಾಂಗ್ರೆಸ್ ಸರಕಾರದ ನಿರ್ಲಕ್ಷ್ಯದ ವಿರುದ್ಧ ಶಾಸಕ ಕಾಮತ್ ಸುದ್ದಿಗೋಷ್ಟಿ
    • ರಾಜದೀಪ್ ಸರದೇಸಾಯಿ ಕ್ಯಾನ್ಸರಿಗೆ ಚಿಕಿತ್ಸೆ ಪಡೆಯುತ್ತಿದ್ದಾಗ ಆರೋಗ್ಯ ವಿಚಾರಿಸಿದ ಮೋದಿ!
    • ಹಳೆ ವಸ್ತು ಗುಜರಿಗೆ ನೀಡಿ ಕೇಂದ್ರಕ್ಕೆ ಸಿಕ್ಕಿದೆ 800 ಕೋಟಿ ರೂ!
    • ಏಳು ತಿಂಗಳ ಗರ್ಭಿಣಿಯಾಗಿದ್ದರೂ 145 ಕೆ.ಜಿ ತೂಕ ಎತ್ತಿ ಕಂಚು ಗೆದ್ದ ಪೊಲೀಸ್ ಕಾನ್ಸ್ಟೇಬಲ್!
    • ಕರ್ನೂಲ್ ಬಸ್ ಬೆಂಕಿ ದುರಂತದಲ್ಲಿ 12 ಮಂದಿಯನ್ನು ರಕ್ಷಿಸಿದ ಬೆಂಗಳೂರು ಉದ್ಯೋಗಿ!
    • ಸಿಎಂ ಚರ್ಚೆ- ದಲಿತರನ್ನು ಸಿಎಂ ಮಾಡುವಂತೆ ಒತ್ತಡ ಹಾಕುವ ಕೈ ನಾಯಕರ ಚಿಂತನೆ ಫಲ ಕೊಡುತ್ತಾ?
  • Popular Posts

    • 1
      ಏಂಬುಲೆನ್ಸ್ ಇಲ್ಲದೇ ಗೂಡ್ಸ್ ಟೆಂಪು! ಉಡುಪಿಯಲ್ಲೊಂದು ಮನಕಲಕುವ ಘಟನೆ!
    • 2
      ಕುಡುಕರ ಲಿವರ್ ಚಿಕಿತ್ಸೆಗೆ ಸರಕಾರ ಹಣ ನೀಡಲಿ ಎಂದ ಶಾಸಕರು!
    • 3
      ಸ್ಮೃತಿ ಹೊಸ ಇನ್ಸಿಂಗ್ಸ್ ಆರಂಭ!

  • Privacy Policy
  • Contact
© Tulunadu Infomedia.

Press enter/return to begin your search