• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
Home » Featured ಸುದ್ದಿ 

ಪಠಾಣ್ ಕೋಟ್ ಮಾಸ್ಟರ್ ಮೈಂಡ್ ಶಹೀದ್ ಲತೀಫ್ ಹತ್ಯೆ

Tulunadu News Posted On October 11, 2023
0


0
Shares
  • Share On Facebook
  • Tweet It

ಭಾರತಕ್ಕೆ ಬೇಕಾಗಿದ್ದ ಮೋಸ್ಟ್ ವಾಟೆಂಡ್ ಭಯೋತ್ಪಾದಕ, ಪಠಾಣ್ ಕೋಟ್ ದಾಳಿಯ ಮಾಸ್ಟರ್ ಮೈಂಡ್ ಶಹೀದ್ ಲತೀಫ್ ಪಾಕಿಸ್ತಾನದ ಮಸೀದಿಯೊಳಗೆ ಅಕ್ಟೋಬರ್ 10 ರಂದು ಹತನಾಗಿದ್ದಾನೆ. ಈತನನ್ನು ಲತೀಫ್ ಯಾನೆ ಬಿಲಾಲ್ ಎನ್ನುವ ಹೆಸರಿನಿಂದ ಗುರುತಿಸಲಾಗುತ್ತಿತ್ತು. ಈತ ಯುಎಪಿಎ ಆಕ್ಟ್ ಅಡಿಯಲ್ಲಿ ಭಾರತಕ್ಕೆ ಅತೀ ಅಗತ್ಯವಾಗಿ ಬೇಕಾಗಿದ್ದ. ಈತನ ಜೊತೆ ಈತನ ಇನ್ನಿಬ್ಬರು ಸಹಚರರನ್ನು ಕೂಡ ಮೂರು ಜನ ಅನಾಮಧೇಯ ಬಂದೂಕುಧಾರಿಗಳು ಹತ್ಯೆಗೈದಿದ್ದಾರೆ. ಈತ ಹತನಾಗಿರುವ ಮಸೀದಿ ಪಾಕಿಸ್ತಾನದ ಸಿಸಲ್ ಕೋಟ್ ಇಲ್ಲಿನ ದಸ್ಕಾ ಎನ್ನುವ ಏರಿಯಾದಲ್ಲಿ ಬರುತ್ತದೆ.

ಜೈಶ್-ಇ-ಮೊಹಮ್ಮದ್ ಸಂಘಟನೆಯ ಪ್ರಮುಖನಾಗಿದ್ದ ಶಹೀದ್ ಲತೀಫ್ 2016 ರ ಪಠಾಣ್ ಕೋಟ್ ವಾಯುನೆಲೆಯ ಮೇಲೆ ವಿಧ್ವಂಸಕ ಕೃತ್ಯದ ಪ್ರಧಾನ ಆರೋಪಿ ಎಂದೇ ಗುರುತಿಸಲಾಗಿದೆ. ಅಲ್ಲಿ ಏಳು ಜನ ವಾಯುಸೇನೆಯ ಯೋಧರು ಹುತಾತ್ಮರಾಗಿದ್ದರು.

ಈತ 1993 ರಲ್ಲಿ ಕಾಶ್ಮೀರದ ಕಣಿವೆಯ ಮೂಲಕ ಅತಿಕ್ರಮ ಪ್ರವೇಶ ಮಾಡಿದ್ದ. ನಂತರದ ವರ್ಷದಲ್ಲಿ ಬಂಧಿತನಾಗಿದ್ದ. 2010 ರ ತನಕ ಜೆಇಎಂ ಉಗ್ರಗಾಮಿ ಸಂಘಟನೆಯ ಸ್ಥಾಪಕ ಮಸೂದ್ ಅಜರ್ ಎನ್ನುವ ಮತ್ತೊಬ್ಬ ಕುಖ್ಯಾತ ಭಯೋತ್ಪಾದಕನ ಜೊತೆ ಜಮ್ಮು ಜೈಲಿನಲ್ಲಿದ್ದ. 2010 ರಲ್ಲಿ ಯುಪಿಎ ಸರಕಾರ ಇವನನ್ನು ಬಿಡುಗಡೆಗೊಳಿಸಿ ಪಾಕಿಸ್ತಾನಕ್ಕೆ ಗಡಿಪಾರು ಮಾಡಿತ್ತು.

0
Shares
  • Share On Facebook
  • Tweet It




Trending Now
ಬಸ್ ನಲ್ಲಿ 200 ಕೆಜಿ ಸ್ಫೋಟಕ ಪತ್ತೆ! ತಪ್ಪಿದ ದೊಡ್ಡ ಸಂಚು..
Tulunadu News August 26, 2025
ತಿಮರೋಡಿ ಮನೆಯಲ್ಲಿತ್ತು ಮಾಸ್ಕ್ ಮ್ಯಾನ್ ಮೊಬೈಲ್, ತಂಗುತ್ತಿದ್ದ ಕೋಣೆಯ ಸಿಸಿಟಿವಿ ಫೂಟೇಜ್ ವಶಕ್ಕೆ!
Tulunadu News August 26, 2025
Leave A Reply

Leave a Reply Cancel reply

Your email address will not be published. Required fields are marked *

  • Recent Posts

    • ಬಸ್ ನಲ್ಲಿ 200 ಕೆಜಿ ಸ್ಫೋಟಕ ಪತ್ತೆ! ತಪ್ಪಿದ ದೊಡ್ಡ ಸಂಚು..
    • ತಿಮರೋಡಿ ಮನೆಯಲ್ಲಿತ್ತು ಮಾಸ್ಕ್ ಮ್ಯಾನ್ ಮೊಬೈಲ್, ತಂಗುತ್ತಿದ್ದ ಕೋಣೆಯ ಸಿಸಿಟಿವಿ ಫೂಟೇಜ್ ವಶಕ್ಕೆ!
    • ಧರ್ಮ ಜಾಗೃತಿ ಯಾತ್ರೆ:  ದೇವರ ಅನುಗ್ರಹದಿಂದ ಸತ್ಯದ ಅನಾವರಣ - ಡಾ. ಹೆಗ್ಗಡೆ 
    • ರಾಜ್ಯ ಬೊಕ್ಕಸ ಖಾಲಿ, ಗ್ಯಾರಂಟಿಗೂ ದುಡ್ಡಿಲ್ಲ - ಸಿಎಂ ರೇವಂತ್ ರೆಡ್ಡಿ
    • ಬಾನು ಮುಷ್ತಾಕ್ ದಸರಾ ಉದ್ಘಾಟನೆ ಮಾಡುವ ಬಗ್ಗೆ ಪರ - ವಿರೋಧ ಚರ್ಚೆ!
    • ತಿಮರೋಡಿ ಮನೆ ಮೇಲೆ ಬೆಳ್ಳಂಬೆಳಗ್ಗೆ SIT ದಾಳಿ.. ಮಾಸ್ಕ್ ಮ್ಯಾನ್ ಚಿನ್ನಯ್ಯಗೆ ಆಶ್ರಯ ನೀಡಿದ ಆರೋಪ!
    • ಬೀದಿನಾಯಿಗಳ ದಾಳಿ! ವಿದ್ಯಾರ್ಥಿನಿಯ ಮುಖಕ್ಕೆ 17 ಹೊಲಿಗೆ
    • 'ಕುಡ್ಲದ ಪಿಲಿ ಪರ್ಬ-ಸೀಸನ್ 4' ಆಮಂತ್ರಣ ಪತ್ರಿಕೆ ಬಿಡುಗಡೆ
    • ರಸ್ತೆಗೆ ಅಡ್ಡಬಂದ ನಾಯಿ- ತಪ್ಪಿಸಲು ಹೋಗಿ ಕಾರು ಪಲ್ಟಿ -ಖ್ಯಾತ ಡಿಜೆ ಮಾರ್ಮಿನ್ ಮೆಂಡೋನ್ಸಾ ನಿಧನ
    • ಮಹೇಶ್ ಶೆಟ್ಟಿ ತಿಮರೋಡಿ ವಶಕ್ಕೆ ಪಡೆಯುವ ವೇಳೆ ಪೊಲೀಸ್ ಕಾರಿಗೆ ಗುದ್ದಿದ ಮೂವರು ಅರೆಸ್ಟ್
  • Popular Posts

    • 1
      ಬಸ್ ನಲ್ಲಿ 200 ಕೆಜಿ ಸ್ಫೋಟಕ ಪತ್ತೆ! ತಪ್ಪಿದ ದೊಡ್ಡ ಸಂಚು..
    • 2
      ತಿಮರೋಡಿ ಮನೆಯಲ್ಲಿತ್ತು ಮಾಸ್ಕ್ ಮ್ಯಾನ್ ಮೊಬೈಲ್, ತಂಗುತ್ತಿದ್ದ ಕೋಣೆಯ ಸಿಸಿಟಿವಿ ಫೂಟೇಜ್ ವಶಕ್ಕೆ!
    • 3
      ಧರ್ಮ ಜಾಗೃತಿ ಯಾತ್ರೆ:  ದೇವರ ಅನುಗ್ರಹದಿಂದ ಸತ್ಯದ ಅನಾವರಣ - ಡಾ. ಹೆಗ್ಗಡೆ 
    • 4
      ರಾಜ್ಯ ಬೊಕ್ಕಸ ಖಾಲಿ, ಗ್ಯಾರಂಟಿಗೂ ದುಡ್ಡಿಲ್ಲ - ಸಿಎಂ ರೇವಂತ್ ರೆಡ್ಡಿ
    • 5
      ಬಾನು ಮುಷ್ತಾಕ್ ದಸರಾ ಉದ್ಘಾಟನೆ ಮಾಡುವ ಬಗ್ಗೆ ಪರ - ವಿರೋಧ ಚರ್ಚೆ!

  • Privacy Policy
  • Contact
© Tulunadu Infomedia.

Press enter/return to begin your search