• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
Home » Featured ಸುದ್ದಿ 

ಜನವರಿ 21 ರ ಮೊದಲೇ ಅಯೋಧ್ಯೆಗೆ ಬಂದರೆ ಉತ್ತಮ ಎಂದು ಟ್ರಸ್ಟ್ ಮನವಿ!

Tulunadu News Posted On December 2, 2023
0


0
Shares
  • Share On Facebook
  • Tweet It

ಜನವರಿ 22, 2024 ಸನಾತನಿಗಳ ಪಾಲಿಗೆ ಬಹಳ ಪುಣ್ಯದ ದಿನ. ಅಂದು ಶತಕೋಟಿ ಭಾರತೀಯರ ನೂರಾರು ವರ್ಷಗಳ ಕನಸು ಈಡೇರುವ ದಿನ. ಜನವರಿ 22 ರಂದು ಅಯೋಧ್ಯೆಯ ಪುಣ್ಯಭೂಮಿಯಲ್ಲಿ ಭಗವಂತ ಶ್ರೀರಾಮಚಂದ್ರ ದೇವರ ಭವ್ಯಮೂರ್ತಿಯ ಪ್ರಾಣಪ್ರತಿಷ್ಟೆಯ ಜೊತೆಗೆ ಶ್ರೀರಾಮ ಮಂದಿರ ಲೋಕಾರ್ಪಣೆಯ ಕಾರ್ಯ ಕೂಡ ನಡೆಯಲಿದೆ. ಇದಕ್ಕಾಗಿ ಗಣ್ಯರಿಗೆ ಆಹ್ವಾನ ಪತ್ರಿಕೆ ನೀಡಲಾಗುತ್ತಿದ್ದು, ಸಾಮಾನ್ಯ ಜನರಿಗೂ ಆಹ್ವಾನ ಪತ್ರಿಕೆಯನ್ನು ನೀಡಲು ಟ್ರಸ್ಟ್ ತೀರ್ಮಾನಿಸಿದೆ.

ಆಹ್ವಾನ ಪತ್ರಿಕೆಯಲ್ಲಿ ಇರುವ ವಿಶೇಷ ಏನೆಂದರೆ ” ಸುದೀರ್ಘ ಹೋರಾಟದ ನಂತರ ಶ್ರೀರಾಮನ ಜನ್ಮಸ್ಥಳದಲ್ಲಿ ಮಂದಿರ ನಿರ್ಮಾಣ ಕಾರ್ಯ ಪ್ರಗತಿಯಲ್ಲಿದೆ. ಜನವರಿ 22, 2024 ರಂದು ರಾಮಲಲ್ಲಾನ ವಿಗ್ರಹವನ್ನು ಹೊಸ ಗರ್ಭಗುಡಿಯಲ್ಲಿ ಪ್ರತಿಷ್ಠಾಪಿಸಲಾಗುವುದು. ಈ ಮಹತ್ವದ ಘಟ್ಟಕ್ಕೆ ಸಾಕ್ಷಿಯಾಗಲು ಮತ್ತು ಮಹಾನ್ ಐತಿಹಾಸಿಕ ದಿನದ ಘನತೆಯನ್ನು ಹೆಚ್ಚಿಸಲು ನೀವು ಈ ಶುಭ ಸಂದರ್ಭದಲ್ಲಿ ಅಯೋಧ್ಯೆಯಲ್ಲಿ ಉಪಸ್ಥಿತರಿರಬೇಕು ಎಂಬುದು ನಮ್ಮ ಬಲವಾದ ನಂಬಿಕೆಯಾಗಿದೆ. ಇದಕ್ಕಾಗಿ ಜನವರಿ 21 ರ ಮೊದಲು ಅಯೋಧ್ಯೆಗೆ ಭೇಟಿ ನೀಡಲು ನಿಮ್ಮನ್ನು ವಿನಂತಿಸುತ್ತಿದ್ದೇವೆ. ನೀವು ಅಯೋಧ್ಯೆಗೆ ಎಷ್ಟು ಬೇಗ ಬರುತ್ತೀರೋ ಅಷ್ಟು ಅನುಕೂಲವಾಗುತ್ತದೆ. ನೀವು ತಡವಾಗಿ ಬಂದರೆ ನೀವು ಸಮಸ್ಯೆಗಳನ್ನು ಎದುರಿಸಬೇಕಾಗಬಹುದು. ಹೀಗಾಗಿ ಸಾಧ್ಯವಾದಷ್ಟು ಮುನ್ನ ಅಯೋಧ್ಯೆಗೆ ಬರಬೇಕು” ಎಂದು ಮನವಿ ಮಾಡಲಾಗಿದೆ.

ಈ ಅದ್ದೂರಿ ಕಾರ್ಯಕ್ರಮಕ್ಕೆ ಆರು ಸಾವಿರ ಜನರಿಗೆ ಆಹ್ವಾನಪತ್ರ ಕಳುಹಿಸಲಾಗುವುದು. ಅದರಲ್ಲಿ ಪುರೋಹಿತರು, ಮಹಾನ್ ದಾನಿಗಳು, ಕೆಲವು ರಾಜಕಾರಣಿಗಳು ಕೂಡ ಇದ್ದಾರೆ ಎಂದು ತಿಳಿಸಲಾಗಿದೆ

0
Shares
  • Share On Facebook
  • Tweet It




Trending Now
ಮೋದಿ ತೆಗಳಿ, ರಾಹುಲ್ ಮೆಚ್ಚಿದ ಪಾಕ್ ಕ್ರಿಕೆಟಿಗ!
Tulunadu News September 17, 2025
ಜಿಮಿನಿಯಿಂದ ಸೀರೆ ಉಡಿಸಿಕೊಳ್ಳುವ ಮುನ್ನ.. ಒಂದಿಷ್ಟು ಎಚ್ಚರಿಕೆ ಅಗತ್ಯ!
Tulunadu News September 17, 2025
Leave A Reply

Leave a Reply Cancel reply

Your email address will not be published. Required fields are marked *

  • Recent Posts

    • ಮೋದಿ ತೆಗಳಿ, ರಾಹುಲ್ ಮೆಚ್ಚಿದ ಪಾಕ್ ಕ್ರಿಕೆಟಿಗ!
    • ಜಿಮಿನಿಯಿಂದ ಸೀರೆ ಉಡಿಸಿಕೊಳ್ಳುವ ಮುನ್ನ.. ಒಂದಿಷ್ಟು ಎಚ್ಚರಿಕೆ ಅಗತ್ಯ!
    • ಮುಗಿಯದ ಕೆಂಪುಕಲ್ಲು ಮತ್ತು ಮರಳು ಸಮಸ್ಯೆ; ಬಿಜೆಪಿಯಿಂದ ಮಂಗಳೂರಿನಲ್ಲಿ ಬೃಹತ್ ಪ್ರತಿಭಟನಾ ಧರಣಿ
    • ಎರಡು ಬಾರಿ ಕಚ್ಚುವ ನಾಯಿಗೆ ಜೀವಾವಧಿ ಶಿಕ್ಷೆ ನೀಡಲು ಯುಪಿ ಪ್ಲಾನ್!
    • ಪಾಕ್ ವಿರುದ್ಧದ ಗೆಲುವನ್ನು ಭಾರತದ ಯೋಧರಿಗೆ ಅರ್ಪಿಸಿದ ಸೂರ್ಯ ಕುಮಾರ್ ಯಾದವ್!
    • ಹಿಮಾಚಲ ಪ್ರವಾಹ ಪೀಡಿತರಿಗೆ 5 ಕೋಟಿ ನೆರವು – ಸಿಎಂ ಸಿದ್ದರಾಮಯ್ಯ ನಿರ್ಧಾರಕ್ಕೆ ಬಿಜೆಪಿ ಆಕ್ರೋಶ
    • ವಿಷ್ಣುವರ್ಧನ್ ಹಾಗೂ ಬಿ ಸರೋಜಾ ದೇವಿಯವರಿಗೆ ಮರಣೋತ್ತರ "ಕರ್ನಾಟಕ ರತ್ನ" ಪ್ರಶಸ್ತಿ ಘೋಷಣೆ!
    • ಬಸ್ಸಿನಲ್ಲಿ ಮಗಳಿಗೆ ಲೈಂಗಿಕ ಕಿರುಕುಳ: ಬೆಂಗಳೂರಿನಲ್ಲಿ ಚಾಲಕನ ಬಟ್ಟೆ ಬಿಚ್ಚಿ ಥಳಿಸಿದ ತಾಯಿ
    • ಮದ್ದೂರು ಗಣೇಶ ಗಲಾಟೆಗೆ ಪೂರ್ತಿ ಮುಸ್ಲಿಮರೇ ಕಾರಣ: ಸಚಿವ ಚೆಲುವರಾಯ ಸ್ವಾಮಿ
    • ಹೆದ್ದಾರಿ ಸಮಸ್ಯೆ ನೋಡಬೇಕಾದ ಸಂಸದರು, ಶಾಸಕರು ಏನು ಮಾಡುತ್ತಿದ್ದಾರೆ- ಹೆಗ್ಡೆ
  • Popular Posts

    • 1
      ಮೋದಿ ತೆಗಳಿ, ರಾಹುಲ್ ಮೆಚ್ಚಿದ ಪಾಕ್ ಕ್ರಿಕೆಟಿಗ!
    • 2
      ಜಿಮಿನಿಯಿಂದ ಸೀರೆ ಉಡಿಸಿಕೊಳ್ಳುವ ಮುನ್ನ.. ಒಂದಿಷ್ಟು ಎಚ್ಚರಿಕೆ ಅಗತ್ಯ!
    • 3
      ಮುಗಿಯದ ಕೆಂಪುಕಲ್ಲು ಮತ್ತು ಮರಳು ಸಮಸ್ಯೆ; ಬಿಜೆಪಿಯಿಂದ ಮಂಗಳೂರಿನಲ್ಲಿ ಬೃಹತ್ ಪ್ರತಿಭಟನಾ ಧರಣಿ
    • 4
      ಎರಡು ಬಾರಿ ಕಚ್ಚುವ ನಾಯಿಗೆ ಜೀವಾವಧಿ ಶಿಕ್ಷೆ ನೀಡಲು ಯುಪಿ ಪ್ಲಾನ್!
    • 5
      ಪಾಕ್ ವಿರುದ್ಧದ ಗೆಲುವನ್ನು ಭಾರತದ ಯೋಧರಿಗೆ ಅರ್ಪಿಸಿದ ಸೂರ್ಯ ಕುಮಾರ್ ಯಾದವ್!

  • Privacy Policy
  • Contact
© Tulunadu Infomedia.

Press enter/return to begin your search