• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
Home » Featured ಸುದ್ದಿ 

ಚೀನಾದಲ್ಲಿ ಮತ್ತೊಂದು ಸೋಂಕು, ಎಚ್ಚರವಹಿಸಲು ಭಾರತ ನಿರ್ಧಾರ

Tulunadu News Posted On November 24, 2023
0


0
Shares
  • Share On Facebook
  • Tweet It

ಕೋವಿಡ್ ಬಳಿಕ ಇದೀಗ ಚೀನಾದಲ್ಲಿ ಕಾಣಿಸಿಕೊಂಡಿರುವ ಮತ್ತೊಂದು ಸೋಂಕು ವಿಶ್ವದಲ್ಲಿ ಮತ್ತೆ ಸಂಚಲನ ಉಂಟು ಮಾಡಿದೆ. ಎಚ್ 9 ಎನ್ 2 ಸೋಂಕು ನಿಗೂಢ ಸ್ವರೂಪದ್ದಾಗಿದ್ದು ನ್ಯುಮೋನಿಯಾ ರೀತಿಯಲ್ಲಿ ಮಕ್ಕಳಲ್ಲಿ ಕಾಣಿಸಿಕೊಳ್ಳುತ್ತಿದೆ. ದಿನದಿಂದ ದಿನ ಸೋಂಕು ವ್ಯಾಪಕವಾಗಿ ಹರಡುತ್ತಿದ್ದು, ಇದರ ಬೆನ್ನಲ್ಲೇ ತುರ್ತು ಸಭೆ ನಡೆಸಿದ ಆರೋಗ್ಯ ಇಲಾಖೆ, ಪ್ರಕರಣದ ಕುರಿತು ತೀವ್ರ ನಿಘಾವಹಿಸಲು ಸೂಚಿಸಲಾಗಿದೆ.
ಚೀನಾದಲ್ಲಿ ಎಚ್ 9 ಎನ್ 2 ಸೋಂಕಿನಿಂದ ಆಸ್ಪತ್ರೆ ದಾಖಲಾಗುವ ಮಕ್ಕಳು ಶ್ವಾಸಕೋಶದ ಉರಿ ಮತ್ತು ತೀವ್ರ ಜ್ವರದಿಂದ ಬಳಲುತ್ತಿದ್ದಾರೆ. ಆದರೆ ಫ್ಲ್ಯೂ ಆರ್ ಎಸ್ ವಿ ಅಥವಾ ಕೋವಿಡ್ ನಂತಹ ಇತರೆ ಶ್ವಾಸಕೋಶ ಸಂಬಂಧಿ ಸಮಸ್ಯೆ ವೇಳೆ ಕಾಣಿಸಿಕೊಳ್ಳುವ ಲಕ್ಷಣಗಳು ಕಾಣಿಸಿಕೊಂಡಿಲ್ಲ. ಆದರೂ ಈ ಕಾಯಿಲೆ ಕಳವಳಕ್ಕೆ ಕಾರಣವಾಗಿದೆ. ಚೀನಾದಲ್ಲಿ ಚಳಿಗಾಲ ವ್ಯಾಪಕವಾಗುತ್ತಿರುವ ಈ ಹೊತ್ತಿನಲ್ಲಿ ಕಾಣಿಸಿಕೊಂಡ ಈ ಸೋಂಕು ಪ್ರಸಕ್ತ ವಾತಾವರಣದಲ್ಲಿ ಇನ್ನಷ್ಟು ವ್ಯಾಪಕವಾಗುವ ಲಕ್ಷಣಗಳು ಕಾಣಿಸಿವೆ. ಕೋವಿಡ್ ರೀತಿ ಜಗತ್ತಿಗೆ ಈ ಸೋಂಕು ಹರಡುವ ಸಾಧ್ಯತೆ ಕುರಿತು ಹಲವರು ಆತಂಕ ವ್ಯಕ್ತಪಡಿಸಿದ್ದಾರೆ.
ಹಿಂದೆ ಕೊರೊನಾವನ್ನು ಮುಚ್ಚಿಡುವ ರೀತಿಯಲ್ಲಿ ಈಗ ಈ ಹೊಸ ಸೋಂಕನ್ನು ಕೂಡ ಮುಚ್ಚಿಡುವ ಕೆಲಸ ಚೀನಾ ಮಾಡುತ್ತಿದೆ ಎನ್ನುವ ಆರೋಪ ಕೇಳಿಬರುತ್ತಿದೆ. ಇದನ್ನು ಸಾಮಾನ್ಯ ಅನಾರೋಗ್ಯ ಎಂದು ಬಿಂಬಿಸುವ ಪ್ರಯತ್ನ ಮಾಡಲಾಗುತ್ತಿದೆ ಎನ್ನುವ ಆತಂಕ ಜಗತ್ತಿನಲ್ಲಿ ಇದೆ.

0
Shares
  • Share On Facebook
  • Tweet It




Trending Now
ಧರ್ಮ ಜಾಗೃತಿ ಯಾತ್ರೆ:  ದೇವರ ಅನುಗ್ರಹದಿಂದ ಸತ್ಯದ ಅನಾವರಣ - ಡಾ. ಹೆಗ್ಗಡೆ 
Tulunadu News August 26, 2025
ರಾಜ್ಯ ಬೊಕ್ಕಸ ಖಾಲಿ, ಗ್ಯಾರಂಟಿಗೂ ದುಡ್ಡಿಲ್ಲ - ಸಿಎಂ ರೇವಂತ್ ರೆಡ್ಡಿ
Tulunadu News August 26, 2025
Leave A Reply

Leave a Reply Cancel reply

Your email address will not be published. Required fields are marked *

  • Recent Posts

    • ಧರ್ಮ ಜಾಗೃತಿ ಯಾತ್ರೆ:  ದೇವರ ಅನುಗ್ರಹದಿಂದ ಸತ್ಯದ ಅನಾವರಣ - ಡಾ. ಹೆಗ್ಗಡೆ 
    • ರಾಜ್ಯ ಬೊಕ್ಕಸ ಖಾಲಿ, ಗ್ಯಾರಂಟಿಗೂ ದುಡ್ಡಿಲ್ಲ - ಸಿಎಂ ರೇವಂತ್ ರೆಡ್ಡಿ
    • ಬಾನು ಮುಷ್ತಾಕ್ ದಸರಾ ಉದ್ಘಾಟನೆ ಮಾಡುವ ಬಗ್ಗೆ ಪರ - ವಿರೋಧ ಚರ್ಚೆ!
    • ತಿಮರೋಡಿ ಮನೆ ಮೇಲೆ ಬೆಳ್ಳಂಬೆಳಗ್ಗೆ SIT ದಾಳಿ.. ಮಾಸ್ಕ್ ಮ್ಯಾನ್ ಚಿನ್ನಯ್ಯಗೆ ಆಶ್ರಯ ನೀಡಿದ ಆರೋಪ!
    • ಬೀದಿನಾಯಿಗಳ ದಾಳಿ! ವಿದ್ಯಾರ್ಥಿನಿಯ ಮುಖಕ್ಕೆ 17 ಹೊಲಿಗೆ
    • 'ಕುಡ್ಲದ ಪಿಲಿ ಪರ್ಬ-ಸೀಸನ್ 4' ಆಮಂತ್ರಣ ಪತ್ರಿಕೆ ಬಿಡುಗಡೆ
    • ರಸ್ತೆಗೆ ಅಡ್ಡಬಂದ ನಾಯಿ- ತಪ್ಪಿಸಲು ಹೋಗಿ ಕಾರು ಪಲ್ಟಿ -ಖ್ಯಾತ ಡಿಜೆ ಮಾರ್ಮಿನ್ ಮೆಂಡೋನ್ಸಾ ನಿಧನ
    • ಮಹೇಶ್ ಶೆಟ್ಟಿ ತಿಮರೋಡಿ ವಶಕ್ಕೆ ಪಡೆಯುವ ವೇಳೆ ಪೊಲೀಸ್ ಕಾರಿಗೆ ಗುದ್ದಿದ ಮೂವರು ಅರೆಸ್ಟ್
    • ನಮಸ್ತೆ ಸದಾ ವತ್ಸಲೆ... ಆರ್ ಎಸ್ ಎಸ್ ಗೀತೆ ಹಾಡಿದ ಡಿಕೆಶಿವಕುಮಾರ್!
    • ಸ್ನೇಹಮಯಿ ಕೃಷ್ಣ ಅವರಿಂದ ಸುಜಾತ ಭಟ್ ಹಾಗೂ ಇತರರ ಮೇಲೆ ಪ್ರಕರಣ ದಾಖಲು!
  • Popular Posts

    • 1
      ಧರ್ಮ ಜಾಗೃತಿ ಯಾತ್ರೆ:  ದೇವರ ಅನುಗ್ರಹದಿಂದ ಸತ್ಯದ ಅನಾವರಣ - ಡಾ. ಹೆಗ್ಗಡೆ 
    • 2
      ರಾಜ್ಯ ಬೊಕ್ಕಸ ಖಾಲಿ, ಗ್ಯಾರಂಟಿಗೂ ದುಡ್ಡಿಲ್ಲ - ಸಿಎಂ ರೇವಂತ್ ರೆಡ್ಡಿ
    • 3
      ಬಾನು ಮುಷ್ತಾಕ್ ದಸರಾ ಉದ್ಘಾಟನೆ ಮಾಡುವ ಬಗ್ಗೆ ಪರ - ವಿರೋಧ ಚರ್ಚೆ!
    • 4
      ತಿಮರೋಡಿ ಮನೆ ಮೇಲೆ ಬೆಳ್ಳಂಬೆಳಗ್ಗೆ SIT ದಾಳಿ.. ಮಾಸ್ಕ್ ಮ್ಯಾನ್ ಚಿನ್ನಯ್ಯಗೆ ಆಶ್ರಯ ನೀಡಿದ ಆರೋಪ!
    • 5
      ಬೀದಿನಾಯಿಗಳ ದಾಳಿ! ವಿದ್ಯಾರ್ಥಿನಿಯ ಮುಖಕ್ಕೆ 17 ಹೊಲಿಗೆ

  • Privacy Policy
  • Contact
© Tulunadu Infomedia.

Press enter/return to begin your search