• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
Home » Featured ಸುದ್ದಿ 

3 ಬಂಧಿತ ಶಂಕಿತ ಐಸಿಸ್ ಉಗ್ರರು ಇಂಜಿನಿಯರ್ಸ್!

Tulunadu News Posted On October 4, 2023
0


0
Shares
  • Share On Facebook
  • Tweet It

ರಾಷ್ಟ್ರೀಯ ತನಿಖಾ ದಳ ಇತ್ತೀಚೆಗೆ ಬಂಧಿಸಿರುವ ಮೂರು ಜನ ಶಂಕಿತ ಐಸಿಸ್ ಉಗ್ರರ ಜಾತಕವನ್ನು ಬಯಲಿಗೆಳೆದಾಗ ಆಶ್ಚರ್ಯಕರ ಮಾಹಿತಿಯೊಂದು ಹೊರಗೆ ಬಂದಿದೆ. ಬಂಧಿತ ಮೂವರಲ್ಲಿ ಶಹನವಾಜ್ ಗಣಿ ಇಂಜಿನಿಯರ್ ಆಗಿದ್ದು, ನ್ಯಾಶನಲ್ ಇನ್ಸಿಟ್ಯೂಟ್ ಆಫ್ ಟೆಕ್ನಾಲಜಿಯಿಂದ ಬಿಟೆಕ್ ಪದವಿಯನ್ನು ಪಡೆದಿದ್ದಾನೆ. ಇನ್ನು ಅರ್ಷದ್ ಎನ್ನುವ ಶಂಕಿತ ಉಗ್ರ ಆಲಿಘರ್ ಮುಸ್ಲಿಂ ವಿಶ್ವವಿದ್ಯಾನಿಲಯದಿಂದ ಮೆಕಾನಿಕಲ್ ಇಂಜಿನಿಯರಿಂಗ್ ನಲ್ಲಿ ಬಿಟೆಕ್ ಪದವಿಯನ್ನು ಹೊಂದಿದ್ದಾನೆ. ಅದನ್ನು ಕಲಿತ ಬಳಿಕ ಎಂಬಿಎ ಮತ್ತು ಪಿಎಚ್ ಡಿ ಪದವಿಯನ್ನು ಜಮೀಯಾ ಮಿಲಿಯಾ ಇಸ್ಲಾಮಿಯಾ ವಿಶ್ವವಿದ್ಯಾನಿಲಯದಿಂದ ಗಳಿಸಿದ್ದಾನೆ. ಮತ್ತೊಬ್ಬ ಶಂಕಿತ ಉಗ್ರ ರಿಜ್ವಾನ್ ಮಾಹಿತಿ ತಂತ್ರಜ್ಞಾನದಲ್ಲಿ ಬಿಟೆಕ್ ಪದವಿಯನ್ನು ಗಳಿಸಿದ್ದಾನೆ.

ವಿದ್ಯೆ ವಿನಯವನ್ನು ನೀಡುತ್ತದೆ ಎಂದು ಪ್ರಾಜ್ಞರು ಹೇಳುತ್ತಾರೆ. ಆದರೆ ಇಲ್ಲಿ ವಿದ್ಯೆ ದೇಶದ್ರೋಹ ಕೃತ್ಯಕ್ಕೆ ಬಳಕೆಯಾಗುವುದನ್ನು ಕಂಡಾಗ ಇಂತವರು ಕಲಿಯುವುದೇ ಬೇರೆ ದೇಶದಲ್ಲಿ ವಿಧ್ವಂಸಕ ಕೃತ್ಯ ಮಾಡುವುದಕ್ಕೆ ಎನ್ನುವುದಕ್ಕೆ ಸಾಬೀತಾಗುತ್ತಿದೆ. ಇಲ್ಲಿಯ ತನಕ ಬಂಧಿತರಾಗಿರುವ ಬಹುತೇಕ ಉಗ್ರರು ಉತ್ತಮ ಶೈಕ್ಷಣಿಕ ಹಿನ್ನಲೆಯನ್ನು ಹೊಂದಿದ್ದಾರೆ. ಕೆಲವರು ಈ ದೇಶದ ಪ್ರಖ್ಯಾತ ಕಂಪೆನಿಗಳಲ್ಲಿ ಉನ್ನತ ಉದ್ಯೋಗವನ್ನು ಕೂಡ ಮಾಡುತ್ತಾ ಇರುತ್ತಾರೆ. ಇತ್ತೀಚೆಗೆ ಮಹಾರಾಷ್ಟ್ರದ ಖ್ಯಾತ ಆಸ್ಪತ್ರೆಯಲ್ಲಿ ವಿಭಾಗದ ಮುಖ್ಯಸ್ಥರಾಗಿದ್ದ ವೈದ್ಯರಿಗೂ ಐಸಿಸ್ ಲಿಂಕ್ ಇರುವುದು ಪತ್ತೆಯಾಗಿತ್ತು. ಕೆಲವರು ಹೊರನೋಟಕ್ಕೆ ವೈಟ್ ಕಾಲರ್ ಕೆಲಸವನ್ನು ಮಾಡುತ್ತಾ ಒಳಗೊಳಗೆ ಸ್ಲೀಪರ್ ಸೆಲ್ ಗಳಾಗಿ ಕೆಲಸ ಮಾಡುತ್ತಾ ಇರುತ್ತಾರೆ. ಎಲ್ಲೋ ಒಂದು ಸಣ್ಣ ಕ್ಲೂ ಹಿಡಿದು ತನಿಖಾ ಸಂಸ್ಥೆಗಳು ಇವರ ಕದ ತಟ್ಟಿದಾಗ ಇವರ ಬಂಡವಾಳ ಬಯಲಿಗೆ ಬರುತ್ತದೆ

0
Shares
  • Share On Facebook
  • Tweet It




Trending Now
ವೈಯಕ್ತಿಕ ಕಾರಣದಿಂದ ಪಕ್ಷ ನೀಡಿದ ಹೊಣೆಗಾರಿಕೆಯಿಂದ ಹಿಂದೆ ಸರಿದ ಅಣ್ಣಾಮಲೈ!
Tulunadu News February 4, 2026
ಐಟಿ ದಾಳಿ- ಕಾನ್ಫಿಡೆಂಟ್ ಗ್ರೂಪ್ ಮುಖ್ಯಸ್ಥ ಸಿಜೆ ರಾಯ್ ಆತ್ಮಹತ್ಯೆ!
Tulunadu News January 30, 2026
Leave A Reply

Leave a Reply Cancel reply

Your email address will not be published. Required fields are marked *

  • Recent Posts

    • ವೈಯಕ್ತಿಕ ಕಾರಣದಿಂದ ಪಕ್ಷ ನೀಡಿದ ಹೊಣೆಗಾರಿಕೆಯಿಂದ ಹಿಂದೆ ಸರಿದ ಅಣ್ಣಾಮಲೈ!
    • ಐಟಿ ದಾಳಿ- ಕಾನ್ಫಿಡೆಂಟ್ ಗ್ರೂಪ್ ಮುಖ್ಯಸ್ಥ ಸಿಜೆ ರಾಯ್ ಆತ್ಮಹತ್ಯೆ!
    • ಓಡಿಲ್ನಾಳ ಸುಮಂತ್ ಅನುಮಾನಾಸ್ಪದ ಸಾವು – ಕೂಲಂಕುಷ ತನಿಖೆಗೆ ಗೃಹಸಚಿವರಿಗೆ ಮನವಿ
    • ಕ್ರಿಕೆಟ್ ಪಂದ್ಯಾಟದ ಮೇಲೆ ಗುಂಪು ದಾಳಿಯಿಂದ ಸಾವು: ಆರೋಪಿಗೆ ಜಾಮೀನು ಮಂಜೂರು
    • ನಾನು ಸಾಮಾನ್ಯ ಕಾರ್ಯಕರ್ತ, ಅವರು ನನ್ನ ಬಾಸ್ ಎಂದು ಮೋದಿ ಹೇಳಿದ್ದು ಯಾರನ್ನ!
    • ಕೆಎಸ್‌ಆರ್‌ಟಿಸಿ ಬಸ್‌ನಲ್ಲಿ ನಡೆದಿತ್ತೇ ಕಿರುಕುಳ? ವೈರಲ್ ವೀಡಿಯೋ ಬಳಿಕ ಆರೋಪಿತ ವ್ಯಕ್ತಿಯ ಆತ್ಮಹತ್ಯೆ
    • ಕರ್ನಾಟಕದಲ್ಲಿ ಸ್ಥಳೀಯ ಸಂಸ್ಥೆ ಚುನಾವಣೆಯಲ್ಲಿ ಈ ಬಾರಿ ಬ್ಯಾಲೆಟ್ ಪೇಪರ್ ಬಳಕೆ!
    • ಕೆಲಸ ಇದೆ ಎಂದು ನಂಬಿ ಬಂದ ಉದ್ಯೋಗಾಂಕ್ಷಿಗಳು! ಬೇಸ್ತುಬಿದ್ದು ವಾಪಾಸ್..
    • ಟೊಮೆಟೋ ತಿನ್ನಲು ಬಂದ ದನದ ಮುಖಕ್ಕೆ ಚೂರಿ ಇರಿತ!
    • ಶಾಲೆಗಳಲ್ಲಿ ಪ್ರಥಮ ಭಾಷೆಯಾಗಿ ಮಲಯಾಳಂ ಕಡ್ಡಾಯ: ಕೇರಳ ಸರಕಾರದ ಹೊಸ ನೀತಿಗೆ ಕರ್ನಾಟಕ ವಿರೋಧ!
  • Popular Posts

    • 1
      ವೈಯಕ್ತಿಕ ಕಾರಣದಿಂದ ಪಕ್ಷ ನೀಡಿದ ಹೊಣೆಗಾರಿಕೆಯಿಂದ ಹಿಂದೆ ಸರಿದ ಅಣ್ಣಾಮಲೈ!

  • Privacy Policy
  • Contact
© Tulunadu Infomedia.

Press enter/return to begin your search