• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
Home » Featured ಸುದ್ದಿ 

ಇನ್ಮುಂದೆ ವೆಯ್ಟಿಂಗ್ ಲಿಸ್ಟ್ ಇರದಂತೆ ರೈಲ್ವೆ ಇಲಾಖೆ ಪ್ಲಾನ್!

Tulunadu News Posted On November 18, 2023
0


0
Shares
  • Share On Facebook
  • Tweet It

ಮುಂದಿನ 4 -5 ವರ್ಷಗಳಲ್ಲಿ ವೆಯ್ಟಿಂಗ್ ಲಿಸ್ಟ್ ಇರದಂತೆ ನೋಡಿಕೊಳ್ಳಲು ರೈಲ್ವೆ ಇಲಾಖೆ ಯೋಜನೆ ಹಾಕಿಕೊಂಡಿದೆ. ಎಲ್ಲರಿಗೂ ಕನ್ಫರ್ಮ್ ಟಿಕೆಟ್ ಕೊಡಲು ಏನು ಮಾಡಬೇಕೋ ಅದನ್ನು ಮಾಡುವ ಪ್ಲಾನ್ ನಡೆಯುತ್ತಿದೆ. ಭಾರತದಲ್ಲಿ ರೈಲ್ವೆಯಲ್ಲಿ ಹೊಸ ಕ್ರಾಂತಿ ಶುರುವಾಗಿದೆ. ರೈಲುಗಳ ವೇಗ ಮತ್ತು ಹಳಿಗಳನ್ನು ಸುಧಾರಿಸುವ ಯೋಜನೆಗಳು ಚಾಲ್ತಿಯಲ್ಲಿವೆ. ರೈಲ್ವೆ ಜಾಲ ವಿಸ್ತರಣೆಗಾಗಿ 5 ವರ್ಷಗಳ ಯೋಜನೆ ಸಿದ್ಧಪಡಿಸಲಾಗಿದೆ. ಪ್ರಸ್ತುತ ಭಾರತೀಯ ರೈಲ್ವೆ 5000 ಹೊಸ ಬೋಗಿಗಳನ್ನು ತಯಾರಿಸುತ್ತಿದೆ. ರೈಲ್ವೆ ಪ್ರಯಾಣಿಕರ ಹೆಚ್ಚಳವನ್ನು ಗಮನದಲ್ಲಿಟ್ಟುಕೊಂಡು, ಮುಂದಿನ 4-5 ವರ್ಷಗಳಲ್ಲಿ ದೇಶಾದ್ಯಂತ 3000 ಹೊಸ ರೈಲುಗಳನ್ನು ಓಡಿಸಲು ನಿರ್ಧರಿಸಿದೆ.

ರೈಲ್ವೆಯು ಪ್ರತಿ ವರ್ಷ ಸುಮಾರು 250 ಹೊಸ ರೈಲುಗಳನ್ನು ಓಡಿಸುವ ಚಿಂತನೆ ನಡೆದಿದೆ. ಇದರೊಂದಿಗೆ ವಂದೇ ಭಾರತ್ ಹೊಸ ರೈಲುಗಳನ್ನು ಕೂಡ ಸೇರಿಸಿದರೆ ಆ ಸಂಖ್ಯೆ ಹೆಚ್ಚಾಗುತ್ತದೆ. ಮುಂಬರುವ ದಿನಗಳಲ್ಲಿ 400 – 450 ಹೊಸ ವಂದೇ ಭಾರತ್ ರೈಲುಗಳಿಗೆ ಚಾಲನೆ ಸಿಗಲಿದೆ. ಹೈಸ್ಪೀಡ್ ರೈಲಿನ ಕನಸನ್ನು ಈಡೇರಿಸುವಲ್ಲಿ ವಂದೇ ಭಾರತ್ ರೈಲು ಯಶಸ್ವಿಯಾಗಿದೆ. ಈ ರೈಲುಗಳನ್ನು ಹೆಚ್ಚಿಸಲು ರೈಲ್ವೆ ಇಲಾಖೆ ಯೋಜನೆ ಹಾಕಿಕೊಂಡಿದೆ.

ವಾರ್ಷಿಕವಾಗಿ 800 ಕೋಟಿ ಪ್ರಯಾಣಿಕರ ಸಂಖ್ಯೆಯನ್ನು 1000 ಕೋಟಿಗೆ ಏರಿಸುವ ಗುರಿಯನ್ನು ಇಲಾಖೆ ಹೊಂದಿದೆ. ಪ್ರಸ್ತುತ ನಿತ್ಯ 10,748 ರೈಲುಗಳು ದೇಶದಲ್ಲಿ ಸಂಚರಿಸುತ್ತಿದ್ದು, 13000ಕ್ಕೆ ಏರಿಸಲು ಇಲಾಖೆ ಗುರಿ ಇಟ್ಟುಕೊಂಡಿದೆ. ವಂದೇ ಭಾರತ್ ರೈಲುಗಳಲ್ಲಿ ವೇಗವರ್ಧನೆ ಮತ್ತು ಬ್ರೇಕಿಂಗ್ ತಂತ್ರಜ್ಞಾನವು ಸಾಮಾನ್ಯ ರೈಲುಗಳಿಗಿಂತ ನಾಲ್ಕು ಪಟ್ಟು ಉತ್ತಮವಾಗಿದೆ. ಇದರಿಂದ ಪ್ರಯಾಣದ ಸಮಯ ಕೂಡ ಕಡಿಮೆಯಾಗಿದೆ. ಹೊಸ ತಂತ್ರಜ್ಞಾನವನ್ನು ರೈಲುಗಳಲ್ಲಿಯೂ ಅಳವಡಿಸಲಾಗುವುದು ಎಂದು ಕೇಂದ್ರ ರೈಲ್ವೆ ಸಚಿವ ಅಶ್ವಿನಿ ವೈಷ್ಣವ್ ಹೇಳಿದ್ದಾರೆ.

0
Shares
  • Share On Facebook
  • Tweet It




Trending Now
ಧರ್ಮ ಜಾಗೃತಿ ಯಾತ್ರೆ:  ದೇವರ ಅನುಗ್ರಹದಿಂದ ಸತ್ಯದ ಅನಾವರಣ - ಡಾ. ಹೆಗ್ಗಡೆ 
Tulunadu News August 26, 2025
ರಾಜ್ಯ ಬೊಕ್ಕಸ ಖಾಲಿ, ಗ್ಯಾರಂಟಿಗೂ ದುಡ್ಡಿಲ್ಲ - ಸಿಎಂ ರೇವಂತ್ ರೆಡ್ಡಿ
Tulunadu News August 26, 2025
Leave A Reply

Leave a Reply Cancel reply

Your email address will not be published. Required fields are marked *

  • Recent Posts

    • ಧರ್ಮ ಜಾಗೃತಿ ಯಾತ್ರೆ:  ದೇವರ ಅನುಗ್ರಹದಿಂದ ಸತ್ಯದ ಅನಾವರಣ - ಡಾ. ಹೆಗ್ಗಡೆ 
    • ರಾಜ್ಯ ಬೊಕ್ಕಸ ಖಾಲಿ, ಗ್ಯಾರಂಟಿಗೂ ದುಡ್ಡಿಲ್ಲ - ಸಿಎಂ ರೇವಂತ್ ರೆಡ್ಡಿ
    • ಬಾನು ಮುಷ್ತಾಕ್ ದಸರಾ ಉದ್ಘಾಟನೆ ಮಾಡುವ ಬಗ್ಗೆ ಪರ - ವಿರೋಧ ಚರ್ಚೆ!
    • ತಿಮರೋಡಿ ಮನೆ ಮೇಲೆ ಬೆಳ್ಳಂಬೆಳಗ್ಗೆ SIT ದಾಳಿ.. ಮಾಸ್ಕ್ ಮ್ಯಾನ್ ಚಿನ್ನಯ್ಯಗೆ ಆಶ್ರಯ ನೀಡಿದ ಆರೋಪ!
    • ಬೀದಿನಾಯಿಗಳ ದಾಳಿ! ವಿದ್ಯಾರ್ಥಿನಿಯ ಮುಖಕ್ಕೆ 17 ಹೊಲಿಗೆ
    • 'ಕುಡ್ಲದ ಪಿಲಿ ಪರ್ಬ-ಸೀಸನ್ 4' ಆಮಂತ್ರಣ ಪತ್ರಿಕೆ ಬಿಡುಗಡೆ
    • ರಸ್ತೆಗೆ ಅಡ್ಡಬಂದ ನಾಯಿ- ತಪ್ಪಿಸಲು ಹೋಗಿ ಕಾರು ಪಲ್ಟಿ -ಖ್ಯಾತ ಡಿಜೆ ಮಾರ್ಮಿನ್ ಮೆಂಡೋನ್ಸಾ ನಿಧನ
    • ಮಹೇಶ್ ಶೆಟ್ಟಿ ತಿಮರೋಡಿ ವಶಕ್ಕೆ ಪಡೆಯುವ ವೇಳೆ ಪೊಲೀಸ್ ಕಾರಿಗೆ ಗುದ್ದಿದ ಮೂವರು ಅರೆಸ್ಟ್
    • ನಮಸ್ತೆ ಸದಾ ವತ್ಸಲೆ... ಆರ್ ಎಸ್ ಎಸ್ ಗೀತೆ ಹಾಡಿದ ಡಿಕೆಶಿವಕುಮಾರ್!
    • ಸ್ನೇಹಮಯಿ ಕೃಷ್ಣ ಅವರಿಂದ ಸುಜಾತ ಭಟ್ ಹಾಗೂ ಇತರರ ಮೇಲೆ ಪ್ರಕರಣ ದಾಖಲು!
  • Popular Posts

    • 1
      ಧರ್ಮ ಜಾಗೃತಿ ಯಾತ್ರೆ:  ದೇವರ ಅನುಗ್ರಹದಿಂದ ಸತ್ಯದ ಅನಾವರಣ - ಡಾ. ಹೆಗ್ಗಡೆ 
    • 2
      ರಾಜ್ಯ ಬೊಕ್ಕಸ ಖಾಲಿ, ಗ್ಯಾರಂಟಿಗೂ ದುಡ್ಡಿಲ್ಲ - ಸಿಎಂ ರೇವಂತ್ ರೆಡ್ಡಿ
    • 3
      ಬಾನು ಮುಷ್ತಾಕ್ ದಸರಾ ಉದ್ಘಾಟನೆ ಮಾಡುವ ಬಗ್ಗೆ ಪರ - ವಿರೋಧ ಚರ್ಚೆ!
    • 4
      ತಿಮರೋಡಿ ಮನೆ ಮೇಲೆ ಬೆಳ್ಳಂಬೆಳಗ್ಗೆ SIT ದಾಳಿ.. ಮಾಸ್ಕ್ ಮ್ಯಾನ್ ಚಿನ್ನಯ್ಯಗೆ ಆಶ್ರಯ ನೀಡಿದ ಆರೋಪ!
    • 5
      ಬೀದಿನಾಯಿಗಳ ದಾಳಿ! ವಿದ್ಯಾರ್ಥಿನಿಯ ಮುಖಕ್ಕೆ 17 ಹೊಲಿಗೆ

  • Privacy Policy
  • Contact
© Tulunadu Infomedia.

Press enter/return to begin your search