• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
Home » Featured ಸುದ್ದಿ 

ಯುವಾಬ್ರಿಗೇಡಿಗೆ ಪೊಲೀಸ್ ನೋಟಿಸ್!

Tulunadu News Posted On November 11, 2023
0


0
Shares
  • Share On Facebook
  • Tweet It

ಚಿಂತಕ, ವಾಗ್ಮಿ ಚಕ್ರವರ್ತಿ ಸೂಲಿಬೆಲೆ ಅವರ ಮಾರ್ಗದರ್ಶನದ ಯುವಾಬ್ರಿಗೇಡ್ ಸಂಘಟನೆ ಸಾಮಾಜಿಕ ಚಟುವಟಿಕೆಗಳಿಗೆ ಹೆಸರುವಾಸಿ. ಅದರಲ್ಲಿ ನದಿ ಸ್ವಚ್ಚತೆ ಕೂಡ ಒಂದು. ನದಿ ಸ್ವಚ್ಚ ಮಾಡುವುದು ಯುವಾಬ್ರಿಗೇಡಿಗೆ ಹೊಸತೇನೂ ಅಲ್ಲ. ಇದು ಯಾರಿಗೂ ಗೊತ್ತಿಲ್ಲದ ಸಂಗತಿಯೂ ಅಲ್ಲ. ಟಿ ನರಸಿಂಹಪುರದಲ್ಲಿಯೂ ಯುವಾ ಬ್ರಿಗೇಡ್ ಕಳೆದ ಆರೇಳು ವರ್ಷಗಳಿಂದ ನದಿ ಸ್ವಚ್ಚತಾ ಕಾರ್ಯ ಮಾಡಿಕೊಂಡು ಬಂದಿದೆ. ಈ ಬಾರಿಯ ಅಚ್ಚರಿ ಎಂದರೆ ಇದಕ್ಕೆ ಪೊಲೀಸರು ನೋಟಿಸು ಹೊರಡಿಸಿದ್ದಾರೆ.

ಕಾರ್ಯಕ್ರಮದ ಉಸ್ತುವಾರಿ ಯಾರು? ಎಷ್ಟು ಜನ? ಚಟುವಟಿಕೆ ಏನು? ಯಾರೆಲ್ಲಾ ನದಿಗೆ ಇಳಿಯುತ್ತಾರೆ? ಎಂಬೆಲ್ಲಾ ಪ್ರಶ್ನೆಗಳನ್ನು ಕೇಳಿದ್ದಾರೆ. ಏನಾದರೂ ಅವಘಡವಾದರೆ ಅದಕ್ಕೆ ನೀವೆ ಕಾರಣವೆಂದು ಎಚ್ಚರಿಸುತ್ತಿದ್ದಾರೆ.

ಈ ಬಗ್ಗೆ ತಮ್ಮ ಸಾಮಾಜಿಕ ಜಾಲತಾಣದಲ್ಲಿ ಪ್ರತಿಕ್ರಿಯಿಸಿರುವ ಚಕ್ರವರ್ತಿ ಸೂಲಿಬೆಲೆಯವರು ” ಪೊಲೀಸ್ ಇಲಾಖೆಯ ಈ ನಡೆ ಸಮಾಜದ ಬಗ್ಗೆ ಕಾಳಜಿಯಲ್ಲ, ಬದಲಿಗೆ ಇಂತಹ ಚಟುವಟಿಕೆಗಳನ್ನು ನಿಲ್ಲಿಸುವ ಹತಾಶ ಪ್ರಯತ್ನ ಎಂಬುದು ಎಂತವನಿಗೂ ಅರಿವಾಗುತ್ತದೆ. ಈ ನದಿ ಸ್ವಚ್ಚತಾ ಕಾರ್ಯಕ್ರಮವನ್ನು ಬಲುದೊಡ್ಡದಾಗಿ ಮಾಡಬೇಕೆಂಬುದು ನಮ್ಮ ಬಯಕೆ. ತಡೆಯೊಡ್ಡಿದಾಗ ನದಿ ನೀರಿನ ಹರಿವೂ ಹೆಚ್ಚಾಗುತ್ತದೆ. ಯುವಬ್ರಿಗೇಡ್ ಸುಮ್ಮನಿರಲು ಸಾಧ್ಯವೇನು?” ಎಂದು ಹೇಳಿದ್ದಾರೆ.

0
Shares
  • Share On Facebook
  • Tweet It




Trending Now
ಸರಕಾರದಿಂದಲೇ ಟಿಪ್ಪು ಜಯಂತಿ ಆಚರಿಸಬೇಕೆಂಬ ಚರ್ಚೆಗೆ ವಿಜಯಾನಂದ ಕಾಶಪ್ಪನವರ್ ನಾಂದಿ!
Tulunadu News December 10, 2025
ಏಂಬುಲೆನ್ಸ್ ಇಲ್ಲದೇ ಗೂಡ್ಸ್ ಟೆಂಪು! ಉಡುಪಿಯಲ್ಲೊಂದು ಮನಕಲಕುವ ಘಟನೆ!
Tulunadu News December 9, 2025
Leave A Reply

Leave a Reply Cancel reply

Your email address will not be published. Required fields are marked *

  • Recent Posts

    • ಸರಕಾರದಿಂದಲೇ ಟಿಪ್ಪು ಜಯಂತಿ ಆಚರಿಸಬೇಕೆಂಬ ಚರ್ಚೆಗೆ ವಿಜಯಾನಂದ ಕಾಶಪ್ಪನವರ್ ನಾಂದಿ!
    • ಏಂಬುಲೆನ್ಸ್ ಇಲ್ಲದೇ ಗೂಡ್ಸ್ ಟೆಂಪು! ಉಡುಪಿಯಲ್ಲೊಂದು ಮನಕಲಕುವ ಘಟನೆ!
    • ಕುಡುಕರ ಲಿವರ್ ಚಿಕಿತ್ಸೆಗೆ ಸರಕಾರ ಹಣ ನೀಡಲಿ ಎಂದ ಶಾಸಕರು!
    • ಸ್ಮೃತಿ ಹೊಸ ಇನ್ಸಿಂಗ್ಸ್ ಆರಂಭ!
    • ಮೋದಿಯನ್ನು ವಿಮಾನ ನಿಲ್ದಾಣದಲ್ಲಿ ಸ್ವಾಗತಿಸಿದ ಅಣ್ಣಾಮಲೈ! ಪ್ಯಾಚ್ ಅಪ್!
    • ಮನಪಾ ವ್ಯಾಪ್ತಿಯ ಸಮಸ್ಯೆಗಳಿಗೆ ಕಾಂಗ್ರೆಸ್ ಸರಕಾರದ ನಿರ್ಲಕ್ಷ್ಯದ ವಿರುದ್ಧ ಶಾಸಕ ಕಾಮತ್ ಸುದ್ದಿಗೋಷ್ಟಿ
    • ರಾಜದೀಪ್ ಸರದೇಸಾಯಿ ಕ್ಯಾನ್ಸರಿಗೆ ಚಿಕಿತ್ಸೆ ಪಡೆಯುತ್ತಿದ್ದಾಗ ಆರೋಗ್ಯ ವಿಚಾರಿಸಿದ ಮೋದಿ!
    • ಹಳೆ ವಸ್ತು ಗುಜರಿಗೆ ನೀಡಿ ಕೇಂದ್ರಕ್ಕೆ ಸಿಕ್ಕಿದೆ 800 ಕೋಟಿ ರೂ!
    • ಏಳು ತಿಂಗಳ ಗರ್ಭಿಣಿಯಾಗಿದ್ದರೂ 145 ಕೆ.ಜಿ ತೂಕ ಎತ್ತಿ ಕಂಚು ಗೆದ್ದ ಪೊಲೀಸ್ ಕಾನ್ಸ್ಟೇಬಲ್!
    • ಕರ್ನೂಲ್ ಬಸ್ ಬೆಂಕಿ ದುರಂತದಲ್ಲಿ 12 ಮಂದಿಯನ್ನು ರಕ್ಷಿಸಿದ ಬೆಂಗಳೂರು ಉದ್ಯೋಗಿ!
  • Popular Posts

    • 1
      ಸರಕಾರದಿಂದಲೇ ಟಿಪ್ಪು ಜಯಂತಿ ಆಚರಿಸಬೇಕೆಂಬ ಚರ್ಚೆಗೆ ವಿಜಯಾನಂದ ಕಾಶಪ್ಪನವರ್ ನಾಂದಿ!
    • 2
      ಏಂಬುಲೆನ್ಸ್ ಇಲ್ಲದೇ ಗೂಡ್ಸ್ ಟೆಂಪು! ಉಡುಪಿಯಲ್ಲೊಂದು ಮನಕಲಕುವ ಘಟನೆ!
    • 3
      ಕುಡುಕರ ಲಿವರ್ ಚಿಕಿತ್ಸೆಗೆ ಸರಕಾರ ಹಣ ನೀಡಲಿ ಎಂದ ಶಾಸಕರು!
    • 4
      ಸ್ಮೃತಿ ಹೊಸ ಇನ್ಸಿಂಗ್ಸ್ ಆರಂಭ!

  • Privacy Policy
  • Contact
© Tulunadu Infomedia.

Press enter/return to begin your search