• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
Home » Featured ಸುದ್ದಿ 

ಪಾಕ್ ಕ್ರಿಕೆಟಿಗರ ಸ್ವಾಗತಕ್ಕೆ ಭಾರತೀಯ ಹೆಣ್ಣುಮಕ್ಕಳಿಂದ ನೃತ್ಯ ಖಂಡನೀಯ

Tulunadu News Posted On October 12, 2023
0


0
Shares
  • Share On Facebook
  • Tweet It

ವಿಶ್ವಕಪ್ ಪಂದ್ಯಾವಳಿಯಲ್ಲಿ ಭಾಗವಹಿಸಲು ವಿವಿಧ ದೇಶಗಳ ಕ್ರಿಕೆಟಿಗರು ಭಾರತಕ್ಕೆ ಆಗಮಿಸಿದ್ದಾರೆ. ಪಾಕಿಸ್ತಾನ ಕೂಡ ಭಾರತದಲ್ಲಿ ನಡೆಯುತ್ತಿರುವ ವಿಶ್ವಕಪ್ ಪಂದ್ಯಾವಳಿಯಲ್ಲಿ ಭಾಗವಹಿಸಲು ಭಾರತಕ್ಕೆ ಬಂದಿದೆ. ಅವರು ವಿವಿಧ ಕ್ರೀಡಾಂಗಣದಲ್ಲಿ ನಡೆಯುವ ಪಂದ್ಯಾಟದಲ್ಲಿ ಆಡಲು ಆಯಾ ರಾಜ್ಯಕ್ಕೆ ಆಗಮಿಸಿದಾಗ ಅವರನ್ನು ಹೋಟೇಲಿನಲ್ಲಿ ಸ್ವಾಗತಿಸಲಾಗುತ್ತದೆ. ಆಗ ಅವರ ಸ್ವಾಗತಕ್ಕೆ ಭಾರತೀಯ ಹೆಣ್ಣುಮಕ್ಕಳು ನೃತ್ಯ ಮಾಡುವುದರ ಬಗ್ಗೆ ಸಾಮಾಜಿಕ ಜಾಲತಾಣಗಳಲ್ಲಿ ವ್ಯಾಪಕ ವಿರೋಧ ವ್ಯಕ್ತವಾಗುತ್ತಿದೆ. ಭಾರತೀಯ ಕ್ರಿಕೆಟ್ ನಿಯಂತ್ರಣ ಮಂಡಳಿಯ ಕಾರ್ಯದರ್ಶಿಯಾಗಿರುವ ಜೈ ಶಾ ಅವರು ಹೀಗೆಕೆ ಮಾಡಿದರು ಎಂದು ಸೋಶಿಯಲ್ ಮೀಡಿಯಾದಲ್ಲಿ ಆಕ್ರೋಶ ವ್ಯಕ್ತಪಡಿಸಲಾಗುತ್ತಿದೆ. ಪಕ್ಕಾ ರಾಷ್ಟ್ರೀಯವಾದಿಯಾಗಿರುವ ಅಮಿತ್ ಶಾ ಪುತ್ರರೂ ಆಗಿರುವ ಜೈ ಶಾ ಆದಷ್ಟು ಬೇಗ ಈ ಸಂಪ್ರದಾಯ ನಿಲ್ಲಿಸಬೇಕು ಎಂದು ಹೇಳಲಾಗುತ್ತಿದೆ.

ಇನ್ನು ಪ್ಯಾಲೇಸ್ತೇನಿಯಲ್ಲಿರುವ ಹಮಾಸ್ ಉಗ್ರರು ಇಸ್ರೇಲ್ ಗಡಿಯೊಳಗೆ ನುಗ್ಗಿ ಅನೇಕ ಶಿಶುಗಳ ಶಿರಚ್ಚೇದ ಮಾಡಿದ ವಿಷಯ ಕೇಳಿದ ಅಮೇರಿಕಾ ಅಧ್ಯಕ್ಷ ಜೋ ಬೈಡನ್ ಗದ್ಗತಿತರಾದರು ಎಂದು ಸಾಮಾಜಿಕ ಜಾಲತಾಣಗಳಲ್ಲಿ ಬಂದಿರುವ ಮಾಹಿತಿ ಸತ್ಯಕ್ಕೆ ದೂರ ಎಂದು ವೈಟ್ ಹೌಸ್ ಪತ್ರಿಕಾ ವರದಿ ಹೇಳಿದೆ. ಹಸುಳೆಗಳನ್ನು ಅಮಾನುಷವಾಗಿ ರಕ್ಕಸರ ರೀತಿ ಕೊಂದಿರುವ ಹಮಾಸ್ ಉಗ್ರರ ಕೃತ್ಯವನ್ನು ಖಂಡಿಸಿರುವ ಬೈಡನ್ ಆ ಫೋಟೋಗಳನ್ನು ಇನ್ನು ನೋಡಿಲ್ಲ. ಆದರೆ ಅಮೇರಿಕಾ ಇನ್ನಷ್ಟು ಫೈಟರ್ ಜೆಟ್ ಗಳನ್ನು ಮಧ್ಯಪ್ರಾಚ್ಯ ರಾಷ್ಟ್ರಗಳಿಗೆ ಕಳುಹಿಸಿಕೊಡುತ್ತಿರುವುದಾಗಿ ಮಾಹಿತಿ ನೀಡಲಾಗಿದೆ.
ಈ ಬಗ್ಗೆ ಮಾಹಿತಿ ನೀಡಿದ ಇಸ್ರೇಲ್ ಪ್ರಧಾನಿ ನೇತಾನ್ಯಾಹು ಅವರು ಹೆಚ್ಚುವರಿಯಾಗಿ 5,30,000 ಯೋಧರು ಗಾಜಾಪಟ್ಟಿಯನ್ನು ಆಕ್ರಮಿಸಿಕೊಳ್ಳಲಿದ್ದಾರೆ. ನಾವು ಹಮಾಸ್ ಉಗ್ರರನ್ನು ಜಗತ್ತು ಐಸಿಸ್ ಭಯೋತ್ಪಾದಕರನ್ನು ನಾಶ ಮಾಡಿದ ರೀತಿಯಲ್ಲಿಯೇ ಮುಗಿಸುವುದಾಗಿ ಹೇಳಿದ್ದಾರೆ. ಈಗಾಗಲೇ ಹಮಾಸ್ ನೌಕಾ ಹಿರಿಯ ಕಮಾಂಡರ್ ನನ್ನು ಇಸ್ರೇಲ್ ಮಿಲಿಟರಿ ಪಡೆಗಳು ಹತ್ಯೆ ಮಾಡಿರುವ ಮಾಹಿತಿ ದೊರಕಿದೆ.

0
Shares
  • Share On Facebook
  • Tweet It




Trending Now
ಪಾಕ್ ವಿರುದ್ಧದ ಗೆಲುವನ್ನು ಭಾರತದ ಯೋಧರಿಗೆ ಅರ್ಪಿಸಿದ ಸೂರ್ಯ ಕುಮಾರ್ ಯಾದವ್!
Tulunadu News September 15, 2025
ಹಿಮಾಚಲ ಪ್ರವಾಹ ಪೀಡಿತರಿಗೆ 5 ಕೋಟಿ ನೆರವು – ಸಿಎಂ ಸಿದ್ದರಾಮಯ್ಯ ನಿರ್ಧಾರಕ್ಕೆ ಬಿಜೆಪಿ ಆಕ್ರೋಶ
Tulunadu News September 15, 2025
Leave A Reply

Leave a Reply Cancel reply

Your email address will not be published. Required fields are marked *

  • Recent Posts

    • ಪಾಕ್ ವಿರುದ್ಧದ ಗೆಲುವನ್ನು ಭಾರತದ ಯೋಧರಿಗೆ ಅರ್ಪಿಸಿದ ಸೂರ್ಯ ಕುಮಾರ್ ಯಾದವ್!
    • ಹಿಮಾಚಲ ಪ್ರವಾಹ ಪೀಡಿತರಿಗೆ 5 ಕೋಟಿ ನೆರವು – ಸಿಎಂ ಸಿದ್ದರಾಮಯ್ಯ ನಿರ್ಧಾರಕ್ಕೆ ಬಿಜೆಪಿ ಆಕ್ರೋಶ
    • ವಿಷ್ಣುವರ್ಧನ್ ಹಾಗೂ ಬಿ ಸರೋಜಾ ದೇವಿಯವರಿಗೆ ಮರಣೋತ್ತರ "ಕರ್ನಾಟಕ ರತ್ನ" ಪ್ರಶಸ್ತಿ ಘೋಷಣೆ!
    • ಬಸ್ಸಿನಲ್ಲಿ ಮಗಳಿಗೆ ಲೈಂಗಿಕ ಕಿರುಕುಳ: ಬೆಂಗಳೂರಿನಲ್ಲಿ ಚಾಲಕನ ಬಟ್ಟೆ ಬಿಚ್ಚಿ ಥಳಿಸಿದ ತಾಯಿ
    • ಮದ್ದೂರು ಗಣೇಶ ಗಲಾಟೆಗೆ ಪೂರ್ತಿ ಮುಸ್ಲಿಮರೇ ಕಾರಣ: ಸಚಿವ ಚೆಲುವರಾಯ ಸ್ವಾಮಿ
    • ಹೆದ್ದಾರಿ ಸಮಸ್ಯೆ ನೋಡಬೇಕಾದ ಸಂಸದರು, ಶಾಸಕರು ಏನು ಮಾಡುತ್ತಿದ್ದಾರೆ- ಹೆಗ್ಡೆ
    • ಮೋದಿಯಂತಹ ಪ್ರಧಾನಿ ನಮಗೆ ಸಿಕ್ಕಿದ್ರೆ ನಾವು ಅಭಿವೃದ್ಧಿಯಾಗುತ್ತಿದ್ವಿ - ನೇಪಾಳಿ ಪ್ರತಿಭಟನಾಕಾರ
    • ನಂಗೆ ಸ್ವಲ್ಪ ವಿಷ ಕೊಡಿ ಎಂದು ನ್ಯಾಯಾಧೀಶರ ಮುಂದೆ ಕಣ್ಣೀರಿಟ್ಟ ದರ್ಶನ್ ಗೆ ಅಗತ್ಯ ಸೌಕರ್ಯ ನೀಡುವಂತೆ ನ್ಯಾಯಾಲಯ ಆದೇಶ!
    • ಮುಂದಿನ ಜನ್ಮದಲ್ಲಿ ಮುಸ್ಲಿಮನಾಗಿ ಹುಟ್ಟಲು ಆಸೆ- ಕೈ ಶಾಸಕ ಬಿ.ಕೆ.ಸಂಗಮೇಶ್ವರ್
    • ನೇಪಾಳ ಪ್ರಧಾನಿ ಕೆಪಿ ಶರ್ಮಾ ಒಲಿ ರಾಜೀನಾಮೆ!
  • Popular Posts

    • 1
      ಪಾಕ್ ವಿರುದ್ಧದ ಗೆಲುವನ್ನು ಭಾರತದ ಯೋಧರಿಗೆ ಅರ್ಪಿಸಿದ ಸೂರ್ಯ ಕುಮಾರ್ ಯಾದವ್!
    • 2
      ಹಿಮಾಚಲ ಪ್ರವಾಹ ಪೀಡಿತರಿಗೆ 5 ಕೋಟಿ ನೆರವು – ಸಿಎಂ ಸಿದ್ದರಾಮಯ್ಯ ನಿರ್ಧಾರಕ್ಕೆ ಬಿಜೆಪಿ ಆಕ್ರೋಶ
    • 3
      ವಿಷ್ಣುವರ್ಧನ್ ಹಾಗೂ ಬಿ ಸರೋಜಾ ದೇವಿಯವರಿಗೆ ಮರಣೋತ್ತರ "ಕರ್ನಾಟಕ ರತ್ನ" ಪ್ರಶಸ್ತಿ ಘೋಷಣೆ!
    • 4
      ಬಸ್ಸಿನಲ್ಲಿ ಮಗಳಿಗೆ ಲೈಂಗಿಕ ಕಿರುಕುಳ: ಬೆಂಗಳೂರಿನಲ್ಲಿ ಚಾಲಕನ ಬಟ್ಟೆ ಬಿಚ್ಚಿ ಥಳಿಸಿದ ತಾಯಿ
    • 5
      ಮದ್ದೂರು ಗಣೇಶ ಗಲಾಟೆಗೆ ಪೂರ್ತಿ ಮುಸ್ಲಿಮರೇ ಕಾರಣ: ಸಚಿವ ಚೆಲುವರಾಯ ಸ್ವಾಮಿ

  • Privacy Policy
  • Contact
© Tulunadu Infomedia.

Press enter/return to begin your search