• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
Home » Featured ಸುದ್ದಿ 

ಸೇಫ್ ಆಗಿ ಕರೆದುಕೊಂಡು ಬಂದಿದ್ದಕ್ಕೆ ಧನ್ಯವಾದಗಳು- ನುಶ್ರತ್ ಬರೋಚಾ

Tulunadu News Posted On October 12, 2023
0


0
Shares
  • Share On Facebook
  • Tweet It

ಇಸ್ರೇಲಿನಿಂದ ಸುರಕ್ಷಿತವಾಗಿ ಭಾರತಕ್ಕೆ ಮರಳಿರುವ ಖ್ಯಾತ ನಟಿ ನುಶ್ರತ್ ಬರೋಚಾ ಎಲ್ಲರಿಗೂ ಧನ್ಯವಾದ ಅರ್ಪಿಸಿದ್ದಾರೆ. ಎಲ್ಲರ ಪ್ರಾರ್ಥನೆಗಳಿಗೆ ಕೃತಜ್ಞತೆಗಳು. ಎರಡು ದಿನಗಳ ಹಿಂದೆ ಇಸ್ರೇಲಿನ ಹೋಟೇಲ್ ರೂಂನಲ್ಲಿ ಬೆಳಿಗ್ಗೆ ಎದ್ದಾಗ ಬಾಂಬ್ ಗಳ ಶಬ್ದ ಕಿವಿಗೆ ಅಪ್ಪಳಿಸುತ್ತಿತ್ತು. ಸೈರನ್ ಶಬ್ದ ನಮ್ಮ ಆಸುಪಾಸಿನಲ್ಲಿ ಕೇಳಿಸುತ್ತಿದ್ದಂತೆ ನಮ್ಮನ್ನು ಹೋಟೇಲಿನ ಬೇಸ್ ಮೆಂಟಿಗೆ ಕರೆದುಕೊಂಡು ಹೋಗಲಾಯಿತು. ಅಲ್ಲಿ ನಮ್ಮ ಸುರಕ್ಷತೆಗೆ ವ್ಯವಸ್ಥೆ ಮಾಡಲಾಗಿತ್ತು.

ಇಂತಹ ಪರಿಸ್ಥಿತಿಯನ್ನು ನಾನು ಯಾವತ್ತೂ ಅನುಭವಿಸಿಲ್ಲ. ಇವತ್ತು ನನ್ನ ಮನೆಯ ಕೋಣೆಯಲ್ಲಿ ಬೆಳಿಗ್ಗೆ ಎದ್ದಾಗ ಅಂತಹ ಯಾವುದೇ ಶಬ್ದ ಕೇಳಿಸುವುದಿಲ್ಲ. ಇದರಿಂದ ನಾವು ನಮ್ಮ ಭಾರತದಲ್ಲಿ ಎಷ್ಟು ಸುರಕ್ಷಿತವಾಗಿ ಇದ್ದೇವೆ ಎನ್ನುವ ಅರಿವಾಗುತ್ತದೆ. ನಾವು ಇಲ್ಲಿ ಸೇಫ್ ಇದ್ದೇವೆ. ಅದಕ್ಕಾಗಿ ಭಾರತ ಸರಕಾರಕ್ಕೆ ಧನ್ಯವಾದಗಳು. ಅದರೊಂದಿಗೆ ಭಾರತೀಯ ರಾಯಭಾರ ಕಚೇರಿ, ಇಸ್ರೇಲ್ ರಾಯಭಾರಿ ಕಚೇರಿಗೂ ಕೃತಜ್ಞತೆಗಳು.

ಇನ್ನು ಅಲ್ಲಿ ಯುದ್ಧಭೂಮಿಯಲ್ಲಿ ಸಿಲುಕಿರುವವರು ಕೂಡ ಸುರಕ್ಷಿತವಾಗಿರಲಿ ಎಂದು ಹಾರೈಸುತ್ತೇನೆ. ಶಾಂತಿ ಬೇಗ ಸ್ಥಾಪನೆಯಾಗಲಿ ಎಂದು ಅವರು ಹೇಳಿದ್ದಾರೆ. ನುಶ್ರತ್ ಬರೋಚಾ ಹೈಫಾ ಇಂಟರ್ ನ್ಯಾಶನಲ್ ಫಿಲಂ ಫೆಸ್ಟಿವಲ್ ನಲ್ಲಿ ಭಾಗವಹಿಸಲು ಇಸ್ರೇಲಿಗೆ ತೆರಳಿದ್ದರು.

0
Shares
  • Share On Facebook
  • Tweet It




Trending Now
ಕಳ್ಳತನ ನಡೆದ ಅರಣ್ಯಾಧಿಕಾರಿ ಮನೆ ಹಾಗೂ ನೆರೆಮನೆಗಳಲ್ಲಿ ಸಿಸಿಟಿವಿಗಳೂ ಇಲ್ಲ!
Tulunadu News March 5, 2026
ಸಾಲ ಕೊಡಿಸುವ ಭರವಸೆ: ಕೋಟ್ಯಾಂತರ ರೂ ವಂಚನೆಯ ರೋಶನ್ ಸಲ್ದಾನ Case Update:
Tulunadu News March 3, 2026
Leave A Reply

Leave a Reply Cancel reply

Your email address will not be published. Required fields are marked *

  • Recent Posts

    • ಕಳ್ಳತನ ನಡೆದ ಅರಣ್ಯಾಧಿಕಾರಿ ಮನೆ ಹಾಗೂ ನೆರೆಮನೆಗಳಲ್ಲಿ ಸಿಸಿಟಿವಿಗಳೂ ಇಲ್ಲ!
    • ಸಾಲ ಕೊಡಿಸುವ ಭರವಸೆ: ಕೋಟ್ಯಾಂತರ ರೂ ವಂಚನೆಯ ರೋಶನ್ ಸಲ್ದಾನ Case Update:
    • ಅಲಿ ಖಮೇನಿ ಹತ್ಯೆ: ಕರ್ನಾಟಕದ 'ಮಿನಿ ಇರಾನ್' ನಲ್ಲಿ 3 ದಿನ ಶೋಕಾಚಾರಣೆ!
    • ಇರಾನ್ ನಾಯಕ‌ ಅಲಿ ಖಮೇನಿ ಆತ್ಮಕ್ಕೆ ಶಾಂತಿ ಕೋರಿದ ಸಿಎಂ ಸಿದ್ದರಾಮಯ್ಯ
    • ಅಪ್ರಾಪ್ತ ವಯಸ್ಸಿನವರ ಮೇಲೆ ಅನೈತಿಕ ಪೊಲೀಸ್ ಗಿರಿ: ತಂದೆ, ಮಗನ ಬಂಧನ
    • ಪಾಲಿಕೆಯಲ್ಲಿ ಅಧಿಕಾರಿಗಳ ಆಡಳಿತಕ್ಕೆ ಒಂದು ವರ್ಷ , ಪಾಲಿಕೆಗೆ ಚುನಾವಣೆ ಸದ್ಯಕ್ಕೆ ಅನುಮಾನ!
    • ಖಾಸಗಿ ವೀಡಿಯೋ ಮುಂದಿಟ್ಟು ಮಾಲೀಕನಿಗೆ ಬ್ಲ್ಯಾಕ್‌ಮೇಲ್: ಹೆಂಡತಿ ಅಕೌಂಟ್‌ಗೆ ಹಣ ಕೇಳಿದ್ದ ಅಭಿಷೇಕ್ ಸುರೇಂದ್ರ ಪೂಜಾರಿ!
    • ಕೇರಳ ಇನ್ನು ಮುಂದೆ ಕೇರಳಂ!
    • ಐರ್ಲೆಂಡ್‌ನಲ್ಲಿ ಕಡಬದ ಯುವಕ ನಿಗೂಢ ಸಾವು!
    • ಮೀಟರ್ ರೀಡಿಂಗಾಗಿ ಬಂದ ನೌಕರರ ಮೇಲೆ ಸಾಕು ನಾಯಿ ದಾಳಿ!
  • Popular Posts

    • 1
      ಕಳ್ಳತನ ನಡೆದ ಅರಣ್ಯಾಧಿಕಾರಿ ಮನೆ ಹಾಗೂ ನೆರೆಮನೆಗಳಲ್ಲಿ ಸಿಸಿಟಿವಿಗಳೂ ಇಲ್ಲ!

  • Privacy Policy
  • Contact
© Tulunadu Infomedia.

Press enter/return to begin your search