• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
Home » Featured ಸುದ್ದಿ 

ಚೀನಾದಲ್ಲಿ ಮತ್ತೊಂದು ಸೋಂಕು, ಎಚ್ಚರವಹಿಸಲು ಭಾರತ ನಿರ್ಧಾರ

Tulunadu News Posted On November 24, 2023
0


0
Shares
  • Share On Facebook
  • Tweet It

ಕೋವಿಡ್ ಬಳಿಕ ಇದೀಗ ಚೀನಾದಲ್ಲಿ ಕಾಣಿಸಿಕೊಂಡಿರುವ ಮತ್ತೊಂದು ಸೋಂಕು ವಿಶ್ವದಲ್ಲಿ ಮತ್ತೆ ಸಂಚಲನ ಉಂಟು ಮಾಡಿದೆ. ಎಚ್ 9 ಎನ್ 2 ಸೋಂಕು ನಿಗೂಢ ಸ್ವರೂಪದ್ದಾಗಿದ್ದು ನ್ಯುಮೋನಿಯಾ ರೀತಿಯಲ್ಲಿ ಮಕ್ಕಳಲ್ಲಿ ಕಾಣಿಸಿಕೊಳ್ಳುತ್ತಿದೆ. ದಿನದಿಂದ ದಿನ ಸೋಂಕು ವ್ಯಾಪಕವಾಗಿ ಹರಡುತ್ತಿದ್ದು, ಇದರ ಬೆನ್ನಲ್ಲೇ ತುರ್ತು ಸಭೆ ನಡೆಸಿದ ಆರೋಗ್ಯ ಇಲಾಖೆ, ಪ್ರಕರಣದ ಕುರಿತು ತೀವ್ರ ನಿಘಾವಹಿಸಲು ಸೂಚಿಸಲಾಗಿದೆ.
ಚೀನಾದಲ್ಲಿ ಎಚ್ 9 ಎನ್ 2 ಸೋಂಕಿನಿಂದ ಆಸ್ಪತ್ರೆ ದಾಖಲಾಗುವ ಮಕ್ಕಳು ಶ್ವಾಸಕೋಶದ ಉರಿ ಮತ್ತು ತೀವ್ರ ಜ್ವರದಿಂದ ಬಳಲುತ್ತಿದ್ದಾರೆ. ಆದರೆ ಫ್ಲ್ಯೂ ಆರ್ ಎಸ್ ವಿ ಅಥವಾ ಕೋವಿಡ್ ನಂತಹ ಇತರೆ ಶ್ವಾಸಕೋಶ ಸಂಬಂಧಿ ಸಮಸ್ಯೆ ವೇಳೆ ಕಾಣಿಸಿಕೊಳ್ಳುವ ಲಕ್ಷಣಗಳು ಕಾಣಿಸಿಕೊಂಡಿಲ್ಲ. ಆದರೂ ಈ ಕಾಯಿಲೆ ಕಳವಳಕ್ಕೆ ಕಾರಣವಾಗಿದೆ. ಚೀನಾದಲ್ಲಿ ಚಳಿಗಾಲ ವ್ಯಾಪಕವಾಗುತ್ತಿರುವ ಈ ಹೊತ್ತಿನಲ್ಲಿ ಕಾಣಿಸಿಕೊಂಡ ಈ ಸೋಂಕು ಪ್ರಸಕ್ತ ವಾತಾವರಣದಲ್ಲಿ ಇನ್ನಷ್ಟು ವ್ಯಾಪಕವಾಗುವ ಲಕ್ಷಣಗಳು ಕಾಣಿಸಿವೆ. ಕೋವಿಡ್ ರೀತಿ ಜಗತ್ತಿಗೆ ಈ ಸೋಂಕು ಹರಡುವ ಸಾಧ್ಯತೆ ಕುರಿತು ಹಲವರು ಆತಂಕ ವ್ಯಕ್ತಪಡಿಸಿದ್ದಾರೆ.
ಹಿಂದೆ ಕೊರೊನಾವನ್ನು ಮುಚ್ಚಿಡುವ ರೀತಿಯಲ್ಲಿ ಈಗ ಈ ಹೊಸ ಸೋಂಕನ್ನು ಕೂಡ ಮುಚ್ಚಿಡುವ ಕೆಲಸ ಚೀನಾ ಮಾಡುತ್ತಿದೆ ಎನ್ನುವ ಆರೋಪ ಕೇಳಿಬರುತ್ತಿದೆ. ಇದನ್ನು ಸಾಮಾನ್ಯ ಅನಾರೋಗ್ಯ ಎಂದು ಬಿಂಬಿಸುವ ಪ್ರಯತ್ನ ಮಾಡಲಾಗುತ್ತಿದೆ ಎನ್ನುವ ಆತಂಕ ಜಗತ್ತಿನಲ್ಲಿ ಇದೆ.

0
Shares
  • Share On Facebook
  • Tweet It




Trending Now
ಕ್ರಿಮಿನಾಲಜಿ ಕಲಿತವಳು ಕ್ರಿಮಿಯ ಬಯೋಲಜಿಗೆ ಮರಳಾದದ್ದೇ ಆಶ್ಚರ್ಯ!
Tulunadu News February 12, 2026
ಹಲವಾರು ಯುವತಿಯರ ಗಂಡ ಮಂಗಳೂರಿನ ಸುಶಾಂತ್ ಪೂಜಾರಿ ಅಂದರ್!
Tulunadu News February 12, 2026
Leave A Reply

Leave a Reply Cancel reply

Your email address will not be published. Required fields are marked *

  • Recent Posts

    • ಕ್ರಿಮಿನಾಲಜಿ ಕಲಿತವಳು ಕ್ರಿಮಿಯ ಬಯೋಲಜಿಗೆ ಮರಳಾದದ್ದೇ ಆಶ್ಚರ್ಯ!
    • ಹಲವಾರು ಯುವತಿಯರ ಗಂಡ ಮಂಗಳೂರಿನ ಸುಶಾಂತ್ ಪೂಜಾರಿ ಅಂದರ್!
    • 'ವಂದೇ ಮಾತರಂ' ಅವಮಾನ ಮಾಡಿದವರಿಗೆ ಕಾದಿದೆ 3 ವರ್ಷಗಳ ಜೈಲು! ಕೇಂದ್ರ ಸರಕಾರದ ನೂತನ ನಿಯಮಾವಳಿ ಬಿಡುಗಡೆ
    • ಪುತ್ತೂರಿನ ಹಿಂದೂ ಸಂಘಟನೆ ಮುಖಂಡ ಅಜಿತ್ ರೈ ಹೊಸಮನೆ ಗಡಿಪಾರು ವಿಚಾರಣೆಗೆ ಹಾಜರಾಗುವಂತೆ ನೋಟೀಸ್
    • ‘ನಾನು ಆ ಸಮಿತಿಯಲ್ಲಿ ಇಲ್ಲ’ – ಸಾವರ್ಕರ್‌ಗೆ ಭಾರತ ರತ್ನ ವಿಳಂಬ ಕುರಿತು ಮೋಹನ್ ಭಾಗವತ್
    • ವೈಯಕ್ತಿಕ ಕಾರಣದಿಂದ ಪಕ್ಷ ನೀಡಿದ ಹೊಣೆಗಾರಿಕೆಯಿಂದ ಹಿಂದೆ ಸರಿದ ಅಣ್ಣಾಮಲೈ!
    • ಐಟಿ ದಾಳಿ- ಕಾನ್ಫಿಡೆಂಟ್ ಗ್ರೂಪ್ ಮುಖ್ಯಸ್ಥ ಸಿಜೆ ರಾಯ್ ಆತ್ಮಹತ್ಯೆ!
    • ಓಡಿಲ್ನಾಳ ಸುಮಂತ್ ಅನುಮಾನಾಸ್ಪದ ಸಾವು – ಕೂಲಂಕುಷ ತನಿಖೆಗೆ ಗೃಹಸಚಿವರಿಗೆ ಮನವಿ
    • ಕ್ರಿಕೆಟ್ ಪಂದ್ಯಾಟದ ಮೇಲೆ ಗುಂಪು ದಾಳಿಯಿಂದ ಸಾವು: ಆರೋಪಿಗೆ ಜಾಮೀನು ಮಂಜೂರು
    • ನಾನು ಸಾಮಾನ್ಯ ಕಾರ್ಯಕರ್ತ, ಅವರು ನನ್ನ ಬಾಸ್ ಎಂದು ಮೋದಿ ಹೇಳಿದ್ದು ಯಾರನ್ನ!
  • Popular Posts

    • 1
      ಕ್ರಿಮಿನಾಲಜಿ ಕಲಿತವಳು ಕ್ರಿಮಿಯ ಬಯೋಲಜಿಗೆ ಮರಳಾದದ್ದೇ ಆಶ್ಚರ್ಯ!
    • 2
      ಹಲವಾರು ಯುವತಿಯರ ಗಂಡ ಮಂಗಳೂರಿನ ಸುಶಾಂತ್ ಪೂಜಾರಿ ಅಂದರ್!
    • 3
      'ವಂದೇ ಮಾತರಂ' ಅವಮಾನ ಮಾಡಿದವರಿಗೆ ಕಾದಿದೆ 3 ವರ್ಷಗಳ ಜೈಲು! ಕೇಂದ್ರ ಸರಕಾರದ ನೂತನ ನಿಯಮಾವಳಿ ಬಿಡುಗಡೆ

  • Privacy Policy
  • Contact
© Tulunadu Infomedia.

Press enter/return to begin your search