• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
Home » Featured ಸುದ್ದಿ 

ನಿಮ್ಮಲ್ಲಿರುವ 200 ರೂ ನೋಟ್ ಜೆರಾಕ್ಸಾ, ಒರಿಜಿನಲಾ ಚೆಕ್ ಮಾಡಿ!

Tulunadu News Posted On November 14, 2023
0


0
Shares
  • Share On Facebook
  • Tweet It

ಕರ್ನಾಟಕದ ರಾಯಚೂರು ಜಿಲ್ಲೆಯಲ್ಲಿ ನಕಲಿ ಕರೆನ್ಸಿ ನೋಟುಗಳು ಹೆಚ್ಚೆಚ್ಚು ಪತ್ತೆಯಾಗುತ್ತಿರುವುದು ಅಲ್ಲಿನ ವ್ಯಾಪಾರಿಗಳಿಗೆ ತಲೆನೋವಾಗಿ ಪರಿಣಮಿಸಿದೆ. ಅಸಲಿ ನೋಟುಗಳ ನಡುವೆ ಕೆಲವು ನಕಲಿ ನೋಟುಗಳನ್ನು ಇಟ್ಟು ಯಾರಾದರೂ ನೀಡಿದರೆ ಗಡಿಬಿಡಿಯಲ್ಲಿ ಅದು ಗೊತ್ತೇ ಆಗುವುದಿಲ್ಲ, ನಂತರ ಬ್ಯಾಂಕಿನಲ್ಲಿಯೇ ಅದು ನಕಲಿ ಎಂದು ಗೊತ್ತಾಗುತ್ತೆ. ಇದರಿಂದ ಸಾಕಷ್ಟು ನಷ್ಟ ಸಂಭವಿಸುತ್ತದೆ ಎನ್ನುವುದು ವ್ಯಾಪಾರಿಗಳ ಅಳಲು. ವಿಶೇಷವಾಗಿ ನಗದು ರೂಪದಲ್ಲಿ ವ್ಯವಹಾರ ಮಾಡುವ ಸಣ್ಣ ವ್ಯಾಪಾರಿಗಳು ಈ ಹೊಸ ಟೆನ್ಷನ್ ಗೆ ಬಲಿಯಾಗುತ್ತಿದ್ದಾರೆ.

ಹಾಗಾದರೆ ಇದು ಹೇಗೆ ಸಾಧ್ಯ?

200 ರೂ ಮುಖಬೆಲೆಯ ನೋಟುಗಳನ್ನು ಯಾರಾದರೂ ಡೂಪ್ಲಿಕೇಟ್ ಮಾಡುತ್ತಿದ್ದಾರಾ? ಮೇಲ್ನೋಟಕ್ಕೆ ಇದು ಕಲರ್ ಝೆರಾಕ್ಸ್ ದಂಧೆ ನಡೆಯುತ್ತಿರುವ ಅನುಮಾನ ವ್ಯಕ್ತವಾಗಿದೆ. ನಕಲಿ ನೋಟುಗಳನ್ನು ಕಲರ್ ಝೆರಾಕ್ಸ್ ಮೂಲಕ ತಯಾರಿಸಿ ಅಡ್ಡದಾರಿಯಲ್ಲಿ ಸಣ್ಣ ಪ್ರಮಾಣದಲ್ಲಿ ಚಲಾವಣೆ ನಡೆಸುತ್ತಿರುವ ಅನುಮಾನಗಳು ಕಾಣುತ್ತಿವೆ. ನಕಲಿ ನೋಟುಗಳನ್ನು ಸೂಕ್ಷ್ಮವಾಗಿ ಗಮನಿಸಿದರೆ ಮಾತ್ರ ಅವುಗಳ ಅಸಲಿ ಬಣ್ಣ ಬಯಲಾಗುತ್ತದೆ. ಆದರೆ ಎಲ್ಲರ ಮೇಲೆ ಡೌಟಿನಿಂದ ನೋಡಲು ಸಾಧ್ಯವಾಗುವುದಿಲ್ಲ. ಇನ್ನು ಏಳೆಂಟು ಬೇರೆ ನೋಟುಗಳ ನಡುವೆ ಒಂದೆರಡು ಇಟ್ಟು ನೀಡುವಾಗ ಅತ್ತ ಅನುಮಾನ ಪಡಲು ಆಗದೇ, ಬಿಡಲು ಆಗದೇ ವ್ಯಾಪಾರಿಗಳು ಸಂಕಷ್ಟದಲ್ಲಿದ್ದಾರೆ. ಎರಡೂ ನೋಟುಗಳಿಗೂ ಇರುವ ಸುಲಭದ ವ್ಯತ್ಯಾಸ ಎಂದರೆ ನಕಲಿ ನೋಟುಗಳು ತುಂಬಾ ದಿನ ಬಾಳಿಕೆ ಬರಲ್ಲ. ಅವು ಬೇಗ ಮುದ್ದೆಯಾಗುತ್ತಿವೆ. ಇದು ರಾಯಚೂರಿಗೆ ಮಾತ್ರ ಸಂಬಂಧಪಟ್ಟ ವಿಚಾರ ಆಗಿರದೇ ಈ ಬಗ್ಗೆ ಎಲ್ಲರೂ ಜಾಗರೂಕತೆಯಿಂದ ಇರಬೇಕು ಎಂದು ತುಳುನಾಡು ನ್ಯೂಸ್ ಜನಜಾಗೃತಿಯಿಂದ ಈ ಮಾಹಿತಿ ನೀಡುತ್ತಿದೆ.

0
Shares
  • Share On Facebook
  • Tweet It




Trending Now
ಏಳು ತಿಂಗಳ ಗರ್ಭಿಣಿಯಾಗಿದ್ದರೂ 145 ಕೆ.ಜಿ ತೂಕ ಎತ್ತಿ ಕಂಚು ಗೆದ್ದ ಪೊಲೀಸ್ ಕಾನ್ಸ್ಟೇಬಲ್!
Tulunadu News November 1, 2025
ಕರ್ನೂಲ್ ಬಸ್ ಬೆಂಕಿ ದುರಂತದಲ್ಲಿ 12 ಮಂದಿಯನ್ನು ರಕ್ಷಿಸಿದ ಬೆಂಗಳೂರು ಉದ್ಯೋಗಿ!
Tulunadu News October 31, 2025
Leave A Reply

Leave a Reply Cancel reply

Your email address will not be published. Required fields are marked *

  • Recent Posts

    • ಏಳು ತಿಂಗಳ ಗರ್ಭಿಣಿಯಾಗಿದ್ದರೂ 145 ಕೆ.ಜಿ ತೂಕ ಎತ್ತಿ ಕಂಚು ಗೆದ್ದ ಪೊಲೀಸ್ ಕಾನ್ಸ್ಟೇಬಲ್!
    • ಕರ್ನೂಲ್ ಬಸ್ ಬೆಂಕಿ ದುರಂತದಲ್ಲಿ 12 ಮಂದಿಯನ್ನು ರಕ್ಷಿಸಿದ ಬೆಂಗಳೂರು ಉದ್ಯೋಗಿ!
    • ಸಿಎಂ ಚರ್ಚೆ- ದಲಿತರನ್ನು ಸಿಎಂ ಮಾಡುವಂತೆ ಒತ್ತಡ ಹಾಕುವ ಕೈ ನಾಯಕರ ಚಿಂತನೆ ಫಲ ಕೊಡುತ್ತಾ?
    • ರಾಜ್ಯ ಸರಕಾರ ತಂದಿದ್ದ "ಅಂಕುಶ"ದ ನಿಯಮ! ಹೈಕೋರ್ಟ್ ತಡೆ.
    • ಭಿಕ್ಷುಕರ ಕಲ್ಯಾಣಕ್ಕೆ ಸೆಸ್ ಆಗಿ ಸಾವಿರಾರು ಕೋಟಿ ಸಂಗ್ರಹ! ಎಲ್ಲಿ ಹೋಯ್ತು ಹಣ!
    • ಮುಸ್ತಫಾಬಾದ್ ಇನ್ನು ಕಬೀರ್ ಧಾಮ್! ಮುಸ್ಲಿಮರೇ ಇಲ್ಲದ ಊರದು!
    • ಕಾಂತಾರಾ ಚಾಪ್ಟರ್ 1 ಒಟಿಟಿಯಲ್ಲಿ ರಿಲೀಸ್! ದಿನ ಫಿಕ್ಸ್!
    • ಜಿಎಸ್ಟಿ ಇಳಿಕೆ ಪರಿಣಾಮ- ದೀಪಾವಳಿಗೆ 6.05 ಲಕ್ಷ ಕೋಟಿ ವಸ್ತು ಮಾರಾಟ!
    • ಪುತ್ತೂರು: ಅಕ್ರಮ ಗೋಸಾಗಾಟ, ಪೊಲೀಸರಿಂದ ಫೈರಿಂಗ್!
    • ದೀಪಾವಳಿ ಬೋನಸ್ ಕಡಿಮೆ ಕೊಟ್ಟಿದ್ದಕ್ಕೆ ಟೋಲ್ ಸಿಬ್ಬಂದಿಗಳು ಮಾಡಿದ್ದೇನು?
  • Popular Posts

    • 1
      ಏಳು ತಿಂಗಳ ಗರ್ಭಿಣಿಯಾಗಿದ್ದರೂ 145 ಕೆ.ಜಿ ತೂಕ ಎತ್ತಿ ಕಂಚು ಗೆದ್ದ ಪೊಲೀಸ್ ಕಾನ್ಸ್ಟೇಬಲ್!

  • Privacy Policy
  • Contact
© Tulunadu Infomedia.

Press enter/return to begin your search