• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ

ದುಬಾರಿ ಗಿಫ್ಟ್ ಸಿಗದ ಕೋಪ, ಹೆಂಡತಿ ಹೊಡೆದು ಗಂಡ ಮೃತ್ಯು!

Tulunadu News Posted On November 27, 2023


  • Share On Facebook
  • Tweet It

ಭರ್ತಡೇಗೆ ದುಬೈಗೆ ಕರೆದುಕೊಂಡು ಹೋಗಿಲ್ಲವೆಂದು ಕೋಪಗೊಂಡ ಹೆಂಡತಿ ಗಂಡನಿಗೆ ಹೊಡೆದ ರಭಸಕ್ಕೆ ಗಂಡ ಸಾವಿಗೀಡಾದ ಘಟನೆ ನಡೆದಿದೆ. ಪುಣೆಯ ವಾನವಾಡಿ ಪೊಲೀಸ್ ಸ್ಟೇಶನ್ ಇದರ ಹಿರಿಯ ಪೊಲೀಸ್ ಅಧಿಕಾರಿಯವರ ಪ್ರಕಾರ “ಹೆಂಡತಿ ರೇಣುಕ ಗಂಡ ತನ್ನ ಹುಟ್ಟುಹಬ್ಬದಂದು ದುಬಾರಿ ಉಡುಗೊರೆ ಕೊಡಲಿಲ್ಲ ಎಂದು ತಗಾದೆ ತೆಗೆದಿದ್ದಾಳೆ. ಇನ್ನು ದುಬೈಗೆ ಹೋಗಿ ಹುಟ್ಟುಹಬ್ಬ ಆಚರಣೆ ಮಾಡುವ ಎನ್ನುವ ಬೇಡಿಕೆಯನ್ನು ಗಂಡ ಈಡೇರಿಸಿಲ್ಲ. ಅದರೊಂದಿಗೆ ದೆಹಲಿಗೂ ತನ್ನ ಜೊತೆ ಗಂಡ ಬರುವುದಿಲ್ಲ ಎಂದು ಕೋಪಗೊಂಡ ಪತ್ನಿ ರೇಣುಕ ಗಂಡ ನಿಖಿಲ್ ಖನ್ನಾನ ಮುಖಕ್ಕೆ ಬಲವಾದ ಪಂಚ್ ನೀಡಿದ್ದಾಳೆ.
ಹೆಂಡತಿಯ ಹೊಡೆತ ಮುಖಕ್ಕೆ ಬಿದ್ದ ರಭಸಕ್ಕೆ 36 ವರ್ಷದ ನಿಖಿಲ್ ಖನ್ನಾ ಮೂಗಿನ ಮೂಳೆ ಮುರಿದು ರಕ್ತ ಸುರಿದಿದ್ದು, ಖನ್ನಾ ಮೂರ್ಛೆ ತಪ್ಪಿ ಬಿದ್ದಿದ್ದಾರೆ. ಆರು ವರ್ಷಗಳ ಹಿಂದೆ ರೇಣುಕಳನ್ನು ಪ್ರೀತಿಸಿ ಮದುವೆಯಾಗಿದ್ದ ನಿಖಿಲ್ ಖನ್ನಾ ಉದ್ಯಮಿಯಾಗಿದ್ದು, ನಿರ್ಮಾಣ ಕ್ಷೇತ್ರದಲ್ಲಿ ತೊಡಗಿಸಿಕೊಂಡಿದ್ದಾರೆ.”
38 ವರ್ಷದ ರೇಣುಕಾ ವಿರುದ್ಧ ಐಪಿಸಿ 302 ಪ್ರಕಾರ ಪ್ರಕರಣ ದಾಖಲಿಸಿ ಬಂಧಿಸಲಾಗಿದ್ದು, ಮುಂದಿನ ತನಿಖೆ ನಡೆಯುತ್ತಿದೆ.

  • Share On Facebook
  • Tweet It


- Advertisement -


Trending Now
ಮೇ 7 ರಂದು ರಾಜ್ಯಗಳಲ್ಲಿ ಅಣಕು ದಾಳಿ ರಕ್ಷಣಾ ಸಿದ್ಧತೆಗೆ ಕೇಂದ್ರ ಸೂಚನೆ!
Tulunadu News May 5, 2025
ಸುಹಾಸ್ ಮೇಲೆ 5 ಕೇಸ್ ಇದ್ದ ಕಾರಣ ಆತನ ಮನೆಗೆ ಹೋಗಿಲ್ಲ - ಗೃಹ ಸಚಿವ
Tulunadu News May 5, 2025
Leave A Reply

  • Recent Posts

    • ಮೇ 7 ರಂದು ರಾಜ್ಯಗಳಲ್ಲಿ ಅಣಕು ದಾಳಿ ರಕ್ಷಣಾ ಸಿದ್ಧತೆಗೆ ಕೇಂದ್ರ ಸೂಚನೆ!
    • ಸುಹಾಸ್ ಮೇಲೆ 5 ಕೇಸ್ ಇದ್ದ ಕಾರಣ ಆತನ ಮನೆಗೆ ಹೋಗಿಲ್ಲ - ಗೃಹ ಸಚಿವ
    • ಮಂಗಳೂರಿನಲ್ಲಿ ನೀಟ್ ಪರೀಕ್ಷೆಗೂ ತಟ್ಟಿತು ಜೈಲ್ ಜಾಮರ್ ಕಾಟ!
    • ಪಾಕ್ ವಿರುದ್ಧ ಮೋದಿ, ಶಾ ಅವಕಾಶ ಕೊಟ್ರೆ ಸೂಸೈಡ್ ಬಾಂಬರ್ ಆಗಲು ಸಿದ್ಧ- ಜಮೀರ್
    • ಉಳ್ಳಾಲದ ಕೂಲಿ ಕುಟುಂಬದ ಹೆಣ್ಣುಮಗಳು 10ನೇ ಟಾಪರ್!
    • ಕ್ಯಾನ್ಸರ್ ನಿಂದ ಚೇತರಿಸಿಕೊಂಡಿದ್ದ ತಾಯಿಗೆ ಮಗನ ಅಗಲುವಿಕೆಯ ಶಾಕ್!
    • ಬಾಂಗ್ಲಾ ಜೈಲಿನಿಂದ ಇಸ್ಕಾನ್ ಸಂತ ಚಿನ್ಮಯಿ ದಾಸ್ ಬಿಡುಗಡೆ, ಎಲ್ಲೆಡೆ ಹರ್ಷ!
    • ಹತ್ತನೇ ತರಗತಿ ದಕ್ಷಿಣ ಕನ್ನಡ ಪ್ರಥಮ, ಉಡುಪಿ ದ್ವಿತೀಯ, ಉತ್ತರ ಕನ್ನಡ ತೃತೀಯ!
    • ಹಾವೇರಿಯಲ್ಲಿ ಮಾರ್ಗ ಮಧ್ಯ ಬಸ್ ನಿಲ್ಲಿಸಿ ನಮಾಜ್ ಮಾಡಿದ ಚಾಲಕ!
    • ಪಾಕಿಸ್ತಾನದಲ್ಲಿ ಒಂದು ಲಕ್ಷಕ್ಕೆ ಸಮನಾಗಿರುವ ಒಬ್ಬ ವ್ಯಕ್ತಿಯನ್ನು ಹೊಡೆಯುತ್ತೇನೆ - ಲಾರೆನ್ಸ್ ಬಿಷ್ಣೋಯಿ
  • Popular Posts

    • 1
      ಮೇ 7 ರಂದು ರಾಜ್ಯಗಳಲ್ಲಿ ಅಣಕು ದಾಳಿ ರಕ್ಷಣಾ ಸಿದ್ಧತೆಗೆ ಕೇಂದ್ರ ಸೂಚನೆ!
    • 2
      ಸುಹಾಸ್ ಮೇಲೆ 5 ಕೇಸ್ ಇದ್ದ ಕಾರಣ ಆತನ ಮನೆಗೆ ಹೋಗಿಲ್ಲ - ಗೃಹ ಸಚಿವ
    • 3
      ಮಂಗಳೂರಿನಲ್ಲಿ ನೀಟ್ ಪರೀಕ್ಷೆಗೂ ತಟ್ಟಿತು ಜೈಲ್ ಜಾಮರ್ ಕಾಟ!
    • 4
      ಪಾಕ್ ವಿರುದ್ಧ ಮೋದಿ, ಶಾ ಅವಕಾಶ ಕೊಟ್ರೆ ಸೂಸೈಡ್ ಬಾಂಬರ್ ಆಗಲು ಸಿದ್ಧ- ಜಮೀರ್
    • 5
      ಉಳ್ಳಾಲದ ಕೂಲಿ ಕುಟುಂಬದ ಹೆಣ್ಣುಮಗಳು 10ನೇ ಟಾಪರ್!


  • Privacy Policy
  • Contact
© Tulunadu Infomedia · Tech-enabled by Ananthapuri Technologies

Press enter/return to begin your search