• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
Home » Featured ಸುದ್ದಿ 

ಬಸ್ ಕಂಡಕ್ಟರ್ ಗೆ ಚಾಕು ಹಾಕಿದವನ ಕಾಲಿಗೆ ಶೂಟ್ ಮಾಡಿ ಬಂಧಿಸಿದ ಯುಪಿ ಪೊಲೀಸರು

Tulunadu News Posted On November 25, 2023
0


0
Shares
  • Share On Facebook
  • Tweet It

ಬಸ್ ಟಿಕೆಟ್ ದರದ ವಿಷಯದಲ್ಲಿ ಗಲಾಟೆ ನಡೆದು ಲಾರೆಬ್ ಹಶ್ಮಿ ಎನ್ನುವ ಇಂಜಿನಿಯರಿಂಗ್ ವಿದ್ಯಾರ್ಥಿ ಬಸ್ ನಿರ್ವಾಹಕನಿಗೆ ತನ್ನಲ್ಲಿದ್ದ ಆಯುಧದಿಂದ ದಾಳಿ ಮಾಡಿದ್ದ. ಇದರಿಂದ ಕಂಡಕ್ಟರ್ ಹರಿಕೇಶ್ ವಿಶ್ವಕರ್ಮನ ಕುತ್ತಿಗೆ ಮತ್ತು ದೇಹದ ಭಾಗಗಳ ಮೇಲೆ ಗಾಯಗಳಾಗಿ ಆತ ಗಂಭೀರ ಪರಿಸ್ಥಿತಿಯಲ್ಲಿ ಆಸ್ಪತ್ರೆಗೆ ದಾಖಲಾಗಿದ್ದರು. ದಾಳಿ ನಡೆದ ಕೂಡಲೇ ಬಸ್ಸಿನಿಂದ ಓಡಿ ತಪ್ಪಿಸಿಕೊಂಡ ಲಾರೆಬ್ ತನ್ನ ಕಾಲೇಜಿನ ಕ್ಯಾಂಪಸ್ ಒಳಗೆ ಹೋಗಿ ಅಡಗಿಕುಳಿತುಕೊಂಡಿದ್ದ. ಆ ಬಳಿಕ ಅಲ್ಲಿಂದಲ್ಲೇ ವಿಡಿಯೋ ಮಾಡಿ ” ಆತ ಮುಸಲ್ಮಾನರನ್ನು ಅವಹೇಳನ ಮಾಡಿದ್ದಕ್ಕೆ ಹಲ್ಲೆ ಮಾಡಿದೆ. ಅವನು ಸಾಯಬೇಕು” ಹೇಳಿದ್ದಾನೆ. ಈ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದ್ದು ಉತ್ತರ ಪ್ರದೇಶದ ಪೊಲೀಸರು ಆರೋಪಿಯನ್ನು ಹುಡುಕುತ್ತಿದ್ದರು.

ಉತ್ತರ ಪ್ರದೇಶದ ಪ್ರಯಾಗ್ ರಾಜ್ ನಲ್ಲಿ ನಡೆದ ಈ ಘಟನೆಯ ಬಗ್ಗೆ ಅನೇಕರು ತೀವ್ರ ಅಸಮಾಧಾನ ಹೊಂದಿದ್ದರು. ಭೀಕರವಾಗಿ ಹಲ್ಲೆ ಮಾಡಿದ್ದಲ್ಲದೇ, ವಿಡಿಯೋ ಮಾಡಿ, ಅದರಲ್ಲಿ ಕೊನೆಗೆ ಹಲ್ಲೆಗೆ ಬಳಸಿದ ಆಯುಧ ತೋರಿಸಿ ಪ್ರಥಮ ವರ್ಷದ ಇಂಜಿನಿಯರಿಂಗ್ ವಿದ್ಯಾರ್ಥಿಯ ಮತಾಂಧತೆಯ ಬಗ್ಗೆ ಸಾಕಷ್ಟು ಚರ್ಚೆ ನಡೆಯುತ್ತಿತ್ತು. ಅಷ್ಟರಲ್ಲಿ ಪೊಲೀಸರು ಅವನ ಬಂಧನಕ್ಕೆ ಬಲೆ ಬೀಸಿದ್ದರು. ಅವನು ಪೊಲೀಸರು ಬಂಧಿಸಲು ಬಂದಾಗ ತಪ್ಪಿಸಿಕೊಳ್ಳಲು ಯತ್ನಿಸಿದ. ಈ ಹಂತದಲ್ಲಿ ಅವನ ಕಾಲಿಗೆ ಶೂಟ್ ಮಾಡಿ ಪೊಲೀಸರು ಆರೋಪಿಯನ್ನು ಬಂಧಿಸಿದ್ದಾರೆ. ಹಶ್ಮಿ ತಂದೆ ಮೊಹಮ್ಮದ್ ಯೂನಸ್ ಪ್ರಯಾಗ್ ರಾಜ್ ನಗರದಲ್ಲಿ ಕೋಳಿ ಫಾರಂ ಉದ್ಯಮ ನಡೆಸುತ್ತಿದ್ದಾರೆ.

0
Shares
  • Share On Facebook
  • Tweet It




Trending Now
ಐದು ದಿನಗಳಲ್ಲಿ ಏಳುನೂರಕ್ಕೂ ಹೆಚ್ಚು ಕಿ.ಮೀ. ಸೈಕಲ್ ತುಳಿದ 70 ರ ಹರೆಯದ ಶಾಸಕ!
Tulunadu News January 2, 2026
ಶಿಕ್ಷಣ, ಕೈಗಾರಿಕಾ ಕ್ಷೇತ್ರದಲ್ಲಿ ಅಳಿಸಲಾರದ ಹೆಜ್ಜೆ ಗುರುತನ್ನು ಸ್ಥಾಪಿಸಿದ ನಿಟ್ಟೆ ವಿನಯ್ ಹೆಗ್ಡೆ ಎಂಬ ಮಹಾಚೇತನ ಅಸ್ತಂಗತ
Tulunadu News January 1, 2026
Leave A Reply

Leave a Reply Cancel reply

Your email address will not be published. Required fields are marked *

  • Recent Posts

    • ಐದು ದಿನಗಳಲ್ಲಿ ಏಳುನೂರಕ್ಕೂ ಹೆಚ್ಚು ಕಿ.ಮೀ. ಸೈಕಲ್ ತುಳಿದ 70 ರ ಹರೆಯದ ಶಾಸಕ!
    • ಶಿಕ್ಷಣ, ಕೈಗಾರಿಕಾ ಕ್ಷೇತ್ರದಲ್ಲಿ ಅಳಿಸಲಾರದ ಹೆಜ್ಜೆ ಗುರುತನ್ನು ಸ್ಥಾಪಿಸಿದ ನಿಟ್ಟೆ ವಿನಯ್ ಹೆಗ್ಡೆ ಎಂಬ ಮಹಾಚೇತನ ಅಸ್ತಂಗತ
    • ಬಿಜೆಪಿ ರಾಜ್ಯಾಧ್ಯಕ್ಷರ ಹೇಳಿಕೆ ಬೆನ್ನಲ್ಲೇ ದೇವೇಗೌಡರಿಂದ ಲೋಕಲ್ ಮೈತ್ರಿ ಕಟ್ ಘೋಷಣೆ!
    • ಶಾಲೆಗಳಲ್ಲಿ ಭಗವದ್ಗೀತೆ ಶ್ಲೋಕ ಪಠಣ ಕಡ್ಡಾಯಗೊಳಿಸಿ ಉತ್ತರಾಖಂಡ ಸಿಎಂ ಸೂಚನೆ!
    • ಸಂಸ್ಕೃತದಲ್ಲಿ ಪ್ರಮಾಣವಚನ ಸ್ವೀಕರಿಸಿದ ತಿರುವನಂತಪುರಂ ಪಾಲಿಕೆಯ ಬಿಜೆಪಿ ಸದಸ್ಯ!
    • ಭಾರತ ಒಂದು ‘ಹಿಂದೂ ರಾಷ್ಟ್ರ’ – ಸಂವಿಧಾನಿಕ ಮಾನ್ಯತೆ ಅಗತ್ಯವಿಲ್ಲ: ಆರ್‌ಎಸ್‌ಎಸ್ ಮುಖ್ಯಸ್ಥ ಮೋಹನ್ ಭಾಗವತ್
    • ಸೋನಿಯಾ ಗಾಂಧಿ ಕುರಿತು ರೇವಂತ್ ರೆಡ್ಡಿ ಹೇಳಿಕೆ: ಬಿಜೆಪಿ ತೀವ್ರ ಟೀಕೆ
    • ಬಾಂಡ್ ರದ್ದಾದ ಬಳಿಕ ರಾಜಕೀಯ ಪಕ್ಷಗಳಿಗೆ ಬಂದ 3811 ಕೋಟಿಯಲ್ಲಿ ಬಿಜೆಪಿಯ ಪಾಲು 82%!
    • ಭಕ್ತಿಗೀತೆ ಹಾಡುತ್ತಿದ್ದ ಗಾಯಕಿಯ ಮೇಲೆ ದರ್ಪ! ಜಾತ್ಯಾತೀತ ಗೀತೆ ಹಾಡಲು ಒತ್ತಾಯ!
    • ರೈತರ ಮಕ್ಕಳನ್ನು ಮದುವೆಯಾಗುವ ಹೆಣ್ಮಕ್ಕಳಿಗೆ 10 ಲಕ್ಷ ನೀಡಿ - ಸರಕಾರಕ್ಕೆ ಶಾಸಕ ಆಗ್ರಹ!
  • Popular Posts

    • 1
      ಐದು ದಿನಗಳಲ್ಲಿ ಏಳುನೂರಕ್ಕೂ ಹೆಚ್ಚು ಕಿ.ಮೀ. ಸೈಕಲ್ ತುಳಿದ 70 ರ ಹರೆಯದ ಶಾಸಕ!
    • 2
      ಶಿಕ್ಷಣ, ಕೈಗಾರಿಕಾ ಕ್ಷೇತ್ರದಲ್ಲಿ ಅಳಿಸಲಾರದ ಹೆಜ್ಜೆ ಗುರುತನ್ನು ಸ್ಥಾಪಿಸಿದ ನಿಟ್ಟೆ ವಿನಯ್ ಹೆಗ್ಡೆ ಎಂಬ ಮಹಾಚೇತನ ಅಸ್ತಂಗತ
    • 3
      ಬಿಜೆಪಿ ರಾಜ್ಯಾಧ್ಯಕ್ಷರ ಹೇಳಿಕೆ ಬೆನ್ನಲ್ಲೇ ದೇವೇಗೌಡರಿಂದ ಲೋಕಲ್ ಮೈತ್ರಿ ಕಟ್ ಘೋಷಣೆ!

  • Privacy Policy
  • Contact
© Tulunadu Infomedia.

Press enter/return to begin your search