• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
Home » Featured ಸುದ್ದಿ 

ಇನ್ಮುಂದೆ ವೆಯ್ಟಿಂಗ್ ಲಿಸ್ಟ್ ಇರದಂತೆ ರೈಲ್ವೆ ಇಲಾಖೆ ಪ್ಲಾನ್!

Tulunadu News Posted On November 18, 2023
0


0
Shares
  • Share On Facebook
  • Tweet It

ಮುಂದಿನ 4 -5 ವರ್ಷಗಳಲ್ಲಿ ವೆಯ್ಟಿಂಗ್ ಲಿಸ್ಟ್ ಇರದಂತೆ ನೋಡಿಕೊಳ್ಳಲು ರೈಲ್ವೆ ಇಲಾಖೆ ಯೋಜನೆ ಹಾಕಿಕೊಂಡಿದೆ. ಎಲ್ಲರಿಗೂ ಕನ್ಫರ್ಮ್ ಟಿಕೆಟ್ ಕೊಡಲು ಏನು ಮಾಡಬೇಕೋ ಅದನ್ನು ಮಾಡುವ ಪ್ಲಾನ್ ನಡೆಯುತ್ತಿದೆ. ಭಾರತದಲ್ಲಿ ರೈಲ್ವೆಯಲ್ಲಿ ಹೊಸ ಕ್ರಾಂತಿ ಶುರುವಾಗಿದೆ. ರೈಲುಗಳ ವೇಗ ಮತ್ತು ಹಳಿಗಳನ್ನು ಸುಧಾರಿಸುವ ಯೋಜನೆಗಳು ಚಾಲ್ತಿಯಲ್ಲಿವೆ. ರೈಲ್ವೆ ಜಾಲ ವಿಸ್ತರಣೆಗಾಗಿ 5 ವರ್ಷಗಳ ಯೋಜನೆ ಸಿದ್ಧಪಡಿಸಲಾಗಿದೆ. ಪ್ರಸ್ತುತ ಭಾರತೀಯ ರೈಲ್ವೆ 5000 ಹೊಸ ಬೋಗಿಗಳನ್ನು ತಯಾರಿಸುತ್ತಿದೆ. ರೈಲ್ವೆ ಪ್ರಯಾಣಿಕರ ಹೆಚ್ಚಳವನ್ನು ಗಮನದಲ್ಲಿಟ್ಟುಕೊಂಡು, ಮುಂದಿನ 4-5 ವರ್ಷಗಳಲ್ಲಿ ದೇಶಾದ್ಯಂತ 3000 ಹೊಸ ರೈಲುಗಳನ್ನು ಓಡಿಸಲು ನಿರ್ಧರಿಸಿದೆ.

ರೈಲ್ವೆಯು ಪ್ರತಿ ವರ್ಷ ಸುಮಾರು 250 ಹೊಸ ರೈಲುಗಳನ್ನು ಓಡಿಸುವ ಚಿಂತನೆ ನಡೆದಿದೆ. ಇದರೊಂದಿಗೆ ವಂದೇ ಭಾರತ್ ಹೊಸ ರೈಲುಗಳನ್ನು ಕೂಡ ಸೇರಿಸಿದರೆ ಆ ಸಂಖ್ಯೆ ಹೆಚ್ಚಾಗುತ್ತದೆ. ಮುಂಬರುವ ದಿನಗಳಲ್ಲಿ 400 – 450 ಹೊಸ ವಂದೇ ಭಾರತ್ ರೈಲುಗಳಿಗೆ ಚಾಲನೆ ಸಿಗಲಿದೆ. ಹೈಸ್ಪೀಡ್ ರೈಲಿನ ಕನಸನ್ನು ಈಡೇರಿಸುವಲ್ಲಿ ವಂದೇ ಭಾರತ್ ರೈಲು ಯಶಸ್ವಿಯಾಗಿದೆ. ಈ ರೈಲುಗಳನ್ನು ಹೆಚ್ಚಿಸಲು ರೈಲ್ವೆ ಇಲಾಖೆ ಯೋಜನೆ ಹಾಕಿಕೊಂಡಿದೆ.

ವಾರ್ಷಿಕವಾಗಿ 800 ಕೋಟಿ ಪ್ರಯಾಣಿಕರ ಸಂಖ್ಯೆಯನ್ನು 1000 ಕೋಟಿಗೆ ಏರಿಸುವ ಗುರಿಯನ್ನು ಇಲಾಖೆ ಹೊಂದಿದೆ. ಪ್ರಸ್ತುತ ನಿತ್ಯ 10,748 ರೈಲುಗಳು ದೇಶದಲ್ಲಿ ಸಂಚರಿಸುತ್ತಿದ್ದು, 13000ಕ್ಕೆ ಏರಿಸಲು ಇಲಾಖೆ ಗುರಿ ಇಟ್ಟುಕೊಂಡಿದೆ. ವಂದೇ ಭಾರತ್ ರೈಲುಗಳಲ್ಲಿ ವೇಗವರ್ಧನೆ ಮತ್ತು ಬ್ರೇಕಿಂಗ್ ತಂತ್ರಜ್ಞಾನವು ಸಾಮಾನ್ಯ ರೈಲುಗಳಿಗಿಂತ ನಾಲ್ಕು ಪಟ್ಟು ಉತ್ತಮವಾಗಿದೆ. ಇದರಿಂದ ಪ್ರಯಾಣದ ಸಮಯ ಕೂಡ ಕಡಿಮೆಯಾಗಿದೆ. ಹೊಸ ತಂತ್ರಜ್ಞಾನವನ್ನು ರೈಲುಗಳಲ್ಲಿಯೂ ಅಳವಡಿಸಲಾಗುವುದು ಎಂದು ಕೇಂದ್ರ ರೈಲ್ವೆ ಸಚಿವ ಅಶ್ವಿನಿ ವೈಷ್ಣವ್ ಹೇಳಿದ್ದಾರೆ.

0
Shares
  • Share On Facebook
  • Tweet It




Trending Now
ಯುಕೆ ಪ್ರಧಾನಿ ಪದದಿಂದ ಇಳಿದ ಬಳಿಕ ಖಾಸಗಿ ಉದ್ಯೋಗಕ್ಕೆ ಮರಳಿದ ರಿಶಿ ಸುನಾಕ್!
Tulunadu News July 9, 2025
ಉದಯಪುರ್ ಫೈಲ್ಸ್ ಸಿನೆಮಾಗೆ ತಡೆಯಾಜ್ಞೆ ನೀಡಲು ಸುಪ್ರೀಂಕೋರ್ಟ್ ನಕಾರ!
Tulunadu News July 9, 2025
Leave A Reply

Leave a Reply Cancel reply

Your email address will not be published. Required fields are marked *

  • Recent Posts

    • ಯುಕೆ ಪ್ರಧಾನಿ ಪದದಿಂದ ಇಳಿದ ಬಳಿಕ ಖಾಸಗಿ ಉದ್ಯೋಗಕ್ಕೆ ಮರಳಿದ ರಿಶಿ ಸುನಾಕ್!
    • ಉದಯಪುರ್ ಫೈಲ್ಸ್ ಸಿನೆಮಾಗೆ ತಡೆಯಾಜ್ಞೆ ನೀಡಲು ಸುಪ್ರೀಂಕೋರ್ಟ್ ನಕಾರ!
    • ಚರ್ಚಿನಲ್ಲಿ ಪ್ರಾರ್ಥನೆ: ಟಿಟಿಡಿ ಅಧಿಕಾರಿ ಸಸ್ಪೆಂಡ್!
    • ಹೇರ್ ಪಿನ್ ಹಾಗೂ ಪಾಕೆಟ್ ಚಾಕು ಬಳಸಿ ಪ್ಲಾಟ್ ಫಾರಂನಲ್ಲಿ ಹೆರಿಗೆ ಮಾಡಿದ ವೈದ್ಯ!
    • ಅನ್ನಭಾಗ್ಯ ಅಕ್ಕಿ ಸಾಗಿಸಿದ ಮಾಲೀಕರಿಗೆ ಹಣ ಬಾಕಿ.. ರಾಜ್ಯ ಸರಕಾರದ ವಿರುದ್ಧ ಅನಿರ್ದಿಷ್ಟಾವಧಿ ಲಾರಿ ಮುಷ್ಕರ!
    • ನನಗಾಗಿ ಚಿಂತಿಸಬೇಡಾ, ದೇಶಕ್ಕಾಗಿ ಆಡು.. ಆಕಾಶ್ ದೀಪ್ ತಂಗಿಯ ಭಾವನಾತ್ಮಕ ಮಾತು! ಏನಾಗಿದೆ ಆಕೆಗೆ...
    • ಕನ್ನಯ್ಯ ಲಾಲ್ ಹತ್ಯಾ ಕಥೆಯುಳ್ಳ ಉದಯಪುರ್ ಫೈಲ್ ಸಿನೆಮಾ ಬಿಡುಗಡೆಗೆ ತಡೆ ಕೋರಿ ಜಮಿಯತ್ ಉಲ್ಮಾ ಐ ಹಿಂದ್ ಉಚ್ಚನ್ಯಾಯಾಲಯಕ್ಕೆ!
    • ಕರ್ನಾಟಕದಲ್ಲಿ ಮುಸ್ಲಿಮರಿಲ್ಲದ ಊರಿನಲ್ಲಿ ಹಿಂದೂ ಸಮಾಜದಿಂದ ಮೊಹರಂ ಆಚರಣೆ!
    • ಗ್ಯಾರಂಟಿ ಅಥವಾ ಅಭಿವೃದ್ಧಿ: ಸಿಎಂ ಆರ್ಥಿಕ ಸಲಹೆಗಾರ ರಾಯರೆಡ್ಡಿ ಜನರ ಮುಂದೆ ಆಯ್ಕೆ ಇಟ್ರಾ?
    • 20 ವರ್ಷಗಳ ಬಳಿಕ ರಾಜ್ ಠಾಕ್ರೆ ಹಾಗೂ ಉದ್ದವ್ ಠಾಕ್ರೆ ಸಮ್ಮಿಲನ!
  • Popular Posts

    • 1
      ಯುಕೆ ಪ್ರಧಾನಿ ಪದದಿಂದ ಇಳಿದ ಬಳಿಕ ಖಾಸಗಿ ಉದ್ಯೋಗಕ್ಕೆ ಮರಳಿದ ರಿಶಿ ಸುನಾಕ್!
    • 2
      ಉದಯಪುರ್ ಫೈಲ್ಸ್ ಸಿನೆಮಾಗೆ ತಡೆಯಾಜ್ಞೆ ನೀಡಲು ಸುಪ್ರೀಂಕೋರ್ಟ್ ನಕಾರ!
    • 3
      ಚರ್ಚಿನಲ್ಲಿ ಪ್ರಾರ್ಥನೆ: ಟಿಟಿಡಿ ಅಧಿಕಾರಿ ಸಸ್ಪೆಂಡ್!
    • 4
      ಹೇರ್ ಪಿನ್ ಹಾಗೂ ಪಾಕೆಟ್ ಚಾಕು ಬಳಸಿ ಪ್ಲಾಟ್ ಫಾರಂನಲ್ಲಿ ಹೆರಿಗೆ ಮಾಡಿದ ವೈದ್ಯ!
    • 5
      ಅನ್ನಭಾಗ್ಯ ಅಕ್ಕಿ ಸಾಗಿಸಿದ ಮಾಲೀಕರಿಗೆ ಹಣ ಬಾಕಿ.. ರಾಜ್ಯ ಸರಕಾರದ ವಿರುದ್ಧ ಅನಿರ್ದಿಷ್ಟಾವಧಿ ಲಾರಿ ಮುಷ್ಕರ!

  • Privacy Policy
  • Contact
© Tulunadu Infomedia.

Press enter/return to begin your search