• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
Home » Featured ಸುದ್ದಿ 

ಗಾಂಧಿ ಕುಟುಂಬದ ಭರ್ತಡೇ ದಿನ ಕ್ರಿಕೆಟ್ ಮ್ಯಾಚ್ ಇದ್ರೆ ಭಾರತ ಸೋಲುತ್ತೆ – ಅಸ್ಸಾಂ ಸಿಎಂ

Tulunadu News Posted On November 24, 2023
0


0
Shares
  • Share On Facebook
  • Tweet It

ಕ್ರೀಡಾಂಗಣದಲ್ಲಿ ಅಪಶಕುನ ಇದ್ದ ಕಾರಣ ಭಾರತ ವಿಶ್ವಕಪ್ ಫೈನಲ್ ಸೋಲುವಂತಾಯಿತು ಎಂದು ಕಾಂಗ್ರೆಸ್ ವಯನಾಡು ಸಂಸದ ರಾಹುಲ್ ಗಾಂಧಿ ಹೇಳಿದ ನಂತರ ಅದಕ್ಕೆ ಭಾರತೀಯ ಜನತಾ ಪಾರ್ಟಿಯ ಮುಖಂಡರು ಮತ್ತು ಮೋದಿ ಅಭಿಮಾನಿಗಳು ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಅದರಲ್ಲಿಯೂ ಗಾಂಧಿ ಕುಟುಂಬ ಪ್ರಧಾನಿ ನರೇಂದ್ರ ಮೋದಿಯವರ ಮೇಲೆ ಮಾಡುವ ಯಾವುದೇ ಆರೋಪ, ವ್ಯಂಗ್ಯ, ಟೀಕೆಗಳಿಗೆ ತೀಕ್ಣ ಪ್ರತಿಕ್ರಿಯೆ ನೀಡುವ ಅಸ್ಸಾಂ ಮುಖ್ಯಮಂತ್ರಿ ಹೀಮಂತ ಬಿಸ್ವಾ ಸರ್ಮಾ ಅವರು ಇಂದಿರಾ ಗಾಂಧಿಯವರ ಜಯಂತಿಯಂದು ಪಂದ್ಯ ನಡೆದ ಕಾರಣ ಭಾರತ ಸೋಲುವಂತಾಗಿದೆ. ಆದ್ದರಿಂದ ಗಾಂಧಿ ಕುಟುಂಬದ ಯಾವುದೇ ವ್ಯಕ್ತಿಯ ಜನ್ಮದಿನದಂದು ಯಾವುದೇ ದೊಡ್ಡ ಪಂದ್ಯವನ್ನು ಆಯೋಜಿಸಬೇಡಿ ಎಂದು ತಾನು ಬಿಸಿಸಿಐಗೆ ಮನವಿ ಮಾಡುತ್ತೇನೆ ಎಂದು ತಿಳಿಸಿದ್ದಾರೆ.
ತಮ್ಮ ಹೇಳಿಕೆಯನ್ನು ಪುಷ್ಟೀಕರಿಸಿ ಮಾತನಾಡಿರುವ ಅವರು ಭಾರತ ಮತ್ತು ಆಸ್ಟ್ರೇಲಿಯಾ ಫೈನಲ್ ಪಂದ್ಯಾಟದ ದಿನ ಪ್ರಿಯಾಂಕಾ ವಾದ್ರಾ ತೆಲಂಗಾಣದಲ್ಲಿ ಚುನಾವಣಾ ಪ್ರಚಾರ ಸಭೆಯಲ್ಲಿ ಭಾಗವಹಿಸಿದ್ದರು. ಅಲ್ಲಿ ಜನರನ್ನು ಉದ್ದೇಶಿಸಿ 1983 ರಲ್ಲಿ ಭಾರತ ಗೆದ್ದಾಗ ಇಂದಿರಾಗಾಂಧಿ ಪ್ರಧಾನಿಯಾಗಿದ್ದರು. ಇವತ್ತು ಇಂದಿರಾ ಗಾಂಧಿ ಜನ್ಮದಿನ ಭಾರತ ಗೆಲ್ಲುತ್ತೆ ಎಂದು ಭವಿಷ್ಯ ನುಡಿದ್ದಿದ್ದರು. ಆದರೆ ಭಾರತ ಸೋತಿದೆ. ಇಂದಿರಾಗಾಂಧಿಯವರ ಹುಟ್ಟಿದ ದಿನದಂದು ಭಾರತ ಸೋತಿರುವುದನ್ನು ಮರೆಮಾಚಲು ರಾಹುಲ್ ಗಾಂಧಿ ಈ ಸೋಲಿಗೆ ಕಾರಣ ಹುಡುಕಿದ್ದಾರೆ ಎಂದು ಅಸ್ಸಾಂ ಸಿಎಂ ಹೇಳಿದ್ದಾರೆ. ಒಟ್ಟಿನಲ್ಲಿ ಗಾಂಧಿ ಕುಟುಂಬದ ಯಾರದ್ದೇ ಹುಟ್ಟಿದ ದಿನದಂದು ಪಂದ್ಯ ಇಟ್ಟರೆ ಅದು ಭಾರತಕ್ಕೆ ಅಪಶಕುನ ಎಂದು ಸರ್ಮಾ ನೇರವಾಗಿ ಗಾಂಧಿ ಪರಿವಾರವನ್ನು ಕುಟುಕಿದ್ದಾರೆ.

0
Shares
  • Share On Facebook
  • Tweet It




Trending Now
ಕೊರಗಜ್ಜ ಸಿನೆಮಾದ ಹಾಡುಗಳಿಗೆ ರೀಲ್ಸ್ ಮಾಡಿ ಕೋಟಿ ಗೆಲ್ಲಿ ಎನ್ನುವ ಆಫರ್ ನೀಡಿದ ಚಿತ್ರತಂಡ! ದೈವ ನರ್ತಕರಿಂದ ಆಕ್ರೋಶ...
Tulunadu News January 3, 2026
ಉಜ್ಜಯಿನಿ ಮಹಾಕಾಳೇಶ್ವರ ದೇವಸ್ಥಾನ ಭೇಟಿ: ನಟಿ ನುಶ್ರತ್ ಭರುಚ್ಚಾ ವಿರುದ್ಧ ಫತ್ವಾ – ಭಾರೀ ವಿವಾದ
Tulunadu News January 3, 2026
Leave A Reply

Leave a Reply Cancel reply

Your email address will not be published. Required fields are marked *

  • Recent Posts

    • ಕೊರಗಜ್ಜ ಸಿನೆಮಾದ ಹಾಡುಗಳಿಗೆ ರೀಲ್ಸ್ ಮಾಡಿ ಕೋಟಿ ಗೆಲ್ಲಿ ಎನ್ನುವ ಆಫರ್ ನೀಡಿದ ಚಿತ್ರತಂಡ! ದೈವ ನರ್ತಕರಿಂದ ಆಕ್ರೋಶ...
    • ಉಜ್ಜಯಿನಿ ಮಹಾಕಾಳೇಶ್ವರ ದೇವಸ್ಥಾನ ಭೇಟಿ: ನಟಿ ನುಶ್ರತ್ ಭರುಚ್ಚಾ ವಿರುದ್ಧ ಫತ್ವಾ – ಭಾರೀ ವಿವಾದ
    • ಐದು ದಿನಗಳಲ್ಲಿ ಏಳುನೂರಕ್ಕೂ ಹೆಚ್ಚು ಕಿ.ಮೀ. ಸೈಕಲ್ ತುಳಿದ 70 ರ ಹರೆಯದ ಶಾಸಕ!
    • ಶಿಕ್ಷಣ, ಕೈಗಾರಿಕಾ ಕ್ಷೇತ್ರದಲ್ಲಿ ಅಳಿಸಲಾರದ ಹೆಜ್ಜೆ ಗುರುತನ್ನು ಸ್ಥಾಪಿಸಿದ ನಿಟ್ಟೆ ವಿನಯ್ ಹೆಗ್ಡೆ ಎಂಬ ಮಹಾಚೇತನ ಅಸ್ತಂಗತ
    • ಬಿಜೆಪಿ ರಾಜ್ಯಾಧ್ಯಕ್ಷರ ಹೇಳಿಕೆ ಬೆನ್ನಲ್ಲೇ ದೇವೇಗೌಡರಿಂದ ಲೋಕಲ್ ಮೈತ್ರಿ ಕಟ್ ಘೋಷಣೆ!
    • ಶಾಲೆಗಳಲ್ಲಿ ಭಗವದ್ಗೀತೆ ಶ್ಲೋಕ ಪಠಣ ಕಡ್ಡಾಯಗೊಳಿಸಿ ಉತ್ತರಾಖಂಡ ಸಿಎಂ ಸೂಚನೆ!
    • ಸಂಸ್ಕೃತದಲ್ಲಿ ಪ್ರಮಾಣವಚನ ಸ್ವೀಕರಿಸಿದ ತಿರುವನಂತಪುರಂ ಪಾಲಿಕೆಯ ಬಿಜೆಪಿ ಸದಸ್ಯ!
    • ಭಾರತ ಒಂದು ‘ಹಿಂದೂ ರಾಷ್ಟ್ರ’ – ಸಂವಿಧಾನಿಕ ಮಾನ್ಯತೆ ಅಗತ್ಯವಿಲ್ಲ: ಆರ್‌ಎಸ್‌ಎಸ್ ಮುಖ್ಯಸ್ಥ ಮೋಹನ್ ಭಾಗವತ್
    • ಸೋನಿಯಾ ಗಾಂಧಿ ಕುರಿತು ರೇವಂತ್ ರೆಡ್ಡಿ ಹೇಳಿಕೆ: ಬಿಜೆಪಿ ತೀವ್ರ ಟೀಕೆ
    • ಬಾಂಡ್ ರದ್ದಾದ ಬಳಿಕ ರಾಜಕೀಯ ಪಕ್ಷಗಳಿಗೆ ಬಂದ 3811 ಕೋಟಿಯಲ್ಲಿ ಬಿಜೆಪಿಯ ಪಾಲು 82%!
  • Popular Posts

    • 1
      ಕೊರಗಜ್ಜ ಸಿನೆಮಾದ ಹಾಡುಗಳಿಗೆ ರೀಲ್ಸ್ ಮಾಡಿ ಕೋಟಿ ಗೆಲ್ಲಿ ಎನ್ನುವ ಆಫರ್ ನೀಡಿದ ಚಿತ್ರತಂಡ! ದೈವ ನರ್ತಕರಿಂದ ಆಕ್ರೋಶ...
    • 2
      ಉಜ್ಜಯಿನಿ ಮಹಾಕಾಳೇಶ್ವರ ದೇವಸ್ಥಾನ ಭೇಟಿ: ನಟಿ ನುಶ್ರತ್ ಭರುಚ್ಚಾ ವಿರುದ್ಧ ಫತ್ವಾ – ಭಾರೀ ವಿವಾದ
    • 3
      ಐದು ದಿನಗಳಲ್ಲಿ ಏಳುನೂರಕ್ಕೂ ಹೆಚ್ಚು ಕಿ.ಮೀ. ಸೈಕಲ್ ತುಳಿದ 70 ರ ಹರೆಯದ ಶಾಸಕ!
    • 4
      ಶಿಕ್ಷಣ, ಕೈಗಾರಿಕಾ ಕ್ಷೇತ್ರದಲ್ಲಿ ಅಳಿಸಲಾರದ ಹೆಜ್ಜೆ ಗುರುತನ್ನು ಸ್ಥಾಪಿಸಿದ ನಿಟ್ಟೆ ವಿನಯ್ ಹೆಗ್ಡೆ ಎಂಬ ಮಹಾಚೇತನ ಅಸ್ತಂಗತ

  • Privacy Policy
  • Contact
© Tulunadu Infomedia.

Press enter/return to begin your search