• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
Home » Featured ಸುದ್ದಿ 

ಸುರಂಗದಿಂದ ಪಾರಾಗಿ ಬಂದವರಿಗೆ ತಲಾ 1 ಲಕ್ಷ ರೂಪಾಯಿ-ಉತ್ತರಾಖಂಡ ಸಿಎಂ

Tulunadu News Posted On November 30, 2023
0


0
Shares
  • Share On Facebook
  • Tweet It

ಸುರಂಗದಿಂದ ಪಾರಾಗಿ ಬಂದವರಿಗೆ ತಲಾ 1 ಲಕ್ಷ ರೂಪಾಯಿ!

ಭಾರತ ಕಂಡ ಅತೀ ದೊಡ್ಡ ಪಾರುಗಾಣಿಕಾ ಕಾರ್ಯಾಚರಣೆಯಲ್ಲಿ ಒಂದಾಗಿರುವ ಉತ್ತರಕಾಶಿಯ ಸಿಲ್ಕ್ಯಾರಾ ಸುರಂಗದಿಂದ ಪಾರಾಗಿ ಬಂದ 41 ಕಾರ್ಮಿಕರಿಗೆ ತಲಾ ಒಂದು ಲಕ್ಷ ರೂಪಾಯಿಗಳನ್ನು ಉತ್ತರಾಖಂಡ ರಾಜ್ಯದ ಮುಖ್ಯಮಂತ್ರಿ ಪುಷ್ಕರ ದಾಮಿ ಘೋಷಿಸಿದ್ದಾರೆ. ಕಾರ್ಮಿಕರು ಸುರಂಗದಿಂದ ಸುರಕ್ಷಿತವಾಗಿ ಹೊರಗೆ ಬರುವಾಗ ಅವರನ್ನು ಅಲ್ಲಿಯೇ ಕಾದು ನಿಂತು ಸ್ವಾಗತಿಸಿದ ಮುಖ್ಯಮಂತ್ರಿಯವರ ನಡೆ ಶ್ಲಾಘನೆಗೆ ಪಾತ್ರವಾಗಿತ್ತು. ಅದರೊಂದಿಗೆ ಆಸ್ಪತ್ರೆಯಲ್ಲಿ ಕಾರ್ಮಿಕರಿಗೆ ಅತ್ಯಾಧುನಿಕ ವ್ಯವಸ್ಥೆಯಲ್ಲಿ ಸಂಪೂರ್ಣ ಉಚಿತ ಚಿಕಿತ್ಸೆಯನ್ನು ನೀಡಿ ಅವರು ಮನೆ ತಲುಪುವ ತನಕ ಜವಾಬ್ದಾರಿಯನ್ನು ನಿರ್ವಹಿಸಲು ಅಧಿಕಾರಿಗಳಿಗೆ ಸೂಚಿಸಲಾಗಿದೆ ಎಂದು ಉತ್ತರಖಂಡ ಸಿಎಂ ಹೇಳಿದ್ದಾರೆ.

“ನಾನು ಈ ರಕ್ಷಣಾ ಕಾರ್ಯಾಚರಣೆಯಲ್ಲಿ ಪ್ರತ್ಯಕ್ಷವಾಗಿ ಮತ್ತು ಪರೋಕ್ಷವಾಗಿ ಕಾರ್ಯ ನಿರ್ವಹಿಸಿದ ಎಲ್ಲರಿಗೂ ಕೃತಜ್ಞತೆ ಸಲ್ಲಿಸುತ್ತೇನೆ. ಪ್ರಧಾನಿ ಮೋದಿಯವರು ನಿತ್ಯ ಈ ವಿಷಯದ ಬಗ್ಗೆ ಮಾಹಿತಿಯನ್ನು ಪಡೆದುಕೊಂಡು ಕೇಂದ್ರದಿಂದ ಸೂಕ್ತ ನೆರವನ್ನು ಕಲ್ಪಿಸಿದ್ದಾರೆ. ಅವರ ಸಹಾಯವಿಲ್ಲದೇ ಇದ್ದರೆ ಇದು ಸಾಧ್ಯವಾಗುತ್ತಿರಲಿಲ್ಲ” ಎಂದು ದಾಮಿ ತಿಳಿಸಿದರು. ಉತ್ತರಖಂಡದಲ್ಲಿ ನೈಸರ್ಗಿಕ ವಿಕೋಪಗಳು ಸರ್ವೆ ಸಾಮಾನ್ಯವಾಗಿದ್ದರೂ ಪ್ರತಿ ಬಾರಿ ಅಂತಹ ಸಂದರ್ಭದಲ್ಲಿ ಸಿಎಂ ಈ ಕಾರ್ಯಾಚರಣೆಗಳಲ್ಲಿ ತೆಗೆದುಕೊಳ್ಳುವ ಕ್ರಮಗಳಿಂದ ಪರಿಸ್ಥಿತಿ ನಿರೀಕ್ಷೆಗಿಂತ ಶೀಘ್ರದಲ್ಲಿ ಸುಧಾರಣೆಗೊಳ್ಳುತ್ತಿರುವುದು ನಿಜಕ್ಕೂ ಮಾದರಿಯಾಗಿದೆ.

0
Shares
  • Share On Facebook
  • Tweet It




Trending Now
ಭಾರತದ ಮುಖ್ಯ ನ್ಯಾಯಮೂರ್ತಿ ಬಿ.ಆರ್. ಗವಾಯಿ ಅವರ ಮೇಲೆ ಪಾದರಕ್ಷೆ ಎಸೆದ ವಕೀಲ ಬಂಧನ
Tulunadu News October 6, 2025
ನಿಮ್ಮ ಮಗು ಕೆಮ್ಮುತ್ತಿದ್ದರೆ ಕಾಫ್ ಸಿರಪ್ ನೀಡುವ ಮೊದಲು ಎಚ್ಚರ!
Tulunadu News October 6, 2025
Leave A Reply

Leave a Reply Cancel reply

Your email address will not be published. Required fields are marked *

  • Recent Posts

    • ಭಾರತದ ಮುಖ್ಯ ನ್ಯಾಯಮೂರ್ತಿ ಬಿ.ಆರ್. ಗವಾಯಿ ಅವರ ಮೇಲೆ ಪಾದರಕ್ಷೆ ಎಸೆದ ವಕೀಲ ಬಂಧನ
    • ನಿಮ್ಮ ಮಗು ಕೆಮ್ಮುತ್ತಿದ್ದರೆ ಕಾಫ್ ಸಿರಪ್ ನೀಡುವ ಮೊದಲು ಎಚ್ಚರ!
    • "ಒಂದು ಶೋಗಾಗಿ ಕೈಕಾಲು ಹಿಡಿಯುತ್ತಿದ್ದ ಕಾಲದಿಂದ..." ರಿಷಬ್ ಶೆಟ್ಟಿ 2016 ರ ಘಟನೆಯನ್ನು ನೆನಪಿಸಿಕೊಂಡದ್ದು ಯಾಕೆ?
    • ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಅಕ್ರಮ ಕಸಾಯಿಖಾನೆ ಮುಟ್ಟುಗೋಲು ಹಾಕಿದ ಪ್ರಥಮ ಪ್ರಕರಣ ದಾಖಲು - ಎಸ್ಪಿ
    • ಗೆದ್ದರೂ ಟ್ರೋಫಿ ಪಡೆಯದೇ ದಿಟ್ಟ ಉತ್ತರ ನೀಡಿದ ಭಾರತೀಯ ತಂಡಕ್ಕೆ ಭೇಷ್!
    • ಕೇವಲ ₹100 ಲಂಚದ ಪ್ರಕರಣದಲ್ಲಿ 39 ವರ್ಷಗಳ ಬಳಿಕ ನಿರ್ದೋಷಿ ಘೋಷಣೆ!
    • ನಮ್ಮ ಜಿಲ್ಲೆಗೆ ಕಳುಹಿಸಬೇಡಿ, ಬೇಕಾದರೆ ಕಾಡಿಗೆ ಕಳುಹಿಸಿ ಎಂದು ರಾಯಚೂರಿನಲ್ಲಿ ತಿಮರೋಡಿ ವಿರುದ್ಧ ಪ್ರತಿಭಟನೆ!
    • ಕುಕ್ಕೆ ಸುಬ್ರಹ್ಮಣ್ಯ ದೇವಸ್ಥಾನದಲ್ಲಿ ಸರ್ಪ ಸಂಸ್ಕಾರ: 6 ತಿಂಗಳಲ್ಲಿ ಕತ್ರೀನಾ ಕೈಪ್ ಸಂತಾನ ಭಾಗ್ಯ!
    • ಪ್ರಧಾನ ಮಂತ್ರಿಯವರ ನಿವಾಸದ ಮುಂಭಾಗದಲ್ಲಿಯೂ ಸಹ ಗುಂಡಿಗಳು ಇವೆ- ಡಿಸಿಎಂ ಡಿಕೆಶಿ.
    • ಹಿಂದೂ ದೇವರ ಹಾಡನ್ನು ಹಾಡಿದ್ದ ಸುಹಾನಾ ತಮ್ಮ ಭಾವಿ ಪತಿಯ ಬಗ್ಗೆ ಹೇಳಿದ್ದಾರೆ! ಆ ಹಿಂದೂ ಯುವಕ ಯಾರು ಗೊತ್ತಾ!

  • Privacy Policy
  • Contact
© Tulunadu Infomedia.

Press enter/return to begin your search