• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
Home » Featured ಸುದ್ದಿ 

ಗೋಮೂತ್ರ ಚಿಮುಕಿಸಿ ತಿಲಕ ಇಟ್ಟು ಗರ್ಭಾ ನೃತ್ಯ ಮಾಡಲು ಕರೆ!

Tulunadu News Posted On October 18, 2023
0


0
Shares
  • Share On Facebook
  • Tweet It

ವಿಶ್ವ ಹಿಂದೂ ಪರಿಷತ್ – ಬಜರಂಗದಳ ಈ ಬಾರಿ ನವರಾತ್ರಿಗೆ ವಿಶೇಷವಾದ ಅಭಿಯಾನವನ್ನು ಆರಂಭಿಸಿದೆ. ನವರಾತ್ರಿಯ ದಿನಗಳಲ್ಲಿ ವಿವಿದೆಡೆ ನಡೆಯುವ ಗರ್ಭ ಕಾರ್ಯಕ್ರಮದಲ್ಲಿ ಹಿಂದೂಯೇತರರು ಭಾಗವಹಿಸುವುದನ್ನು ನಿಷೇಧಿಸುವ ಸಲುವಾಗಿ ಹೊಸ ಹೆಜ್ಜೆ ಇಟ್ಟಿದೆ. ಅದೇನೆಂದರೆ ಗರ್ಭಾ ಕಾರ್ಯಕ್ರಮ ನಡೆಯುವ ಸ್ಥಳದ ಪ್ರವೇಶ ದ್ವಾರದಲ್ಲಿ ಅತಿಥಿಗಳ ಮೇಲೆ ಗೋಮೂತ್ರ ಚಿಮುಕಿಸಿ, ತಿಲಕ ಇಟ್ಟು, ಅವರ ಆಧಾರ ಕಾರ್ಡ್ ಪರಿಶೀಲಿಸಿ ಒಳಗೆ ಬಿಡಲು ಎಲ್ಲಾ ಕಡೆ ಆಯೋಜಕರಿಗೆ ಸಂದೇಶ ನೀಡಲಾಗಿದೆ.

ಇದರಿಂದ ಲವ್ ಜಿಹಾದ್ ನಡೆಯುವುದು ತಪ್ಪುತ್ತದೆ ಎನ್ನುವುದು ಹಲವರ ಅಭಿಮತ. ಗರ್ಭಾ ನೃತ್ಯ ಮಾಡುವ ನೆಪದಲ್ಲಿ ಬೇರೆ ಧರ್ಮದವರು ನಮ್ಮ ಹೆಣ್ಣುಮಕ್ಕಳನ್ನು ಸೆಳೆಯುವ ಕೆಲಸ ಪ್ರಯತ್ನ ಮಾಡುತ್ತಾರೆ. ಅದನ್ನು ತಡೆಯುವುದಕ್ಕಾಗಿ ಬಹಳ ಕಟ್ಟುನಿಟ್ಟಿನ ಕ್ರಮಗಳನ್ನು ಕೈಗೊಳ್ಳಲಾಗಿದೆ ಎಂದು ಗುಜರಾತ್ ವಿಶ್ವ ಹಿಂದೂ ಪರಿಷತ್ ಅಧ್ಯಕ್ಷ ಹೀತೇಂದ್ರಸಿನ್ ರಾಜಪೂತ್ ಹೇಳಿದ್ದಾರೆ. ಮಹಾರಾಷ್ಟ್ರದಲ್ಲಿಯೂ ಗರ್ಭಾ ನಡೆಯುವ ಕಡೆ ಆಧಾರ್ ಕಾರ್ಡ್ ತೋರಿಸಿ ಪ್ರವೇಶ ನೀಡುವ ಕ್ರಮ ಅನುಸರಿಸಲಾಗಿದೆ ಎಂದು ವಿಹಿಂಪ ಜೊತೆ ಕಾರ್ಯದರ್ಶಿ ಸುರೇಂದ್ರ ಜೈನ್ ಹೇಳಿದ್ದಾರೆ.

0
Shares
  • Share On Facebook
  • Tweet It




Trending Now
ತಾನು ಮಾಡದ ತಪ್ಪಿಗೆ ಮೋಹನ್ ಚಂದರ್ ಬಲಿ!
Tulunadu News April 14, 2026
ಫಾಸ್ಟ್‌ಟ್ಯಾಗ್ ಅಥವಾ ಯುಪಿಐ ಮೂಲಕ ಹಣ ಪಾವತಿಸಲು ನಿರಾಕರಿಸುವ ವಾಹನಗಳಿಗೆ ಇ-ನೋಟಿಸ್ ಜಾರಿ!
Tulunadu News April 7, 2026
Leave A Reply

Leave a Reply Cancel reply

Your email address will not be published. Required fields are marked *

  • Recent Posts

    • ತಾನು ಮಾಡದ ತಪ್ಪಿಗೆ ಮೋಹನ್ ಚಂದರ್ ಬಲಿ!
    • ಫಾಸ್ಟ್‌ಟ್ಯಾಗ್ ಅಥವಾ ಯುಪಿಐ ಮೂಲಕ ಹಣ ಪಾವತಿಸಲು ನಿರಾಕರಿಸುವ ವಾಹನಗಳಿಗೆ ಇ-ನೋಟಿಸ್ ಜಾರಿ!
    • ಶಬರಿಮಲೆಗೆ ಮಹಿಳೆಯರ ಪ್ರವೇಶ ಸುಪ್ರೀಂಕೋರ್ಟ್ ವಿಚಾರಣೆ
    • ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಕಳ್ಳತನ ಪ್ರಕರಣ: ಶಂಕಿತ ವ್ಯಕ್ತಿಯ ಪತ್ತೆಗೆ ಸುಳ್ಯ ಪೊಲೀಸರಿಂದ ಸಾರ್ವಜನಿಕರಿಗೆ ಮನವಿ
    • ಸುಳ್ಯದ ಹಿಂದೂ ಬಾಂಧವರಿಗೆ ಗೋಪ್ರೇಮಿಗಳ ಬಹಿರಂಗ ಪತ್ರ!
    • ಮೂಡಬಿದ್ರೆ ಇನ್ ಸ್ಪೆಕ್ಟ‌ರ್ ಸಂದೇಶ್ ವಿರುದ್ಧದ ಆರೋಪ ಸುಳ್ಳು: ಕಮಿಷನ‌ರ್ ರೆಡ್ಡಿ ಸ್ಪಷ್ಟನೆ
    • ಪೊಲೀಸ್ ಇನ್ಸ್‌ಪೆಕ್ಟರ್ ವಿರುದ್ಧ ಲೈಂಗಿಕ ಕಿರುಕುಳ ಪ್ರಕರಣ : ಮೂಡಬಿದಿರೆ ಇನ್ಸ್ಪೆಕ್ಟರ್ ಸಂದೇಶ್ ಬಿ.ಜಿ ಅಮಾನತು.
    • ಕಾಣೆಯಾಗಿದ್ದ ವಿವೇಕ್ ಶೆಟ್ಟಿಗಾರ್ ಮೃತದೇಹ ಪತ್ತೆ
    • ಸರ್ಪ ಸಂಸ್ಕಾರ, ಆಶ್ಲೇಷ ಬಲಿ ಸೇವೆ ಸಲ್ಲಿಸಿದ ನಟ!
    • ಅಕ್ರಮ 4 ಸಾವಿರ ಲೀಟರ್ ಡೀಸಿಲ್ ಬೆಳ್ತಂಗಡಿಯಲ್ಲಿ ಪತ್ತೆ!
  • Popular Posts

    • 1
      ತಾನು ಮಾಡದ ತಪ್ಪಿಗೆ ಮೋಹನ್ ಚಂದರ್ ಬಲಿ!

  • Privacy Policy
  • Contact
© Tulunadu Infomedia.

Press enter/return to begin your search