• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
Home » Featured ಸುದ್ದಿ 

ಗೋಮೂತ್ರ ಚಿಮುಕಿಸಿ ತಿಲಕ ಇಟ್ಟು ಗರ್ಭಾ ನೃತ್ಯ ಮಾಡಲು ಕರೆ!

Tulunadu News Posted On October 18, 2023
0


0
Shares
  • Share On Facebook
  • Tweet It

ವಿಶ್ವ ಹಿಂದೂ ಪರಿಷತ್ – ಬಜರಂಗದಳ ಈ ಬಾರಿ ನವರಾತ್ರಿಗೆ ವಿಶೇಷವಾದ ಅಭಿಯಾನವನ್ನು ಆರಂಭಿಸಿದೆ. ನವರಾತ್ರಿಯ ದಿನಗಳಲ್ಲಿ ವಿವಿದೆಡೆ ನಡೆಯುವ ಗರ್ಭ ಕಾರ್ಯಕ್ರಮದಲ್ಲಿ ಹಿಂದೂಯೇತರರು ಭಾಗವಹಿಸುವುದನ್ನು ನಿಷೇಧಿಸುವ ಸಲುವಾಗಿ ಹೊಸ ಹೆಜ್ಜೆ ಇಟ್ಟಿದೆ. ಅದೇನೆಂದರೆ ಗರ್ಭಾ ಕಾರ್ಯಕ್ರಮ ನಡೆಯುವ ಸ್ಥಳದ ಪ್ರವೇಶ ದ್ವಾರದಲ್ಲಿ ಅತಿಥಿಗಳ ಮೇಲೆ ಗೋಮೂತ್ರ ಚಿಮುಕಿಸಿ, ತಿಲಕ ಇಟ್ಟು, ಅವರ ಆಧಾರ ಕಾರ್ಡ್ ಪರಿಶೀಲಿಸಿ ಒಳಗೆ ಬಿಡಲು ಎಲ್ಲಾ ಕಡೆ ಆಯೋಜಕರಿಗೆ ಸಂದೇಶ ನೀಡಲಾಗಿದೆ.

ಇದರಿಂದ ಲವ್ ಜಿಹಾದ್ ನಡೆಯುವುದು ತಪ್ಪುತ್ತದೆ ಎನ್ನುವುದು ಹಲವರ ಅಭಿಮತ. ಗರ್ಭಾ ನೃತ್ಯ ಮಾಡುವ ನೆಪದಲ್ಲಿ ಬೇರೆ ಧರ್ಮದವರು ನಮ್ಮ ಹೆಣ್ಣುಮಕ್ಕಳನ್ನು ಸೆಳೆಯುವ ಕೆಲಸ ಪ್ರಯತ್ನ ಮಾಡುತ್ತಾರೆ. ಅದನ್ನು ತಡೆಯುವುದಕ್ಕಾಗಿ ಬಹಳ ಕಟ್ಟುನಿಟ್ಟಿನ ಕ್ರಮಗಳನ್ನು ಕೈಗೊಳ್ಳಲಾಗಿದೆ ಎಂದು ಗುಜರಾತ್ ವಿಶ್ವ ಹಿಂದೂ ಪರಿಷತ್ ಅಧ್ಯಕ್ಷ ಹೀತೇಂದ್ರಸಿನ್ ರಾಜಪೂತ್ ಹೇಳಿದ್ದಾರೆ. ಮಹಾರಾಷ್ಟ್ರದಲ್ಲಿಯೂ ಗರ್ಭಾ ನಡೆಯುವ ಕಡೆ ಆಧಾರ್ ಕಾರ್ಡ್ ತೋರಿಸಿ ಪ್ರವೇಶ ನೀಡುವ ಕ್ರಮ ಅನುಸರಿಸಲಾಗಿದೆ ಎಂದು ವಿಹಿಂಪ ಜೊತೆ ಕಾರ್ಯದರ್ಶಿ ಸುರೇಂದ್ರ ಜೈನ್ ಹೇಳಿದ್ದಾರೆ.

0
Shares
  • Share On Facebook
  • Tweet It




Trending Now
ಏಳು ತಿಂಗಳ ಗರ್ಭಿಣಿಯಾಗಿದ್ದರೂ 145 ಕೆ.ಜಿ ತೂಕ ಎತ್ತಿ ಕಂಚು ಗೆದ್ದ ಪೊಲೀಸ್ ಕಾನ್ಸ್ಟೇಬಲ್!
Tulunadu News November 1, 2025
ಕರ್ನೂಲ್ ಬಸ್ ಬೆಂಕಿ ದುರಂತದಲ್ಲಿ 12 ಮಂದಿಯನ್ನು ರಕ್ಷಿಸಿದ ಬೆಂಗಳೂರು ಉದ್ಯೋಗಿ!
Tulunadu News October 31, 2025
Leave A Reply

Leave a Reply Cancel reply

Your email address will not be published. Required fields are marked *

  • Recent Posts

    • ಏಳು ತಿಂಗಳ ಗರ್ಭಿಣಿಯಾಗಿದ್ದರೂ 145 ಕೆ.ಜಿ ತೂಕ ಎತ್ತಿ ಕಂಚು ಗೆದ್ದ ಪೊಲೀಸ್ ಕಾನ್ಸ್ಟೇಬಲ್!
    • ಕರ್ನೂಲ್ ಬಸ್ ಬೆಂಕಿ ದುರಂತದಲ್ಲಿ 12 ಮಂದಿಯನ್ನು ರಕ್ಷಿಸಿದ ಬೆಂಗಳೂರು ಉದ್ಯೋಗಿ!
    • ಸಿಎಂ ಚರ್ಚೆ- ದಲಿತರನ್ನು ಸಿಎಂ ಮಾಡುವಂತೆ ಒತ್ತಡ ಹಾಕುವ ಕೈ ನಾಯಕರ ಚಿಂತನೆ ಫಲ ಕೊಡುತ್ತಾ?
    • ರಾಜ್ಯ ಸರಕಾರ ತಂದಿದ್ದ "ಅಂಕುಶ"ದ ನಿಯಮ! ಹೈಕೋರ್ಟ್ ತಡೆ.
    • ಭಿಕ್ಷುಕರ ಕಲ್ಯಾಣಕ್ಕೆ ಸೆಸ್ ಆಗಿ ಸಾವಿರಾರು ಕೋಟಿ ಸಂಗ್ರಹ! ಎಲ್ಲಿ ಹೋಯ್ತು ಹಣ!
    • ಮುಸ್ತಫಾಬಾದ್ ಇನ್ನು ಕಬೀರ್ ಧಾಮ್! ಮುಸ್ಲಿಮರೇ ಇಲ್ಲದ ಊರದು!
    • ಕಾಂತಾರಾ ಚಾಪ್ಟರ್ 1 ಒಟಿಟಿಯಲ್ಲಿ ರಿಲೀಸ್! ದಿನ ಫಿಕ್ಸ್!
    • ಜಿಎಸ್ಟಿ ಇಳಿಕೆ ಪರಿಣಾಮ- ದೀಪಾವಳಿಗೆ 6.05 ಲಕ್ಷ ಕೋಟಿ ವಸ್ತು ಮಾರಾಟ!
    • ಪುತ್ತೂರು: ಅಕ್ರಮ ಗೋಸಾಗಾಟ, ಪೊಲೀಸರಿಂದ ಫೈರಿಂಗ್!
    • ದೀಪಾವಳಿ ಬೋನಸ್ ಕಡಿಮೆ ಕೊಟ್ಟಿದ್ದಕ್ಕೆ ಟೋಲ್ ಸಿಬ್ಬಂದಿಗಳು ಮಾಡಿದ್ದೇನು?

  • Privacy Policy
  • Contact
© Tulunadu Infomedia.

Press enter/return to begin your search