• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
Home » Featured ಸುದ್ದಿ 

ಪಠಾಣ್ ಕೋಟ್ ಮಾಸ್ಟರ್ ಮೈಂಡ್ ಶಹೀದ್ ಲತೀಫ್ ಹತ್ಯೆ

Tulunadu News Posted On October 11, 2023
0


0
Shares
  • Share On Facebook
  • Tweet It

ಭಾರತಕ್ಕೆ ಬೇಕಾಗಿದ್ದ ಮೋಸ್ಟ್ ವಾಟೆಂಡ್ ಭಯೋತ್ಪಾದಕ, ಪಠಾಣ್ ಕೋಟ್ ದಾಳಿಯ ಮಾಸ್ಟರ್ ಮೈಂಡ್ ಶಹೀದ್ ಲತೀಫ್ ಪಾಕಿಸ್ತಾನದ ಮಸೀದಿಯೊಳಗೆ ಅಕ್ಟೋಬರ್ 10 ರಂದು ಹತನಾಗಿದ್ದಾನೆ. ಈತನನ್ನು ಲತೀಫ್ ಯಾನೆ ಬಿಲಾಲ್ ಎನ್ನುವ ಹೆಸರಿನಿಂದ ಗುರುತಿಸಲಾಗುತ್ತಿತ್ತು. ಈತ ಯುಎಪಿಎ ಆಕ್ಟ್ ಅಡಿಯಲ್ಲಿ ಭಾರತಕ್ಕೆ ಅತೀ ಅಗತ್ಯವಾಗಿ ಬೇಕಾಗಿದ್ದ. ಈತನ ಜೊತೆ ಈತನ ಇನ್ನಿಬ್ಬರು ಸಹಚರರನ್ನು ಕೂಡ ಮೂರು ಜನ ಅನಾಮಧೇಯ ಬಂದೂಕುಧಾರಿಗಳು ಹತ್ಯೆಗೈದಿದ್ದಾರೆ. ಈತ ಹತನಾಗಿರುವ ಮಸೀದಿ ಪಾಕಿಸ್ತಾನದ ಸಿಸಲ್ ಕೋಟ್ ಇಲ್ಲಿನ ದಸ್ಕಾ ಎನ್ನುವ ಏರಿಯಾದಲ್ಲಿ ಬರುತ್ತದೆ.

ಜೈಶ್-ಇ-ಮೊಹಮ್ಮದ್ ಸಂಘಟನೆಯ ಪ್ರಮುಖನಾಗಿದ್ದ ಶಹೀದ್ ಲತೀಫ್ 2016 ರ ಪಠಾಣ್ ಕೋಟ್ ವಾಯುನೆಲೆಯ ಮೇಲೆ ವಿಧ್ವಂಸಕ ಕೃತ್ಯದ ಪ್ರಧಾನ ಆರೋಪಿ ಎಂದೇ ಗುರುತಿಸಲಾಗಿದೆ. ಅಲ್ಲಿ ಏಳು ಜನ ವಾಯುಸೇನೆಯ ಯೋಧರು ಹುತಾತ್ಮರಾಗಿದ್ದರು.

ಈತ 1993 ರಲ್ಲಿ ಕಾಶ್ಮೀರದ ಕಣಿವೆಯ ಮೂಲಕ ಅತಿಕ್ರಮ ಪ್ರವೇಶ ಮಾಡಿದ್ದ. ನಂತರದ ವರ್ಷದಲ್ಲಿ ಬಂಧಿತನಾಗಿದ್ದ. 2010 ರ ತನಕ ಜೆಇಎಂ ಉಗ್ರಗಾಮಿ ಸಂಘಟನೆಯ ಸ್ಥಾಪಕ ಮಸೂದ್ ಅಜರ್ ಎನ್ನುವ ಮತ್ತೊಬ್ಬ ಕುಖ್ಯಾತ ಭಯೋತ್ಪಾದಕನ ಜೊತೆ ಜಮ್ಮು ಜೈಲಿನಲ್ಲಿದ್ದ. 2010 ರಲ್ಲಿ ಯುಪಿಎ ಸರಕಾರ ಇವನನ್ನು ಬಿಡುಗಡೆಗೊಳಿಸಿ ಪಾಕಿಸ್ತಾನಕ್ಕೆ ಗಡಿಪಾರು ಮಾಡಿತ್ತು.

0
Shares
  • Share On Facebook
  • Tweet It




Trending Now
ಪೊಲೀಸ್ ಇನ್ಸ್‌ಪೆಕ್ಟರ್ ವಿರುದ್ಧ ಲೈಂಗಿಕ ಕಿರುಕುಳ ಪ್ರಕರಣ : ಮೂಡಬಿದಿರೆ ಇನ್ಸ್ಪೆಕ್ಟರ್ ಸಂದೇಶ್ ಬಿ.ಜಿ ಅಮಾನತು.
Tulunadu News March 17, 2026
ಕಾಣೆಯಾಗಿದ್ದ ವಿವೇಕ್ ಶೆಟ್ಟಿಗಾರ್ ಮೃತದೇಹ ಪತ್ತೆ
Tulunadu News March 11, 2026
Leave A Reply

Leave a Reply Cancel reply

Your email address will not be published. Required fields are marked *

  • Recent Posts

    • ಪೊಲೀಸ್ ಇನ್ಸ್‌ಪೆಕ್ಟರ್ ವಿರುದ್ಧ ಲೈಂಗಿಕ ಕಿರುಕುಳ ಪ್ರಕರಣ : ಮೂಡಬಿದಿರೆ ಇನ್ಸ್ಪೆಕ್ಟರ್ ಸಂದೇಶ್ ಬಿ.ಜಿ ಅಮಾನತು.
    • ಕಾಣೆಯಾಗಿದ್ದ ವಿವೇಕ್ ಶೆಟ್ಟಿಗಾರ್ ಮೃತದೇಹ ಪತ್ತೆ
    • ಸರ್ಪ ಸಂಸ್ಕಾರ, ಆಶ್ಲೇಷ ಬಲಿ ಸೇವೆ ಸಲ್ಲಿಸಿದ ನಟ!
    • ಅಕ್ರಮ 4 ಸಾವಿರ ಲೀಟರ್ ಡೀಸಿಲ್ ಬೆಳ್ತಂಗಡಿಯಲ್ಲಿ ಪತ್ತೆ!
    • ಕಳ್ಳತನ ನಡೆದ ಅರಣ್ಯಾಧಿಕಾರಿ ಮನೆ ಹಾಗೂ ನೆರೆಮನೆಗಳಲ್ಲಿ ಸಿಸಿಟಿವಿಗಳೂ ಇಲ್ಲ!
    • ಸಾಲ ಕೊಡಿಸುವ ಭರವಸೆ: ಕೋಟ್ಯಾಂತರ ರೂ ವಂಚನೆಯ ರೋಶನ್ ಸಲ್ದಾನ Case Update:
    • ಅಲಿ ಖಮೇನಿ ಹತ್ಯೆ: ಕರ್ನಾಟಕದ 'ಮಿನಿ ಇರಾನ್' ನಲ್ಲಿ 3 ದಿನ ಶೋಕಾಚಾರಣೆ!
    • ಇರಾನ್ ನಾಯಕ‌ ಅಲಿ ಖಮೇನಿ ಆತ್ಮಕ್ಕೆ ಶಾಂತಿ ಕೋರಿದ ಸಿಎಂ ಸಿದ್ದರಾಮಯ್ಯ
    • ಅಪ್ರಾಪ್ತ ವಯಸ್ಸಿನವರ ಮೇಲೆ ಅನೈತಿಕ ಪೊಲೀಸ್ ಗಿರಿ: ತಂದೆ, ಮಗನ ಬಂಧನ
    • ಪಾಲಿಕೆಯಲ್ಲಿ ಅಧಿಕಾರಿಗಳ ಆಡಳಿತಕ್ಕೆ ಒಂದು ವರ್ಷ , ಪಾಲಿಕೆಗೆ ಚುನಾವಣೆ ಸದ್ಯಕ್ಕೆ ಅನುಮಾನ!
  • Popular Posts

    • 1
      ಪೊಲೀಸ್ ಇನ್ಸ್‌ಪೆಕ್ಟರ್ ವಿರುದ್ಧ ಲೈಂಗಿಕ ಕಿರುಕುಳ ಪ್ರಕರಣ : ಮೂಡಬಿದಿರೆ ಇನ್ಸ್ಪೆಕ್ಟರ್ ಸಂದೇಶ್ ಬಿ.ಜಿ ಅಮಾನತು.

  • Privacy Policy
  • Contact
© Tulunadu Infomedia.

Press enter/return to begin your search