• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
Home » Featured ಸುದ್ದಿ 

ಚೀನಾದಲ್ಲಿ ಮತ್ತೊಂದು ಸೋಂಕು, ಎಚ್ಚರವಹಿಸಲು ಭಾರತ ನಿರ್ಧಾರ

Tulunadu News Posted On November 24, 2023
0


0
Shares
  • Share On Facebook
  • Tweet It

ಕೋವಿಡ್ ಬಳಿಕ ಇದೀಗ ಚೀನಾದಲ್ಲಿ ಕಾಣಿಸಿಕೊಂಡಿರುವ ಮತ್ತೊಂದು ಸೋಂಕು ವಿಶ್ವದಲ್ಲಿ ಮತ್ತೆ ಸಂಚಲನ ಉಂಟು ಮಾಡಿದೆ. ಎಚ್ 9 ಎನ್ 2 ಸೋಂಕು ನಿಗೂಢ ಸ್ವರೂಪದ್ದಾಗಿದ್ದು ನ್ಯುಮೋನಿಯಾ ರೀತಿಯಲ್ಲಿ ಮಕ್ಕಳಲ್ಲಿ ಕಾಣಿಸಿಕೊಳ್ಳುತ್ತಿದೆ. ದಿನದಿಂದ ದಿನ ಸೋಂಕು ವ್ಯಾಪಕವಾಗಿ ಹರಡುತ್ತಿದ್ದು, ಇದರ ಬೆನ್ನಲ್ಲೇ ತುರ್ತು ಸಭೆ ನಡೆಸಿದ ಆರೋಗ್ಯ ಇಲಾಖೆ, ಪ್ರಕರಣದ ಕುರಿತು ತೀವ್ರ ನಿಘಾವಹಿಸಲು ಸೂಚಿಸಲಾಗಿದೆ.
ಚೀನಾದಲ್ಲಿ ಎಚ್ 9 ಎನ್ 2 ಸೋಂಕಿನಿಂದ ಆಸ್ಪತ್ರೆ ದಾಖಲಾಗುವ ಮಕ್ಕಳು ಶ್ವಾಸಕೋಶದ ಉರಿ ಮತ್ತು ತೀವ್ರ ಜ್ವರದಿಂದ ಬಳಲುತ್ತಿದ್ದಾರೆ. ಆದರೆ ಫ್ಲ್ಯೂ ಆರ್ ಎಸ್ ವಿ ಅಥವಾ ಕೋವಿಡ್ ನಂತಹ ಇತರೆ ಶ್ವಾಸಕೋಶ ಸಂಬಂಧಿ ಸಮಸ್ಯೆ ವೇಳೆ ಕಾಣಿಸಿಕೊಳ್ಳುವ ಲಕ್ಷಣಗಳು ಕಾಣಿಸಿಕೊಂಡಿಲ್ಲ. ಆದರೂ ಈ ಕಾಯಿಲೆ ಕಳವಳಕ್ಕೆ ಕಾರಣವಾಗಿದೆ. ಚೀನಾದಲ್ಲಿ ಚಳಿಗಾಲ ವ್ಯಾಪಕವಾಗುತ್ತಿರುವ ಈ ಹೊತ್ತಿನಲ್ಲಿ ಕಾಣಿಸಿಕೊಂಡ ಈ ಸೋಂಕು ಪ್ರಸಕ್ತ ವಾತಾವರಣದಲ್ಲಿ ಇನ್ನಷ್ಟು ವ್ಯಾಪಕವಾಗುವ ಲಕ್ಷಣಗಳು ಕಾಣಿಸಿವೆ. ಕೋವಿಡ್ ರೀತಿ ಜಗತ್ತಿಗೆ ಈ ಸೋಂಕು ಹರಡುವ ಸಾಧ್ಯತೆ ಕುರಿತು ಹಲವರು ಆತಂಕ ವ್ಯಕ್ತಪಡಿಸಿದ್ದಾರೆ.
ಹಿಂದೆ ಕೊರೊನಾವನ್ನು ಮುಚ್ಚಿಡುವ ರೀತಿಯಲ್ಲಿ ಈಗ ಈ ಹೊಸ ಸೋಂಕನ್ನು ಕೂಡ ಮುಚ್ಚಿಡುವ ಕೆಲಸ ಚೀನಾ ಮಾಡುತ್ತಿದೆ ಎನ್ನುವ ಆರೋಪ ಕೇಳಿಬರುತ್ತಿದೆ. ಇದನ್ನು ಸಾಮಾನ್ಯ ಅನಾರೋಗ್ಯ ಎಂದು ಬಿಂಬಿಸುವ ಪ್ರಯತ್ನ ಮಾಡಲಾಗುತ್ತಿದೆ ಎನ್ನುವ ಆತಂಕ ಜಗತ್ತಿನಲ್ಲಿ ಇದೆ.

0
Shares
  • Share On Facebook
  • Tweet It




Trending Now
ಸರಕಾರದಿಂದಲೇ ಟಿಪ್ಪು ಜಯಂತಿ ಆಚರಿಸಬೇಕೆಂಬ ಚರ್ಚೆಗೆ ವಿಜಯಾನಂದ ಕಾಶಪ್ಪನವರ್ ನಾಂದಿ!
Tulunadu News December 10, 2025
ಏಂಬುಲೆನ್ಸ್ ಇಲ್ಲದೇ ಗೂಡ್ಸ್ ಟೆಂಪು! ಉಡುಪಿಯಲ್ಲೊಂದು ಮನಕಲಕುವ ಘಟನೆ!
Tulunadu News December 9, 2025
Leave A Reply

Leave a Reply Cancel reply

Your email address will not be published. Required fields are marked *

  • Recent Posts

    • ಸರಕಾರದಿಂದಲೇ ಟಿಪ್ಪು ಜಯಂತಿ ಆಚರಿಸಬೇಕೆಂಬ ಚರ್ಚೆಗೆ ವಿಜಯಾನಂದ ಕಾಶಪ್ಪನವರ್ ನಾಂದಿ!
    • ಏಂಬುಲೆನ್ಸ್ ಇಲ್ಲದೇ ಗೂಡ್ಸ್ ಟೆಂಪು! ಉಡುಪಿಯಲ್ಲೊಂದು ಮನಕಲಕುವ ಘಟನೆ!
    • ಕುಡುಕರ ಲಿವರ್ ಚಿಕಿತ್ಸೆಗೆ ಸರಕಾರ ಹಣ ನೀಡಲಿ ಎಂದ ಶಾಸಕರು!
    • ಸ್ಮೃತಿ ಹೊಸ ಇನ್ಸಿಂಗ್ಸ್ ಆರಂಭ!
    • ಮೋದಿಯನ್ನು ವಿಮಾನ ನಿಲ್ದಾಣದಲ್ಲಿ ಸ್ವಾಗತಿಸಿದ ಅಣ್ಣಾಮಲೈ! ಪ್ಯಾಚ್ ಅಪ್!
    • ಮನಪಾ ವ್ಯಾಪ್ತಿಯ ಸಮಸ್ಯೆಗಳಿಗೆ ಕಾಂಗ್ರೆಸ್ ಸರಕಾರದ ನಿರ್ಲಕ್ಷ್ಯದ ವಿರುದ್ಧ ಶಾಸಕ ಕಾಮತ್ ಸುದ್ದಿಗೋಷ್ಟಿ
    • ರಾಜದೀಪ್ ಸರದೇಸಾಯಿ ಕ್ಯಾನ್ಸರಿಗೆ ಚಿಕಿತ್ಸೆ ಪಡೆಯುತ್ತಿದ್ದಾಗ ಆರೋಗ್ಯ ವಿಚಾರಿಸಿದ ಮೋದಿ!
    • ಹಳೆ ವಸ್ತು ಗುಜರಿಗೆ ನೀಡಿ ಕೇಂದ್ರಕ್ಕೆ ಸಿಕ್ಕಿದೆ 800 ಕೋಟಿ ರೂ!
    • ಏಳು ತಿಂಗಳ ಗರ್ಭಿಣಿಯಾಗಿದ್ದರೂ 145 ಕೆ.ಜಿ ತೂಕ ಎತ್ತಿ ಕಂಚು ಗೆದ್ದ ಪೊಲೀಸ್ ಕಾನ್ಸ್ಟೇಬಲ್!
    • ಕರ್ನೂಲ್ ಬಸ್ ಬೆಂಕಿ ದುರಂತದಲ್ಲಿ 12 ಮಂದಿಯನ್ನು ರಕ್ಷಿಸಿದ ಬೆಂಗಳೂರು ಉದ್ಯೋಗಿ!
  • Popular Posts

    • 1
      ಸರಕಾರದಿಂದಲೇ ಟಿಪ್ಪು ಜಯಂತಿ ಆಚರಿಸಬೇಕೆಂಬ ಚರ್ಚೆಗೆ ವಿಜಯಾನಂದ ಕಾಶಪ್ಪನವರ್ ನಾಂದಿ!
    • 2
      ಏಂಬುಲೆನ್ಸ್ ಇಲ್ಲದೇ ಗೂಡ್ಸ್ ಟೆಂಪು! ಉಡುಪಿಯಲ್ಲೊಂದು ಮನಕಲಕುವ ಘಟನೆ!
    • 3
      ಕುಡುಕರ ಲಿವರ್ ಚಿಕಿತ್ಸೆಗೆ ಸರಕಾರ ಹಣ ನೀಡಲಿ ಎಂದ ಶಾಸಕರು!
    • 4
      ಸ್ಮೃತಿ ಹೊಸ ಇನ್ಸಿಂಗ್ಸ್ ಆರಂಭ!

  • Privacy Policy
  • Contact
© Tulunadu Infomedia.

Press enter/return to begin your search