• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
Home » Featured ಸುದ್ದಿ 

ಯುವಾಬ್ರಿಗೇಡಿಗೆ ಪೊಲೀಸ್ ನೋಟಿಸ್!

Tulunadu News Posted On November 11, 2023
0


0
Shares
  • Share On Facebook
  • Tweet It

ಚಿಂತಕ, ವಾಗ್ಮಿ ಚಕ್ರವರ್ತಿ ಸೂಲಿಬೆಲೆ ಅವರ ಮಾರ್ಗದರ್ಶನದ ಯುವಾಬ್ರಿಗೇಡ್ ಸಂಘಟನೆ ಸಾಮಾಜಿಕ ಚಟುವಟಿಕೆಗಳಿಗೆ ಹೆಸರುವಾಸಿ. ಅದರಲ್ಲಿ ನದಿ ಸ್ವಚ್ಚತೆ ಕೂಡ ಒಂದು. ನದಿ ಸ್ವಚ್ಚ ಮಾಡುವುದು ಯುವಾಬ್ರಿಗೇಡಿಗೆ ಹೊಸತೇನೂ ಅಲ್ಲ. ಇದು ಯಾರಿಗೂ ಗೊತ್ತಿಲ್ಲದ ಸಂಗತಿಯೂ ಅಲ್ಲ. ಟಿ ನರಸಿಂಹಪುರದಲ್ಲಿಯೂ ಯುವಾ ಬ್ರಿಗೇಡ್ ಕಳೆದ ಆರೇಳು ವರ್ಷಗಳಿಂದ ನದಿ ಸ್ವಚ್ಚತಾ ಕಾರ್ಯ ಮಾಡಿಕೊಂಡು ಬಂದಿದೆ. ಈ ಬಾರಿಯ ಅಚ್ಚರಿ ಎಂದರೆ ಇದಕ್ಕೆ ಪೊಲೀಸರು ನೋಟಿಸು ಹೊರಡಿಸಿದ್ದಾರೆ.

ಕಾರ್ಯಕ್ರಮದ ಉಸ್ತುವಾರಿ ಯಾರು? ಎಷ್ಟು ಜನ? ಚಟುವಟಿಕೆ ಏನು? ಯಾರೆಲ್ಲಾ ನದಿಗೆ ಇಳಿಯುತ್ತಾರೆ? ಎಂಬೆಲ್ಲಾ ಪ್ರಶ್ನೆಗಳನ್ನು ಕೇಳಿದ್ದಾರೆ. ಏನಾದರೂ ಅವಘಡವಾದರೆ ಅದಕ್ಕೆ ನೀವೆ ಕಾರಣವೆಂದು ಎಚ್ಚರಿಸುತ್ತಿದ್ದಾರೆ.

ಈ ಬಗ್ಗೆ ತಮ್ಮ ಸಾಮಾಜಿಕ ಜಾಲತಾಣದಲ್ಲಿ ಪ್ರತಿಕ್ರಿಯಿಸಿರುವ ಚಕ್ರವರ್ತಿ ಸೂಲಿಬೆಲೆಯವರು ” ಪೊಲೀಸ್ ಇಲಾಖೆಯ ಈ ನಡೆ ಸಮಾಜದ ಬಗ್ಗೆ ಕಾಳಜಿಯಲ್ಲ, ಬದಲಿಗೆ ಇಂತಹ ಚಟುವಟಿಕೆಗಳನ್ನು ನಿಲ್ಲಿಸುವ ಹತಾಶ ಪ್ರಯತ್ನ ಎಂಬುದು ಎಂತವನಿಗೂ ಅರಿವಾಗುತ್ತದೆ. ಈ ನದಿ ಸ್ವಚ್ಚತಾ ಕಾರ್ಯಕ್ರಮವನ್ನು ಬಲುದೊಡ್ಡದಾಗಿ ಮಾಡಬೇಕೆಂಬುದು ನಮ್ಮ ಬಯಕೆ. ತಡೆಯೊಡ್ಡಿದಾಗ ನದಿ ನೀರಿನ ಹರಿವೂ ಹೆಚ್ಚಾಗುತ್ತದೆ. ಯುವಬ್ರಿಗೇಡ್ ಸುಮ್ಮನಿರಲು ಸಾಧ್ಯವೇನು?” ಎಂದು ಹೇಳಿದ್ದಾರೆ.

0
Shares
  • Share On Facebook
  • Tweet It




Trending Now
ಶಾಲೆಗಳಲ್ಲಿ ಪ್ರಥಮ ಭಾಷೆಯಾಗಿ ಮಲಯಾಳಂ ಕಡ್ಡಾಯ: ಕೇರಳ ಸರಕಾರದ ಹೊಸ ನೀತಿಗೆ ಕರ್ನಾಟಕ ವಿರೋಧ!
Tulunadu News January 10, 2026
ಸುಳ್ಯ ಶಾಸಕಿ ಪೋಟೋ ಬಳಸಿ ಶ್ರದ್ಧಾಂಜಲಿ ಪೋಸ್ಟ್! ಭಾರೀ ಆಕ್ರೋಶ..
Tulunadu News January 7, 2026
Leave A Reply

Leave a Reply Cancel reply

Your email address will not be published. Required fields are marked *

  • Recent Posts

    • ಶಾಲೆಗಳಲ್ಲಿ ಪ್ರಥಮ ಭಾಷೆಯಾಗಿ ಮಲಯಾಳಂ ಕಡ್ಡಾಯ: ಕೇರಳ ಸರಕಾರದ ಹೊಸ ನೀತಿಗೆ ಕರ್ನಾಟಕ ವಿರೋಧ!
    • ಸುಳ್ಯ ಶಾಸಕಿ ಪೋಟೋ ಬಳಸಿ ಶ್ರದ್ಧಾಂಜಲಿ ಪೋಸ್ಟ್! ಭಾರೀ ಆಕ್ರೋಶ..
    • ನನಗೆ 6 ಮಕ್ಕಳು, ನಿಮಗೆ 4 ಮಕ್ಕಳನ್ನು ಮಾಡಲು ತಡೆದವರು ಯಾರು? ನವನೀತ್ ರಾಣಾಗೆ ಓವೈಸಿ ಪ್ರಶ್ನೆ!
    • ರಾಜ್ಯ ರಾಜಕೀಯಕ್ಕೆ ಧುಮುಕಿದ ಪ್ರತಾಪ್ ಸಿಂಹ! ಕ್ಷೇತ್ರ ಯಾವುದು ಗೊತ್ತಾ?
    • ಕೊರಗಜ್ಜ ಸಿನೆಮಾದ ಹಾಡುಗಳಿಗೆ ರೀಲ್ಸ್ ಮಾಡಿ ಕೋಟಿ ಗೆಲ್ಲಿ ಎನ್ನುವ ಆಫರ್ ನೀಡಿದ ಚಿತ್ರತಂಡ! ದೈವ ನರ್ತಕರಿಂದ ಆಕ್ರೋಶ...
    • ಉಜ್ಜಯಿನಿ ಮಹಾಕಾಳೇಶ್ವರ ದೇವಸ್ಥಾನ ಭೇಟಿ: ನಟಿ ನುಶ್ರತ್ ಭರುಚ್ಚಾ ವಿರುದ್ಧ ಫತ್ವಾ – ಭಾರೀ ವಿವಾದ
    • ಐದು ದಿನಗಳಲ್ಲಿ ಏಳುನೂರಕ್ಕೂ ಹೆಚ್ಚು ಕಿ.ಮೀ. ಸೈಕಲ್ ತುಳಿದ 70 ರ ಹರೆಯದ ಶಾಸಕ!
    • ಶಿಕ್ಷಣ, ಕೈಗಾರಿಕಾ ಕ್ಷೇತ್ರದಲ್ಲಿ ಅಳಿಸಲಾರದ ಹೆಜ್ಜೆ ಗುರುತನ್ನು ಸ್ಥಾಪಿಸಿದ ನಿಟ್ಟೆ ವಿನಯ್ ಹೆಗ್ಡೆ ಎಂಬ ಮಹಾಚೇತನ ಅಸ್ತಂಗತ
    • ಬಿಜೆಪಿ ರಾಜ್ಯಾಧ್ಯಕ್ಷರ ಹೇಳಿಕೆ ಬೆನ್ನಲ್ಲೇ ದೇವೇಗೌಡರಿಂದ ಲೋಕಲ್ ಮೈತ್ರಿ ಕಟ್ ಘೋಷಣೆ!
    • ಶಾಲೆಗಳಲ್ಲಿ ಭಗವದ್ಗೀತೆ ಶ್ಲೋಕ ಪಠಣ ಕಡ್ಡಾಯಗೊಳಿಸಿ ಉತ್ತರಾಖಂಡ ಸಿಎಂ ಸೂಚನೆ!
  • Popular Posts

    • 1
      ಶಾಲೆಗಳಲ್ಲಿ ಪ್ರಥಮ ಭಾಷೆಯಾಗಿ ಮಲಯಾಳಂ ಕಡ್ಡಾಯ: ಕೇರಳ ಸರಕಾರದ ಹೊಸ ನೀತಿಗೆ ಕರ್ನಾಟಕ ವಿರೋಧ!
    • 2
      ಸುಳ್ಯ ಶಾಸಕಿ ಪೋಟೋ ಬಳಸಿ ಶ್ರದ್ಧಾಂಜಲಿ ಪೋಸ್ಟ್! ಭಾರೀ ಆಕ್ರೋಶ..
    • 3
      ನನಗೆ 6 ಮಕ್ಕಳು, ನಿಮಗೆ 4 ಮಕ್ಕಳನ್ನು ಮಾಡಲು ತಡೆದವರು ಯಾರು? ನವನೀತ್ ರಾಣಾಗೆ ಓವೈಸಿ ಪ್ರಶ್ನೆ!
    • 4
      ರಾಜ್ಯ ರಾಜಕೀಯಕ್ಕೆ ಧುಮುಕಿದ ಪ್ರತಾಪ್ ಸಿಂಹ! ಕ್ಷೇತ್ರ ಯಾವುದು ಗೊತ್ತಾ?

  • Privacy Policy
  • Contact
© Tulunadu Infomedia.

Press enter/return to begin your search