• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ

ಗೋಮೂತ್ರ ಚಿಮುಕಿಸಿ ತಿಲಕ ಇಟ್ಟು ಗರ್ಭಾ ನೃತ್ಯ ಮಾಡಲು ಕರೆ!

Tulunadu News Posted On October 18, 2023


  • Share On Facebook
  • Tweet It

ವಿಶ್ವ ಹಿಂದೂ ಪರಿಷತ್ – ಬಜರಂಗದಳ ಈ ಬಾರಿ ನವರಾತ್ರಿಗೆ ವಿಶೇಷವಾದ ಅಭಿಯಾನವನ್ನು ಆರಂಭಿಸಿದೆ. ನವರಾತ್ರಿಯ ದಿನಗಳಲ್ಲಿ ವಿವಿದೆಡೆ ನಡೆಯುವ ಗರ್ಭ ಕಾರ್ಯಕ್ರಮದಲ್ಲಿ ಹಿಂದೂಯೇತರರು ಭಾಗವಹಿಸುವುದನ್ನು ನಿಷೇಧಿಸುವ ಸಲುವಾಗಿ ಹೊಸ ಹೆಜ್ಜೆ ಇಟ್ಟಿದೆ. ಅದೇನೆಂದರೆ ಗರ್ಭಾ ಕಾರ್ಯಕ್ರಮ ನಡೆಯುವ ಸ್ಥಳದ ಪ್ರವೇಶ ದ್ವಾರದಲ್ಲಿ ಅತಿಥಿಗಳ ಮೇಲೆ ಗೋಮೂತ್ರ ಚಿಮುಕಿಸಿ, ತಿಲಕ ಇಟ್ಟು, ಅವರ ಆಧಾರ ಕಾರ್ಡ್ ಪರಿಶೀಲಿಸಿ ಒಳಗೆ ಬಿಡಲು ಎಲ್ಲಾ ಕಡೆ ಆಯೋಜಕರಿಗೆ ಸಂದೇಶ ನೀಡಲಾಗಿದೆ.

ಇದರಿಂದ ಲವ್ ಜಿಹಾದ್ ನಡೆಯುವುದು ತಪ್ಪುತ್ತದೆ ಎನ್ನುವುದು ಹಲವರ ಅಭಿಮತ. ಗರ್ಭಾ ನೃತ್ಯ ಮಾಡುವ ನೆಪದಲ್ಲಿ ಬೇರೆ ಧರ್ಮದವರು ನಮ್ಮ ಹೆಣ್ಣುಮಕ್ಕಳನ್ನು ಸೆಳೆಯುವ ಕೆಲಸ ಪ್ರಯತ್ನ ಮಾಡುತ್ತಾರೆ. ಅದನ್ನು ತಡೆಯುವುದಕ್ಕಾಗಿ ಬಹಳ ಕಟ್ಟುನಿಟ್ಟಿನ ಕ್ರಮಗಳನ್ನು ಕೈಗೊಳ್ಳಲಾಗಿದೆ ಎಂದು ಗುಜರಾತ್ ವಿಶ್ವ ಹಿಂದೂ ಪರಿಷತ್ ಅಧ್ಯಕ್ಷ ಹೀತೇಂದ್ರಸಿನ್ ರಾಜಪೂತ್ ಹೇಳಿದ್ದಾರೆ. ಮಹಾರಾಷ್ಟ್ರದಲ್ಲಿಯೂ ಗರ್ಭಾ ನಡೆಯುವ ಕಡೆ ಆಧಾರ್ ಕಾರ್ಡ್ ತೋರಿಸಿ ಪ್ರವೇಶ ನೀಡುವ ಕ್ರಮ ಅನುಸರಿಸಲಾಗಿದೆ ಎಂದು ವಿಹಿಂಪ ಜೊತೆ ಕಾರ್ಯದರ್ಶಿ ಸುರೇಂದ್ರ ಜೈನ್ ಹೇಳಿದ್ದಾರೆ.

  • Share On Facebook
  • Tweet It


- Advertisement -


Trending Now
ಮೇ 7 ರಂದು ರಾಜ್ಯಗಳಲ್ಲಿ ಅಣಕು ದಾಳಿ ರಕ್ಷಣಾ ಸಿದ್ಧತೆಗೆ ಕೇಂದ್ರ ಸೂಚನೆ!
Tulunadu News May 5, 2025
ಸುಹಾಸ್ ಮೇಲೆ 5 ಕೇಸ್ ಇದ್ದ ಕಾರಣ ಆತನ ಮನೆಗೆ ಹೋಗಿಲ್ಲ - ಗೃಹ ಸಚಿವ
Tulunadu News May 5, 2025
Leave A Reply

  • Recent Posts

    • ಮೇ 7 ರಂದು ರಾಜ್ಯಗಳಲ್ಲಿ ಅಣಕು ದಾಳಿ ರಕ್ಷಣಾ ಸಿದ್ಧತೆಗೆ ಕೇಂದ್ರ ಸೂಚನೆ!
    • ಸುಹಾಸ್ ಮೇಲೆ 5 ಕೇಸ್ ಇದ್ದ ಕಾರಣ ಆತನ ಮನೆಗೆ ಹೋಗಿಲ್ಲ - ಗೃಹ ಸಚಿವ
    • ಮಂಗಳೂರಿನಲ್ಲಿ ನೀಟ್ ಪರೀಕ್ಷೆಗೂ ತಟ್ಟಿತು ಜೈಲ್ ಜಾಮರ್ ಕಾಟ!
    • ಪಾಕ್ ವಿರುದ್ಧ ಮೋದಿ, ಶಾ ಅವಕಾಶ ಕೊಟ್ರೆ ಸೂಸೈಡ್ ಬಾಂಬರ್ ಆಗಲು ಸಿದ್ಧ- ಜಮೀರ್
    • ಉಳ್ಳಾಲದ ಕೂಲಿ ಕುಟುಂಬದ ಹೆಣ್ಣುಮಗಳು 10ನೇ ಟಾಪರ್!
    • ಕ್ಯಾನ್ಸರ್ ನಿಂದ ಚೇತರಿಸಿಕೊಂಡಿದ್ದ ತಾಯಿಗೆ ಮಗನ ಅಗಲುವಿಕೆಯ ಶಾಕ್!
    • ಬಾಂಗ್ಲಾ ಜೈಲಿನಿಂದ ಇಸ್ಕಾನ್ ಸಂತ ಚಿನ್ಮಯಿ ದಾಸ್ ಬಿಡುಗಡೆ, ಎಲ್ಲೆಡೆ ಹರ್ಷ!
    • ಹತ್ತನೇ ತರಗತಿ ದಕ್ಷಿಣ ಕನ್ನಡ ಪ್ರಥಮ, ಉಡುಪಿ ದ್ವಿತೀಯ, ಉತ್ತರ ಕನ್ನಡ ತೃತೀಯ!
    • ಹಾವೇರಿಯಲ್ಲಿ ಮಾರ್ಗ ಮಧ್ಯ ಬಸ್ ನಿಲ್ಲಿಸಿ ನಮಾಜ್ ಮಾಡಿದ ಚಾಲಕ!
    • ಪಾಕಿಸ್ತಾನದಲ್ಲಿ ಒಂದು ಲಕ್ಷಕ್ಕೆ ಸಮನಾಗಿರುವ ಒಬ್ಬ ವ್ಯಕ್ತಿಯನ್ನು ಹೊಡೆಯುತ್ತೇನೆ - ಲಾರೆನ್ಸ್ ಬಿಷ್ಣೋಯಿ
  • Popular Posts

    • 1
      ಮೇ 7 ರಂದು ರಾಜ್ಯಗಳಲ್ಲಿ ಅಣಕು ದಾಳಿ ರಕ್ಷಣಾ ಸಿದ್ಧತೆಗೆ ಕೇಂದ್ರ ಸೂಚನೆ!
    • 2
      ಸುಹಾಸ್ ಮೇಲೆ 5 ಕೇಸ್ ಇದ್ದ ಕಾರಣ ಆತನ ಮನೆಗೆ ಹೋಗಿಲ್ಲ - ಗೃಹ ಸಚಿವ
    • 3
      ಮಂಗಳೂರಿನಲ್ಲಿ ನೀಟ್ ಪರೀಕ್ಷೆಗೂ ತಟ್ಟಿತು ಜೈಲ್ ಜಾಮರ್ ಕಾಟ!
    • 4
      ಪಾಕ್ ವಿರುದ್ಧ ಮೋದಿ, ಶಾ ಅವಕಾಶ ಕೊಟ್ರೆ ಸೂಸೈಡ್ ಬಾಂಬರ್ ಆಗಲು ಸಿದ್ಧ- ಜಮೀರ್
    • 5
      ಉಳ್ಳಾಲದ ಕೂಲಿ ಕುಟುಂಬದ ಹೆಣ್ಣುಮಗಳು 10ನೇ ಟಾಪರ್!


  • Privacy Policy
  • Contact
© Tulunadu Infomedia · Tech-enabled by Ananthapuri Technologies

Press enter/return to begin your search