• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
Home » Featured ಸುದ್ದಿ 

ಶಿಂಧೆ ಶಿರಚ್ಚೇದನಕ್ಕೆ ಕಾಶ್ಮೀರದಲ್ಲಿ ಒತ್ತಾಯ!

Tulunadu News Posted On November 30, 2023
0


0
Shares
  • Share On Facebook
  • Tweet It

ವಿಡಿಯೋ ಶೇರ್ ಮಾಡಿದ್ದಕ್ಕೆ ಯುವಕನ ಶಿರಚ್ಚೇದನಕ್ಕೆ ಕಾಶ್ಮೀರದಲ್ಲಿ ಒತ್ತಾಯ!

ಹಮಾಸ್ ಲೀಡರ್ ಮಗನೊಬ್ಬ ಪ್ರವಾದಿ ಮೊಹಮ್ಮದ್ ವಿರುದ್ಧ ಮಾತನಾಡಿದರೆನ್ನಲಾದ ವಿವಾದಾತ್ಮಕ ವಿಡಿಯೋವೊಂದನ್ನು ಕಾಶ್ಮೀರದ ವಿದ್ಯಾರ್ಥಿಯೊಬ್ಬ ಶೇರ್ ಮಾಡಿಕೊಂಡ ಎನ್ನುವ ವಿಷಯ ಕಾಶ್ಮೀರದಲ್ಲಿ ದೊಡ್ಡ ಗಲಾಟೆಗೆ ಕಾರಣವಾಗಿದೆ. ಯುವಕ ಮೂಲತ: ಮಹಾರಾಷ್ಟ್ರದವನ್ನಾಗಿದ್ದು ಹೆಸರು ಪ್ರಥಮೇಶ್ ಶಿಂಧೆ. ಈತ ಕಾಶ್ಮೀರದ ಶ್ರೀನಗರದ ಎನ್ ಐಟಿಯಲ್ಲಿ ವಿದ್ಯಾಭ್ಯಾಸ ಮಾಡುತ್ತಿದ್ದಾನೆ. ಈತ ಶೇರ್ ಮಾಡಿದ ವಿಡಿಯೋ ಮುಸ್ಲಿಂ ಮೂಲಭೂತವಾದಿಗಳ ಕೆಂಗೆಣ್ಣಿಗೆ ಗುರಿಯಾಗಿದೆ. ಆದ್ದರಿಂದ ಕೆಲವು ಮುಸ್ಲಿಂ ಸಂಘಟನೆಗಳು ಇತನ ಶಿರಚ್ಚೇದ ಮಾಡುತ್ತೇವೆ ಎಂದು ಘೋಷಣೆ ಕೂಗಿರುವ ವಿಡಿಯೋ ಕೂಡ ವೈರಲ್ ಆಗಿದೆ. ಅದರೊಂದಿಗೆ ಈತ ಕಾಲೇಜಿನಲ್ಲಿ ಮುಸ್ಲಿಂ ಸಮುದಾಯದ ಯುವತಿಯೊಬ್ಬಳನ್ನು ಪ್ರೀತಿಸುತ್ತಿದ್ದು, ಇದು ಕೂಡ ಮುಸ್ಲಿಂ ಸಂಘಟನೆಗಳ ಯುವಕರ ಕೋಪಕ್ಕೆ ಗುರಿಯಾಗಿದೆ. ಒಟ್ಟಿನಲ್ಲಿ ಅವರಿಬ್ಬರ ಜೀವಕ್ಕೆ ಅಪಾಯ ಇರುವುದು ಈಗ ಪತ್ತೆಯಾಗಿದೆ.

ಭಾರತೀಯ ಜನತಾ ಪಾರ್ಟಿಯ ವಕ್ತಾರೆಯಾಗಿದ್ದ ನೂಪುರ್ ಶರ್ಮಾ ಟಿವಿ ಡಿಬೇಟ್ ವೊಂದರಲ್ಲಿ ಆಡಿದ ಮಾತುಗಳು ಅವಳ ಜೀವಕ್ಕೆ ಅಪಾಯವನ್ನು ತಂದೊಡ್ಡಿತ್ತು. ನೂಪುರ್ ವಿರುದ್ಧ ಮುಸ್ಲಿಂ ಸಂಘಟನೆಗಳು ಸಾಕಷ್ಟು ಪ್ರತಿಭಟನೆ ನಡೆಸಿದ್ದವು. ಕಲ್ಲು ತೂರಾಟ, ದೊಂಬಿಗಳು ನಡೆದಿದ್ದವು. ಡಿಬೇಟಿನಲ್ಲಿ ಆಕೆ ನುಡಿದಿದ್ದ ಮಾತುಗಳನ್ನೇ ಹಮಾಸ್ ಮುಖಂಡನ ಮಗ ಹೇಳಿರುವ ವಿಡಿಯೋ ಈಗ ವಿವಾದಕ್ಕೆ ಕಾರಣವಾಗಿದ್ದು, ಅದನ್ನು ಶೇರ್ ಮಾಡಿದ ಪ್ರಥಮೇಶ್ ಶಿಂಧೆ ಪ್ರಾಣಕ್ಕೆ ಸಂಚಕಾರ ತರುವ ಸಾಧ್ಯತೆ ಇದೆ. ಯುವಕ ಮಹಾರಾಷ್ಟ್ರ ಮೂಲದವನಾಗಿರುವುದರಿಂದ ಅಲ್ಲಿನ ಮುಖ್ಯಮಂತ್ರಿ ಏಕನಾಥ್ ಶಿಂಧೆ ಹಾಗೂ ಉಪಮುಖ್ಯಮಂತ್ರಿ ದೇವೇಂದ್ರ ಪಡ್ನವೀಸ್ ತಕ್ಷಣ ಯುವಕನ ರಕ್ಷಣೆಗೆ ಮುಂದಾಗಬೇಕೆಂದು ಏಕ್ಸ್ ನಲ್ಲಿ ಹಲವರು ಆಗ್ರಹಿಸಿದ್ದಾರೆ.

0
Shares
  • Share On Facebook
  • Tweet It




Trending Now
ಉಜ್ಜಯಿನಿ ಮಹಾಕಾಳೇಶ್ವರ ದೇವಸ್ಥಾನ ಭೇಟಿ: ನಟಿ ನುಶ್ರತ್ ಭರುಚ್ಚಾ ವಿರುದ್ಧ ಫತ್ವಾ – ಭಾರೀ ವಿವಾದ
Tulunadu News January 3, 2026
ಐದು ದಿನಗಳಲ್ಲಿ ಏಳುನೂರಕ್ಕೂ ಹೆಚ್ಚು ಕಿ.ಮೀ. ಸೈಕಲ್ ತುಳಿದ 70 ರ ಹರೆಯದ ಶಾಸಕ!
Tulunadu News January 2, 2026
Leave A Reply

Leave a Reply Cancel reply

Your email address will not be published. Required fields are marked *

  • Recent Posts

    • ಉಜ್ಜಯಿನಿ ಮಹಾಕಾಳೇಶ್ವರ ದೇವಸ್ಥಾನ ಭೇಟಿ: ನಟಿ ನುಶ್ರತ್ ಭರುಚ್ಚಾ ವಿರುದ್ಧ ಫತ್ವಾ – ಭಾರೀ ವಿವಾದ
    • ಐದು ದಿನಗಳಲ್ಲಿ ಏಳುನೂರಕ್ಕೂ ಹೆಚ್ಚು ಕಿ.ಮೀ. ಸೈಕಲ್ ತುಳಿದ 70 ರ ಹರೆಯದ ಶಾಸಕ!
    • ಶಿಕ್ಷಣ, ಕೈಗಾರಿಕಾ ಕ್ಷೇತ್ರದಲ್ಲಿ ಅಳಿಸಲಾರದ ಹೆಜ್ಜೆ ಗುರುತನ್ನು ಸ್ಥಾಪಿಸಿದ ನಿಟ್ಟೆ ವಿನಯ್ ಹೆಗ್ಡೆ ಎಂಬ ಮಹಾಚೇತನ ಅಸ್ತಂಗತ
    • ಬಿಜೆಪಿ ರಾಜ್ಯಾಧ್ಯಕ್ಷರ ಹೇಳಿಕೆ ಬೆನ್ನಲ್ಲೇ ದೇವೇಗೌಡರಿಂದ ಲೋಕಲ್ ಮೈತ್ರಿ ಕಟ್ ಘೋಷಣೆ!
    • ಶಾಲೆಗಳಲ್ಲಿ ಭಗವದ್ಗೀತೆ ಶ್ಲೋಕ ಪಠಣ ಕಡ್ಡಾಯಗೊಳಿಸಿ ಉತ್ತರಾಖಂಡ ಸಿಎಂ ಸೂಚನೆ!
    • ಸಂಸ್ಕೃತದಲ್ಲಿ ಪ್ರಮಾಣವಚನ ಸ್ವೀಕರಿಸಿದ ತಿರುವನಂತಪುರಂ ಪಾಲಿಕೆಯ ಬಿಜೆಪಿ ಸದಸ್ಯ!
    • ಭಾರತ ಒಂದು ‘ಹಿಂದೂ ರಾಷ್ಟ್ರ’ – ಸಂವಿಧಾನಿಕ ಮಾನ್ಯತೆ ಅಗತ್ಯವಿಲ್ಲ: ಆರ್‌ಎಸ್‌ಎಸ್ ಮುಖ್ಯಸ್ಥ ಮೋಹನ್ ಭಾಗವತ್
    • ಸೋನಿಯಾ ಗಾಂಧಿ ಕುರಿತು ರೇವಂತ್ ರೆಡ್ಡಿ ಹೇಳಿಕೆ: ಬಿಜೆಪಿ ತೀವ್ರ ಟೀಕೆ
    • ಬಾಂಡ್ ರದ್ದಾದ ಬಳಿಕ ರಾಜಕೀಯ ಪಕ್ಷಗಳಿಗೆ ಬಂದ 3811 ಕೋಟಿಯಲ್ಲಿ ಬಿಜೆಪಿಯ ಪಾಲು 82%!
    • ಭಕ್ತಿಗೀತೆ ಹಾಡುತ್ತಿದ್ದ ಗಾಯಕಿಯ ಮೇಲೆ ದರ್ಪ! ಜಾತ್ಯಾತೀತ ಗೀತೆ ಹಾಡಲು ಒತ್ತಾಯ!
  • Popular Posts

    • 1
      ಉಜ್ಜಯಿನಿ ಮಹಾಕಾಳೇಶ್ವರ ದೇವಸ್ಥಾನ ಭೇಟಿ: ನಟಿ ನುಶ್ರತ್ ಭರುಚ್ಚಾ ವಿರುದ್ಧ ಫತ್ವಾ – ಭಾರೀ ವಿವಾದ
    • 2
      ಐದು ದಿನಗಳಲ್ಲಿ ಏಳುನೂರಕ್ಕೂ ಹೆಚ್ಚು ಕಿ.ಮೀ. ಸೈಕಲ್ ತುಳಿದ 70 ರ ಹರೆಯದ ಶಾಸಕ!
    • 3
      ಶಿಕ್ಷಣ, ಕೈಗಾರಿಕಾ ಕ್ಷೇತ್ರದಲ್ಲಿ ಅಳಿಸಲಾರದ ಹೆಜ್ಜೆ ಗುರುತನ್ನು ಸ್ಥಾಪಿಸಿದ ನಿಟ್ಟೆ ವಿನಯ್ ಹೆಗ್ಡೆ ಎಂಬ ಮಹಾಚೇತನ ಅಸ್ತಂಗತ

  • Privacy Policy
  • Contact
© Tulunadu Infomedia.

Press enter/return to begin your search