• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
Home » Featured ಸುದ್ದಿ 

ಯುವಾಬ್ರಿಗೇಡಿಗೆ ಪೊಲೀಸ್ ನೋಟಿಸ್!

Tulunadu News Posted On November 11, 2023
0


0
Shares
  • Share On Facebook
  • Tweet It

ಚಿಂತಕ, ವಾಗ್ಮಿ ಚಕ್ರವರ್ತಿ ಸೂಲಿಬೆಲೆ ಅವರ ಮಾರ್ಗದರ್ಶನದ ಯುವಾಬ್ರಿಗೇಡ್ ಸಂಘಟನೆ ಸಾಮಾಜಿಕ ಚಟುವಟಿಕೆಗಳಿಗೆ ಹೆಸರುವಾಸಿ. ಅದರಲ್ಲಿ ನದಿ ಸ್ವಚ್ಚತೆ ಕೂಡ ಒಂದು. ನದಿ ಸ್ವಚ್ಚ ಮಾಡುವುದು ಯುವಾಬ್ರಿಗೇಡಿಗೆ ಹೊಸತೇನೂ ಅಲ್ಲ. ಇದು ಯಾರಿಗೂ ಗೊತ್ತಿಲ್ಲದ ಸಂಗತಿಯೂ ಅಲ್ಲ. ಟಿ ನರಸಿಂಹಪುರದಲ್ಲಿಯೂ ಯುವಾ ಬ್ರಿಗೇಡ್ ಕಳೆದ ಆರೇಳು ವರ್ಷಗಳಿಂದ ನದಿ ಸ್ವಚ್ಚತಾ ಕಾರ್ಯ ಮಾಡಿಕೊಂಡು ಬಂದಿದೆ. ಈ ಬಾರಿಯ ಅಚ್ಚರಿ ಎಂದರೆ ಇದಕ್ಕೆ ಪೊಲೀಸರು ನೋಟಿಸು ಹೊರಡಿಸಿದ್ದಾರೆ.

ಕಾರ್ಯಕ್ರಮದ ಉಸ್ತುವಾರಿ ಯಾರು? ಎಷ್ಟು ಜನ? ಚಟುವಟಿಕೆ ಏನು? ಯಾರೆಲ್ಲಾ ನದಿಗೆ ಇಳಿಯುತ್ತಾರೆ? ಎಂಬೆಲ್ಲಾ ಪ್ರಶ್ನೆಗಳನ್ನು ಕೇಳಿದ್ದಾರೆ. ಏನಾದರೂ ಅವಘಡವಾದರೆ ಅದಕ್ಕೆ ನೀವೆ ಕಾರಣವೆಂದು ಎಚ್ಚರಿಸುತ್ತಿದ್ದಾರೆ.

ಈ ಬಗ್ಗೆ ತಮ್ಮ ಸಾಮಾಜಿಕ ಜಾಲತಾಣದಲ್ಲಿ ಪ್ರತಿಕ್ರಿಯಿಸಿರುವ ಚಕ್ರವರ್ತಿ ಸೂಲಿಬೆಲೆಯವರು ” ಪೊಲೀಸ್ ಇಲಾಖೆಯ ಈ ನಡೆ ಸಮಾಜದ ಬಗ್ಗೆ ಕಾಳಜಿಯಲ್ಲ, ಬದಲಿಗೆ ಇಂತಹ ಚಟುವಟಿಕೆಗಳನ್ನು ನಿಲ್ಲಿಸುವ ಹತಾಶ ಪ್ರಯತ್ನ ಎಂಬುದು ಎಂತವನಿಗೂ ಅರಿವಾಗುತ್ತದೆ. ಈ ನದಿ ಸ್ವಚ್ಚತಾ ಕಾರ್ಯಕ್ರಮವನ್ನು ಬಲುದೊಡ್ಡದಾಗಿ ಮಾಡಬೇಕೆಂಬುದು ನಮ್ಮ ಬಯಕೆ. ತಡೆಯೊಡ್ಡಿದಾಗ ನದಿ ನೀರಿನ ಹರಿವೂ ಹೆಚ್ಚಾಗುತ್ತದೆ. ಯುವಬ್ರಿಗೇಡ್ ಸುಮ್ಮನಿರಲು ಸಾಧ್ಯವೇನು?” ಎಂದು ಹೇಳಿದ್ದಾರೆ.

0
Shares
  • Share On Facebook
  • Tweet It




Trending Now
ಕ್ರಿಕೆಟ್ ಪಂದ್ಯಾಟದ ಮೇಲೆ ಗುಂಪು ದಾಳಿಯಿಂದ ಸಾವು: ಆರೋಪಿಗೆ ಜಾಮೀನು ಮಂಜೂರು
Tulunadu News January 23, 2026
ನಾನು ಸಾಮಾನ್ಯ ಕಾರ್ಯಕರ್ತ, ಅವರು ನನ್ನ ಬಾಸ್ ಎಂದು ಮೋದಿ ಹೇಳಿದ್ದು ಯಾರನ್ನ!
Tulunadu News January 20, 2026
Leave A Reply

Leave a Reply Cancel reply

Your email address will not be published. Required fields are marked *

  • Recent Posts

    • ಕ್ರಿಕೆಟ್ ಪಂದ್ಯಾಟದ ಮೇಲೆ ಗುಂಪು ದಾಳಿಯಿಂದ ಸಾವು: ಆರೋಪಿಗೆ ಜಾಮೀನು ಮಂಜೂರು
    • ನಾನು ಸಾಮಾನ್ಯ ಕಾರ್ಯಕರ್ತ, ಅವರು ನನ್ನ ಬಾಸ್ ಎಂದು ಮೋದಿ ಹೇಳಿದ್ದು ಯಾರನ್ನ!
    • ಕೆಎಸ್‌ಆರ್‌ಟಿಸಿ ಬಸ್‌ನಲ್ಲಿ ನಡೆದಿತ್ತೇ ಕಿರುಕುಳ? ವೈರಲ್ ವೀಡಿಯೋ ಬಳಿಕ ಆರೋಪಿತ ವ್ಯಕ್ತಿಯ ಆತ್ಮಹತ್ಯೆ
    • ಕರ್ನಾಟಕದಲ್ಲಿ ಸ್ಥಳೀಯ ಸಂಸ್ಥೆ ಚುನಾವಣೆಯಲ್ಲಿ ಈ ಬಾರಿ ಬ್ಯಾಲೆಟ್ ಪೇಪರ್ ಬಳಕೆ!
    • ಕೆಲಸ ಇದೆ ಎಂದು ನಂಬಿ ಬಂದ ಉದ್ಯೋಗಾಂಕ್ಷಿಗಳು! ಬೇಸ್ತುಬಿದ್ದು ವಾಪಾಸ್..
    • ಟೊಮೆಟೋ ತಿನ್ನಲು ಬಂದ ದನದ ಮುಖಕ್ಕೆ ಚೂರಿ ಇರಿತ!
    • ಶಾಲೆಗಳಲ್ಲಿ ಪ್ರಥಮ ಭಾಷೆಯಾಗಿ ಮಲಯಾಳಂ ಕಡ್ಡಾಯ: ಕೇರಳ ಸರಕಾರದ ಹೊಸ ನೀತಿಗೆ ಕರ್ನಾಟಕ ವಿರೋಧ!
    • ಸುಳ್ಯ ಶಾಸಕಿ ಪೋಟೋ ಬಳಸಿ ಶ್ರದ್ಧಾಂಜಲಿ ಪೋಸ್ಟ್! ಭಾರೀ ಆಕ್ರೋಶ..
    • ನನಗೆ 6 ಮಕ್ಕಳು, ನಿಮಗೆ 4 ಮಕ್ಕಳನ್ನು ಮಾಡಲು ತಡೆದವರು ಯಾರು? ನವನೀತ್ ರಾಣಾಗೆ ಓವೈಸಿ ಪ್ರಶ್ನೆ!
    • ರಾಜ್ಯ ರಾಜಕೀಯಕ್ಕೆ ಧುಮುಕಿದ ಪ್ರತಾಪ್ ಸಿಂಹ! ಕ್ಷೇತ್ರ ಯಾವುದು ಗೊತ್ತಾ?
  • Popular Posts

    • 1
      ಕ್ರಿಕೆಟ್ ಪಂದ್ಯಾಟದ ಮೇಲೆ ಗುಂಪು ದಾಳಿಯಿಂದ ಸಾವು: ಆರೋಪಿಗೆ ಜಾಮೀನು ಮಂಜೂರು
    • 2
      ನಾನು ಸಾಮಾನ್ಯ ಕಾರ್ಯಕರ್ತ, ಅವರು ನನ್ನ ಬಾಸ್ ಎಂದು ಮೋದಿ ಹೇಳಿದ್ದು ಯಾರನ್ನ!
    • 3
      ಕೆಎಸ್‌ಆರ್‌ಟಿಸಿ ಬಸ್‌ನಲ್ಲಿ ನಡೆದಿತ್ತೇ ಕಿರುಕುಳ? ವೈರಲ್ ವೀಡಿಯೋ ಬಳಿಕ ಆರೋಪಿತ ವ್ಯಕ್ತಿಯ ಆತ್ಮಹತ್ಯೆ
    • 4
      ಕರ್ನಾಟಕದಲ್ಲಿ ಸ್ಥಳೀಯ ಸಂಸ್ಥೆ ಚುನಾವಣೆಯಲ್ಲಿ ಈ ಬಾರಿ ಬ್ಯಾಲೆಟ್ ಪೇಪರ್ ಬಳಕೆ!

  • Privacy Policy
  • Contact
© Tulunadu Infomedia.

Press enter/return to begin your search