• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
Home » Featured ಸುದ್ದಿ 

ಗೋಮೂತ್ರ ಚಿಮುಕಿಸಿ ತಿಲಕ ಇಟ್ಟು ಗರ್ಭಾ ನೃತ್ಯ ಮಾಡಲು ಕರೆ!

Tulunadu News Posted On October 18, 2023
0


0
Shares
  • Share On Facebook
  • Tweet It

ವಿಶ್ವ ಹಿಂದೂ ಪರಿಷತ್ – ಬಜರಂಗದಳ ಈ ಬಾರಿ ನವರಾತ್ರಿಗೆ ವಿಶೇಷವಾದ ಅಭಿಯಾನವನ್ನು ಆರಂಭಿಸಿದೆ. ನವರಾತ್ರಿಯ ದಿನಗಳಲ್ಲಿ ವಿವಿದೆಡೆ ನಡೆಯುವ ಗರ್ಭ ಕಾರ್ಯಕ್ರಮದಲ್ಲಿ ಹಿಂದೂಯೇತರರು ಭಾಗವಹಿಸುವುದನ್ನು ನಿಷೇಧಿಸುವ ಸಲುವಾಗಿ ಹೊಸ ಹೆಜ್ಜೆ ಇಟ್ಟಿದೆ. ಅದೇನೆಂದರೆ ಗರ್ಭಾ ಕಾರ್ಯಕ್ರಮ ನಡೆಯುವ ಸ್ಥಳದ ಪ್ರವೇಶ ದ್ವಾರದಲ್ಲಿ ಅತಿಥಿಗಳ ಮೇಲೆ ಗೋಮೂತ್ರ ಚಿಮುಕಿಸಿ, ತಿಲಕ ಇಟ್ಟು, ಅವರ ಆಧಾರ ಕಾರ್ಡ್ ಪರಿಶೀಲಿಸಿ ಒಳಗೆ ಬಿಡಲು ಎಲ್ಲಾ ಕಡೆ ಆಯೋಜಕರಿಗೆ ಸಂದೇಶ ನೀಡಲಾಗಿದೆ.

ಇದರಿಂದ ಲವ್ ಜಿಹಾದ್ ನಡೆಯುವುದು ತಪ್ಪುತ್ತದೆ ಎನ್ನುವುದು ಹಲವರ ಅಭಿಮತ. ಗರ್ಭಾ ನೃತ್ಯ ಮಾಡುವ ನೆಪದಲ್ಲಿ ಬೇರೆ ಧರ್ಮದವರು ನಮ್ಮ ಹೆಣ್ಣುಮಕ್ಕಳನ್ನು ಸೆಳೆಯುವ ಕೆಲಸ ಪ್ರಯತ್ನ ಮಾಡುತ್ತಾರೆ. ಅದನ್ನು ತಡೆಯುವುದಕ್ಕಾಗಿ ಬಹಳ ಕಟ್ಟುನಿಟ್ಟಿನ ಕ್ರಮಗಳನ್ನು ಕೈಗೊಳ್ಳಲಾಗಿದೆ ಎಂದು ಗುಜರಾತ್ ವಿಶ್ವ ಹಿಂದೂ ಪರಿಷತ್ ಅಧ್ಯಕ್ಷ ಹೀತೇಂದ್ರಸಿನ್ ರಾಜಪೂತ್ ಹೇಳಿದ್ದಾರೆ. ಮಹಾರಾಷ್ಟ್ರದಲ್ಲಿಯೂ ಗರ್ಭಾ ನಡೆಯುವ ಕಡೆ ಆಧಾರ್ ಕಾರ್ಡ್ ತೋರಿಸಿ ಪ್ರವೇಶ ನೀಡುವ ಕ್ರಮ ಅನುಸರಿಸಲಾಗಿದೆ ಎಂದು ವಿಹಿಂಪ ಜೊತೆ ಕಾರ್ಯದರ್ಶಿ ಸುರೇಂದ್ರ ಜೈನ್ ಹೇಳಿದ್ದಾರೆ.

0
Shares
  • Share On Facebook
  • Tweet It


- Advertisement -


Trending Now
ಮಂಗಳೂರಿನಲ್ಲಿ ಮಗುವಿನ ಅಪಹರಣ, ಮಾರಾಟಕ್ಕೆ ಯತ್ನ - ಒಬ್ಬನ ಬಂಧನ!
Tulunadu News June 18, 2025
ಫಾಸ್ಟ್ ಟ್ಯಾಗ್ ಇನ್ನು ವರ್ಷದ ಪಾಸ್ ನಲ್ಲಿ ಲಭ್ಯ: ಎಷ್ಟು ಕೊಟ್ಟರೆ ಸಾಕು ಗೊತ್ತಾ?
Tulunadu News June 18, 2025
Leave A Reply

Leave a Reply Cancel reply

Your email address will not be published. Required fields are marked *

  • Recent Posts

    • ಮಂಗಳೂರಿನಲ್ಲಿ ಮಗುವಿನ ಅಪಹರಣ, ಮಾರಾಟಕ್ಕೆ ಯತ್ನ - ಒಬ್ಬನ ಬಂಧನ!
    • ಫಾಸ್ಟ್ ಟ್ಯಾಗ್ ಇನ್ನು ವರ್ಷದ ಪಾಸ್ ನಲ್ಲಿ ಲಭ್ಯ: ಎಷ್ಟು ಕೊಟ್ಟರೆ ಸಾಕು ಗೊತ್ತಾ?
    • ಭೀಕರ ರಸ್ತೆ ಅಪಘಾತ- ದಕ ಜಿಲ್ಲಾ NSUI ಉಪಾಧ್ಯಕ್ಷ ಸೇರಿ ಇಬ್ಬರು ಯುವಕರು ಸಾವು!
    • ವಿಮಾನ ದುರಂತ ಸ್ಥಳದಲ್ಲಿ ಸಿಕ್ಕಿವೆ ಸಾಕಷ್ಟು ಚಿನ್ನ, ಹಣ, ಭಗವದ್ಗೀತೆ!
    • ಲಂಡನ್ನಿಗೆ ಹೊರಟಿದ್ದ ಏರ್ ಇಂಡಿಯಾ ವಿಮಾನ ಕೊನೆಯ ಕ್ಷಣದಲ್ಲಿ ಪ್ರಯಾಣ ರದ್ದು!
    • ಗಿರೀಶ್ ಭಾರದ್ವಾಜ್ ಮನವಿಗೆ ಸ್ಪಂದನೆ: ಹಿಂದೂ ಮುಖಂಡರ ರಾತ್ರಿ ಮನೆ ಭೇಟಿಯ ಬಗ್ಗೆ ವರದಿ ಕೇಳಿದ ಪೊಲೀಸ್ ದೂರು ಪ್ರಾಧಿಕಾರ!
    • ಹಿಂದೂಗಳು 3 ಮಕ್ಕಳನ್ನು ಹೆರಲು ಕೊಪ್ಪಳದಲ್ಲಿ ತೊಗಾಡಿಯಾ ಕರೆ!
    • ಬೈಕ್ ಟ್ಯಾಕ್ಸಿ ಬ್ಯಾನ್ ನಿಂದ ಬೆಂಗಳೂರಿನ 1 ಲಕ್ಷ ಯುವಕರ ಉದ್ಯೋಗಕ್ಕೆ ಕುತ್ತು!
    • ಯುಪಿಐನಲ್ಲಿ ಇನ್ನು ಹಣ ವರ್ಗಾವಣೆಗೆ 15 ಸೆಕೆಂಡ್ ಸಾಕು!
    • 114 ಮುಸ್ಲಿಮರು ಸೇರಿ ದೇಗುಲದ 167 ಸಿಬ್ಬಂದಿ ವಜಾ ಮಾಡಿ ಆದೇಶ!
  • Popular Posts

    • 1
      ಮಂಗಳೂರಿನಲ್ಲಿ ಮಗುವಿನ ಅಪಹರಣ, ಮಾರಾಟಕ್ಕೆ ಯತ್ನ - ಒಬ್ಬನ ಬಂಧನ!
    • 2
      ಫಾಸ್ಟ್ ಟ್ಯಾಗ್ ಇನ್ನು ವರ್ಷದ ಪಾಸ್ ನಲ್ಲಿ ಲಭ್ಯ: ಎಷ್ಟು ಕೊಟ್ಟರೆ ಸಾಕು ಗೊತ್ತಾ?
    • 3
      ಭೀಕರ ರಸ್ತೆ ಅಪಘಾತ- ದಕ ಜಿಲ್ಲಾ NSUI ಉಪಾಧ್ಯಕ್ಷ ಸೇರಿ ಇಬ್ಬರು ಯುವಕರು ಸಾವು!
    • 4
      ವಿಮಾನ ದುರಂತ ಸ್ಥಳದಲ್ಲಿ ಸಿಕ್ಕಿವೆ ಸಾಕಷ್ಟು ಚಿನ್ನ, ಹಣ, ಭಗವದ್ಗೀತೆ!
    • 5
      ಲಂಡನ್ನಿಗೆ ಹೊರಟಿದ್ದ ಏರ್ ಇಂಡಿಯಾ ವಿಮಾನ ಕೊನೆಯ ಕ್ಷಣದಲ್ಲಿ ಪ್ರಯಾಣ ರದ್ದು!

  • Privacy Policy
  • Contact
© Tulunadu Infomedia · Tech-enabled by Ananthapuri Technologies

Press enter/return to begin your search