• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
Home » Featured ಸುದ್ದಿ 

ಚೀನಾದಲ್ಲಿ ಮತ್ತೊಂದು ಸೋಂಕು, ಎಚ್ಚರವಹಿಸಲು ಭಾರತ ನಿರ್ಧಾರ

Tulunadu News Posted On November 24, 2023
0


0
Shares
  • Share On Facebook
  • Tweet It

ಕೋವಿಡ್ ಬಳಿಕ ಇದೀಗ ಚೀನಾದಲ್ಲಿ ಕಾಣಿಸಿಕೊಂಡಿರುವ ಮತ್ತೊಂದು ಸೋಂಕು ವಿಶ್ವದಲ್ಲಿ ಮತ್ತೆ ಸಂಚಲನ ಉಂಟು ಮಾಡಿದೆ. ಎಚ್ 9 ಎನ್ 2 ಸೋಂಕು ನಿಗೂಢ ಸ್ವರೂಪದ್ದಾಗಿದ್ದು ನ್ಯುಮೋನಿಯಾ ರೀತಿಯಲ್ಲಿ ಮಕ್ಕಳಲ್ಲಿ ಕಾಣಿಸಿಕೊಳ್ಳುತ್ತಿದೆ. ದಿನದಿಂದ ದಿನ ಸೋಂಕು ವ್ಯಾಪಕವಾಗಿ ಹರಡುತ್ತಿದ್ದು, ಇದರ ಬೆನ್ನಲ್ಲೇ ತುರ್ತು ಸಭೆ ನಡೆಸಿದ ಆರೋಗ್ಯ ಇಲಾಖೆ, ಪ್ರಕರಣದ ಕುರಿತು ತೀವ್ರ ನಿಘಾವಹಿಸಲು ಸೂಚಿಸಲಾಗಿದೆ.
ಚೀನಾದಲ್ಲಿ ಎಚ್ 9 ಎನ್ 2 ಸೋಂಕಿನಿಂದ ಆಸ್ಪತ್ರೆ ದಾಖಲಾಗುವ ಮಕ್ಕಳು ಶ್ವಾಸಕೋಶದ ಉರಿ ಮತ್ತು ತೀವ್ರ ಜ್ವರದಿಂದ ಬಳಲುತ್ತಿದ್ದಾರೆ. ಆದರೆ ಫ್ಲ್ಯೂ ಆರ್ ಎಸ್ ವಿ ಅಥವಾ ಕೋವಿಡ್ ನಂತಹ ಇತರೆ ಶ್ವಾಸಕೋಶ ಸಂಬಂಧಿ ಸಮಸ್ಯೆ ವೇಳೆ ಕಾಣಿಸಿಕೊಳ್ಳುವ ಲಕ್ಷಣಗಳು ಕಾಣಿಸಿಕೊಂಡಿಲ್ಲ. ಆದರೂ ಈ ಕಾಯಿಲೆ ಕಳವಳಕ್ಕೆ ಕಾರಣವಾಗಿದೆ. ಚೀನಾದಲ್ಲಿ ಚಳಿಗಾಲ ವ್ಯಾಪಕವಾಗುತ್ತಿರುವ ಈ ಹೊತ್ತಿನಲ್ಲಿ ಕಾಣಿಸಿಕೊಂಡ ಈ ಸೋಂಕು ಪ್ರಸಕ್ತ ವಾತಾವರಣದಲ್ಲಿ ಇನ್ನಷ್ಟು ವ್ಯಾಪಕವಾಗುವ ಲಕ್ಷಣಗಳು ಕಾಣಿಸಿವೆ. ಕೋವಿಡ್ ರೀತಿ ಜಗತ್ತಿಗೆ ಈ ಸೋಂಕು ಹರಡುವ ಸಾಧ್ಯತೆ ಕುರಿತು ಹಲವರು ಆತಂಕ ವ್ಯಕ್ತಪಡಿಸಿದ್ದಾರೆ.
ಹಿಂದೆ ಕೊರೊನಾವನ್ನು ಮುಚ್ಚಿಡುವ ರೀತಿಯಲ್ಲಿ ಈಗ ಈ ಹೊಸ ಸೋಂಕನ್ನು ಕೂಡ ಮುಚ್ಚಿಡುವ ಕೆಲಸ ಚೀನಾ ಮಾಡುತ್ತಿದೆ ಎನ್ನುವ ಆರೋಪ ಕೇಳಿಬರುತ್ತಿದೆ. ಇದನ್ನು ಸಾಮಾನ್ಯ ಅನಾರೋಗ್ಯ ಎಂದು ಬಿಂಬಿಸುವ ಪ್ರಯತ್ನ ಮಾಡಲಾಗುತ್ತಿದೆ ಎನ್ನುವ ಆತಂಕ ಜಗತ್ತಿನಲ್ಲಿ ಇದೆ.

0
Shares
  • Share On Facebook
  • Tweet It




Trending Now
ಸಾಲ ಕೊಡಿಸುವ ಭರವಸೆ: ಕೋಟ್ಯಾಂತರ ರೂ ವಂಚನೆಯ ರೋಶನ್ ಸಲ್ದಾನ Case Update:
Tulunadu News March 3, 2026
ಅಲಿ ಖಮೇನಿ ಹತ್ಯೆ: ಕರ್ನಾಟಕದ 'ಮಿನಿ ಇರಾನ್' ನಲ್ಲಿ 3 ದಿನ ಶೋಕಾಚಾರಣೆ!
Tulunadu News March 2, 2026
Leave A Reply

Leave a Reply Cancel reply

Your email address will not be published. Required fields are marked *

  • Recent Posts

    • ಸಾಲ ಕೊಡಿಸುವ ಭರವಸೆ: ಕೋಟ್ಯಾಂತರ ರೂ ವಂಚನೆಯ ರೋಶನ್ ಸಲ್ದಾನ Case Update:
    • ಅಲಿ ಖಮೇನಿ ಹತ್ಯೆ: ಕರ್ನಾಟಕದ 'ಮಿನಿ ಇರಾನ್' ನಲ್ಲಿ 3 ದಿನ ಶೋಕಾಚಾರಣೆ!
    • ಇರಾನ್ ನಾಯಕ‌ ಅಲಿ ಖಮೇನಿ ಆತ್ಮಕ್ಕೆ ಶಾಂತಿ ಕೋರಿದ ಸಿಎಂ ಸಿದ್ದರಾಮಯ್ಯ
    • ಅಪ್ರಾಪ್ತ ವಯಸ್ಸಿನವರ ಮೇಲೆ ಅನೈತಿಕ ಪೊಲೀಸ್ ಗಿರಿ: ತಂದೆ, ಮಗನ ಬಂಧನ
    • ಪಾಲಿಕೆಯಲ್ಲಿ ಅಧಿಕಾರಿಗಳ ಆಡಳಿತಕ್ಕೆ ಒಂದು ವರ್ಷ , ಪಾಲಿಕೆಗೆ ಚುನಾವಣೆ ಸದ್ಯಕ್ಕೆ ಅನುಮಾನ!
    • ಖಾಸಗಿ ವೀಡಿಯೋ ಮುಂದಿಟ್ಟು ಮಾಲೀಕನಿಗೆ ಬ್ಲ್ಯಾಕ್‌ಮೇಲ್: ಹೆಂಡತಿ ಅಕೌಂಟ್‌ಗೆ ಹಣ ಕೇಳಿದ್ದ ಅಭಿಷೇಕ್ ಸುರೇಂದ್ರ ಪೂಜಾರಿ!
    • ಕೇರಳ ಇನ್ನು ಮುಂದೆ ಕೇರಳಂ!
    • ಐರ್ಲೆಂಡ್‌ನಲ್ಲಿ ಕಡಬದ ಯುವಕ ನಿಗೂಢ ಸಾವು!
    • ಮೀಟರ್ ರೀಡಿಂಗಾಗಿ ಬಂದ ನೌಕರರ ಮೇಲೆ ಸಾಕು ನಾಯಿ ದಾಳಿ!
    • ಕ್ರಿಮಿನಾಲಜಿ ಕಲಿತವಳು ಕ್ರಿಮಿಯ ಬಯೋಲಜಿಗೆ ಮರಳಾದದ್ದೇ ಆಶ್ಚರ್ಯ!
  • Popular Posts

    • 1
      ಸಾಲ ಕೊಡಿಸುವ ಭರವಸೆ: ಕೋಟ್ಯಾಂತರ ರೂ ವಂಚನೆಯ ರೋಶನ್ ಸಲ್ದಾನ Case Update:
    • 2
      ಅಲಿ ಖಮೇನಿ ಹತ್ಯೆ: ಕರ್ನಾಟಕದ 'ಮಿನಿ ಇರಾನ್' ನಲ್ಲಿ 3 ದಿನ ಶೋಕಾಚಾರಣೆ!
    • 3
      ಇರಾನ್ ನಾಯಕ‌ ಅಲಿ ಖಮೇನಿ ಆತ್ಮಕ್ಕೆ ಶಾಂತಿ ಕೋರಿದ ಸಿಎಂ ಸಿದ್ದರಾಮಯ್ಯ
    • 4
      ಅಪ್ರಾಪ್ತ ವಯಸ್ಸಿನವರ ಮೇಲೆ ಅನೈತಿಕ ಪೊಲೀಸ್ ಗಿರಿ: ತಂದೆ, ಮಗನ ಬಂಧನ
    • 5
      ಪಾಲಿಕೆಯಲ್ಲಿ ಅಧಿಕಾರಿಗಳ ಆಡಳಿತಕ್ಕೆ ಒಂದು ವರ್ಷ , ಪಾಲಿಕೆಗೆ ಚುನಾವಣೆ ಸದ್ಯಕ್ಕೆ ಅನುಮಾನ!

  • Privacy Policy
  • Contact
© Tulunadu Infomedia.

Press enter/return to begin your search