• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
Home » Featured ಸುದ್ದಿ 

ಸುರಂಗದಿಂದ ಪಾರಾಗಿ ಬಂದವರಿಗೆ ತಲಾ 1 ಲಕ್ಷ ರೂಪಾಯಿ-ಉತ್ತರಾಖಂಡ ಸಿಎಂ

Tulunadu News Posted On November 30, 2023
0


0
Shares
  • Share On Facebook
  • Tweet It

ಸುರಂಗದಿಂದ ಪಾರಾಗಿ ಬಂದವರಿಗೆ ತಲಾ 1 ಲಕ್ಷ ರೂಪಾಯಿ!

ಭಾರತ ಕಂಡ ಅತೀ ದೊಡ್ಡ ಪಾರುಗಾಣಿಕಾ ಕಾರ್ಯಾಚರಣೆಯಲ್ಲಿ ಒಂದಾಗಿರುವ ಉತ್ತರಕಾಶಿಯ ಸಿಲ್ಕ್ಯಾರಾ ಸುರಂಗದಿಂದ ಪಾರಾಗಿ ಬಂದ 41 ಕಾರ್ಮಿಕರಿಗೆ ತಲಾ ಒಂದು ಲಕ್ಷ ರೂಪಾಯಿಗಳನ್ನು ಉತ್ತರಾಖಂಡ ರಾಜ್ಯದ ಮುಖ್ಯಮಂತ್ರಿ ಪುಷ್ಕರ ದಾಮಿ ಘೋಷಿಸಿದ್ದಾರೆ. ಕಾರ್ಮಿಕರು ಸುರಂಗದಿಂದ ಸುರಕ್ಷಿತವಾಗಿ ಹೊರಗೆ ಬರುವಾಗ ಅವರನ್ನು ಅಲ್ಲಿಯೇ ಕಾದು ನಿಂತು ಸ್ವಾಗತಿಸಿದ ಮುಖ್ಯಮಂತ್ರಿಯವರ ನಡೆ ಶ್ಲಾಘನೆಗೆ ಪಾತ್ರವಾಗಿತ್ತು. ಅದರೊಂದಿಗೆ ಆಸ್ಪತ್ರೆಯಲ್ಲಿ ಕಾರ್ಮಿಕರಿಗೆ ಅತ್ಯಾಧುನಿಕ ವ್ಯವಸ್ಥೆಯಲ್ಲಿ ಸಂಪೂರ್ಣ ಉಚಿತ ಚಿಕಿತ್ಸೆಯನ್ನು ನೀಡಿ ಅವರು ಮನೆ ತಲುಪುವ ತನಕ ಜವಾಬ್ದಾರಿಯನ್ನು ನಿರ್ವಹಿಸಲು ಅಧಿಕಾರಿಗಳಿಗೆ ಸೂಚಿಸಲಾಗಿದೆ ಎಂದು ಉತ್ತರಖಂಡ ಸಿಎಂ ಹೇಳಿದ್ದಾರೆ.

“ನಾನು ಈ ರಕ್ಷಣಾ ಕಾರ್ಯಾಚರಣೆಯಲ್ಲಿ ಪ್ರತ್ಯಕ್ಷವಾಗಿ ಮತ್ತು ಪರೋಕ್ಷವಾಗಿ ಕಾರ್ಯ ನಿರ್ವಹಿಸಿದ ಎಲ್ಲರಿಗೂ ಕೃತಜ್ಞತೆ ಸಲ್ಲಿಸುತ್ತೇನೆ. ಪ್ರಧಾನಿ ಮೋದಿಯವರು ನಿತ್ಯ ಈ ವಿಷಯದ ಬಗ್ಗೆ ಮಾಹಿತಿಯನ್ನು ಪಡೆದುಕೊಂಡು ಕೇಂದ್ರದಿಂದ ಸೂಕ್ತ ನೆರವನ್ನು ಕಲ್ಪಿಸಿದ್ದಾರೆ. ಅವರ ಸಹಾಯವಿಲ್ಲದೇ ಇದ್ದರೆ ಇದು ಸಾಧ್ಯವಾಗುತ್ತಿರಲಿಲ್ಲ” ಎಂದು ದಾಮಿ ತಿಳಿಸಿದರು. ಉತ್ತರಖಂಡದಲ್ಲಿ ನೈಸರ್ಗಿಕ ವಿಕೋಪಗಳು ಸರ್ವೆ ಸಾಮಾನ್ಯವಾಗಿದ್ದರೂ ಪ್ರತಿ ಬಾರಿ ಅಂತಹ ಸಂದರ್ಭದಲ್ಲಿ ಸಿಎಂ ಈ ಕಾರ್ಯಾಚರಣೆಗಳಲ್ಲಿ ತೆಗೆದುಕೊಳ್ಳುವ ಕ್ರಮಗಳಿಂದ ಪರಿಸ್ಥಿತಿ ನಿರೀಕ್ಷೆಗಿಂತ ಶೀಘ್ರದಲ್ಲಿ ಸುಧಾರಣೆಗೊಳ್ಳುತ್ತಿರುವುದು ನಿಜಕ್ಕೂ ಮಾದರಿಯಾಗಿದೆ.

0
Shares
  • Share On Facebook
  • Tweet It




Trending Now
ಕರ್ನಾಟಕದಲ್ಲಿ ಸ್ಥಳೀಯ ಸಂಸ್ಥೆ ಚುನಾವಣೆಯಲ್ಲಿ ಈ ಬಾರಿ ಬ್ಯಾಲೆಟ್ ಪೇಪರ್ ಬಳಕೆ!
Tulunadu News January 19, 2026
ಕೆಲಸ ಇದೆ ಎಂದು ನಂಬಿ ಬಂದ ಉದ್ಯೋಗಾಂಕ್ಷಿಗಳು! ಬೇಸ್ತುಬಿದ್ದು ವಾಪಾಸ್..
Tulunadu News January 16, 2026
Leave A Reply

Leave a Reply Cancel reply

Your email address will not be published. Required fields are marked *

  • Recent Posts

    • ಕರ್ನಾಟಕದಲ್ಲಿ ಸ್ಥಳೀಯ ಸಂಸ್ಥೆ ಚುನಾವಣೆಯಲ್ಲಿ ಈ ಬಾರಿ ಬ್ಯಾಲೆಟ್ ಪೇಪರ್ ಬಳಕೆ!
    • ಕೆಲಸ ಇದೆ ಎಂದು ನಂಬಿ ಬಂದ ಉದ್ಯೋಗಾಂಕ್ಷಿಗಳು! ಬೇಸ್ತುಬಿದ್ದು ವಾಪಾಸ್..
    • ಟೊಮೆಟೋ ತಿನ್ನಲು ಬಂದ ದನದ ಮುಖಕ್ಕೆ ಚೂರಿ ಇರಿತ!
    • ಶಾಲೆಗಳಲ್ಲಿ ಪ್ರಥಮ ಭಾಷೆಯಾಗಿ ಮಲಯಾಳಂ ಕಡ್ಡಾಯ: ಕೇರಳ ಸರಕಾರದ ಹೊಸ ನೀತಿಗೆ ಕರ್ನಾಟಕ ವಿರೋಧ!
    • ಸುಳ್ಯ ಶಾಸಕಿ ಪೋಟೋ ಬಳಸಿ ಶ್ರದ್ಧಾಂಜಲಿ ಪೋಸ್ಟ್! ಭಾರೀ ಆಕ್ರೋಶ..
    • ನನಗೆ 6 ಮಕ್ಕಳು, ನಿಮಗೆ 4 ಮಕ್ಕಳನ್ನು ಮಾಡಲು ತಡೆದವರು ಯಾರು? ನವನೀತ್ ರಾಣಾಗೆ ಓವೈಸಿ ಪ್ರಶ್ನೆ!
    • ರಾಜ್ಯ ರಾಜಕೀಯಕ್ಕೆ ಧುಮುಕಿದ ಪ್ರತಾಪ್ ಸಿಂಹ! ಕ್ಷೇತ್ರ ಯಾವುದು ಗೊತ್ತಾ?
    • ಕೊರಗಜ್ಜ ಸಿನೆಮಾದ ಹಾಡುಗಳಿಗೆ ರೀಲ್ಸ್ ಮಾಡಿ ಕೋಟಿ ಗೆಲ್ಲಿ ಎನ್ನುವ ಆಫರ್ ನೀಡಿದ ಚಿತ್ರತಂಡ! ದೈವ ನರ್ತಕರಿಂದ ಆಕ್ರೋಶ...
    • ಉಜ್ಜಯಿನಿ ಮಹಾಕಾಳೇಶ್ವರ ದೇವಸ್ಥಾನ ಭೇಟಿ: ನಟಿ ನುಶ್ರತ್ ಭರುಚ್ಚಾ ವಿರುದ್ಧ ಫತ್ವಾ – ಭಾರೀ ವಿವಾದ
    • ಐದು ದಿನಗಳಲ್ಲಿ ಏಳುನೂರಕ್ಕೂ ಹೆಚ್ಚು ಕಿ.ಮೀ. ಸೈಕಲ್ ತುಳಿದ 70 ರ ಹರೆಯದ ಶಾಸಕ!
  • Popular Posts

    • 1
      ಕರ್ನಾಟಕದಲ್ಲಿ ಸ್ಥಳೀಯ ಸಂಸ್ಥೆ ಚುನಾವಣೆಯಲ್ಲಿ ಈ ಬಾರಿ ಬ್ಯಾಲೆಟ್ ಪೇಪರ್ ಬಳಕೆ!
    • 2
      ಕೆಲಸ ಇದೆ ಎಂದು ನಂಬಿ ಬಂದ ಉದ್ಯೋಗಾಂಕ್ಷಿಗಳು! ಬೇಸ್ತುಬಿದ್ದು ವಾಪಾಸ್..

  • Privacy Policy
  • Contact
© Tulunadu Infomedia.

Press enter/return to begin your search