• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
Home » Featured ಸುದ್ದಿ 

42 ಕೋಟಿ ಮನೆಯಲ್ಲಿ ಸಿಕ್ಕಿದ್ದ ಅಂಬಿಕಾಪತಿ ಸಾವಿನ ಬಗ್ಗೆ ಕೆಂಪಣ್ಣ ಹೇಳಿದ್ದೇನು?

Tulunadu News Posted On November 28, 2023
0


0
Shares
  • Share On Facebook
  • Tweet It

ಕಳೆದ ತಿಂಗಳು ನಡೆದ ಆದಾಯ ತೆರಿಗೆ ಇಲಾಖೆಯ ಅಧಿಕಾರಿಗಳ ದಾಳಿಯಲ್ಲಿ 42 ಕೋಟಿ ರೂ ಮನೆಯಲ್ಲಿಟ್ಟು ಸಿಕ್ಕಿಬಿದ್ದಿದ್ದ ಕರ್ನಾಟಕ ರಾಜ್ಯ ಗುತ್ತಿಗೆದಾರರ ಸಂಘದ ಉಪಾಧ್ಯಕ್ಷ ಅಂಬಿಕಾಪತಿ ಸಾವಿನ ಬಗ್ಗೆ ಅದೇ ಸಂಘಟನೆಯ ಅಧ್ಯಕ್ಷ ಕೆಂಪಣ್ಣ ತೀವ್ರ ಶೋಕ ವ್ಯಕ್ತಪಡಿಸಿದ್ದಾರೆ. ಅದರೊಂದಿಗೆ ಈ ಹತ್ಯೆಯ ಬಗ್ಗೆ ಅವರು ಪ್ರಮುಖವಾದ ಮಾಹಿತಿಯೊಂದನ್ನು ಮಾಧ್ಯಮಗಳಿಗೆ ನೀಡಿದ್ದಾರೆ.

ಈ ಬಗ್ಗೆ ಮಾತನಾಡಿದ ಕೆಂಪಣ್ಣ ಅವರು, ಹಿಂದಿನ ಸರಕಾರದ ಸಚಿವರೂ ಮತ್ತು ಈಗ ಶಾಸಕರಾಗಿರುವ ಒಬ್ಬರಿಂದ ಅಂಬಿಕಾಪತಿಯವರಿಗೆ ಟಾರ್ಚರ್ ಆಗಿತ್ತು. ಅದರಿಂದಲೇ ಹೃದಯಾಘಾತಕ್ಕೆ ಒಳಗಾಗಿ ಅಂಬಿಕಾಪತಿ ನಿಧನ ಹೊಂದಿದ್ದಾರೆ ಎಂದು ಹೇಳಿದ್ದಾರೆ. ಆ ಟಾರ್ಚರ್ ಹಾಗೂ ಈಗಿನ ಸರಕಾರ ಅವರನ್ನು ನಡೆಸಿಕೊಂಡ ರೀತಿಯಿಂದ ಅಂಬಿಕಾಪತಿ ತುಂಬಾ ನೊಂದಿದ್ದರು. ಜೊತೆಗೆ ಸಿಬಿಐ ತನಿಖೆ ಆದಾಗ ಉಂಟಾದ ಆಘಾತದಿಂದಾಗಿ ಅಂಬಿಕಾಪತಿಯವರಿಗೆ ಹೃದಯಾಘಾತ ಆಗಿದೆ ಎಂದು ಕೆಂಪಣ್ಣ ಹೇಳಿದ್ದಾರೆ.

0
Shares
  • Share On Facebook
  • Tweet It




Trending Now
ಏಳು ತಿಂಗಳ ಗರ್ಭಿಣಿಯಾಗಿದ್ದರೂ 145 ಕೆ.ಜಿ ತೂಕ ಎತ್ತಿ ಕಂಚು ಗೆದ್ದ ಪೊಲೀಸ್ ಕಾನ್ಸ್ಟೇಬಲ್!
Tulunadu News November 1, 2025
ಕರ್ನೂಲ್ ಬಸ್ ಬೆಂಕಿ ದುರಂತದಲ್ಲಿ 12 ಮಂದಿಯನ್ನು ರಕ್ಷಿಸಿದ ಬೆಂಗಳೂರು ಉದ್ಯೋಗಿ!
Tulunadu News October 31, 2025
Leave A Reply

Leave a Reply Cancel reply

Your email address will not be published. Required fields are marked *

  • Recent Posts

    • ಏಳು ತಿಂಗಳ ಗರ್ಭಿಣಿಯಾಗಿದ್ದರೂ 145 ಕೆ.ಜಿ ತೂಕ ಎತ್ತಿ ಕಂಚು ಗೆದ್ದ ಪೊಲೀಸ್ ಕಾನ್ಸ್ಟೇಬಲ್!
    • ಕರ್ನೂಲ್ ಬಸ್ ಬೆಂಕಿ ದುರಂತದಲ್ಲಿ 12 ಮಂದಿಯನ್ನು ರಕ್ಷಿಸಿದ ಬೆಂಗಳೂರು ಉದ್ಯೋಗಿ!
    • ಸಿಎಂ ಚರ್ಚೆ- ದಲಿತರನ್ನು ಸಿಎಂ ಮಾಡುವಂತೆ ಒತ್ತಡ ಹಾಕುವ ಕೈ ನಾಯಕರ ಚಿಂತನೆ ಫಲ ಕೊಡುತ್ತಾ?
    • ರಾಜ್ಯ ಸರಕಾರ ತಂದಿದ್ದ "ಅಂಕುಶ"ದ ನಿಯಮ! ಹೈಕೋರ್ಟ್ ತಡೆ.
    • ಭಿಕ್ಷುಕರ ಕಲ್ಯಾಣಕ್ಕೆ ಸೆಸ್ ಆಗಿ ಸಾವಿರಾರು ಕೋಟಿ ಸಂಗ್ರಹ! ಎಲ್ಲಿ ಹೋಯ್ತು ಹಣ!
    • ಮುಸ್ತಫಾಬಾದ್ ಇನ್ನು ಕಬೀರ್ ಧಾಮ್! ಮುಸ್ಲಿಮರೇ ಇಲ್ಲದ ಊರದು!
    • ಕಾಂತಾರಾ ಚಾಪ್ಟರ್ 1 ಒಟಿಟಿಯಲ್ಲಿ ರಿಲೀಸ್! ದಿನ ಫಿಕ್ಸ್!
    • ಜಿಎಸ್ಟಿ ಇಳಿಕೆ ಪರಿಣಾಮ- ದೀಪಾವಳಿಗೆ 6.05 ಲಕ್ಷ ಕೋಟಿ ವಸ್ತು ಮಾರಾಟ!
    • ಪುತ್ತೂರು: ಅಕ್ರಮ ಗೋಸಾಗಾಟ, ಪೊಲೀಸರಿಂದ ಫೈರಿಂಗ್!
    • ದೀಪಾವಳಿ ಬೋನಸ್ ಕಡಿಮೆ ಕೊಟ್ಟಿದ್ದಕ್ಕೆ ಟೋಲ್ ಸಿಬ್ಬಂದಿಗಳು ಮಾಡಿದ್ದೇನು?
  • Popular Posts

    • 1
      ಏಳು ತಿಂಗಳ ಗರ್ಭಿಣಿಯಾಗಿದ್ದರೂ 145 ಕೆ.ಜಿ ತೂಕ ಎತ್ತಿ ಕಂಚು ಗೆದ್ದ ಪೊಲೀಸ್ ಕಾನ್ಸ್ಟೇಬಲ್!
    • 2
      ಕರ್ನೂಲ್ ಬಸ್ ಬೆಂಕಿ ದುರಂತದಲ್ಲಿ 12 ಮಂದಿಯನ್ನು ರಕ್ಷಿಸಿದ ಬೆಂಗಳೂರು ಉದ್ಯೋಗಿ!

  • Privacy Policy
  • Contact
© Tulunadu Infomedia.

Press enter/return to begin your search