• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ

ಗೋಮೂತ್ರ ಚಿಮುಕಿಸಿ ತಿಲಕ ಇಟ್ಟು ಗರ್ಭಾ ನೃತ್ಯ ಮಾಡಲು ಕರೆ!

Tulunadu News Posted On October 18, 2023


  • Share On Facebook
  • Tweet It

ವಿಶ್ವ ಹಿಂದೂ ಪರಿಷತ್ – ಬಜರಂಗದಳ ಈ ಬಾರಿ ನವರಾತ್ರಿಗೆ ವಿಶೇಷವಾದ ಅಭಿಯಾನವನ್ನು ಆರಂಭಿಸಿದೆ. ನವರಾತ್ರಿಯ ದಿನಗಳಲ್ಲಿ ವಿವಿದೆಡೆ ನಡೆಯುವ ಗರ್ಭ ಕಾರ್ಯಕ್ರಮದಲ್ಲಿ ಹಿಂದೂಯೇತರರು ಭಾಗವಹಿಸುವುದನ್ನು ನಿಷೇಧಿಸುವ ಸಲುವಾಗಿ ಹೊಸ ಹೆಜ್ಜೆ ಇಟ್ಟಿದೆ. ಅದೇನೆಂದರೆ ಗರ್ಭಾ ಕಾರ್ಯಕ್ರಮ ನಡೆಯುವ ಸ್ಥಳದ ಪ್ರವೇಶ ದ್ವಾರದಲ್ಲಿ ಅತಿಥಿಗಳ ಮೇಲೆ ಗೋಮೂತ್ರ ಚಿಮುಕಿಸಿ, ತಿಲಕ ಇಟ್ಟು, ಅವರ ಆಧಾರ ಕಾರ್ಡ್ ಪರಿಶೀಲಿಸಿ ಒಳಗೆ ಬಿಡಲು ಎಲ್ಲಾ ಕಡೆ ಆಯೋಜಕರಿಗೆ ಸಂದೇಶ ನೀಡಲಾಗಿದೆ.

ಇದರಿಂದ ಲವ್ ಜಿಹಾದ್ ನಡೆಯುವುದು ತಪ್ಪುತ್ತದೆ ಎನ್ನುವುದು ಹಲವರ ಅಭಿಮತ. ಗರ್ಭಾ ನೃತ್ಯ ಮಾಡುವ ನೆಪದಲ್ಲಿ ಬೇರೆ ಧರ್ಮದವರು ನಮ್ಮ ಹೆಣ್ಣುಮಕ್ಕಳನ್ನು ಸೆಳೆಯುವ ಕೆಲಸ ಪ್ರಯತ್ನ ಮಾಡುತ್ತಾರೆ. ಅದನ್ನು ತಡೆಯುವುದಕ್ಕಾಗಿ ಬಹಳ ಕಟ್ಟುನಿಟ್ಟಿನ ಕ್ರಮಗಳನ್ನು ಕೈಗೊಳ್ಳಲಾಗಿದೆ ಎಂದು ಗುಜರಾತ್ ವಿಶ್ವ ಹಿಂದೂ ಪರಿಷತ್ ಅಧ್ಯಕ್ಷ ಹೀತೇಂದ್ರಸಿನ್ ರಾಜಪೂತ್ ಹೇಳಿದ್ದಾರೆ. ಮಹಾರಾಷ್ಟ್ರದಲ್ಲಿಯೂ ಗರ್ಭಾ ನಡೆಯುವ ಕಡೆ ಆಧಾರ್ ಕಾರ್ಡ್ ತೋರಿಸಿ ಪ್ರವೇಶ ನೀಡುವ ಕ್ರಮ ಅನುಸರಿಸಲಾಗಿದೆ ಎಂದು ವಿಹಿಂಪ ಜೊತೆ ಕಾರ್ಯದರ್ಶಿ ಸುರೇಂದ್ರ ಜೈನ್ ಹೇಳಿದ್ದಾರೆ.

  • Share On Facebook
  • Tweet It


- Advertisement -


Trending Now
ಜಬ್ಬಾರ್ ನಿಂದ ರಹೀಂ ತನಕ, ದಕ್ಷಿಣ ಕನ್ನಡದ ಅಧ್ಯಾಯದಲ್ಲಿ ರಕ್ತದ ಸಹಿ ಕಂಡ ಪುಟಗಳು!
Tulunadu News May 29, 2025
ಹುಬ್ಬಳ್ಳಿ ಕ್ರಿಮಿನಲ್ ಪ್ರಕರಣ ಹಿಂದೆಗೆದುಕೊಳ್ಳುವಂತಿಲ್ಲ - ಹೈಕೋರ್ಟ್ ಆದೇಶ... ರಾಜ್ಯ ಸರಕಾರಕ್ಕೆ ಮುಖಭಂಗ!
Tulunadu News May 29, 2025
Leave A Reply

  • Recent Posts

    • ಜಬ್ಬಾರ್ ನಿಂದ ರಹೀಂ ತನಕ, ದಕ್ಷಿಣ ಕನ್ನಡದ ಅಧ್ಯಾಯದಲ್ಲಿ ರಕ್ತದ ಸಹಿ ಕಂಡ ಪುಟಗಳು!
    • ಹುಬ್ಬಳ್ಳಿ ಕ್ರಿಮಿನಲ್ ಪ್ರಕರಣ ಹಿಂದೆಗೆದುಕೊಳ್ಳುವಂತಿಲ್ಲ - ಹೈಕೋರ್ಟ್ ಆದೇಶ... ರಾಜ್ಯ ಸರಕಾರಕ್ಕೆ ಮುಖಭಂಗ!
    • ಹನಿಮೂನಿಗೆ ಶಿಲ್ಲಾಂಗಿಗೆ ಹೋದ ನವಜೋಡಿ ಕಣ್ಮರೆ! ನಾಪತ್ತೆಯಾದ ಪ್ರದೇಶ ತುಂಬಾ ಡೇಂಜರ್!
    • ತಮಿಳಿನಿಂದಲೇ ಕನ್ನಡ ಹುಟ್ಟಿದ್ದು- ಕಮಲ್ ಹಾಸನ್ ಹೇಳಿಕೆಗೆ ಕರ್ನಾಟಕದಲ್ಲಿ ವಿರೋಧ..
    • ಬೆಂಗಳೂರಿನಲ್ಲಿ ಟ್ರೋಯಿಂಗ್ ಶುರು, ಮಂಗಳೂರಿನಲ್ಲಿಯೂ ಆರಂಭವಾಗಬೇಕಾ?
    • ಸೋಮಶೇಖರ್, ಹೆಬ್ಬಾರ್ ಬಿಜೆಪಿಯಿಂದ ಕೊನೆಗೂ ಗೇಟ್ ಪಾಸ್!
    • ಕೋವಿಡ್ ಏರಿಕೆ: ಮಕ್ಕಳ, ವೃದ್ಧರ, ಗರ್ಭೀಣಿಯರ ಬಗ್ಗೆ ಸರಕಾರ ಹೇಳಿದ್ದೇನು?
    • ಬ್ರೆಡ್ ತಿಂತಿರಾ, ಬುಲೆಟ್ ತಿಂತಿರಾ ನೀವೆ ನಿರ್ಧರಿಸಿ ಎಂದು ಎಚ್ಚರಿಕೆ ಕೊಟ್ಟ ಮೋದಿ!
    • ಫೇಕ್ ಪನ್ನೀರ್ ಮಾರಿ ತಿಂಗಳಿಗೆ 42 ಲಕ್ಷ ರೂ ಸಂಪಾದಿಸುತ್ತಿದ್ದ ವ್ಯಾಪಾರಿ ಬಂಧನ!
    • ಒಬ್ಬ ಮುಗ್ಧನನ್ನು ಕೊಲ್ಲುವುದು ಇಡೀ ಮಾನವ ಜನಾಂಗವನ್ನೇ ಕೊಂದಂತೆ ಎಂದು ಕುರಾನ್ ಹೇಳಿದೆ - ಓವೈಸಿ
  • Popular Posts

    • 1
      ಜಬ್ಬಾರ್ ನಿಂದ ರಹೀಂ ತನಕ, ದಕ್ಷಿಣ ಕನ್ನಡದ ಅಧ್ಯಾಯದಲ್ಲಿ ರಕ್ತದ ಸಹಿ ಕಂಡ ಪುಟಗಳು!
    • 2
      ಹುಬ್ಬಳ್ಳಿ ಕ್ರಿಮಿನಲ್ ಪ್ರಕರಣ ಹಿಂದೆಗೆದುಕೊಳ್ಳುವಂತಿಲ್ಲ - ಹೈಕೋರ್ಟ್ ಆದೇಶ... ರಾಜ್ಯ ಸರಕಾರಕ್ಕೆ ಮುಖಭಂಗ!
    • 3
      ಹನಿಮೂನಿಗೆ ಶಿಲ್ಲಾಂಗಿಗೆ ಹೋದ ನವಜೋಡಿ ಕಣ್ಮರೆ! ನಾಪತ್ತೆಯಾದ ಪ್ರದೇಶ ತುಂಬಾ ಡೇಂಜರ್!
    • 4
      ತಮಿಳಿನಿಂದಲೇ ಕನ್ನಡ ಹುಟ್ಟಿದ್ದು- ಕಮಲ್ ಹಾಸನ್ ಹೇಳಿಕೆಗೆ ಕರ್ನಾಟಕದಲ್ಲಿ ವಿರೋಧ..
    • 5
      ಬೆಂಗಳೂರಿನಲ್ಲಿ ಟ್ರೋಯಿಂಗ್ ಶುರು, ಮಂಗಳೂರಿನಲ್ಲಿಯೂ ಆರಂಭವಾಗಬೇಕಾ?


  • Privacy Policy
  • Contact
© Tulunadu Infomedia · Tech-enabled by Ananthapuri Technologies

Press enter/return to begin your search