• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
Home » Featured ಸುದ್ದಿ 

ಮೀನಿನ ರೇಟ್ ಜಾಸ್ತಿ ಆಗಲು ಏನು ಕಾರಣ ಗೊತ್ತಾ?

Tulunadu News Posted On November 28, 2023
0


0
Shares
  • Share On Facebook
  • Tweet It

ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡ ಜಿಲ್ಲೆಯಲ್ಲಿ ಒಂಭತ್ತು ಸಾವಿರಕ್ಕೂ ಅಧಿಕ ನಾಡದೋಣಿಗಳಿವೆ. 30 ಸಾವಿರದಷ್ಟು ಜನರು ಮೀನುಗಾರಿಕೆಯನ್ನೇ ನಂಬಿಕೊಂಡು ಜೀವನ ಸಾಗಿಸುತ್ತಿದ್ದಾರೆ.
ಉಡುಪಿಯಲ್ಲಿ 1600 ಕ್ಕೂ ಹೆಚ್ಚಿನ ಮತ್ತು ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಒಂದು ಸಾವಿರಕ್ಕೂ ಅಧಿಕ ಆಳಸಮುದ್ರ ಬೋಟ್ ಗಳಿವೆ. ಇದರಿಂದ ಸಾವಿರಾರು ಕುಟುಂಬಗಳಿಗೆ ಮೀನುಗಾರಿಕೆ ಆಸರೆಯಾಗಿದೆ.

ಆದರೆ ಈ ಬಾರಿ ಮೀನುಗಾರಿಕೆ ಋತುವಿನಲ್ಲಿಯೇ ಮೀನುಗಾರರು ಸಂಕಷ್ಟಪಡುವಂತಹ ಸ್ಥಿತಿ ನಿರ್ಮಾಣವಾಗಿದೆ. ಅದಕ್ಕೆ ಮುಖ್ಯ ಕಾರಣ ಏನು ಎನ್ನುವುದನ್ನು ನೋಡಿಕೊಂಡು ಬರೋಣ.
ಮೀನುಗಾರಿಕಾ ಋತುವಿನ ಆರಂಭದಲ್ಲಿ ಭಾರೀ ಮಳೆ, ಚಂಡಮಾರುತದಿಂದಾಗಿ ಮೀನುಗಾರಿಕೆಗೆ ಅಡ್ಡಿಯಾಗಿತ್ತು. ಸದ್ಯ ಮೀನುಗಾರಿಕೆಗೆ ಪೂರಕ ವಾತಾವರಣವಿದ್ದರೂ ಮತ್ಸ್ಯಕ್ಷಾಮದಿಂದಾಗಿ ಮೀನೆ ಸಿಗದ ವಾತಾವರಣ ಸೃಷ್ಟಿಯಾಗಿದೆ.

ಹವಾಮಾನ ವೈಪರೀತ್ಯ, ಅವೈಜ್ಞಾನಿಕ ಮತ್ಸ್ಯಬೇಟೆ, ಅವ್ಯಾಹತವಾಗಿ ನಡೆಯುತ್ತಿರುವ ಲೈಟ್ ಫಿಶಿಂಗ್ ನಿಂದಾಗಿ ವರ್ಷದಿಂದ ವರ್ಷಕ್ಕೆ ಮೀನಿನ ಸಂತತಿ ನಶಿಸಿ ಮತ್ಸ್ಯಕ್ಷಾಮ ಹೆಚ್ಚುತ್ತಿದೆ. ಇದು ಕರಾವಳಿಯ ಮೀನುಗಾರಿಕಾ ವಲಯದ ಜತೆಗೆ ಆರ್ಥಿಕತೆಗೂ ಪೆಟ್ಟು ಕೊಡುತ್ತಿದೆ. ಅಗಸ್ಟ್ ನಿಂದ ಡಿಸೆಂಬರ್ ಅವಧಿಯಲ್ಲಿ ಮಂಗಳೂರು, ಮಲ್ಪೆ, ಗಂಗೊಳ್ಳಿ, ಮರವಂತೆ, ಭಟ್ಕಳ, ಕಾರವಾರದಲ್ಲಿ ಉತ್ತಮ ಮೀನುಗಾರಿಕೆ ನಡೆಯುತ್ತಿತ್ತು. ಆದರೆ ಈ ಬಾರಿ ಅಲ್ಪಪ್ರಮಾಣದ ಬಂಗುಡೆ ಬಿಟ್ಟರೆ ಬೂತಾಯಿ, ಅಂಜಲ್, ಪಾಂಪ್ಲೆಟ್ ತೀರಾ ವಿರಳವಾಗಿದೆ. ಬಿಳಿ ಅಂಜಲ್ ಅಪರೂಪದಲ್ಲಿ ಅಪರೂಪವಾಗಿದೆ. ಹೇರಳ ಮೀನು ಸಿಗದೇ ಇರುವುದರಿಂದ ಮೀನು ಮಾರುಕಟ್ಟೆಯಲ್ಲಿ ಮೀನಿನ ದರವೂ ಹೆಚ್ಚಳವಾಗಿದ್ದು, ಮತ್ಯ್ಥ ಪ್ರಿಯರ ಜೇಬಿಗೆ ಕನ್ನ ಹಾಕಿದೆ!

0
Shares
  • Share On Facebook
  • Tweet It




Trending Now
ಕೆಲಸ ಇದೆ ಎಂದು ನಂಬಿ ಬಂದ ಉದ್ಯೋಗಾಂಕ್ಷಿಗಳು! ಬೇಸ್ತುಬಿದ್ದು ವಾಪಾಸ್..
Tulunadu News January 16, 2026
ಟೊಮೆಟೋ ತಿನ್ನಲು ಬಂದ ದನದ ಮುಖಕ್ಕೆ ಚೂರಿ ಇರಿತ!
Tulunadu News January 12, 2026
Leave A Reply

Leave a Reply Cancel reply

Your email address will not be published. Required fields are marked *

  • Recent Posts

    • ಕೆಲಸ ಇದೆ ಎಂದು ನಂಬಿ ಬಂದ ಉದ್ಯೋಗಾಂಕ್ಷಿಗಳು! ಬೇಸ್ತುಬಿದ್ದು ವಾಪಾಸ್..
    • ಟೊಮೆಟೋ ತಿನ್ನಲು ಬಂದ ದನದ ಮುಖಕ್ಕೆ ಚೂರಿ ಇರಿತ!
    • ಶಾಲೆಗಳಲ್ಲಿ ಪ್ರಥಮ ಭಾಷೆಯಾಗಿ ಮಲಯಾಳಂ ಕಡ್ಡಾಯ: ಕೇರಳ ಸರಕಾರದ ಹೊಸ ನೀತಿಗೆ ಕರ್ನಾಟಕ ವಿರೋಧ!
    • ಸುಳ್ಯ ಶಾಸಕಿ ಪೋಟೋ ಬಳಸಿ ಶ್ರದ್ಧಾಂಜಲಿ ಪೋಸ್ಟ್! ಭಾರೀ ಆಕ್ರೋಶ..
    • ನನಗೆ 6 ಮಕ್ಕಳು, ನಿಮಗೆ 4 ಮಕ್ಕಳನ್ನು ಮಾಡಲು ತಡೆದವರು ಯಾರು? ನವನೀತ್ ರಾಣಾಗೆ ಓವೈಸಿ ಪ್ರಶ್ನೆ!
    • ರಾಜ್ಯ ರಾಜಕೀಯಕ್ಕೆ ಧುಮುಕಿದ ಪ್ರತಾಪ್ ಸಿಂಹ! ಕ್ಷೇತ್ರ ಯಾವುದು ಗೊತ್ತಾ?
    • ಕೊರಗಜ್ಜ ಸಿನೆಮಾದ ಹಾಡುಗಳಿಗೆ ರೀಲ್ಸ್ ಮಾಡಿ ಕೋಟಿ ಗೆಲ್ಲಿ ಎನ್ನುವ ಆಫರ್ ನೀಡಿದ ಚಿತ್ರತಂಡ! ದೈವ ನರ್ತಕರಿಂದ ಆಕ್ರೋಶ...
    • ಉಜ್ಜಯಿನಿ ಮಹಾಕಾಳೇಶ್ವರ ದೇವಸ್ಥಾನ ಭೇಟಿ: ನಟಿ ನುಶ್ರತ್ ಭರುಚ್ಚಾ ವಿರುದ್ಧ ಫತ್ವಾ – ಭಾರೀ ವಿವಾದ
    • ಐದು ದಿನಗಳಲ್ಲಿ ಏಳುನೂರಕ್ಕೂ ಹೆಚ್ಚು ಕಿ.ಮೀ. ಸೈಕಲ್ ತುಳಿದ 70 ರ ಹರೆಯದ ಶಾಸಕ!
    • ಶಿಕ್ಷಣ, ಕೈಗಾರಿಕಾ ಕ್ಷೇತ್ರದಲ್ಲಿ ಅಳಿಸಲಾರದ ಹೆಜ್ಜೆ ಗುರುತನ್ನು ಸ್ಥಾಪಿಸಿದ ನಿಟ್ಟೆ ವಿನಯ್ ಹೆಗ್ಡೆ ಎಂಬ ಮಹಾಚೇತನ ಅಸ್ತಂಗತ
  • Popular Posts

    • 1
      ಕೆಲಸ ಇದೆ ಎಂದು ನಂಬಿ ಬಂದ ಉದ್ಯೋಗಾಂಕ್ಷಿಗಳು! ಬೇಸ್ತುಬಿದ್ದು ವಾಪಾಸ್..
    • 2
      ಟೊಮೆಟೋ ತಿನ್ನಲು ಬಂದ ದನದ ಮುಖಕ್ಕೆ ಚೂರಿ ಇರಿತ!

  • Privacy Policy
  • Contact
© Tulunadu Infomedia.

Press enter/return to begin your search