• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
Home » Featured ಸುದ್ದಿ 

ದುಬಾರಿ ಗಿಫ್ಟ್ ಸಿಗದ ಕೋಪ, ಹೆಂಡತಿ ಹೊಡೆದು ಗಂಡ ಮೃತ್ಯು!

Tulunadu News Posted On November 27, 2023
0


0
Shares
  • Share On Facebook
  • Tweet It

ಭರ್ತಡೇಗೆ ದುಬೈಗೆ ಕರೆದುಕೊಂಡು ಹೋಗಿಲ್ಲವೆಂದು ಕೋಪಗೊಂಡ ಹೆಂಡತಿ ಗಂಡನಿಗೆ ಹೊಡೆದ ರಭಸಕ್ಕೆ ಗಂಡ ಸಾವಿಗೀಡಾದ ಘಟನೆ ನಡೆದಿದೆ. ಪುಣೆಯ ವಾನವಾಡಿ ಪೊಲೀಸ್ ಸ್ಟೇಶನ್ ಇದರ ಹಿರಿಯ ಪೊಲೀಸ್ ಅಧಿಕಾರಿಯವರ ಪ್ರಕಾರ “ಹೆಂಡತಿ ರೇಣುಕ ಗಂಡ ತನ್ನ ಹುಟ್ಟುಹಬ್ಬದಂದು ದುಬಾರಿ ಉಡುಗೊರೆ ಕೊಡಲಿಲ್ಲ ಎಂದು ತಗಾದೆ ತೆಗೆದಿದ್ದಾಳೆ. ಇನ್ನು ದುಬೈಗೆ ಹೋಗಿ ಹುಟ್ಟುಹಬ್ಬ ಆಚರಣೆ ಮಾಡುವ ಎನ್ನುವ ಬೇಡಿಕೆಯನ್ನು ಗಂಡ ಈಡೇರಿಸಿಲ್ಲ. ಅದರೊಂದಿಗೆ ದೆಹಲಿಗೂ ತನ್ನ ಜೊತೆ ಗಂಡ ಬರುವುದಿಲ್ಲ ಎಂದು ಕೋಪಗೊಂಡ ಪತ್ನಿ ರೇಣುಕ ಗಂಡ ನಿಖಿಲ್ ಖನ್ನಾನ ಮುಖಕ್ಕೆ ಬಲವಾದ ಪಂಚ್ ನೀಡಿದ್ದಾಳೆ.
ಹೆಂಡತಿಯ ಹೊಡೆತ ಮುಖಕ್ಕೆ ಬಿದ್ದ ರಭಸಕ್ಕೆ 36 ವರ್ಷದ ನಿಖಿಲ್ ಖನ್ನಾ ಮೂಗಿನ ಮೂಳೆ ಮುರಿದು ರಕ್ತ ಸುರಿದಿದ್ದು, ಖನ್ನಾ ಮೂರ್ಛೆ ತಪ್ಪಿ ಬಿದ್ದಿದ್ದಾರೆ. ಆರು ವರ್ಷಗಳ ಹಿಂದೆ ರೇಣುಕಳನ್ನು ಪ್ರೀತಿಸಿ ಮದುವೆಯಾಗಿದ್ದ ನಿಖಿಲ್ ಖನ್ನಾ ಉದ್ಯಮಿಯಾಗಿದ್ದು, ನಿರ್ಮಾಣ ಕ್ಷೇತ್ರದಲ್ಲಿ ತೊಡಗಿಸಿಕೊಂಡಿದ್ದಾರೆ.”
38 ವರ್ಷದ ರೇಣುಕಾ ವಿರುದ್ಧ ಐಪಿಸಿ 302 ಪ್ರಕಾರ ಪ್ರಕರಣ ದಾಖಲಿಸಿ ಬಂಧಿಸಲಾಗಿದ್ದು, ಮುಂದಿನ ತನಿಖೆ ನಡೆಯುತ್ತಿದೆ.

0
Shares
  • Share On Facebook
  • Tweet It




Trending Now
ರಾಜ್ಯ ಬೊಕ್ಕಸ ಖಾಲಿ, ಗ್ಯಾರಂಟಿಗೂ ದುಡ್ಡಿಲ್ಲ - ಸಿಎಂ ರೇವಂತ್ ರೆಡ್ಡಿ
Tulunadu News August 26, 2025
ಬಾನು ಮುಷ್ತಾಕ್ ದಸರಾ ಉದ್ಘಾಟನೆ ಮಾಡುವ ಬಗ್ಗೆ ಪರ - ವಿರೋಧ ಚರ್ಚೆ!
Tulunadu News August 26, 2025
Leave A Reply

Leave a Reply Cancel reply

Your email address will not be published. Required fields are marked *

  • Recent Posts

    • ರಾಜ್ಯ ಬೊಕ್ಕಸ ಖಾಲಿ, ಗ್ಯಾರಂಟಿಗೂ ದುಡ್ಡಿಲ್ಲ - ಸಿಎಂ ರೇವಂತ್ ರೆಡ್ಡಿ
    • ಬಾನು ಮುಷ್ತಾಕ್ ದಸರಾ ಉದ್ಘಾಟನೆ ಮಾಡುವ ಬಗ್ಗೆ ಪರ - ವಿರೋಧ ಚರ್ಚೆ!
    • ತಿಮರೋಡಿ ಮನೆ ಮೇಲೆ ಬೆಳ್ಳಂಬೆಳಗ್ಗೆ SIT ದಾಳಿ.. ಮಾಸ್ಕ್ ಮ್ಯಾನ್ ಚಿನ್ನಯ್ಯಗೆ ಆಶ್ರಯ ನೀಡಿದ ಆರೋಪ!
    • ಬೀದಿನಾಯಿಗಳ ದಾಳಿ! ವಿದ್ಯಾರ್ಥಿನಿಯ ಮುಖಕ್ಕೆ 17 ಹೊಲಿಗೆ
    • 'ಕುಡ್ಲದ ಪಿಲಿ ಪರ್ಬ-ಸೀಸನ್ 4' ಆಮಂತ್ರಣ ಪತ್ರಿಕೆ ಬಿಡುಗಡೆ
    • ರಸ್ತೆಗೆ ಅಡ್ಡಬಂದ ನಾಯಿ- ತಪ್ಪಿಸಲು ಹೋಗಿ ಕಾರು ಪಲ್ಟಿ -ಖ್ಯಾತ ಡಿಜೆ ಮಾರ್ಮಿನ್ ಮೆಂಡೋನ್ಸಾ ನಿಧನ
    • ಮಹೇಶ್ ಶೆಟ್ಟಿ ತಿಮರೋಡಿ ವಶಕ್ಕೆ ಪಡೆಯುವ ವೇಳೆ ಪೊಲೀಸ್ ಕಾರಿಗೆ ಗುದ್ದಿದ ಮೂವರು ಅರೆಸ್ಟ್
    • ನಮಸ್ತೆ ಸದಾ ವತ್ಸಲೆ... ಆರ್ ಎಸ್ ಎಸ್ ಗೀತೆ ಹಾಡಿದ ಡಿಕೆಶಿವಕುಮಾರ್!
    • ಸ್ನೇಹಮಯಿ ಕೃಷ್ಣ ಅವರಿಂದ ಸುಜಾತ ಭಟ್ ಹಾಗೂ ಇತರರ ಮೇಲೆ ಪ್ರಕರಣ ದಾಖಲು!
    • ಕಾನೂನು ಸ್ಪಷ್ಟವಾಗಿದೆ, ಡಿಜೆಗಳಿಗೆ ಅವಕಾಶ ನೀಡುವುದಿಲ್ಲ: ಕಮಿಷನ‌ರ್ ಸುಧೀರ್ ಕುಮಾರ್ ರೆಡ್ಡಿ
  • Popular Posts

    • 1
      ರಾಜ್ಯ ಬೊಕ್ಕಸ ಖಾಲಿ, ಗ್ಯಾರಂಟಿಗೂ ದುಡ್ಡಿಲ್ಲ - ಸಿಎಂ ರೇವಂತ್ ರೆಡ್ಡಿ
    • 2
      ಬಾನು ಮುಷ್ತಾಕ್ ದಸರಾ ಉದ್ಘಾಟನೆ ಮಾಡುವ ಬಗ್ಗೆ ಪರ - ವಿರೋಧ ಚರ್ಚೆ!
    • 3
      ತಿಮರೋಡಿ ಮನೆ ಮೇಲೆ ಬೆಳ್ಳಂಬೆಳಗ್ಗೆ SIT ದಾಳಿ.. ಮಾಸ್ಕ್ ಮ್ಯಾನ್ ಚಿನ್ನಯ್ಯಗೆ ಆಶ್ರಯ ನೀಡಿದ ಆರೋಪ!
    • 4
      ಬೀದಿನಾಯಿಗಳ ದಾಳಿ! ವಿದ್ಯಾರ್ಥಿನಿಯ ಮುಖಕ್ಕೆ 17 ಹೊಲಿಗೆ
    • 5
      'ಕುಡ್ಲದ ಪಿಲಿ ಪರ್ಬ-ಸೀಸನ್ 4' ಆಮಂತ್ರಣ ಪತ್ರಿಕೆ ಬಿಡುಗಡೆ

  • Privacy Policy
  • Contact
© Tulunadu Infomedia.

Press enter/return to begin your search