• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
Home » Featured ಸುದ್ದಿ 

ಇನ್ನೊಬ್ಬ ಉಗ್ರ ಸಿದ್ದೀಕ್ ಅನಾಮಧೇಯ ಶೂಟರ್ ಗಳಿಂದ ಹತ್ಯೆ!

Tulunadu News Posted On December 1, 2023
0


0
Shares
  • Share On Facebook
  • Tweet It

ಪಾಕಿಸ್ತಾನದ ಉಗ್ರಗಾಮಿ ಸಿದ್ಧೀಕ್ ಪಾಕಿಸ್ತಾನದ ಖೈಬರ್ ಫಾಖ್ತುನ್ಕಾವಾ ಎಂಬ ಪ್ರದೇಶದಲ್ಲಿ ಅನಾಮಧೇಯ ಶೂಟರ್ ಗಳಿಂದ ಹತ್ಯೆಗೀಡಾಗಿದ್ದಾನೆ. ಪಾಕಿಸ್ತಾನದ ಭಯೋತ್ಪಾದಕ ಸಂಘಟನೆಗಳಿಗೆ ಇದೊಂದು ದೊಡ್ಡ ನಷ್ಟವಾಗಿದ್ದು, ಇತನ ಹತ್ಯೆಯನ್ನು ಅರಗಿಸಿಕೊಳ್ಳಲಾಗದ ಸ್ಥಿತಿಯಲ್ಲಿ ಉಗ್ರಗಾಮಿ ಮುಖಂಡರುಗಳಿದ್ದಾರೆ.

ಈತ ಉಗ್ರಗಾಮಿ ಸಂಘಟನೆಗಳ ಕಾರ್ಯಕ್ಕೆ ಹಣ ಸಂಗ್ರಹ ಕಾರ್ಯದಲ್ಲಿ ನಿರತನಾಗಿದ್ದ. ಪಾಕಿಸ್ತಾನದ ಜನಸಾಮಾನ್ಯರಿಂದ ಹಣ ವಸೂಲಿ ಮಾಡಿ ಅದನ್ನು ಸಂಘಟನೆಯ ಕಾರ್ಯಕ್ಕೆ ಬಳಸುತ್ತಿದ್ದ. ಈಗ ಈತ ಕೂಡ ಸತ್ತಿರುವುದು ಭಯೋತ್ಪಾದಕ ಸಂಘಟನೆಗಳಿಗೆ ಹಣದ ಮೂಲ ಕೂಡ ನಿಂತು ಹೋದಂತೆ ಆಗಿದೆ.

ಅಷ್ಟೇ ಅಲ್ಲ, ಉಗ್ರಗಾಮಿ ಚಟುವಟಿಕೆಯಲ್ಲಿ ತೊಡಗಿಸಿಕೊಂಡವರು ಹೆದರುವಂತೆ ಆಗಿದೆ. ತಾವು ಯಾವಾಗ ಅನಾಮಧೇಯ ವ್ಯಕ್ತಿಗಳ ಗುಂಡಿಗೆ ಬಲಿಯಾಗುತ್ತೇವೆಯೋ ಎಂದು ಭಯೋತ್ಪಾದಕರು ಭಯಪಡುವಂತಾಗಿದೆ. ಇಲ್ಲಿಯ ತನಕ ಇಪ್ಪತ್ತಕ್ಕೂ ಹೆಚ್ಚು ಭಯೋತ್ಪಾದಕರು ಇಂತಹ ಅನಾಮಧೇಯ ಶೂಟರ್ ಗಳ ಗುಂಡಿಗೆ ಬಲಿಯಾಗಿದ್ದಾರೆ!

0
Shares
  • Share On Facebook
  • Tweet It




Trending Now
ಏಂಬುಲೆನ್ಸ್ ಇಲ್ಲದೇ ಗೂಡ್ಸ್ ಟೆಂಪು! ಉಡುಪಿಯಲ್ಲೊಂದು ಮನಕಲಕುವ ಘಟನೆ!
Tulunadu News December 9, 2025
ಕುಡುಕರ ಲಿವರ್ ಚಿಕಿತ್ಸೆಗೆ ಸರಕಾರ ಹಣ ನೀಡಲಿ ಎಂದ ಶಾಸಕರು!
Tulunadu News December 9, 2025
Leave A Reply

Leave a Reply Cancel reply

Your email address will not be published. Required fields are marked *

  • Recent Posts

    • ಏಂಬುಲೆನ್ಸ್ ಇಲ್ಲದೇ ಗೂಡ್ಸ್ ಟೆಂಪು! ಉಡುಪಿಯಲ್ಲೊಂದು ಮನಕಲಕುವ ಘಟನೆ!
    • ಕುಡುಕರ ಲಿವರ್ ಚಿಕಿತ್ಸೆಗೆ ಸರಕಾರ ಹಣ ನೀಡಲಿ ಎಂದ ಶಾಸಕರು!
    • ಸ್ಮೃತಿ ಹೊಸ ಇನ್ಸಿಂಗ್ಸ್ ಆರಂಭ!
    • ಮೋದಿಯನ್ನು ವಿಮಾನ ನಿಲ್ದಾಣದಲ್ಲಿ ಸ್ವಾಗತಿಸಿದ ಅಣ್ಣಾಮಲೈ! ಪ್ಯಾಚ್ ಅಪ್!
    • ಮನಪಾ ವ್ಯಾಪ್ತಿಯ ಸಮಸ್ಯೆಗಳಿಗೆ ಕಾಂಗ್ರೆಸ್ ಸರಕಾರದ ನಿರ್ಲಕ್ಷ್ಯದ ವಿರುದ್ಧ ಶಾಸಕ ಕಾಮತ್ ಸುದ್ದಿಗೋಷ್ಟಿ
    • ರಾಜದೀಪ್ ಸರದೇಸಾಯಿ ಕ್ಯಾನ್ಸರಿಗೆ ಚಿಕಿತ್ಸೆ ಪಡೆಯುತ್ತಿದ್ದಾಗ ಆರೋಗ್ಯ ವಿಚಾರಿಸಿದ ಮೋದಿ!
    • ಹಳೆ ವಸ್ತು ಗುಜರಿಗೆ ನೀಡಿ ಕೇಂದ್ರಕ್ಕೆ ಸಿಕ್ಕಿದೆ 800 ಕೋಟಿ ರೂ!
    • ಏಳು ತಿಂಗಳ ಗರ್ಭಿಣಿಯಾಗಿದ್ದರೂ 145 ಕೆ.ಜಿ ತೂಕ ಎತ್ತಿ ಕಂಚು ಗೆದ್ದ ಪೊಲೀಸ್ ಕಾನ್ಸ್ಟೇಬಲ್!
    • ಕರ್ನೂಲ್ ಬಸ್ ಬೆಂಕಿ ದುರಂತದಲ್ಲಿ 12 ಮಂದಿಯನ್ನು ರಕ್ಷಿಸಿದ ಬೆಂಗಳೂರು ಉದ್ಯೋಗಿ!
    • ಸಿಎಂ ಚರ್ಚೆ- ದಲಿತರನ್ನು ಸಿಎಂ ಮಾಡುವಂತೆ ಒತ್ತಡ ಹಾಕುವ ಕೈ ನಾಯಕರ ಚಿಂತನೆ ಫಲ ಕೊಡುತ್ತಾ?
  • Popular Posts

    • 1
      ಏಂಬುಲೆನ್ಸ್ ಇಲ್ಲದೇ ಗೂಡ್ಸ್ ಟೆಂಪು! ಉಡುಪಿಯಲ್ಲೊಂದು ಮನಕಲಕುವ ಘಟನೆ!
    • 2
      ಕುಡುಕರ ಲಿವರ್ ಚಿಕಿತ್ಸೆಗೆ ಸರಕಾರ ಹಣ ನೀಡಲಿ ಎಂದ ಶಾಸಕರು!
    • 3
      ಸ್ಮೃತಿ ಹೊಸ ಇನ್ಸಿಂಗ್ಸ್ ಆರಂಭ!

  • Privacy Policy
  • Contact
© Tulunadu Infomedia.

Press enter/return to begin your search