• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
Home » Featured ಸುದ್ದಿ 

ಶಿಂಧೆ ಶಿರಚ್ಚೇದನಕ್ಕೆ ಕಾಶ್ಮೀರದಲ್ಲಿ ಒತ್ತಾಯ!

Tulunadu News Posted On November 30, 2023
0


0
Shares
  • Share On Facebook
  • Tweet It

ವಿಡಿಯೋ ಶೇರ್ ಮಾಡಿದ್ದಕ್ಕೆ ಯುವಕನ ಶಿರಚ್ಚೇದನಕ್ಕೆ ಕಾಶ್ಮೀರದಲ್ಲಿ ಒತ್ತಾಯ!

ಹಮಾಸ್ ಲೀಡರ್ ಮಗನೊಬ್ಬ ಪ್ರವಾದಿ ಮೊಹಮ್ಮದ್ ವಿರುದ್ಧ ಮಾತನಾಡಿದರೆನ್ನಲಾದ ವಿವಾದಾತ್ಮಕ ವಿಡಿಯೋವೊಂದನ್ನು ಕಾಶ್ಮೀರದ ವಿದ್ಯಾರ್ಥಿಯೊಬ್ಬ ಶೇರ್ ಮಾಡಿಕೊಂಡ ಎನ್ನುವ ವಿಷಯ ಕಾಶ್ಮೀರದಲ್ಲಿ ದೊಡ್ಡ ಗಲಾಟೆಗೆ ಕಾರಣವಾಗಿದೆ. ಯುವಕ ಮೂಲತ: ಮಹಾರಾಷ್ಟ್ರದವನ್ನಾಗಿದ್ದು ಹೆಸರು ಪ್ರಥಮೇಶ್ ಶಿಂಧೆ. ಈತ ಕಾಶ್ಮೀರದ ಶ್ರೀನಗರದ ಎನ್ ಐಟಿಯಲ್ಲಿ ವಿದ್ಯಾಭ್ಯಾಸ ಮಾಡುತ್ತಿದ್ದಾನೆ. ಈತ ಶೇರ್ ಮಾಡಿದ ವಿಡಿಯೋ ಮುಸ್ಲಿಂ ಮೂಲಭೂತವಾದಿಗಳ ಕೆಂಗೆಣ್ಣಿಗೆ ಗುರಿಯಾಗಿದೆ. ಆದ್ದರಿಂದ ಕೆಲವು ಮುಸ್ಲಿಂ ಸಂಘಟನೆಗಳು ಇತನ ಶಿರಚ್ಚೇದ ಮಾಡುತ್ತೇವೆ ಎಂದು ಘೋಷಣೆ ಕೂಗಿರುವ ವಿಡಿಯೋ ಕೂಡ ವೈರಲ್ ಆಗಿದೆ. ಅದರೊಂದಿಗೆ ಈತ ಕಾಲೇಜಿನಲ್ಲಿ ಮುಸ್ಲಿಂ ಸಮುದಾಯದ ಯುವತಿಯೊಬ್ಬಳನ್ನು ಪ್ರೀತಿಸುತ್ತಿದ್ದು, ಇದು ಕೂಡ ಮುಸ್ಲಿಂ ಸಂಘಟನೆಗಳ ಯುವಕರ ಕೋಪಕ್ಕೆ ಗುರಿಯಾಗಿದೆ. ಒಟ್ಟಿನಲ್ಲಿ ಅವರಿಬ್ಬರ ಜೀವಕ್ಕೆ ಅಪಾಯ ಇರುವುದು ಈಗ ಪತ್ತೆಯಾಗಿದೆ.

ಭಾರತೀಯ ಜನತಾ ಪಾರ್ಟಿಯ ವಕ್ತಾರೆಯಾಗಿದ್ದ ನೂಪುರ್ ಶರ್ಮಾ ಟಿವಿ ಡಿಬೇಟ್ ವೊಂದರಲ್ಲಿ ಆಡಿದ ಮಾತುಗಳು ಅವಳ ಜೀವಕ್ಕೆ ಅಪಾಯವನ್ನು ತಂದೊಡ್ಡಿತ್ತು. ನೂಪುರ್ ವಿರುದ್ಧ ಮುಸ್ಲಿಂ ಸಂಘಟನೆಗಳು ಸಾಕಷ್ಟು ಪ್ರತಿಭಟನೆ ನಡೆಸಿದ್ದವು. ಕಲ್ಲು ತೂರಾಟ, ದೊಂಬಿಗಳು ನಡೆದಿದ್ದವು. ಡಿಬೇಟಿನಲ್ಲಿ ಆಕೆ ನುಡಿದಿದ್ದ ಮಾತುಗಳನ್ನೇ ಹಮಾಸ್ ಮುಖಂಡನ ಮಗ ಹೇಳಿರುವ ವಿಡಿಯೋ ಈಗ ವಿವಾದಕ್ಕೆ ಕಾರಣವಾಗಿದ್ದು, ಅದನ್ನು ಶೇರ್ ಮಾಡಿದ ಪ್ರಥಮೇಶ್ ಶಿಂಧೆ ಪ್ರಾಣಕ್ಕೆ ಸಂಚಕಾರ ತರುವ ಸಾಧ್ಯತೆ ಇದೆ. ಯುವಕ ಮಹಾರಾಷ್ಟ್ರ ಮೂಲದವನಾಗಿರುವುದರಿಂದ ಅಲ್ಲಿನ ಮುಖ್ಯಮಂತ್ರಿ ಏಕನಾಥ್ ಶಿಂಧೆ ಹಾಗೂ ಉಪಮುಖ್ಯಮಂತ್ರಿ ದೇವೇಂದ್ರ ಪಡ್ನವೀಸ್ ತಕ್ಷಣ ಯುವಕನ ರಕ್ಷಣೆಗೆ ಮುಂದಾಗಬೇಕೆಂದು ಏಕ್ಸ್ ನಲ್ಲಿ ಹಲವರು ಆಗ್ರಹಿಸಿದ್ದಾರೆ.

0
Shares
  • Share On Facebook
  • Tweet It




Trending Now
ಮೋದಿಯನ್ನು ವಿಮಾನ ನಿಲ್ದಾಣದಲ್ಲಿ ಸ್ವಾಗತಿಸಿದ ಅಣ್ಣಾಮಲೈ! ಪ್ಯಾಚ್ ಅಪ್!
Tulunadu News November 21, 2025
ಮನಪಾ ವ್ಯಾಪ್ತಿಯ ಸಮಸ್ಯೆಗಳಿಗೆ ಕಾಂಗ್ರೆಸ್ ಸರಕಾರದ ನಿರ್ಲಕ್ಷ್ಯದ ವಿರುದ್ಧ ಶಾಸಕ ಕಾಮತ್ ಸುದ್ದಿಗೋಷ್ಟಿ
Tulunadu News November 20, 2025
Leave A Reply

Leave a Reply Cancel reply

Your email address will not be published. Required fields are marked *

  • Recent Posts

    • ಮೋದಿಯನ್ನು ವಿಮಾನ ನಿಲ್ದಾಣದಲ್ಲಿ ಸ್ವಾಗತಿಸಿದ ಅಣ್ಣಾಮಲೈ! ಪ್ಯಾಚ್ ಅಪ್!
    • ಮನಪಾ ವ್ಯಾಪ್ತಿಯ ಸಮಸ್ಯೆಗಳಿಗೆ ಕಾಂಗ್ರೆಸ್ ಸರಕಾರದ ನಿರ್ಲಕ್ಷ್ಯದ ವಿರುದ್ಧ ಶಾಸಕ ಕಾಮತ್ ಸುದ್ದಿಗೋಷ್ಟಿ
    • ರಾಜದೀಪ್ ಸರದೇಸಾಯಿ ಕ್ಯಾನ್ಸರಿಗೆ ಚಿಕಿತ್ಸೆ ಪಡೆಯುತ್ತಿದ್ದಾಗ ಆರೋಗ್ಯ ವಿಚಾರಿಸಿದ ಮೋದಿ!
    • ಹಳೆ ವಸ್ತು ಗುಜರಿಗೆ ನೀಡಿ ಕೇಂದ್ರಕ್ಕೆ ಸಿಕ್ಕಿದೆ 800 ಕೋಟಿ ರೂ!
    • ಏಳು ತಿಂಗಳ ಗರ್ಭಿಣಿಯಾಗಿದ್ದರೂ 145 ಕೆ.ಜಿ ತೂಕ ಎತ್ತಿ ಕಂಚು ಗೆದ್ದ ಪೊಲೀಸ್ ಕಾನ್ಸ್ಟೇಬಲ್!
    • ಕರ್ನೂಲ್ ಬಸ್ ಬೆಂಕಿ ದುರಂತದಲ್ಲಿ 12 ಮಂದಿಯನ್ನು ರಕ್ಷಿಸಿದ ಬೆಂಗಳೂರು ಉದ್ಯೋಗಿ!
    • ಸಿಎಂ ಚರ್ಚೆ- ದಲಿತರನ್ನು ಸಿಎಂ ಮಾಡುವಂತೆ ಒತ್ತಡ ಹಾಕುವ ಕೈ ನಾಯಕರ ಚಿಂತನೆ ಫಲ ಕೊಡುತ್ತಾ?
    • ರಾಜ್ಯ ಸರಕಾರ ತಂದಿದ್ದ "ಅಂಕುಶ"ದ ನಿಯಮ! ಹೈಕೋರ್ಟ್ ತಡೆ.
    • ಭಿಕ್ಷುಕರ ಕಲ್ಯಾಣಕ್ಕೆ ಸೆಸ್ ಆಗಿ ಸಾವಿರಾರು ಕೋಟಿ ಸಂಗ್ರಹ! ಎಲ್ಲಿ ಹೋಯ್ತು ಹಣ!
    • ಮುಸ್ತಫಾಬಾದ್ ಇನ್ನು ಕಬೀರ್ ಧಾಮ್! ಮುಸ್ಲಿಮರೇ ಇಲ್ಲದ ಊರದು!
  • Popular Posts

    • 1
      ಮೋದಿಯನ್ನು ವಿಮಾನ ನಿಲ್ದಾಣದಲ್ಲಿ ಸ್ವಾಗತಿಸಿದ ಅಣ್ಣಾಮಲೈ! ಪ್ಯಾಚ್ ಅಪ್!
    • 2
      ಮನಪಾ ವ್ಯಾಪ್ತಿಯ ಸಮಸ್ಯೆಗಳಿಗೆ ಕಾಂಗ್ರೆಸ್ ಸರಕಾರದ ನಿರ್ಲಕ್ಷ್ಯದ ವಿರುದ್ಧ ಶಾಸಕ ಕಾಮತ್ ಸುದ್ದಿಗೋಷ್ಟಿ

  • Privacy Policy
  • Contact
© Tulunadu Infomedia.

Press enter/return to begin your search