• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
Home » Featured ಸುದ್ದಿ 

ಗೋಮೂತ್ರ ಚಿಮುಕಿಸಿ ತಿಲಕ ಇಟ್ಟು ಗರ್ಭಾ ನೃತ್ಯ ಮಾಡಲು ಕರೆ!

Tulunadu News Posted On October 18, 2023
0


0
Shares
  • Share On Facebook
  • Tweet It

ವಿಶ್ವ ಹಿಂದೂ ಪರಿಷತ್ – ಬಜರಂಗದಳ ಈ ಬಾರಿ ನವರಾತ್ರಿಗೆ ವಿಶೇಷವಾದ ಅಭಿಯಾನವನ್ನು ಆರಂಭಿಸಿದೆ. ನವರಾತ್ರಿಯ ದಿನಗಳಲ್ಲಿ ವಿವಿದೆಡೆ ನಡೆಯುವ ಗರ್ಭ ಕಾರ್ಯಕ್ರಮದಲ್ಲಿ ಹಿಂದೂಯೇತರರು ಭಾಗವಹಿಸುವುದನ್ನು ನಿಷೇಧಿಸುವ ಸಲುವಾಗಿ ಹೊಸ ಹೆಜ್ಜೆ ಇಟ್ಟಿದೆ. ಅದೇನೆಂದರೆ ಗರ್ಭಾ ಕಾರ್ಯಕ್ರಮ ನಡೆಯುವ ಸ್ಥಳದ ಪ್ರವೇಶ ದ್ವಾರದಲ್ಲಿ ಅತಿಥಿಗಳ ಮೇಲೆ ಗೋಮೂತ್ರ ಚಿಮುಕಿಸಿ, ತಿಲಕ ಇಟ್ಟು, ಅವರ ಆಧಾರ ಕಾರ್ಡ್ ಪರಿಶೀಲಿಸಿ ಒಳಗೆ ಬಿಡಲು ಎಲ್ಲಾ ಕಡೆ ಆಯೋಜಕರಿಗೆ ಸಂದೇಶ ನೀಡಲಾಗಿದೆ.

ಇದರಿಂದ ಲವ್ ಜಿಹಾದ್ ನಡೆಯುವುದು ತಪ್ಪುತ್ತದೆ ಎನ್ನುವುದು ಹಲವರ ಅಭಿಮತ. ಗರ್ಭಾ ನೃತ್ಯ ಮಾಡುವ ನೆಪದಲ್ಲಿ ಬೇರೆ ಧರ್ಮದವರು ನಮ್ಮ ಹೆಣ್ಣುಮಕ್ಕಳನ್ನು ಸೆಳೆಯುವ ಕೆಲಸ ಪ್ರಯತ್ನ ಮಾಡುತ್ತಾರೆ. ಅದನ್ನು ತಡೆಯುವುದಕ್ಕಾಗಿ ಬಹಳ ಕಟ್ಟುನಿಟ್ಟಿನ ಕ್ರಮಗಳನ್ನು ಕೈಗೊಳ್ಳಲಾಗಿದೆ ಎಂದು ಗುಜರಾತ್ ವಿಶ್ವ ಹಿಂದೂ ಪರಿಷತ್ ಅಧ್ಯಕ್ಷ ಹೀತೇಂದ್ರಸಿನ್ ರಾಜಪೂತ್ ಹೇಳಿದ್ದಾರೆ. ಮಹಾರಾಷ್ಟ್ರದಲ್ಲಿಯೂ ಗರ್ಭಾ ನಡೆಯುವ ಕಡೆ ಆಧಾರ್ ಕಾರ್ಡ್ ತೋರಿಸಿ ಪ್ರವೇಶ ನೀಡುವ ಕ್ರಮ ಅನುಸರಿಸಲಾಗಿದೆ ಎಂದು ವಿಹಿಂಪ ಜೊತೆ ಕಾರ್ಯದರ್ಶಿ ಸುರೇಂದ್ರ ಜೈನ್ ಹೇಳಿದ್ದಾರೆ.

0
Shares
  • Share On Facebook
  • Tweet It




Trending Now
7.25 ಕೋಟಿ ವೆಚ್ಚದಲ್ಲಿ ಸೊಳ್ಳೆ ನಿಯಂತ್ರಣಕ್ಕೆ ರಾಜ್ಯ ಸರಕಾರ ಸಜ್ಜು!
Tulunadu News July 12, 2025
ತರಗತಿಯಲ್ಲಿ ಲಾಸ್ಟ್ ಬೆಂಚ್ ಎನ್ನುವುದು ಕೇರಳದಲ್ಲಿ ಇನ್ನು ಇಲ್ಲ!
Tulunadu News July 12, 2025
Leave A Reply

Leave a Reply Cancel reply

Your email address will not be published. Required fields are marked *

  • Recent Posts

    • 7.25 ಕೋಟಿ ವೆಚ್ಚದಲ್ಲಿ ಸೊಳ್ಳೆ ನಿಯಂತ್ರಣಕ್ಕೆ ರಾಜ್ಯ ಸರಕಾರ ಸಜ್ಜು!
    • ತರಗತಿಯಲ್ಲಿ ಲಾಸ್ಟ್ ಬೆಂಚ್ ಎನ್ನುವುದು ಕೇರಳದಲ್ಲಿ ಇನ್ನು ಇಲ್ಲ!
    • ಧರ್ಮಸ್ಥಳದಲ್ಲಿ ಗೌಪ್ಯವಾಗಿ ಹೆಣಗಳನ್ನು ವಿಲೇವಾರಿ ಮಾಡುತ್ತಿದ್ದೆ ಎಂದು ಹೇಳಿಕೊಂಡಿರುವ ಮಾಜಿ ಸ್ವಚ್ಚತಾ ಸಿಬ್ಬಂದಿ ನ್ಯಾಯಾಲಯಕ್ಕೆ ಹಾಜರು!
    • ಗಣೇಶೋತ್ಸವ ಇನ್ನು ಮಹಾರಾಷ್ಟ್ರದ ರಾಜ್ಯ ಹಬ್ಬ ಎಂದು ಸರಕಾರ ಘೋಷಣೆ!
    • ನಾಯಕರು 75 ಆಗುತ್ತಿದ್ದಂತೆ ಅಧಿಕಾರದಿಂದ ಕೆಳಗಿಳಿದು ಬೇರೆಯವರಿಗೆ ದಾರಿ ಮಾಡಿಕೊಡಲಿ - ಮೋಹನ್ ಭಾಗವತ್!
    • ಲಂಚ ಪಡೆಯುವಾಗ ಲೋಕಾಯುಕ್ತ ಬಲೆಗೆ ರೆಡ್ ಹ್ಯಾಂಡ್ ಆಗಿ ಸಿಕ್ಕಿಬಿದ್ದ ಕದ್ರಿ ಸಂಚಾರ ಪೊಲೀಸ್ ಕಾನ್‌ಸ್ಟೆಬಲ್ ತಸ್ಲೀಮ್ …!
    • ಬೀದಿನಾಯಿಗಳಿಗೆ ನಿತ್ಯ ಚಿಕನ್, ಮೊಟ್ಟೆ ನೀಡಲು ಬಿಬಿಎಂಪಿ ನಿರ್ಧಾರ!
    • ಜನಸಾಮಾನ್ಯರ ಕೈಗೆಟಕುತ್ತಿಲ್ಲ ತೆಂಗಿನಕಾಯಿ ದರ... ಪುತ್ತೂರಿನಲ್ಲಿ ಹೆಚ್ಚಿದ ಕಳವು!
    • ವಿಎಚ್ ಪಿ ಶರಣ್, ನವೀನ್ ಗೆ ರಿಲೀಫ್: ಅರುಣ್ ಶ್ಯಾಮ್ ವಾದ
    • ಯುಕೆ ಪ್ರಧಾನಿ ಪದದಿಂದ ಇಳಿದ ಬಳಿಕ ಖಾಸಗಿ ಉದ್ಯೋಗಕ್ಕೆ ಮರಳಿದ ರಿಶಿ ಸುನಾಕ್!
  • Popular Posts

    • 1
      7.25 ಕೋಟಿ ವೆಚ್ಚದಲ್ಲಿ ಸೊಳ್ಳೆ ನಿಯಂತ್ರಣಕ್ಕೆ ರಾಜ್ಯ ಸರಕಾರ ಸಜ್ಜು!
    • 2
      ತರಗತಿಯಲ್ಲಿ ಲಾಸ್ಟ್ ಬೆಂಚ್ ಎನ್ನುವುದು ಕೇರಳದಲ್ಲಿ ಇನ್ನು ಇಲ್ಲ!
    • 3
      ಧರ್ಮಸ್ಥಳದಲ್ಲಿ ಗೌಪ್ಯವಾಗಿ ಹೆಣಗಳನ್ನು ವಿಲೇವಾರಿ ಮಾಡುತ್ತಿದ್ದೆ ಎಂದು ಹೇಳಿಕೊಂಡಿರುವ ಮಾಜಿ ಸ್ವಚ್ಚತಾ ಸಿಬ್ಬಂದಿ ನ್ಯಾಯಾಲಯಕ್ಕೆ ಹಾಜರು!
    • 4
      ಗಣೇಶೋತ್ಸವ ಇನ್ನು ಮಹಾರಾಷ್ಟ್ರದ ರಾಜ್ಯ ಹಬ್ಬ ಎಂದು ಸರಕಾರ ಘೋಷಣೆ!
    • 5
      ನಾಯಕರು 75 ಆಗುತ್ತಿದ್ದಂತೆ ಅಧಿಕಾರದಿಂದ ಕೆಳಗಿಳಿದು ಬೇರೆಯವರಿಗೆ ದಾರಿ ಮಾಡಿಕೊಡಲಿ - ಮೋಹನ್ ಭಾಗವತ್!

  • Privacy Policy
  • Contact
© Tulunadu Infomedia.

Press enter/return to begin your search