• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
Home » Featured ಸುದ್ದಿ 

ಚೀನಾದಲ್ಲಿ ಮತ್ತೊಂದು ಸೋಂಕು, ಎಚ್ಚರವಹಿಸಲು ಭಾರತ ನಿರ್ಧಾರ

Tulunadu News Posted On November 24, 2023
0


0
Shares
  • Share On Facebook
  • Tweet It

ಕೋವಿಡ್ ಬಳಿಕ ಇದೀಗ ಚೀನಾದಲ್ಲಿ ಕಾಣಿಸಿಕೊಂಡಿರುವ ಮತ್ತೊಂದು ಸೋಂಕು ವಿಶ್ವದಲ್ಲಿ ಮತ್ತೆ ಸಂಚಲನ ಉಂಟು ಮಾಡಿದೆ. ಎಚ್ 9 ಎನ್ 2 ಸೋಂಕು ನಿಗೂಢ ಸ್ವರೂಪದ್ದಾಗಿದ್ದು ನ್ಯುಮೋನಿಯಾ ರೀತಿಯಲ್ಲಿ ಮಕ್ಕಳಲ್ಲಿ ಕಾಣಿಸಿಕೊಳ್ಳುತ್ತಿದೆ. ದಿನದಿಂದ ದಿನ ಸೋಂಕು ವ್ಯಾಪಕವಾಗಿ ಹರಡುತ್ತಿದ್ದು, ಇದರ ಬೆನ್ನಲ್ಲೇ ತುರ್ತು ಸಭೆ ನಡೆಸಿದ ಆರೋಗ್ಯ ಇಲಾಖೆ, ಪ್ರಕರಣದ ಕುರಿತು ತೀವ್ರ ನಿಘಾವಹಿಸಲು ಸೂಚಿಸಲಾಗಿದೆ.
ಚೀನಾದಲ್ಲಿ ಎಚ್ 9 ಎನ್ 2 ಸೋಂಕಿನಿಂದ ಆಸ್ಪತ್ರೆ ದಾಖಲಾಗುವ ಮಕ್ಕಳು ಶ್ವಾಸಕೋಶದ ಉರಿ ಮತ್ತು ತೀವ್ರ ಜ್ವರದಿಂದ ಬಳಲುತ್ತಿದ್ದಾರೆ. ಆದರೆ ಫ್ಲ್ಯೂ ಆರ್ ಎಸ್ ವಿ ಅಥವಾ ಕೋವಿಡ್ ನಂತಹ ಇತರೆ ಶ್ವಾಸಕೋಶ ಸಂಬಂಧಿ ಸಮಸ್ಯೆ ವೇಳೆ ಕಾಣಿಸಿಕೊಳ್ಳುವ ಲಕ್ಷಣಗಳು ಕಾಣಿಸಿಕೊಂಡಿಲ್ಲ. ಆದರೂ ಈ ಕಾಯಿಲೆ ಕಳವಳಕ್ಕೆ ಕಾರಣವಾಗಿದೆ. ಚೀನಾದಲ್ಲಿ ಚಳಿಗಾಲ ವ್ಯಾಪಕವಾಗುತ್ತಿರುವ ಈ ಹೊತ್ತಿನಲ್ಲಿ ಕಾಣಿಸಿಕೊಂಡ ಈ ಸೋಂಕು ಪ್ರಸಕ್ತ ವಾತಾವರಣದಲ್ಲಿ ಇನ್ನಷ್ಟು ವ್ಯಾಪಕವಾಗುವ ಲಕ್ಷಣಗಳು ಕಾಣಿಸಿವೆ. ಕೋವಿಡ್ ರೀತಿ ಜಗತ್ತಿಗೆ ಈ ಸೋಂಕು ಹರಡುವ ಸಾಧ್ಯತೆ ಕುರಿತು ಹಲವರು ಆತಂಕ ವ್ಯಕ್ತಪಡಿಸಿದ್ದಾರೆ.
ಹಿಂದೆ ಕೊರೊನಾವನ್ನು ಮುಚ್ಚಿಡುವ ರೀತಿಯಲ್ಲಿ ಈಗ ಈ ಹೊಸ ಸೋಂಕನ್ನು ಕೂಡ ಮುಚ್ಚಿಡುವ ಕೆಲಸ ಚೀನಾ ಮಾಡುತ್ತಿದೆ ಎನ್ನುವ ಆರೋಪ ಕೇಳಿಬರುತ್ತಿದೆ. ಇದನ್ನು ಸಾಮಾನ್ಯ ಅನಾರೋಗ್ಯ ಎಂದು ಬಿಂಬಿಸುವ ಪ್ರಯತ್ನ ಮಾಡಲಾಗುತ್ತಿದೆ ಎನ್ನುವ ಆತಂಕ ಜಗತ್ತಿನಲ್ಲಿ ಇದೆ.

0
Shares
  • Share On Facebook
  • Tweet It




Trending Now
ಮುಗಿಯದ ಕೆಂಪುಕಲ್ಲು ಮತ್ತು ಮರಳು ಸಮಸ್ಯೆ; ಬಿಜೆಪಿಯಿಂದ ಮಂಗಳೂರಿನಲ್ಲಿ ಬೃಹತ್ ಪ್ರತಿಭಟನಾ ಧರಣಿ
Tulunadu News September 16, 2025
ಎರಡು ಬಾರಿ ಕಚ್ಚುವ ನಾಯಿಗೆ ಜೀವಾವಧಿ ಶಿಕ್ಷೆ ನೀಡಲು ಯುಪಿ ಪ್ಲಾನ್!
Tulunadu News September 16, 2025
Leave A Reply

Leave a Reply Cancel reply

Your email address will not be published. Required fields are marked *

  • Recent Posts

    • ಮುಗಿಯದ ಕೆಂಪುಕಲ್ಲು ಮತ್ತು ಮರಳು ಸಮಸ್ಯೆ; ಬಿಜೆಪಿಯಿಂದ ಮಂಗಳೂರಿನಲ್ಲಿ ಬೃಹತ್ ಪ್ರತಿಭಟನಾ ಧರಣಿ
    • ಎರಡು ಬಾರಿ ಕಚ್ಚುವ ನಾಯಿಗೆ ಜೀವಾವಧಿ ಶಿಕ್ಷೆ ನೀಡಲು ಯುಪಿ ಪ್ಲಾನ್!
    • ಪಾಕ್ ವಿರುದ್ಧದ ಗೆಲುವನ್ನು ಭಾರತದ ಯೋಧರಿಗೆ ಅರ್ಪಿಸಿದ ಸೂರ್ಯ ಕುಮಾರ್ ಯಾದವ್!
    • ಹಿಮಾಚಲ ಪ್ರವಾಹ ಪೀಡಿತರಿಗೆ 5 ಕೋಟಿ ನೆರವು – ಸಿಎಂ ಸಿದ್ದರಾಮಯ್ಯ ನಿರ್ಧಾರಕ್ಕೆ ಬಿಜೆಪಿ ಆಕ್ರೋಶ
    • ವಿಷ್ಣುವರ್ಧನ್ ಹಾಗೂ ಬಿ ಸರೋಜಾ ದೇವಿಯವರಿಗೆ ಮರಣೋತ್ತರ "ಕರ್ನಾಟಕ ರತ್ನ" ಪ್ರಶಸ್ತಿ ಘೋಷಣೆ!
    • ಬಸ್ಸಿನಲ್ಲಿ ಮಗಳಿಗೆ ಲೈಂಗಿಕ ಕಿರುಕುಳ: ಬೆಂಗಳೂರಿನಲ್ಲಿ ಚಾಲಕನ ಬಟ್ಟೆ ಬಿಚ್ಚಿ ಥಳಿಸಿದ ತಾಯಿ
    • ಮದ್ದೂರು ಗಣೇಶ ಗಲಾಟೆಗೆ ಪೂರ್ತಿ ಮುಸ್ಲಿಮರೇ ಕಾರಣ: ಸಚಿವ ಚೆಲುವರಾಯ ಸ್ವಾಮಿ
    • ಹೆದ್ದಾರಿ ಸಮಸ್ಯೆ ನೋಡಬೇಕಾದ ಸಂಸದರು, ಶಾಸಕರು ಏನು ಮಾಡುತ್ತಿದ್ದಾರೆ- ಹೆಗ್ಡೆ
    • ಮೋದಿಯಂತಹ ಪ್ರಧಾನಿ ನಮಗೆ ಸಿಕ್ಕಿದ್ರೆ ನಾವು ಅಭಿವೃದ್ಧಿಯಾಗುತ್ತಿದ್ವಿ - ನೇಪಾಳಿ ಪ್ರತಿಭಟನಾಕಾರ
    • ನಂಗೆ ಸ್ವಲ್ಪ ವಿಷ ಕೊಡಿ ಎಂದು ನ್ಯಾಯಾಧೀಶರ ಮುಂದೆ ಕಣ್ಣೀರಿಟ್ಟ ದರ್ಶನ್ ಗೆ ಅಗತ್ಯ ಸೌಕರ್ಯ ನೀಡುವಂತೆ ನ್ಯಾಯಾಲಯ ಆದೇಶ!
  • Popular Posts

    • 1
      ಮುಗಿಯದ ಕೆಂಪುಕಲ್ಲು ಮತ್ತು ಮರಳು ಸಮಸ್ಯೆ; ಬಿಜೆಪಿಯಿಂದ ಮಂಗಳೂರಿನಲ್ಲಿ ಬೃಹತ್ ಪ್ರತಿಭಟನಾ ಧರಣಿ
    • 2
      ಎರಡು ಬಾರಿ ಕಚ್ಚುವ ನಾಯಿಗೆ ಜೀವಾವಧಿ ಶಿಕ್ಷೆ ನೀಡಲು ಯುಪಿ ಪ್ಲಾನ್!
    • 3
      ಪಾಕ್ ವಿರುದ್ಧದ ಗೆಲುವನ್ನು ಭಾರತದ ಯೋಧರಿಗೆ ಅರ್ಪಿಸಿದ ಸೂರ್ಯ ಕುಮಾರ್ ಯಾದವ್!
    • 4
      ಹಿಮಾಚಲ ಪ್ರವಾಹ ಪೀಡಿತರಿಗೆ 5 ಕೋಟಿ ನೆರವು – ಸಿಎಂ ಸಿದ್ದರಾಮಯ್ಯ ನಿರ್ಧಾರಕ್ಕೆ ಬಿಜೆಪಿ ಆಕ್ರೋಶ
    • 5
      ವಿಷ್ಣುವರ್ಧನ್ ಹಾಗೂ ಬಿ ಸರೋಜಾ ದೇವಿಯವರಿಗೆ ಮರಣೋತ್ತರ "ಕರ್ನಾಟಕ ರತ್ನ" ಪ್ರಶಸ್ತಿ ಘೋಷಣೆ!

  • Privacy Policy
  • Contact
© Tulunadu Infomedia.

Press enter/return to begin your search