• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
Home » Featured ಸುದ್ದಿ 

ಶಿಂಧೆ ಶಿರಚ್ಚೇದನಕ್ಕೆ ಕಾಶ್ಮೀರದಲ್ಲಿ ಒತ್ತಾಯ!

Tulunadu News Posted On November 30, 2023
0


0
Shares
  • Share On Facebook
  • Tweet It

ವಿಡಿಯೋ ಶೇರ್ ಮಾಡಿದ್ದಕ್ಕೆ ಯುವಕನ ಶಿರಚ್ಚೇದನಕ್ಕೆ ಕಾಶ್ಮೀರದಲ್ಲಿ ಒತ್ತಾಯ!

ಹಮಾಸ್ ಲೀಡರ್ ಮಗನೊಬ್ಬ ಪ್ರವಾದಿ ಮೊಹಮ್ಮದ್ ವಿರುದ್ಧ ಮಾತನಾಡಿದರೆನ್ನಲಾದ ವಿವಾದಾತ್ಮಕ ವಿಡಿಯೋವೊಂದನ್ನು ಕಾಶ್ಮೀರದ ವಿದ್ಯಾರ್ಥಿಯೊಬ್ಬ ಶೇರ್ ಮಾಡಿಕೊಂಡ ಎನ್ನುವ ವಿಷಯ ಕಾಶ್ಮೀರದಲ್ಲಿ ದೊಡ್ಡ ಗಲಾಟೆಗೆ ಕಾರಣವಾಗಿದೆ. ಯುವಕ ಮೂಲತ: ಮಹಾರಾಷ್ಟ್ರದವನ್ನಾಗಿದ್ದು ಹೆಸರು ಪ್ರಥಮೇಶ್ ಶಿಂಧೆ. ಈತ ಕಾಶ್ಮೀರದ ಶ್ರೀನಗರದ ಎನ್ ಐಟಿಯಲ್ಲಿ ವಿದ್ಯಾಭ್ಯಾಸ ಮಾಡುತ್ತಿದ್ದಾನೆ. ಈತ ಶೇರ್ ಮಾಡಿದ ವಿಡಿಯೋ ಮುಸ್ಲಿಂ ಮೂಲಭೂತವಾದಿಗಳ ಕೆಂಗೆಣ್ಣಿಗೆ ಗುರಿಯಾಗಿದೆ. ಆದ್ದರಿಂದ ಕೆಲವು ಮುಸ್ಲಿಂ ಸಂಘಟನೆಗಳು ಇತನ ಶಿರಚ್ಚೇದ ಮಾಡುತ್ತೇವೆ ಎಂದು ಘೋಷಣೆ ಕೂಗಿರುವ ವಿಡಿಯೋ ಕೂಡ ವೈರಲ್ ಆಗಿದೆ. ಅದರೊಂದಿಗೆ ಈತ ಕಾಲೇಜಿನಲ್ಲಿ ಮುಸ್ಲಿಂ ಸಮುದಾಯದ ಯುವತಿಯೊಬ್ಬಳನ್ನು ಪ್ರೀತಿಸುತ್ತಿದ್ದು, ಇದು ಕೂಡ ಮುಸ್ಲಿಂ ಸಂಘಟನೆಗಳ ಯುವಕರ ಕೋಪಕ್ಕೆ ಗುರಿಯಾಗಿದೆ. ಒಟ್ಟಿನಲ್ಲಿ ಅವರಿಬ್ಬರ ಜೀವಕ್ಕೆ ಅಪಾಯ ಇರುವುದು ಈಗ ಪತ್ತೆಯಾಗಿದೆ.

ಭಾರತೀಯ ಜನತಾ ಪಾರ್ಟಿಯ ವಕ್ತಾರೆಯಾಗಿದ್ದ ನೂಪುರ್ ಶರ್ಮಾ ಟಿವಿ ಡಿಬೇಟ್ ವೊಂದರಲ್ಲಿ ಆಡಿದ ಮಾತುಗಳು ಅವಳ ಜೀವಕ್ಕೆ ಅಪಾಯವನ್ನು ತಂದೊಡ್ಡಿತ್ತು. ನೂಪುರ್ ವಿರುದ್ಧ ಮುಸ್ಲಿಂ ಸಂಘಟನೆಗಳು ಸಾಕಷ್ಟು ಪ್ರತಿಭಟನೆ ನಡೆಸಿದ್ದವು. ಕಲ್ಲು ತೂರಾಟ, ದೊಂಬಿಗಳು ನಡೆದಿದ್ದವು. ಡಿಬೇಟಿನಲ್ಲಿ ಆಕೆ ನುಡಿದಿದ್ದ ಮಾತುಗಳನ್ನೇ ಹಮಾಸ್ ಮುಖಂಡನ ಮಗ ಹೇಳಿರುವ ವಿಡಿಯೋ ಈಗ ವಿವಾದಕ್ಕೆ ಕಾರಣವಾಗಿದ್ದು, ಅದನ್ನು ಶೇರ್ ಮಾಡಿದ ಪ್ರಥಮೇಶ್ ಶಿಂಧೆ ಪ್ರಾಣಕ್ಕೆ ಸಂಚಕಾರ ತರುವ ಸಾಧ್ಯತೆ ಇದೆ. ಯುವಕ ಮಹಾರಾಷ್ಟ್ರ ಮೂಲದವನಾಗಿರುವುದರಿಂದ ಅಲ್ಲಿನ ಮುಖ್ಯಮಂತ್ರಿ ಏಕನಾಥ್ ಶಿಂಧೆ ಹಾಗೂ ಉಪಮುಖ್ಯಮಂತ್ರಿ ದೇವೇಂದ್ರ ಪಡ್ನವೀಸ್ ತಕ್ಷಣ ಯುವಕನ ರಕ್ಷಣೆಗೆ ಮುಂದಾಗಬೇಕೆಂದು ಏಕ್ಸ್ ನಲ್ಲಿ ಹಲವರು ಆಗ್ರಹಿಸಿದ್ದಾರೆ.

0
Shares
  • Share On Facebook
  • Tweet It




Trending Now
ತಾನು ಮಾಡದ ತಪ್ಪಿಗೆ ಮೋಹನ್ ಚಂದರ್ ಬಲಿ!
Tulunadu News April 14, 2026
ಫಾಸ್ಟ್‌ಟ್ಯಾಗ್ ಅಥವಾ ಯುಪಿಐ ಮೂಲಕ ಹಣ ಪಾವತಿಸಲು ನಿರಾಕರಿಸುವ ವಾಹನಗಳಿಗೆ ಇ-ನೋಟಿಸ್ ಜಾರಿ!
Tulunadu News April 7, 2026
Leave A Reply

Leave a Reply Cancel reply

Your email address will not be published. Required fields are marked *

  • Recent Posts

    • ತಾನು ಮಾಡದ ತಪ್ಪಿಗೆ ಮೋಹನ್ ಚಂದರ್ ಬಲಿ!
    • ಫಾಸ್ಟ್‌ಟ್ಯಾಗ್ ಅಥವಾ ಯುಪಿಐ ಮೂಲಕ ಹಣ ಪಾವತಿಸಲು ನಿರಾಕರಿಸುವ ವಾಹನಗಳಿಗೆ ಇ-ನೋಟಿಸ್ ಜಾರಿ!
    • ಶಬರಿಮಲೆಗೆ ಮಹಿಳೆಯರ ಪ್ರವೇಶ ಸುಪ್ರೀಂಕೋರ್ಟ್ ವಿಚಾರಣೆ
    • ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಕಳ್ಳತನ ಪ್ರಕರಣ: ಶಂಕಿತ ವ್ಯಕ್ತಿಯ ಪತ್ತೆಗೆ ಸುಳ್ಯ ಪೊಲೀಸರಿಂದ ಸಾರ್ವಜನಿಕರಿಗೆ ಮನವಿ
    • ಸುಳ್ಯದ ಹಿಂದೂ ಬಾಂಧವರಿಗೆ ಗೋಪ್ರೇಮಿಗಳ ಬಹಿರಂಗ ಪತ್ರ!
    • ಮೂಡಬಿದ್ರೆ ಇನ್ ಸ್ಪೆಕ್ಟ‌ರ್ ಸಂದೇಶ್ ವಿರುದ್ಧದ ಆರೋಪ ಸುಳ್ಳು: ಕಮಿಷನ‌ರ್ ರೆಡ್ಡಿ ಸ್ಪಷ್ಟನೆ
    • ಪೊಲೀಸ್ ಇನ್ಸ್‌ಪೆಕ್ಟರ್ ವಿರುದ್ಧ ಲೈಂಗಿಕ ಕಿರುಕುಳ ಪ್ರಕರಣ : ಮೂಡಬಿದಿರೆ ಇನ್ಸ್ಪೆಕ್ಟರ್ ಸಂದೇಶ್ ಬಿ.ಜಿ ಅಮಾನತು.
    • ಕಾಣೆಯಾಗಿದ್ದ ವಿವೇಕ್ ಶೆಟ್ಟಿಗಾರ್ ಮೃತದೇಹ ಪತ್ತೆ
    • ಸರ್ಪ ಸಂಸ್ಕಾರ, ಆಶ್ಲೇಷ ಬಲಿ ಸೇವೆ ಸಲ್ಲಿಸಿದ ನಟ!
    • ಅಕ್ರಮ 4 ಸಾವಿರ ಲೀಟರ್ ಡೀಸಿಲ್ ಬೆಳ್ತಂಗಡಿಯಲ್ಲಿ ಪತ್ತೆ!
  • Popular Posts

    • 1
      ತಾನು ಮಾಡದ ತಪ್ಪಿಗೆ ಮೋಹನ್ ಚಂದರ್ ಬಲಿ!

  • Privacy Policy
  • Contact
© Tulunadu Infomedia.

Press enter/return to begin your search