• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
Home » Featured ಸುದ್ದಿ 

ನಿಮ್ಮಲ್ಲಿರುವ 200 ರೂ ನೋಟ್ ಜೆರಾಕ್ಸಾ, ಒರಿಜಿನಲಾ ಚೆಕ್ ಮಾಡಿ!

Tulunadu News Posted On November 14, 2023
0


0
Shares
  • Share On Facebook
  • Tweet It

ಕರ್ನಾಟಕದ ರಾಯಚೂರು ಜಿಲ್ಲೆಯಲ್ಲಿ ನಕಲಿ ಕರೆನ್ಸಿ ನೋಟುಗಳು ಹೆಚ್ಚೆಚ್ಚು ಪತ್ತೆಯಾಗುತ್ತಿರುವುದು ಅಲ್ಲಿನ ವ್ಯಾಪಾರಿಗಳಿಗೆ ತಲೆನೋವಾಗಿ ಪರಿಣಮಿಸಿದೆ. ಅಸಲಿ ನೋಟುಗಳ ನಡುವೆ ಕೆಲವು ನಕಲಿ ನೋಟುಗಳನ್ನು ಇಟ್ಟು ಯಾರಾದರೂ ನೀಡಿದರೆ ಗಡಿಬಿಡಿಯಲ್ಲಿ ಅದು ಗೊತ್ತೇ ಆಗುವುದಿಲ್ಲ, ನಂತರ ಬ್ಯಾಂಕಿನಲ್ಲಿಯೇ ಅದು ನಕಲಿ ಎಂದು ಗೊತ್ತಾಗುತ್ತೆ. ಇದರಿಂದ ಸಾಕಷ್ಟು ನಷ್ಟ ಸಂಭವಿಸುತ್ತದೆ ಎನ್ನುವುದು ವ್ಯಾಪಾರಿಗಳ ಅಳಲು. ವಿಶೇಷವಾಗಿ ನಗದು ರೂಪದಲ್ಲಿ ವ್ಯವಹಾರ ಮಾಡುವ ಸಣ್ಣ ವ್ಯಾಪಾರಿಗಳು ಈ ಹೊಸ ಟೆನ್ಷನ್ ಗೆ ಬಲಿಯಾಗುತ್ತಿದ್ದಾರೆ.

ಹಾಗಾದರೆ ಇದು ಹೇಗೆ ಸಾಧ್ಯ?

200 ರೂ ಮುಖಬೆಲೆಯ ನೋಟುಗಳನ್ನು ಯಾರಾದರೂ ಡೂಪ್ಲಿಕೇಟ್ ಮಾಡುತ್ತಿದ್ದಾರಾ? ಮೇಲ್ನೋಟಕ್ಕೆ ಇದು ಕಲರ್ ಝೆರಾಕ್ಸ್ ದಂಧೆ ನಡೆಯುತ್ತಿರುವ ಅನುಮಾನ ವ್ಯಕ್ತವಾಗಿದೆ. ನಕಲಿ ನೋಟುಗಳನ್ನು ಕಲರ್ ಝೆರಾಕ್ಸ್ ಮೂಲಕ ತಯಾರಿಸಿ ಅಡ್ಡದಾರಿಯಲ್ಲಿ ಸಣ್ಣ ಪ್ರಮಾಣದಲ್ಲಿ ಚಲಾವಣೆ ನಡೆಸುತ್ತಿರುವ ಅನುಮಾನಗಳು ಕಾಣುತ್ತಿವೆ. ನಕಲಿ ನೋಟುಗಳನ್ನು ಸೂಕ್ಷ್ಮವಾಗಿ ಗಮನಿಸಿದರೆ ಮಾತ್ರ ಅವುಗಳ ಅಸಲಿ ಬಣ್ಣ ಬಯಲಾಗುತ್ತದೆ. ಆದರೆ ಎಲ್ಲರ ಮೇಲೆ ಡೌಟಿನಿಂದ ನೋಡಲು ಸಾಧ್ಯವಾಗುವುದಿಲ್ಲ. ಇನ್ನು ಏಳೆಂಟು ಬೇರೆ ನೋಟುಗಳ ನಡುವೆ ಒಂದೆರಡು ಇಟ್ಟು ನೀಡುವಾಗ ಅತ್ತ ಅನುಮಾನ ಪಡಲು ಆಗದೇ, ಬಿಡಲು ಆಗದೇ ವ್ಯಾಪಾರಿಗಳು ಸಂಕಷ್ಟದಲ್ಲಿದ್ದಾರೆ. ಎರಡೂ ನೋಟುಗಳಿಗೂ ಇರುವ ಸುಲಭದ ವ್ಯತ್ಯಾಸ ಎಂದರೆ ನಕಲಿ ನೋಟುಗಳು ತುಂಬಾ ದಿನ ಬಾಳಿಕೆ ಬರಲ್ಲ. ಅವು ಬೇಗ ಮುದ್ದೆಯಾಗುತ್ತಿವೆ. ಇದು ರಾಯಚೂರಿಗೆ ಮಾತ್ರ ಸಂಬಂಧಪಟ್ಟ ವಿಚಾರ ಆಗಿರದೇ ಈ ಬಗ್ಗೆ ಎಲ್ಲರೂ ಜಾಗರೂಕತೆಯಿಂದ ಇರಬೇಕು ಎಂದು ತುಳುನಾಡು ನ್ಯೂಸ್ ಜನಜಾಗೃತಿಯಿಂದ ಈ ಮಾಹಿತಿ ನೀಡುತ್ತಿದೆ.

0
Shares
  • Share On Facebook
  • Tweet It




Trending Now
ಕ್ರಿಮಿನಾಲಜಿ ಕಲಿತವಳು ಕ್ರಿಮಿಯ ಬಯೋಲಜಿಗೆ ಮರಳಾದದ್ದೇ ಆಶ್ಚರ್ಯ!
Tulunadu News February 12, 2026
ಹಲವಾರು ಯುವತಿಯರ ಗಂಡ ಮಂಗಳೂರಿನ ಸುಶಾಂತ್ ಪೂಜಾರಿ ಅಂದರ್!
Tulunadu News February 12, 2026
Leave A Reply

Leave a Reply Cancel reply

Your email address will not be published. Required fields are marked *

  • Recent Posts

    • ಕ್ರಿಮಿನಾಲಜಿ ಕಲಿತವಳು ಕ್ರಿಮಿಯ ಬಯೋಲಜಿಗೆ ಮರಳಾದದ್ದೇ ಆಶ್ಚರ್ಯ!
    • ಹಲವಾರು ಯುವತಿಯರ ಗಂಡ ಮಂಗಳೂರಿನ ಸುಶಾಂತ್ ಪೂಜಾರಿ ಅಂದರ್!
    • 'ವಂದೇ ಮಾತರಂ' ಅವಮಾನ ಮಾಡಿದವರಿಗೆ ಕಾದಿದೆ 3 ವರ್ಷಗಳ ಜೈಲು! ಕೇಂದ್ರ ಸರಕಾರದ ನೂತನ ನಿಯಮಾವಳಿ ಬಿಡುಗಡೆ
    • ಪುತ್ತೂರಿನ ಹಿಂದೂ ಸಂಘಟನೆ ಮುಖಂಡ ಅಜಿತ್ ರೈ ಹೊಸಮನೆ ಗಡಿಪಾರು ವಿಚಾರಣೆಗೆ ಹಾಜರಾಗುವಂತೆ ನೋಟೀಸ್
    • ‘ನಾನು ಆ ಸಮಿತಿಯಲ್ಲಿ ಇಲ್ಲ’ – ಸಾವರ್ಕರ್‌ಗೆ ಭಾರತ ರತ್ನ ವಿಳಂಬ ಕುರಿತು ಮೋಹನ್ ಭಾಗವತ್
    • ವೈಯಕ್ತಿಕ ಕಾರಣದಿಂದ ಪಕ್ಷ ನೀಡಿದ ಹೊಣೆಗಾರಿಕೆಯಿಂದ ಹಿಂದೆ ಸರಿದ ಅಣ್ಣಾಮಲೈ!
    • ಐಟಿ ದಾಳಿ- ಕಾನ್ಫಿಡೆಂಟ್ ಗ್ರೂಪ್ ಮುಖ್ಯಸ್ಥ ಸಿಜೆ ರಾಯ್ ಆತ್ಮಹತ್ಯೆ!
    • ಓಡಿಲ್ನಾಳ ಸುಮಂತ್ ಅನುಮಾನಾಸ್ಪದ ಸಾವು – ಕೂಲಂಕುಷ ತನಿಖೆಗೆ ಗೃಹಸಚಿವರಿಗೆ ಮನವಿ
    • ಕ್ರಿಕೆಟ್ ಪಂದ್ಯಾಟದ ಮೇಲೆ ಗುಂಪು ದಾಳಿಯಿಂದ ಸಾವು: ಆರೋಪಿಗೆ ಜಾಮೀನು ಮಂಜೂರು
    • ನಾನು ಸಾಮಾನ್ಯ ಕಾರ್ಯಕರ್ತ, ಅವರು ನನ್ನ ಬಾಸ್ ಎಂದು ಮೋದಿ ಹೇಳಿದ್ದು ಯಾರನ್ನ!
  • Popular Posts

    • 1
      ಕ್ರಿಮಿನಾಲಜಿ ಕಲಿತವಳು ಕ್ರಿಮಿಯ ಬಯೋಲಜಿಗೆ ಮರಳಾದದ್ದೇ ಆಶ್ಚರ್ಯ!
    • 2
      ಹಲವಾರು ಯುವತಿಯರ ಗಂಡ ಮಂಗಳೂರಿನ ಸುಶಾಂತ್ ಪೂಜಾರಿ ಅಂದರ್!
    • 3
      'ವಂದೇ ಮಾತರಂ' ಅವಮಾನ ಮಾಡಿದವರಿಗೆ ಕಾದಿದೆ 3 ವರ್ಷಗಳ ಜೈಲು! ಕೇಂದ್ರ ಸರಕಾರದ ನೂತನ ನಿಯಮಾವಳಿ ಬಿಡುಗಡೆ
    • 4
      ಪುತ್ತೂರಿನ ಹಿಂದೂ ಸಂಘಟನೆ ಮುಖಂಡ ಅಜಿತ್ ರೈ ಹೊಸಮನೆ ಗಡಿಪಾರು ವಿಚಾರಣೆಗೆ ಹಾಜರಾಗುವಂತೆ ನೋಟೀಸ್
    • 5
      ‘ನಾನು ಆ ಸಮಿತಿಯಲ್ಲಿ ಇಲ್ಲ’ – ಸಾವರ್ಕರ್‌ಗೆ ಭಾರತ ರತ್ನ ವಿಳಂಬ ಕುರಿತು ಮೋಹನ್ ಭಾಗವತ್

  • Privacy Policy
  • Contact
© Tulunadu Infomedia.

Press enter/return to begin your search