• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
Home » Featured ಸುದ್ದಿ 

ಗೋಮೂತ್ರ ಚಿಮುಕಿಸಿ ತಿಲಕ ಇಟ್ಟು ಗರ್ಭಾ ನೃತ್ಯ ಮಾಡಲು ಕರೆ!

Tulunadu News Posted On October 18, 2023
0


0
Shares
  • Share On Facebook
  • Tweet It

ವಿಶ್ವ ಹಿಂದೂ ಪರಿಷತ್ – ಬಜರಂಗದಳ ಈ ಬಾರಿ ನವರಾತ್ರಿಗೆ ವಿಶೇಷವಾದ ಅಭಿಯಾನವನ್ನು ಆರಂಭಿಸಿದೆ. ನವರಾತ್ರಿಯ ದಿನಗಳಲ್ಲಿ ವಿವಿದೆಡೆ ನಡೆಯುವ ಗರ್ಭ ಕಾರ್ಯಕ್ರಮದಲ್ಲಿ ಹಿಂದೂಯೇತರರು ಭಾಗವಹಿಸುವುದನ್ನು ನಿಷೇಧಿಸುವ ಸಲುವಾಗಿ ಹೊಸ ಹೆಜ್ಜೆ ಇಟ್ಟಿದೆ. ಅದೇನೆಂದರೆ ಗರ್ಭಾ ಕಾರ್ಯಕ್ರಮ ನಡೆಯುವ ಸ್ಥಳದ ಪ್ರವೇಶ ದ್ವಾರದಲ್ಲಿ ಅತಿಥಿಗಳ ಮೇಲೆ ಗೋಮೂತ್ರ ಚಿಮುಕಿಸಿ, ತಿಲಕ ಇಟ್ಟು, ಅವರ ಆಧಾರ ಕಾರ್ಡ್ ಪರಿಶೀಲಿಸಿ ಒಳಗೆ ಬಿಡಲು ಎಲ್ಲಾ ಕಡೆ ಆಯೋಜಕರಿಗೆ ಸಂದೇಶ ನೀಡಲಾಗಿದೆ.

ಇದರಿಂದ ಲವ್ ಜಿಹಾದ್ ನಡೆಯುವುದು ತಪ್ಪುತ್ತದೆ ಎನ್ನುವುದು ಹಲವರ ಅಭಿಮತ. ಗರ್ಭಾ ನೃತ್ಯ ಮಾಡುವ ನೆಪದಲ್ಲಿ ಬೇರೆ ಧರ್ಮದವರು ನಮ್ಮ ಹೆಣ್ಣುಮಕ್ಕಳನ್ನು ಸೆಳೆಯುವ ಕೆಲಸ ಪ್ರಯತ್ನ ಮಾಡುತ್ತಾರೆ. ಅದನ್ನು ತಡೆಯುವುದಕ್ಕಾಗಿ ಬಹಳ ಕಟ್ಟುನಿಟ್ಟಿನ ಕ್ರಮಗಳನ್ನು ಕೈಗೊಳ್ಳಲಾಗಿದೆ ಎಂದು ಗುಜರಾತ್ ವಿಶ್ವ ಹಿಂದೂ ಪರಿಷತ್ ಅಧ್ಯಕ್ಷ ಹೀತೇಂದ್ರಸಿನ್ ರಾಜಪೂತ್ ಹೇಳಿದ್ದಾರೆ. ಮಹಾರಾಷ್ಟ್ರದಲ್ಲಿಯೂ ಗರ್ಭಾ ನಡೆಯುವ ಕಡೆ ಆಧಾರ್ ಕಾರ್ಡ್ ತೋರಿಸಿ ಪ್ರವೇಶ ನೀಡುವ ಕ್ರಮ ಅನುಸರಿಸಲಾಗಿದೆ ಎಂದು ವಿಹಿಂಪ ಜೊತೆ ಕಾರ್ಯದರ್ಶಿ ಸುರೇಂದ್ರ ಜೈನ್ ಹೇಳಿದ್ದಾರೆ.

0
Shares
  • Share On Facebook
  • Tweet It




Trending Now
ನಾನು ಸಾಮಾನ್ಯ ಕಾರ್ಯಕರ್ತ, ಅವರು ನನ್ನ ಬಾಸ್ ಎಂದು ಮೋದಿ ಹೇಳಿದ್ದು ಯಾರನ್ನ!
Tulunadu News January 20, 2026
ಕೆಎಸ್‌ಆರ್‌ಟಿಸಿ ಬಸ್‌ನಲ್ಲಿ ನಡೆದಿತ್ತೇ ಕಿರುಕುಳ? ವೈರಲ್ ವೀಡಿಯೋ ಬಳಿಕ ಆರೋಪಿತ ವ್ಯಕ್ತಿಯ ಆತ್ಮಹತ್ಯೆ
Tulunadu News January 19, 2026
Leave A Reply

Leave a Reply Cancel reply

Your email address will not be published. Required fields are marked *

  • Recent Posts

    • ನಾನು ಸಾಮಾನ್ಯ ಕಾರ್ಯಕರ್ತ, ಅವರು ನನ್ನ ಬಾಸ್ ಎಂದು ಮೋದಿ ಹೇಳಿದ್ದು ಯಾರನ್ನ!
    • ಕೆಎಸ್‌ಆರ್‌ಟಿಸಿ ಬಸ್‌ನಲ್ಲಿ ನಡೆದಿತ್ತೇ ಕಿರುಕುಳ? ವೈರಲ್ ವೀಡಿಯೋ ಬಳಿಕ ಆರೋಪಿತ ವ್ಯಕ್ತಿಯ ಆತ್ಮಹತ್ಯೆ
    • ಕರ್ನಾಟಕದಲ್ಲಿ ಸ್ಥಳೀಯ ಸಂಸ್ಥೆ ಚುನಾವಣೆಯಲ್ಲಿ ಈ ಬಾರಿ ಬ್ಯಾಲೆಟ್ ಪೇಪರ್ ಬಳಕೆ!
    • ಕೆಲಸ ಇದೆ ಎಂದು ನಂಬಿ ಬಂದ ಉದ್ಯೋಗಾಂಕ್ಷಿಗಳು! ಬೇಸ್ತುಬಿದ್ದು ವಾಪಾಸ್..
    • ಟೊಮೆಟೋ ತಿನ್ನಲು ಬಂದ ದನದ ಮುಖಕ್ಕೆ ಚೂರಿ ಇರಿತ!
    • ಶಾಲೆಗಳಲ್ಲಿ ಪ್ರಥಮ ಭಾಷೆಯಾಗಿ ಮಲಯಾಳಂ ಕಡ್ಡಾಯ: ಕೇರಳ ಸರಕಾರದ ಹೊಸ ನೀತಿಗೆ ಕರ್ನಾಟಕ ವಿರೋಧ!
    • ಸುಳ್ಯ ಶಾಸಕಿ ಪೋಟೋ ಬಳಸಿ ಶ್ರದ್ಧಾಂಜಲಿ ಪೋಸ್ಟ್! ಭಾರೀ ಆಕ್ರೋಶ..
    • ನನಗೆ 6 ಮಕ್ಕಳು, ನಿಮಗೆ 4 ಮಕ್ಕಳನ್ನು ಮಾಡಲು ತಡೆದವರು ಯಾರು? ನವನೀತ್ ರಾಣಾಗೆ ಓವೈಸಿ ಪ್ರಶ್ನೆ!
    • ರಾಜ್ಯ ರಾಜಕೀಯಕ್ಕೆ ಧುಮುಕಿದ ಪ್ರತಾಪ್ ಸಿಂಹ! ಕ್ಷೇತ್ರ ಯಾವುದು ಗೊತ್ತಾ?
    • ಕೊರಗಜ್ಜ ಸಿನೆಮಾದ ಹಾಡುಗಳಿಗೆ ರೀಲ್ಸ್ ಮಾಡಿ ಕೋಟಿ ಗೆಲ್ಲಿ ಎನ್ನುವ ಆಫರ್ ನೀಡಿದ ಚಿತ್ರತಂಡ! ದೈವ ನರ್ತಕರಿಂದ ಆಕ್ರೋಶ...
  • Popular Posts

    • 1
      ನಾನು ಸಾಮಾನ್ಯ ಕಾರ್ಯಕರ್ತ, ಅವರು ನನ್ನ ಬಾಸ್ ಎಂದು ಮೋದಿ ಹೇಳಿದ್ದು ಯಾರನ್ನ!
    • 2
      ಕೆಎಸ್‌ಆರ್‌ಟಿಸಿ ಬಸ್‌ನಲ್ಲಿ ನಡೆದಿತ್ತೇ ಕಿರುಕುಳ? ವೈರಲ್ ವೀಡಿಯೋ ಬಳಿಕ ಆರೋಪಿತ ವ್ಯಕ್ತಿಯ ಆತ್ಮಹತ್ಯೆ
    • 3
      ಕರ್ನಾಟಕದಲ್ಲಿ ಸ್ಥಳೀಯ ಸಂಸ್ಥೆ ಚುನಾವಣೆಯಲ್ಲಿ ಈ ಬಾರಿ ಬ್ಯಾಲೆಟ್ ಪೇಪರ್ ಬಳಕೆ!
    • 4
      ಕೆಲಸ ಇದೆ ಎಂದು ನಂಬಿ ಬಂದ ಉದ್ಯೋಗಾಂಕ್ಷಿಗಳು! ಬೇಸ್ತುಬಿದ್ದು ವಾಪಾಸ್..

  • Privacy Policy
  • Contact
© Tulunadu Infomedia.

Press enter/return to begin your search