• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
Home » Featured ಸುದ್ದಿ 

ಸ್ವತಂತ್ರ ಭಾರತದಲ್ಲಿ ಪ್ರಥಮ ಬಾರಿ ಈ ದೇವಸ್ಥಾನದಲ್ಲಿ ನವರಾತ್ರಿ!

Tulunadu News Posted On October 17, 2023
0


0
Shares
  • Share On Facebook
  • Tweet It

ಸ್ವತಂತ್ರ ಭಾರತದ ಇತಿಹಾಸದಲ್ಲಿ ಮೊದಲ ಬಾರಿ ಇಂತಹ ಒಂದು ಘಟನೆ ಆಗಿರುವುದನ್ನು ನಾವೆಲ್ಲರೂ ಹೆಮ್ಮೆಯಿಂದ ಹೇಳಿಕೊಳ್ಳದೇ ಇದ್ದರೆ ಆಗುತ್ತಾ? ಅದರಲ್ಲಿಯೂ ನವರಾತ್ರಿ ಈ ಶುಭ ದಿನಗಳಲ್ಲಿ ಕಾಶ್ಮೀರದ ಗಡಿ ನಿಯಂತ್ರಣ ರೇಖೆಯ ಬಳಿಯೇ ನಡೆದಿರುವ ಸಂಗತಿ ಈ ದೇಶದ ಸುವರ್ಣ ಅಧ್ಯಾಯದಲ್ಲಿ ದಾಖಲಾಗಿದೆ. ಜಮ್ಮು ಮತ್ತು ಕಾಶ್ಮೀರದಲ್ಲಿ ಕುಪ್ವಾರಾ ಜಿಲ್ಲೆಯ ತೀಟ್ವಾಲಾ ಗ್ರಾಮದ ಲೈನ್ ಆಫ್ ಕಂಟ್ರೋಲ್ ಸಮೀಪದಲ್ಲಿ ಅನಾದಿ ಕಾಲದಿಂದಲೂ ಇದ್ದ ಶಾರದಾ ಮಾತೆಯ ದೇವಸ್ಥಾನದಲ್ಲಿ ಸ್ವಾತಂತ್ರ್ಯ ಸಿಕ್ಕಿದ ಬಳಿಕ ಪ್ರಥಮ ಬಾರಿ ನವರಾತ್ರಿಯನ್ನು ಆಚರಿಸಲಾಯಿತು. ಈ ಸಂದರ್ಭದಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಭಕ್ತರು ದೇವಿಯನ್ನು ಪೂಜಿಸಿ ಸಂಭ್ರಮಿಸಿದರು.

ಭಾರತದ 18 ಮಹಾಶಕ್ತಿ ಪೀಠಗಳಲ್ಲಿ ಒಂದಾಗಿರುವ ಈ ಶಾರದಾ ಮಾತೆಯ ದೇವಸ್ಥಾನ ನೀಲಂ ನದಿಯ ಕಣಿವೆಯಲ್ಲಿ ಪಾಕ್ ಆಕ್ರಮಿಕ ಕಾಶ್ಮೀರದ ವ್ಯಾಪ್ತಿಗೆ ಬರುತ್ತದೆ. ಈ ದೇವಸ್ಥಾನವನ್ನು ದ್ವಾಪರಯುಗದಲ್ಲಿ ಪಾಂಡವರು ನಿರ್ಮಿಸಿದ್ದಾರೆ ಎಂದು ಹೇಳಲಾಗಿದ್ದು, 8 ನೇ ಶತಮಾನದಲ್ಲಿ ರಾಜಾ ಲಲಿತಾದಿತ್ಯ ಮುಕ್ತಾಪೀದಾ ಈ ದೇವಸ್ಥಾನದ ಜೀರ್ಣೋದ್ಧಾರ ಮಾಡಿದ್ದಾರೆ ಎಂದು ಇತಿಹಾಸದಲ್ಲಿ ಉಲ್ಲೇಖವಿದೆ. ಹಿಂದೂ ಬಾಂಧವರಲ್ಲಿ ತಾಯಿ ಶಾರದಾ ಮಾತೆಯ ಈ ದೇವಸ್ಥಾನಕ್ಕೆ ವಿಶೇಷವಾದ ಪ್ರಾಶಸ್ತ್ಯವಿದ್ದು, ಅದರಲ್ಲಿಯೂ ಪ್ರಮುಖವಾಗಿ ಕಾಶ್ಮೀರಿ ಪಂಡಿತರು ಈ ದೇವಸ್ಥಾನದ ಬಗ್ಗೆ ಅಪಾರ ಶ್ರದ್ಧೆಯನ್ನು ಹೊಂದಿದ್ದಾರೆ. ದೇಶದ ವಿವಿಧ ಭಾಗಗಳಿಂದ ಆಸ್ತಿಕ ಬಾಂಧವರು ಈ ದೇವಸ್ಥಾನಕ್ಕೆ ಭೇಟಿ ನೀಡಿ ದೇವಿಯ ಆರಾಧನೆಯನ್ನು ಮಾಡುತ್ತಾರೆ.

0
Shares
  • Share On Facebook
  • Tweet It




Trending Now
ಸುಳ್ಯ ಶಾಸಕಿ ಪೋಟೋ ಬಳಸಿ ಶ್ರದ್ಧಾಂಜಲಿ ಪೋಸ್ಟ್! ಭಾರೀ ಆಕ್ರೋಶ..
Tulunadu News January 7, 2026
ನನಗೆ 6 ಮಕ್ಕಳು, ನಿಮಗೆ 4 ಮಕ್ಕಳನ್ನು ಮಾಡಲು ತಡೆದವರು ಯಾರು? ನವನೀತ್ ರಾಣಾಗೆ ಓವೈಸಿ ಪ್ರಶ್ನೆ!
Tulunadu News January 6, 2026
Leave A Reply

Leave a Reply Cancel reply

Your email address will not be published. Required fields are marked *

  • Recent Posts

    • ಸುಳ್ಯ ಶಾಸಕಿ ಪೋಟೋ ಬಳಸಿ ಶ್ರದ್ಧಾಂಜಲಿ ಪೋಸ್ಟ್! ಭಾರೀ ಆಕ್ರೋಶ..
    • ನನಗೆ 6 ಮಕ್ಕಳು, ನಿಮಗೆ 4 ಮಕ್ಕಳನ್ನು ಮಾಡಲು ತಡೆದವರು ಯಾರು? ನವನೀತ್ ರಾಣಾಗೆ ಓವೈಸಿ ಪ್ರಶ್ನೆ!
    • ರಾಜ್ಯ ರಾಜಕೀಯಕ್ಕೆ ಧುಮುಕಿದ ಪ್ರತಾಪ್ ಸಿಂಹ! ಕ್ಷೇತ್ರ ಯಾವುದು ಗೊತ್ತಾ?
    • ಕೊರಗಜ್ಜ ಸಿನೆಮಾದ ಹಾಡುಗಳಿಗೆ ರೀಲ್ಸ್ ಮಾಡಿ ಕೋಟಿ ಗೆಲ್ಲಿ ಎನ್ನುವ ಆಫರ್ ನೀಡಿದ ಚಿತ್ರತಂಡ! ದೈವ ನರ್ತಕರಿಂದ ಆಕ್ರೋಶ...
    • ಉಜ್ಜಯಿನಿ ಮಹಾಕಾಳೇಶ್ವರ ದೇವಸ್ಥಾನ ಭೇಟಿ: ನಟಿ ನುಶ್ರತ್ ಭರುಚ್ಚಾ ವಿರುದ್ಧ ಫತ್ವಾ – ಭಾರೀ ವಿವಾದ
    • ಐದು ದಿನಗಳಲ್ಲಿ ಏಳುನೂರಕ್ಕೂ ಹೆಚ್ಚು ಕಿ.ಮೀ. ಸೈಕಲ್ ತುಳಿದ 70 ರ ಹರೆಯದ ಶಾಸಕ!
    • ಶಿಕ್ಷಣ, ಕೈಗಾರಿಕಾ ಕ್ಷೇತ್ರದಲ್ಲಿ ಅಳಿಸಲಾರದ ಹೆಜ್ಜೆ ಗುರುತನ್ನು ಸ್ಥಾಪಿಸಿದ ನಿಟ್ಟೆ ವಿನಯ್ ಹೆಗ್ಡೆ ಎಂಬ ಮಹಾಚೇತನ ಅಸ್ತಂಗತ
    • ಬಿಜೆಪಿ ರಾಜ್ಯಾಧ್ಯಕ್ಷರ ಹೇಳಿಕೆ ಬೆನ್ನಲ್ಲೇ ದೇವೇಗೌಡರಿಂದ ಲೋಕಲ್ ಮೈತ್ರಿ ಕಟ್ ಘೋಷಣೆ!
    • ಶಾಲೆಗಳಲ್ಲಿ ಭಗವದ್ಗೀತೆ ಶ್ಲೋಕ ಪಠಣ ಕಡ್ಡಾಯಗೊಳಿಸಿ ಉತ್ತರಾಖಂಡ ಸಿಎಂ ಸೂಚನೆ!
    • ಸಂಸ್ಕೃತದಲ್ಲಿ ಪ್ರಮಾಣವಚನ ಸ್ವೀಕರಿಸಿದ ತಿರುವನಂತಪುರಂ ಪಾಲಿಕೆಯ ಬಿಜೆಪಿ ಸದಸ್ಯ!
  • Popular Posts

    • 1
      ಸುಳ್ಯ ಶಾಸಕಿ ಪೋಟೋ ಬಳಸಿ ಶ್ರದ್ಧಾಂಜಲಿ ಪೋಸ್ಟ್! ಭಾರೀ ಆಕ್ರೋಶ..
    • 2
      ನನಗೆ 6 ಮಕ್ಕಳು, ನಿಮಗೆ 4 ಮಕ್ಕಳನ್ನು ಮಾಡಲು ತಡೆದವರು ಯಾರು? ನವನೀತ್ ರಾಣಾಗೆ ಓವೈಸಿ ಪ್ರಶ್ನೆ!
    • 3
      ರಾಜ್ಯ ರಾಜಕೀಯಕ್ಕೆ ಧುಮುಕಿದ ಪ್ರತಾಪ್ ಸಿಂಹ! ಕ್ಷೇತ್ರ ಯಾವುದು ಗೊತ್ತಾ?
    • 4
      ಕೊರಗಜ್ಜ ಸಿನೆಮಾದ ಹಾಡುಗಳಿಗೆ ರೀಲ್ಸ್ ಮಾಡಿ ಕೋಟಿ ಗೆಲ್ಲಿ ಎನ್ನುವ ಆಫರ್ ನೀಡಿದ ಚಿತ್ರತಂಡ! ದೈವ ನರ್ತಕರಿಂದ ಆಕ್ರೋಶ...
    • 5
      ಉಜ್ಜಯಿನಿ ಮಹಾಕಾಳೇಶ್ವರ ದೇವಸ್ಥಾನ ಭೇಟಿ: ನಟಿ ನುಶ್ರತ್ ಭರುಚ್ಚಾ ವಿರುದ್ಧ ಫತ್ವಾ – ಭಾರೀ ವಿವಾದ

  • Privacy Policy
  • Contact
© Tulunadu Infomedia.

Press enter/return to begin your search