• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ

ಸೇಫ್ ಆಗಿ ಕರೆದುಕೊಂಡು ಬಂದಿದ್ದಕ್ಕೆ ಧನ್ಯವಾದಗಳು- ನುಶ್ರತ್ ಬರೋಚಾ

Tulunadu News Posted On October 12, 2023


  • Share On Facebook
  • Tweet It

ಇಸ್ರೇಲಿನಿಂದ ಸುರಕ್ಷಿತವಾಗಿ ಭಾರತಕ್ಕೆ ಮರಳಿರುವ ಖ್ಯಾತ ನಟಿ ನುಶ್ರತ್ ಬರೋಚಾ ಎಲ್ಲರಿಗೂ ಧನ್ಯವಾದ ಅರ್ಪಿಸಿದ್ದಾರೆ. ಎಲ್ಲರ ಪ್ರಾರ್ಥನೆಗಳಿಗೆ ಕೃತಜ್ಞತೆಗಳು. ಎರಡು ದಿನಗಳ ಹಿಂದೆ ಇಸ್ರೇಲಿನ ಹೋಟೇಲ್ ರೂಂನಲ್ಲಿ ಬೆಳಿಗ್ಗೆ ಎದ್ದಾಗ ಬಾಂಬ್ ಗಳ ಶಬ್ದ ಕಿವಿಗೆ ಅಪ್ಪಳಿಸುತ್ತಿತ್ತು. ಸೈರನ್ ಶಬ್ದ ನಮ್ಮ ಆಸುಪಾಸಿನಲ್ಲಿ ಕೇಳಿಸುತ್ತಿದ್ದಂತೆ ನಮ್ಮನ್ನು ಹೋಟೇಲಿನ ಬೇಸ್ ಮೆಂಟಿಗೆ ಕರೆದುಕೊಂಡು ಹೋಗಲಾಯಿತು. ಅಲ್ಲಿ ನಮ್ಮ ಸುರಕ್ಷತೆಗೆ ವ್ಯವಸ್ಥೆ ಮಾಡಲಾಗಿತ್ತು.

ಇಂತಹ ಪರಿಸ್ಥಿತಿಯನ್ನು ನಾನು ಯಾವತ್ತೂ ಅನುಭವಿಸಿಲ್ಲ. ಇವತ್ತು ನನ್ನ ಮನೆಯ ಕೋಣೆಯಲ್ಲಿ ಬೆಳಿಗ್ಗೆ ಎದ್ದಾಗ ಅಂತಹ ಯಾವುದೇ ಶಬ್ದ ಕೇಳಿಸುವುದಿಲ್ಲ. ಇದರಿಂದ ನಾವು ನಮ್ಮ ಭಾರತದಲ್ಲಿ ಎಷ್ಟು ಸುರಕ್ಷಿತವಾಗಿ ಇದ್ದೇವೆ ಎನ್ನುವ ಅರಿವಾಗುತ್ತದೆ. ನಾವು ಇಲ್ಲಿ ಸೇಫ್ ಇದ್ದೇವೆ. ಅದಕ್ಕಾಗಿ ಭಾರತ ಸರಕಾರಕ್ಕೆ ಧನ್ಯವಾದಗಳು. ಅದರೊಂದಿಗೆ ಭಾರತೀಯ ರಾಯಭಾರ ಕಚೇರಿ, ಇಸ್ರೇಲ್ ರಾಯಭಾರಿ ಕಚೇರಿಗೂ ಕೃತಜ್ಞತೆಗಳು.

ಇನ್ನು ಅಲ್ಲಿ ಯುದ್ಧಭೂಮಿಯಲ್ಲಿ ಸಿಲುಕಿರುವವರು ಕೂಡ ಸುರಕ್ಷಿತವಾಗಿರಲಿ ಎಂದು ಹಾರೈಸುತ್ತೇನೆ. ಶಾಂತಿ ಬೇಗ ಸ್ಥಾಪನೆಯಾಗಲಿ ಎಂದು ಅವರು ಹೇಳಿದ್ದಾರೆ. ನುಶ್ರತ್ ಬರೋಚಾ ಹೈಫಾ ಇಂಟರ್ ನ್ಯಾಶನಲ್ ಫಿಲಂ ಫೆಸ್ಟಿವಲ್ ನಲ್ಲಿ ಭಾಗವಹಿಸಲು ಇಸ್ರೇಲಿಗೆ ತೆರಳಿದ್ದರು.

  • Share On Facebook
  • Tweet It


- Advertisement -


Trending Now
ದಯವಿಟ್ಟು 500 ರೂಪಾಯಿ ನೋಟ್ ಬ್ಯಾನ್ ಮಾಡಿ - ಮೋದಿಗೆ ಚಂದ್ರಬಾಬು ನಾಯ್ಡು ಮತ್ತೆ ಮನವಿ!
Tulunadu News May 30, 2025
ಅಯೋಧ್ಯೆಯಲ್ಲಿ ಇನ್ನು ಮಾಂಸಹಾರ, ಮದ್ಯ ಸಂಪೂರ್ಣ ನಿಷೇಧ!
Tulunadu News May 30, 2025
Leave A Reply

  • Recent Posts

    • ದಯವಿಟ್ಟು 500 ರೂಪಾಯಿ ನೋಟ್ ಬ್ಯಾನ್ ಮಾಡಿ - ಮೋದಿಗೆ ಚಂದ್ರಬಾಬು ನಾಯ್ಡು ಮತ್ತೆ ಮನವಿ!
    • ಅಯೋಧ್ಯೆಯಲ್ಲಿ ಇನ್ನು ಮಾಂಸಹಾರ, ಮದ್ಯ ಸಂಪೂರ್ಣ ನಿಷೇಧ!
    • ಪೊಲೀಸ್ ಕಮೀಷನರ್, ಎಸ್ಪಿ ವರ್ಗಾವಣೆ ಮಾಡಿ ಡ್ಯಾಮೇಜ್ ಕಂಟ್ರೋಲ್ ಮಾಡಿದ ಸರಕಾರ!
    • ಜಬ್ಬಾರ್ ನಿಂದ ರಹೀಂ ತನಕ, ದಕ್ಷಿಣ ಕನ್ನಡದ ಅಧ್ಯಾಯದಲ್ಲಿ ರಕ್ತದ ಸಹಿ ಕಂಡ ಪುಟಗಳು!
    • ಹುಬ್ಬಳ್ಳಿ ಕ್ರಿಮಿನಲ್ ಪ್ರಕರಣ ಹಿಂದೆಗೆದುಕೊಳ್ಳುವಂತಿಲ್ಲ - ಹೈಕೋರ್ಟ್ ಆದೇಶ... ರಾಜ್ಯ ಸರಕಾರಕ್ಕೆ ಮುಖಭಂಗ!
    • ಹನಿಮೂನಿಗೆ ಶಿಲ್ಲಾಂಗಿಗೆ ಹೋದ ನವಜೋಡಿ ಕಣ್ಮರೆ! ನಾಪತ್ತೆಯಾದ ಪ್ರದೇಶ ತುಂಬಾ ಡೇಂಜರ್!
    • ತಮಿಳಿನಿಂದಲೇ ಕನ್ನಡ ಹುಟ್ಟಿದ್ದು- ಕಮಲ್ ಹಾಸನ್ ಹೇಳಿಕೆಗೆ ಕರ್ನಾಟಕದಲ್ಲಿ ವಿರೋಧ..
    • ಬೆಂಗಳೂರಿನಲ್ಲಿ ಟ್ರೋಯಿಂಗ್ ಶುರು, ಮಂಗಳೂರಿನಲ್ಲಿಯೂ ಆರಂಭವಾಗಬೇಕಾ?
    • ಸೋಮಶೇಖರ್, ಹೆಬ್ಬಾರ್ ಬಿಜೆಪಿಯಿಂದ ಕೊನೆಗೂ ಗೇಟ್ ಪಾಸ್!
    • ಕೋವಿಡ್ ಏರಿಕೆ: ಮಕ್ಕಳ, ವೃದ್ಧರ, ಗರ್ಭೀಣಿಯರ ಬಗ್ಗೆ ಸರಕಾರ ಹೇಳಿದ್ದೇನು?
  • Popular Posts

    • 1
      ದಯವಿಟ್ಟು 500 ರೂಪಾಯಿ ನೋಟ್ ಬ್ಯಾನ್ ಮಾಡಿ - ಮೋದಿಗೆ ಚಂದ್ರಬಾಬು ನಾಯ್ಡು ಮತ್ತೆ ಮನವಿ!
    • 2
      ಅಯೋಧ್ಯೆಯಲ್ಲಿ ಇನ್ನು ಮಾಂಸಹಾರ, ಮದ್ಯ ಸಂಪೂರ್ಣ ನಿಷೇಧ!
    • 3
      ಪೊಲೀಸ್ ಕಮೀಷನರ್, ಎಸ್ಪಿ ವರ್ಗಾವಣೆ ಮಾಡಿ ಡ್ಯಾಮೇಜ್ ಕಂಟ್ರೋಲ್ ಮಾಡಿದ ಸರಕಾರ!
    • 4
      ಜಬ್ಬಾರ್ ನಿಂದ ರಹೀಂ ತನಕ, ದಕ್ಷಿಣ ಕನ್ನಡದ ಅಧ್ಯಾಯದಲ್ಲಿ ರಕ್ತದ ಸಹಿ ಕಂಡ ಪುಟಗಳು!
    • 5
      ಹುಬ್ಬಳ್ಳಿ ಕ್ರಿಮಿನಲ್ ಪ್ರಕರಣ ಹಿಂದೆಗೆದುಕೊಳ್ಳುವಂತಿಲ್ಲ - ಹೈಕೋರ್ಟ್ ಆದೇಶ... ರಾಜ್ಯ ಸರಕಾರಕ್ಕೆ ಮುಖಭಂಗ!


  • Privacy Policy
  • Contact
© Tulunadu Infomedia · Tech-enabled by Ananthapuri Technologies

Press enter/return to begin your search