• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
Home » Featured ಸುದ್ದಿ 

ಫುಟ್ ಪಾತಿಗೆ ಕಾರು ನುಗ್ಗಿಸಿ ಯುವತಿಯ ಸಾವಿಗೆ ಕಾರಣನಾದ ಆರೋಪಿ ಪೊಲೀಸರಿಗೆ ಶರಣು!

Tulunadu News Posted On October 19, 2023
0


0
Shares
  • Share On Facebook
  • Tweet It

ಮಂಗಳೂರು: ಫುಟ್ ಪಾತಿಗೆ ಕಾರು ನುಗ್ಗಿಸಿ ಯುವತಿಯ ಸಾವಿಗೆ ಕಾರಣನಾದ ಕಮಲೇಶ್ ಬಲದೇವ್ ಪೊಲೀಸರಿಗೆ ಸೆರೆಂಡರ್: ತಂದೆಯ ಜತೆ ಠಾಣೆಗೆ ಬಂದ ಆರೋಪಿ

ನಗರದ ಲೇಡಿಹಿಲ್ ಬಳಿ ಫುಟ್ ಪಾತಿಗೆ ಕಾರು ನುಗ್ಗಿಸಿ ಯುವತಿಯ ಸಾವಿಗೆ ಕಾರಣನಾಗಿ ಕಾರಿನೊಂದಿಗೆ ಪರಾರಿಯಾದ ಚಾಲಕನನ್ನು ಬಂಧಿಸಲಾಗಿದ್ದು, ಈತನನ್ನು ಕಮಲೇಶ್ ಬಲದೇವ್ ಎಂದು ಗುರುತಿಸಲಾಗಿದೆ.

ಅಜಾಗರೂಕತೆ ಹಾಗೂ ನಿರ್ಲಕ್ಷ್ಯ ದಿಂದ ಕಾರು ಚಾಲನೆ ಮಾಡಿದ ಕಮಲೇಶ್ ಬಲದೇವ್ ಕುದ್ರೋಳಿ ದೇಗುಲಕ್ಕೆ ತೆರಳಿ ಮನೆಗೆ ವಾಪಸಾಗುತ್ತಿದ್ದ ಯುವತಿ ಹಾಗೂ ಮಕ್ಕಳಿದ್ದ ಗುಂಪಿಗೆ ಕಾರು ನುಗ್ಗಿಸಿದ್ದ. ಇದರ ಪರಿಣಾಮ ಸುರತ್ಕಲ್ ಸಮೀಪದ ಕಾನ ಬಾಳದ ನಿವಾಸಿ ಗಂಗಾಧರ ಅವರ ಪುತ್ರಿ 23ರ ಹರೆಯದ ರೂಪಶ್ರೀ ಅವರು ಸ್ಥಳದಲ್ಲೇ ಮೃತಪಟ್ಟಿದ್ದರು.

ಅಪ್ರಾಪ್ತ ಬಾಲಕಿಯರು ಸೇರಿದಂತೆ ಇನ್ನೊರ್ವ ಯುವತಿ ಗಂಭೀರ ಗಾಯಗೊಂಡಿದ್ದಾರೆ. ಅಪಘಾತ ಸ್ಥಳದಿಂದ ಕಾರಿನೊಂದಿಗೆ ಪರಾರಿಯಾಗಿದ್ದ ಕಮಲೇಶ್ ಬಲದೇವ್ ಹೊಂಡಾ ಶೋ ರೂಮ್ ಬಳಿ ಕಾರನ್ನು ನಿಲ್ಲಿಸಿ ಮನೆಗೆ ತೆರಳಿದ್ದ. ಮನೆಯಲ್ಲಿ ವಿಷಯವೆಲ್ಲ ಹೇಳಿದ ಬಳಿಕ ತಂದೆ ಎಚ್.ಎಂ. ಬಲದೇವ್ ಜತೆ ಬಂದು ಪಶ್ಚಿಮ ಠಾಣೆ ಪೊಲೀಸರ ಮುಂದೆ ಶರಣಾಗಿದ್ದಾನೆ.

ಗಾಯಗೊಂಡವರಲ್ಲಿ ಹಿತನ್ವಿ(16), ಕೃತಿಕಾ(16), ಯತಿಕಾ(12), ಸ್ವಾತಿ(26) ಆಸ್ಪತ್ರೆಯಿಂದ ಬಿಡುಗಡೆಗೊಂಡಿದ್ದಾರೆ.

0
Shares
  • Share On Facebook
  • Tweet It




Trending Now
ಮೋದಿ ತೆಗಳಿ, ರಾಹುಲ್ ಮೆಚ್ಚಿದ ಪಾಕ್ ಕ್ರಿಕೆಟಿಗ!
Tulunadu News September 17, 2025
ಜಿಮಿನಿಯಿಂದ ಸೀರೆ ಉಡಿಸಿಕೊಳ್ಳುವ ಮುನ್ನ.. ಒಂದಿಷ್ಟು ಎಚ್ಚರಿಕೆ ಅಗತ್ಯ!
Tulunadu News September 17, 2025
Leave A Reply

Leave a Reply Cancel reply

Your email address will not be published. Required fields are marked *

  • Recent Posts

    • ಮೋದಿ ತೆಗಳಿ, ರಾಹುಲ್ ಮೆಚ್ಚಿದ ಪಾಕ್ ಕ್ರಿಕೆಟಿಗ!
    • ಜಿಮಿನಿಯಿಂದ ಸೀರೆ ಉಡಿಸಿಕೊಳ್ಳುವ ಮುನ್ನ.. ಒಂದಿಷ್ಟು ಎಚ್ಚರಿಕೆ ಅಗತ್ಯ!
    • ಮುಗಿಯದ ಕೆಂಪುಕಲ್ಲು ಮತ್ತು ಮರಳು ಸಮಸ್ಯೆ; ಬಿಜೆಪಿಯಿಂದ ಮಂಗಳೂರಿನಲ್ಲಿ ಬೃಹತ್ ಪ್ರತಿಭಟನಾ ಧರಣಿ
    • ಎರಡು ಬಾರಿ ಕಚ್ಚುವ ನಾಯಿಗೆ ಜೀವಾವಧಿ ಶಿಕ್ಷೆ ನೀಡಲು ಯುಪಿ ಪ್ಲಾನ್!
    • ಪಾಕ್ ವಿರುದ್ಧದ ಗೆಲುವನ್ನು ಭಾರತದ ಯೋಧರಿಗೆ ಅರ್ಪಿಸಿದ ಸೂರ್ಯ ಕುಮಾರ್ ಯಾದವ್!
    • ಹಿಮಾಚಲ ಪ್ರವಾಹ ಪೀಡಿತರಿಗೆ 5 ಕೋಟಿ ನೆರವು – ಸಿಎಂ ಸಿದ್ದರಾಮಯ್ಯ ನಿರ್ಧಾರಕ್ಕೆ ಬಿಜೆಪಿ ಆಕ್ರೋಶ
    • ವಿಷ್ಣುವರ್ಧನ್ ಹಾಗೂ ಬಿ ಸರೋಜಾ ದೇವಿಯವರಿಗೆ ಮರಣೋತ್ತರ "ಕರ್ನಾಟಕ ರತ್ನ" ಪ್ರಶಸ್ತಿ ಘೋಷಣೆ!
    • ಬಸ್ಸಿನಲ್ಲಿ ಮಗಳಿಗೆ ಲೈಂಗಿಕ ಕಿರುಕುಳ: ಬೆಂಗಳೂರಿನಲ್ಲಿ ಚಾಲಕನ ಬಟ್ಟೆ ಬಿಚ್ಚಿ ಥಳಿಸಿದ ತಾಯಿ
    • ಮದ್ದೂರು ಗಣೇಶ ಗಲಾಟೆಗೆ ಪೂರ್ತಿ ಮುಸ್ಲಿಮರೇ ಕಾರಣ: ಸಚಿವ ಚೆಲುವರಾಯ ಸ್ವಾಮಿ
    • ಹೆದ್ದಾರಿ ಸಮಸ್ಯೆ ನೋಡಬೇಕಾದ ಸಂಸದರು, ಶಾಸಕರು ಏನು ಮಾಡುತ್ತಿದ್ದಾರೆ- ಹೆಗ್ಡೆ
  • Popular Posts

    • 1
      ಮೋದಿ ತೆಗಳಿ, ರಾಹುಲ್ ಮೆಚ್ಚಿದ ಪಾಕ್ ಕ್ರಿಕೆಟಿಗ!
    • 2
      ಜಿಮಿನಿಯಿಂದ ಸೀರೆ ಉಡಿಸಿಕೊಳ್ಳುವ ಮುನ್ನ.. ಒಂದಿಷ್ಟು ಎಚ್ಚರಿಕೆ ಅಗತ್ಯ!
    • 3
      ಮುಗಿಯದ ಕೆಂಪುಕಲ್ಲು ಮತ್ತು ಮರಳು ಸಮಸ್ಯೆ; ಬಿಜೆಪಿಯಿಂದ ಮಂಗಳೂರಿನಲ್ಲಿ ಬೃಹತ್ ಪ್ರತಿಭಟನಾ ಧರಣಿ
    • 4
      ಎರಡು ಬಾರಿ ಕಚ್ಚುವ ನಾಯಿಗೆ ಜೀವಾವಧಿ ಶಿಕ್ಷೆ ನೀಡಲು ಯುಪಿ ಪ್ಲಾನ್!
    • 5
      ಪಾಕ್ ವಿರುದ್ಧದ ಗೆಲುವನ್ನು ಭಾರತದ ಯೋಧರಿಗೆ ಅರ್ಪಿಸಿದ ಸೂರ್ಯ ಕುಮಾರ್ ಯಾದವ್!

  • Privacy Policy
  • Contact
© Tulunadu Infomedia.

Press enter/return to begin your search